Monthly Archives: January, 2025

ರಾಜ್ಯಮಟ್ಟದ ಕವಿಗೋಷ್ಠಿ ಮತ್ತು ‘ಕಾವ್ಯಸ್ಪೂರ್ತಿ’ ಕವನ ಸಂಕಲನ ಲೋಕಾರ್ಪಣೆ

ಬೈಲಹೊಂಗಲ: ಮಣೂರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಕಲಬುರಗಿ ಇವರ ವತಿಯಿದ ರವಿವಾರ ಜನವರಿ ೧೨ ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಸೊಗಲ ರಸ್ತೆಯಲ್ಲಿರುವ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಮಕರ ಸಂಕ್ರಾಂತಿ ನಿಮಿತ್ತವಾಗಿ ರಾಜ್ಯಮಟ್ಟದ ಕವಿಗೋಷ್ಠಿ ಹಾಗೂ ಶಹಾಬುದ್ದೀನ್ ಕಾಲೇಖಾನ್ ಅವರ ‘ಕಾವ್ಯಸ್ಪೂರ್ತಿ’ ಕವನ ಸಂಕಲನ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕನ್ನಡ...

ಕುಲಗೋಡದಲ್ಲಿ ಸರ್ಕಾರಿ ಹಣ ಶೌಚಾಲಯಕ್ಕೆ ! : ಜನರಲ್ಲಿ ಹೊಣೆಗಾರಿಕೆ ಬರಬೇಕು

ಮೂಡಲಗಿ - ಶೌಚಾಲಯ ಫಲಾನುಭವಿಗಳಿಗೆ ಸ್ವಂತ ಜಾಗವಿಲ್ಲದ ಕಾರಣ ಸರ್ಕಾರಿ ಜಾಗದಲ್ಲಿ ಶೌಚಾಲಯ ಕಟ್ಟಿಸಿ ಅವರವರ ಹೆಸರು ಹಾಕಿಸಿ ಉಪಯೋಗಕ್ಕೆ ನೀಡಿದರೂ ಸಾರ್ವಜನಿಕರು ಶೌಚಾಲಯ ಉಪಯೋಗ ಮಾಡದ ಕಾರಣ ಸರ್ಕಾರಿ ಹಣ ಶೌಚಾಲಯಕ್ಕೆ ಸುರುವಿದಂತಾಗಿದೆ.ತಾಲೂಕಿನ ಕುಲಗೋಡದಲ್ಲಿ ಗ್ರಾಮ ಪಂಚಾಯಿತಿಯ ಎದುರಿನಲ್ಲಿ ಸುಮಾರು ಒಂದು ನೂರರಷ್ಟು ಶೌಚಾಲಯಗಳನ್ನು ವ್ಯವಸ್ಥಿತವಾಗಿ ಕಟ್ಟಲಾಗಿದ್ದು ಅವುಗಳ ಮೇಲೆ ಫಲಾನುಭವಿಗಳ ಹೆಸರು...

ಅಪ್ರಾಪ್ತೆಯೊಂದಿಗೆ ಲವ್ ; ಕೊಲೆಯಲ್ಲಿ ಅಂತ್ಯ…

ಬೀದರ - ಮೇಲ್ಜಾತಿಯ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪ್ರಕರಣ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ.ತಾಲೂಕಿನ ಬೆಡಕುಂದಾ ಗ್ರಾಮದ ಸುಮಿತ್(19) ಎಂಬಾತನೆ ಹುಡುಗಿಯ ಕುಟುಂಬಸ್ಥರಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡು ಇಂದು ಕೊನೆಯುಸಿರು ಎಳೆದಿರುವ ದುರ್ದೈವಿ.ಪಕ್ಕದ ಊರಿನ ಅಪ್ರಾಪ್ತೆ ಅದರಲ್ಲೂ ಮೇಲ್ಜಾತಿಯ ಹುಡುಗಿಯನ್ನು ಸುಮಿತ್ ಪ್ರೀತಿಸುತ್ತಿದ್ದ ಇದರಿಂದ ಕೋಪಗೊಂಡ ಹುಡುಗಿಯ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

