Monthly Archives: January, 2025

ಕಲಿಕೋಪಕರಣಗಳ ವಿತರಣಾ ಸಮಾರಂಭ

ಯಕ್ಕುಂಡಿ :ಸವದತ್ತಿ ತಾಲೂಕಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯ ಪ್ರಾಥಮಿಕ ಶಾಲೆ ಯಕ್ಕುಂಡಿ ಯಲ್ಲಿ ಸಮರ್ಥನಂ ಸಂಸ್ಥೆ ಬೆಳಗಾವಿ ಇವರು ಕೊಡಮಾಡಿದ ವಿಕಲಚೇತನ ಮಕ್ಕಳ ಕಲಿಕೋಪಕರಣಗಳ ವಿತರಣಾ ಸಮಾರಂಭ ಇತ್ತೀಚೆಗೆ ಜರುಗಿತು. ಸಮಾರಂಭ ದ ಅಧ್ಯಕ್ಷತೆ ಯನ್ನು ಯಕ್ಕುಂಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಎನ್ ಬಿ ಪೆಂಟೇದ ವಹಿಸಿದ್ದರು. ಮುನವಳ್ಳಿ ವಲಯದ ಸಮನ್ವಯ...

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ, 4 ಜನರ ಬಂಧನ

ಬೀದರ - ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ್ದ ವಿಡಿಯೋವನ್ನು  ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಮಾಡಿದ್ದ ನಾಲ್ವರು ಯುವಕರನ್ನು ಮುಡಬಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಕಲ್ಕೋರಾ ಗ್ರಾಮದಲ್ಲಿ ಈ ಯುವಕರು ಡಾ. ಅಂಬೇಡ್ಕರ್ ಭಾವವಿತ್ರಕ್ಕೆ  ಅಪಮಾನ ಮಾಡಿದ್ದರಲ್ಲದೆ ಅದನ್ನು ಇನ್ಸ್ಟಾಗ್ರಾಮ್ ಮೂಲಕ ಅಪಮಾನದ ವಿಡಿಯೋ ಹಂಚಿಕೊಂಡಿದ್ದರು. mrk_777_king5 ಇನ್‌ಸ್ಟಾಗ್ರಾಮ್ ಐಡಿ ಮೂಲಕ ವೈರಲ್...

ಜನಪದ ಸಾಹಿತ್ಯದಲ್ಲಿ ತಾಯಿಯ ಮಮತೆಯಿದೆ – ಡಾ. ಜೋತಿರ್ಲಿಂಗ ಹೊನಕಟ್ಟಿ

ಸಿಂದಗಿ: ಜಾನಪದ ಸಾಹಿತ್ಯದಲ್ಲಿ ತಾಯಿಯ ಮಮಕಾರ ಮಹತ್ವದ್ದಾಗಿದೆ ಜನನಿ ತಾನೆ ಮೊದಲ ಗುರು ಅಂತೆಯೇ ತಾಯಿ ನೀಡಿದ ಸಂಸ್ಕಾರ ಯಾವ ವಿಶ್ವವಿದ್ಯಾಲಯದಲ್ಲಿ ಸಿಗದು. ಸಂಸ್ಕಾರವಿಲ್ಲದ ಶಿಕ್ಷಣ ಪಡೆದರೆ ಮಾನವನ ಬದುಕಿಗೆ ವಿಪತ್ತು ಆಗುವುದರಲ್ಲಿ ಸಂಶಯವಿಲ ಎಂದು ಬೆಂಗಳೂರು ವೃತ್ತ ನಿರೀಕ್ಷಕ ಡಾ. ಜೋತಿರ್ಲಿಂಗ ಹೊನಕಟ್ಟಿ ಹೇಳಿದರು. ದೇವರಹಿಪ್ಪರಗಿ ತಾಲೂಕಿನಲ್ಲಿ ಶುಕ್ರವಾರ ನಡೆದ ಪ್ರಥಮ ತಾಲೂಕು ಕನ್ನಡ...