 ದೂರಾಗಿ ದುಃಖಿಸುವ ಶ್ರೀರಾಮಸೀತೆಯರ ಒಂದುಗೂಡಿಸಿಬಿಟ್ಟ ವಾಯುಪುತ್ರ ಅಗಲಿರುವ ಜೀವಾತ್ಮ‌ ಪರಾಮಾತ್ಮರೈಕ್ಯಕ್ಕೆ ಪವನಜನೆ ಕಾರಣನು - ಎಮ್ಮೆತಮ್ಮಶಬ್ಧಾರ್ಥ ವಾಯುಪುತ್ರ = ಹನುಮಂತ. ಪವನಜ‌ = ಆಂಜನೇಯತಾತ್ಪರ್ಯ ಇದು ರಾಮಾಯಣದಲ್ಲಿ‌ ಬರುವ‌ ಹನುಮಂತನ ಪ್ರಸಂಗ. ಸೀತೆಯನ್ನು ರಾವಣ ಅಪಹರಣ ಮಾಡಿಕೊಂಡುಹೋಗಿ ಲಂಕೆಯ ಅಶೋಕವನದಲ್ಲಿ ಇಟ್ಟಿದ್ದ. ಸೀತೆ ಅಲ್ಲಿ ದುಃಖಿಸುತ್ತ ಕಾಲ ಕಳೆಯುತ್ತಿದ್ದಳು. ಆಗ ಹುಡುಕುತ್ತ ಕಿಷ್ಕಿಂದೆಗೆ ಬಂದ ರಾಮಲಕ್ಷ್ಮಣರಿಗೆ ಹನುಮಂತ ಮತ್ತು‌ ಸುಗ್ರೀವ ಸ್ನೇಹಿರಾದರು.ಸೀತೆಯನ್ನು ಹುಡುಕಲು ಸುಗ್ರೀವ ಹನುಮಂತನನ್ನು‌...

ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಮೇಯವೇ ಇಲ್ಲ – ಶಾಸಕ ಮನಗೂಳಿ

ಸಿಂದಗಿ: ಬೀದರನ ಗುತ್ತಿಗೆದಾರ ಸಚಿನ ಆತ್ಮಹತ್ಯೆ ಪ್ರಕರಣದಲ್ಲಿ ಪಂಚಾಯತ ರಾಜ್ಯ ಸಚಿವ ಪ್ರಿಯಾಂಕ ಖರ್ಗೆ ಅವರ ಪಾತ್ರವಿಲ್ಲ ಅಲ್ಲದೆ ಗುತ್ತಿಗೆದಾರನ ಡೆತ್ ನೋಟ್‌ದಲ್ಲಿ ಖರ್ಗೆಯವರ ಹೆಸರು ಎಲ್ಲಿಯೂ ನಮೂದಾಗಿಲ್ಲ ಸಚಿವ ಸ್ಥಾನಕ್ಕೆ ರಾಜೆನಾಮೆ ಕೊಡುವ ಪ್ರಮೆಯವೇ ಇಲ್ಲ ಬಿಜೆಪಿಗರಿಗೆ ಜ್ಞಾನಇದೇಯೇ ಇಲ್ಲವೋ ಎನ್ನುವ ಭಾವನೆ ಬರುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಎಪಿಎಂಸಿ...

ದಲಿತ ನಾಯಕರಿಗೆ ಬೆಳೆಯಲು ಬಿಡಿ – ಶರಣು ಶಿಂಧೆ

ಸಿಂದಗಿ - ಶೋಷಿತ ಸಮುದಾಯದಿಂದ ಬಂದ ಪ್ರಿಯಾಂಕ್ ಖರ್ಗೆ ಮತ್ತು ಜಿ ಪರಮೇಶ್ವರ್ ಅವರನ್ನು ಟಾರ್ಗೆಟ್ ಮಾಡಿ ಅವರನ್ನು ನಾಶ ಮಾಡಲು ಹೋದರೆ ನೀವೇ ನಾಶವಾಗಿ ಹೋಗುತ್ತೀರಿ ಎಂದು  ಡಿಎಸ್‌ಎಸ್ ಮುಖಂಡ  ಶರಣು ಸಿಂಧೆ  ಹೇಳಿದರು.ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಆರೋಪಿಸಿರುವ ಅವರು  ದಲಿತರನ್ನು ಸಿಎಂ ಆಗೋಕೆ ಬಿಡ್ತಾ ಇಲ್ಲ. ಪ್ರಿಯಾಂಕಾ ಖರ್ಗೆ...

ಕ್ರೀಮಿ ಲೇಯರ್ ಆದಾಯ ರೂ. ೮ ರಿಂದ ೧೫ ಲಕ್ಷಕ್ಕೆ ಹೆಚ್ಚಿಸಲು ಕಿತ್ತೂರು ನೌಕರರ ಮನವಿ

ಕಿತ್ತೂರು : ಕಿತ್ತೂರು ತಾಲೂಕ ನೌಕರರ ಬೇಡಿಕೆಯಂತೆ ಸರಕಾರಿ ನೌಕರರ ಮಕ್ಕಳ ಶಿಕ್ಷಣಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಭ್ಯವಿಲ್ಲದೆ ರೂ. ೮ ಲಕ್ಷ ಮೀರುತ್ತಿದ್ದು ಕ್ರೀಮಿ ಲೇಯರ ( ಕೆನೆ ಪದರ ) ವ್ಯಾಪ್ತಿ ಮೀರಿರುವ ಕಾರಣದಿಂದ ಬಹುತೇಕ ಸಾಮಾನ್ಯ ನೌಕರರ ಮಕ್ಕಳಿಗೆ ಉನ್ನತ ಶಿಕ್ಷಣದಲ್ಲಿ ಜಾತಿ ಆದಾಯದ ಕೆಟಗರಿಯಲ್ಲಿ ಅವಕಾಶ...

ಕೃತಿ ಬಿಡುಗಡೆಗೆ ಕೃತಿಗಳಿಗೆ ಆಹ್ವಾನ

ಬೆಳಗಾವಿ -  ಬೆಳಗಾವಿ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಿನಾಂಕ 28 ಜನವರಿ 2025 ರಂದು ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದಲ್ಲಿ ಹಮ್ಮಿಕೊಳ್ಳಲು ಯೋಜಿಸಿದ್ದು ಈಗಾಗಲೇ ಸಮ್ಮೇಳನದ ತಯಾರಿ ಭರದಿಂದ ನಡೆದಿದೆಆ ನಿಟ್ಟಿನಲ್ಲಿ ಬೆಳಗಾವಿ ತಾಲೂಕಿನ ಸಾಹಿತಿಗಳು, ಲೇಖಕರು ತಮ್ಮ ನೂತನ ಕವನ ಸಂಕಲನ, ಕಥಾ ಸಂಕಲನ, ಕಾದಂಬರಿ,ಚುಟುಕು ಕವನಗಳು ಹೀಗೆ ವಿವಿಧಪಸ್ತಕಗಳನ್ನು  ಯಾರಾದರೂ...

ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ - ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ...

ಬೀದರ ಬಂದ್ : ಶಾಲಾ ಕಾಲೇಜುಗಳಿಗೆ ರಜೆ

ಬೀದರ - ಡಾ. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರ ಹಿನ್ನೆಲೆಯಲ್ಲಿ ಪ್ರತಿಭಟನಾರ್ಥವಾಗಿ ನಾಳೆ ದಿ. ೯ ರಂದು ಬೀದರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರು ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ.ದಿ. ೯ ರಂದು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group