ಸಾವಿತ್ರಿ ಬಾಯಿ ಪುಲೆ ಜಯಂತಿ ಆಚರಣೆ

ಸವದತ್ತಿ.: ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ ದಲ್ಲಿ ಸಾವಿತ್ರಿ ಬಾಯಿ ಪುಲೆ ಜನ್ಮದಿನಾಚಾರಣೆ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ ದಂಡಿನ, "೧೯ ನೇ ಶತಮಾನದ ಭಾರತೀಯ ಸಮಾಜಕ್ಕೆ, ವಿಶೇಷವಾಗಿ ಮಹಿಳಾ ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಕ್ಷೇತ್ರದಲ್ಲಿ ಸಮಾಜಕ್ಕೆ, ಸಾವಿತ್ರಿಬಾಯಿ ಫುಲೆ ಕೊಡುಗೆ ಸ್ಮರಣೀಯ ಇಂದು ಅವರ ಕೊಡುಗೆಗಳನ್ನು ಸ್ಮರಿಸುವುದು ಸೂಕ್ತ...

ಸಿದ್ಧಲಿಂಗ ಕೈವಲ್ಯಾಶ್ರಮ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಘಟಪ್ರಭೆಯ ಪುಣ್ಯ ನದಿ ತೀರದಲ್ಲಿ ಶೋಭಿಸುತ್ತಿರುವ ಹುಣಶ್ಯಾಳ ಪಿ.ಜಿ. ಗ್ರಾಮದಲ್ಲಿ ನಿಜಗುಣ ದೇವ ಮಹಾಸ್ವಾಮಿಗಳು ಸಿದ್ದಲಿಂಗ ಕೈವಲ್ಯಾಶ್ರಮ ನಿರ್ಮಿಸಿ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮದೇಯಾದ ವಿಶಿಷ್ಟ ಸೇವೆಯನ್ನು ಸಲ್ಲಿಸುವ ಮೂಲಕ ಈ ಭಾಗದಲ್ಲಿ ಆಧ್ಯಾತ್ಮಿಕ ಸಂಘಟನೆಯನ್ನು ಕೈಗೊಂಡು ಹುಣಶ್ಯಾಳ ಪಿ.ಜಿಯನ್ನು ಸುಕ್ಷೇತ್ರವನ್ನಾಗಿಸಿದ್ದಾರೆಂದು ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟ(ಬೆಮ್ಯುಲ್)ದ...

ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕೃತಿಗಳ ತಿಳಿವಳಿಕೆ ಅಗತ್ಯ – ಸದಾಶಿವ ಮಾದರ

ಮೂಡಲಗಿ : ವಿದ್ಯಾರ್ಥಿಗಳಿಗೆ ಗ್ರಾಮೀಣ ಕಲೆ, ಸಂಪ್ರದಾಯ ಹಾಗೂ ಸಂಸ್ಕೃತಿಗಳ ತಿಳಿವಳಿಕೆ ಅಗತ್ಯವಾಗಿದೆ ಇಂದು ಗ್ರಾಮೀಣ ಸಂಪ್ರದಾಯಗಳು ನಶಿಸಿ ಹೋಗುತ್ತಿದ್ದು ತಾಯಿಯ ಮಮತೆ ತಂದೆಯ ವಾತ್ಸಲ್ಯ ಹಾಗೂ ಬಂಧುಗಳು ಆತ್ಮೀಯತೆ ಮಾಯವಾಗುತ್ತಿದ್ದು ಕುಟುಂಬ ಪದ್ದತಿ ಮರೀಚಿಕೆಯಾಗುತ್ತಿದ್ದು ನಿಜವಾದ ನಮ್ಮ ದೇಶದ ಗ್ರಾಮೀಣ ಜನರ ಬದುಕು ವಿಶಿಷ್ಟ ವೈವಿಧ್ಯಮಯವಾದ ಆಚರಣೆ ಸಂಪ್ರದಾಯ ಹಾಗೂ ಸಾಮಾಜಿಕ ಕಳಕಳಿಯ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಎಣ್ಣೆ ಸುರಿದರೆ ಮಾತ್ರ ನುಣ್ಣಗುರಿವುದು ಬೆಂಕಿ ಸುರಿಯದಿರೆ ನಂದಿ ಹೋಗುವುದು ಬೇಗ ಕೋಪಿಗೆದುರುತ್ತರವ ನೀಡದಿರುವುದೆ ಲೇಸು ಸಹಿಸುವನೆ ಜಯಿಸುವನು - ಎಮ್ಮೆತಮ್ಮ ಶಬ್ಧಾರ್ಥ ಎದರುತ್ತರ = ಎದರಾಡು, ವಿರೋಧಿಸಿ ನುಡಿ. ಲೇಸು = ಒಳಿತು ತಾತ್ಪರ್ಯ ಬೆಂಕಿ ಉರಿಯಲಿಕ್ಕೆ ಯಾವುದಾದರು‌ ಇಂಧನ‌ ಬೇಕೇಬೇಕು. ಇಂಧನ ಇರದಿದ್ದರೆ ಅದು ಉರಿಯುವುದಿಲ್ಲ. ದೀಪಕ್ಕೆ ಎಣ್ಣೆ ಹಾಕಿದರೆ ಮಾತ್ರ ಹತ್ತಿಕೊಂಡು ಚೆನ್ನಾಗಿ ಉರಿಯುತ್ತದೆ. ಎಣ್ಣೆಯನ್ನು ಹಾಕುವುದು ಬಿಟ್ಟರೆ ತನ್ನಷ್ಟಕ್ಕೆ ತಾನು ಆರುತ್ತದೆ. ಹಾಗೆ...

ಕಾಮನಕಟ್ಟಿ ಗ್ರಾ. ಪಂ ಅಧ್ಯಕ್ಷರಾಗಿ ಶಾಂತವ್ವ ಮೋಡಿ ಅವಿರೋಧ ಆಯ್ಕೆ         

             ಮೂಡಲಗಿ: ತಾಲೂಕಿನ ಕಾಮನಕಟ್ಟಿ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಸೋನವ್ವ ಹಣಮಂತ ಮಳ್ಳಿ ಅವರ ವಿರುದ್ದ ಅವಿಶ್ವಾಸ ನಿರ್ಣಯ ದಿಂದ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಜರುಗಿದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಬೆಮ್ಯೂಲ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಅಭ್ಯರ್ಥಿ ಶಾಂತವ್ವ ತಿಮ್ಮಣ್ಣ...

ಸಚಿನ್ ಪಾಂಚಾಳ ಮೇಲೆಯೇ ಶುರುವಾಗಿದೆ ಗುಮಾನಿ.

ಜಿಲ್ಲಾ ಪಂಚಾಯತ್ ಸಿಇಓ ಸಹಿಯನ್ನೇ ಫೋರ್ಜರಿ ಮಾಡಿದ್ನಾ ಸಚಿನ್...? ಬೀದರ - ಟೆಂಡರ್ ಪ್ರಕರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಚಿನ್ ಪಾಂಚಾಳನ ಮೇಲೆ ಗುಮಾನಿಯ ತೂಗುಗತ್ತಿಯೊಂದು ತೂಗುತ್ತಿದ್ದು ಜಿಲ್ಲಾ ಪಂಚಾಯತ ಸಿಇಒ ಅವರ ಸಹಿಯನ್ನು ಸಚಿನ್ ಫೋರ್ಜರಿ ಮಾಡಿದ್ದ ದಾಖಲೆ ಲಭ್ಯವಾಗಿದೆ. ೨೦೨೨ ರಲ್ಲಿ ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಸಚಿನ್ ಪಾಂಚಾಳ. ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ...

ಹೊಸ ವರ್ಷದ ಪ್ರಯುಕ್ತ ವಿಷಯಾಧಾರಿತ ರಂಗೋಲಿ ಸ್ಪರ್ಧೆ

ಮೂಡಲಗಿ:-ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ "ರಂಗೋಲಿ ಸ್ಪರ್ಧೆ" ಜರುಗಿತು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ( ಪ್ರೌಢ ಶಾಲಾ ವಿಭಾಗ ) ದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ವಿದ್ಯಾರ್ಥಿಗಳಿಗೆ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಸಂಬಂದಿಸಿದಂತೆ ಎಸ್. ಎಸ್....
- Advertisement -spot_img

Latest News

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಒಳ್ಳೆಯವನಾಗೆಂದು ಒಳಿತನ್ನೆ ಮಾಡೆಂದು ನೀನೆಂದು ಮಾಡದಿರು ಕೆಟ್ಟದೆಂದು ಸಾರುತಿವೆ ಸರ್ವ ಮತಧರ್ಮಗಳ ಗ್ರಂಥಗಳು ಧರ್ಮಗಳ‌ ತಿರುಳೊಂದೆ - ಎಮ್ಮೆತಮ್ಮ  ಶಬ್ಧಾರ್ಥ ತಿರುಳು = ಸಾರ ತಾತ್ಪರ್ಯ ಧರ್ಮದ ಹತ್ತು‌ ಲಕ್ಷಣಗಳನ್ನು ಮನುಸ್ಮೃತಿ ಹೀಗೆ ಹೇಳುತ್ತದೆ. "ಧೃತಿ ಕ್ಷಮಾ...
- Advertisement -spot_img
close
error: Content is protected !!
Join WhatsApp Group