Monthly Archives: January, 2025

ಒಳ್ಳೆಯದು ಕೆಟ್ಟದ್ದು ಎಲ್ಲ ಮನಸ್ಸಿನ ನಿರ್ಧಾರವಾಗಿದೆ – ಡಾ. ಗುರುದೇವಿ

ಮೂಡಲಗಿ: ‘ಮನುಷ್ಯನ ಇಂದ್ರಿಯಗಳಿಗೂ ಮತ್ತು ಮನಸ್ಸಿಗೆ ನೇರ ಸಂಬಂಧವಿದ್ದು, ಒಳ್ಳೆಯದು ಮತ್ತು ಕೆಟ್ಟದ್ದನ್ನು ಮಾಡುವುದು ಮನಸ್ಸಿನ ನಿರ್ಧಾರವಾಗಿದೆ’ ಎಂದು ಬೆಳಗಾವಿಯ ಸಾಹಿತಿ ಡಾ. ಗುರುದೇವಿ ಹುಲೆಪ್ಪನವರಮಠ ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ‘ಶರಣರ ದೃಷ್ಟಿಯಲ್ಲಿ ಮನಸ್ಸು’ ವಿಷಯ ಕುರಿತು ಮಾತನಾಡಿದ ಅವರು, ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು ಆದರ್ಶ...

ಸಂಪ್ರದಾಯಗಳನ್ನು ತಂತ್ರಜ್ಞಾನದೊಡನೆ ಸಂಯೋಜಿಸಿದಾಗ ಹೆಚ್ಚು ಅನುಕೂಲಕರ – ಡಾ. ಕಣಚೂರು 

ಹೊಸ ಕ್ಯಾಲೆಂಡರ್ ವರ್ಷದ ನೂತನ ಕಾಣಿಕೆಯಾಗಿ ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಜನವರಿ ದಿನಾಂಕ 1- 25 ರಂದು ಅಂತರ್ಜಾಲ ಸಮಾಲೋಚನಾ ವೇದಿಕೆಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ದೂರದ ಮೈಸೂರಿನ ರೋಗಿಯೊಬ್ಬರನ್ನು ಈ ವೇದಿಕೆಯ ಮೂಲಕ ಸಂಪರ್ಕಿಸಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಕಾರ್ತಿಕೇಯ ಪ್ರಸಾದರೊಂದಿಗೆ ಸಮಾಲೋಚನೆ ಮಾಡುವುದರ ಮೂಲಕ ಸಂಸ್ಥೆಯ ಚೇರ್ಮನ್ ಡಾ ಹಾಜಿ ಯು ಕೆ...

ಕಣಚೂರು ಆಯುರ್ವೇದ ಕಾಲೇಜು ಆಸ್ಪತ್ರೆ ಹಾಗೂ ಕರ್ನಾಟಕ ರಸ್ತೆ ಸಾರಿಗೆ ಜೊತೆಗೆ ಉಚಿತ ಚಿಕಿತ್ಸಾ ಒಡಂಬಡಿಕೆ

ಮಂಗಳೂರು -  ಸ್ಥಳೀಯ ಕಣಚೂರು ಆಯುರ್ವೇದ ಕಾಲೇಜು ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯಸ್ಥ ರಾಜೇಶ್ ಶೆಟ್ಟಿ ಕೆ ವಿಭಾಗ ನಿಯಂತ್ರಕ (ಕ.ರಾ.ರ.ಸಾ.ಸಂ) ಹಾಗೂ ಶ್ರೀಮತಿ ಪ್ರಿಯಾ ಪವನ್ ಕುಮಾರ, ಸಹಾಯಕ‌ ಕಾರ್ಮಿಕ ಕಲ್ಯಾಣ ಅಧಿಕಾರಿ ಇವರ ಸಮ್ಮುಖದಲ್ಲಿ ಸಂಸ್ಥೆಯ ಚೇರ್ಮನ್ ಡಾ । ಕಣಚೂರು ಹಾಜಿ ಮೋನು ರವರ ಅಪೇಕ್ಷೆಯಂತೆ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಮೂರ್ತಿಯನೆ ಪೂಜಿಸುತ ಕಾಲಕಳೆಯುವುದೇಕೆ ? ಮಣಿಯನೆಣೆಸುತ ವೇಳೆ ವ್ಯಯಿಸಲೇಕೆ ? ಒಂದರ್ಧ ನಿಮಿಷ ನೀ‌ ನಿಜವ ನೆನೆದರೆ ಸಾಕು ಕಣ್ಮುಂದೆ ಕೈಲಾಸ - ಎಮ್ಮೆತಮ್ಮ ಶಬ್ಧಾರ್ಥ ಮಣಿ = ಜಪಮಣಿ. ವೇಳೆ = ಸಮಯ, ಕಾಲ ತಾತ್ಪರ್ಯ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ ದೇವರ ಮೂರ್ತಿಯನ್ನು ಬರಿದೆ ಭಕ್ತಿಯಿಲ್ಲದೆ ಪೂಜಿಸಿದರೆ ಫಲವಿಲ್ಲ.‌‌ ಅದರಿಂದ ಸಮಯ ವ್ಯರ್ಥವಾಗಿ ಹೋಗುತ್ತದೆ. ಅದಕ್ಕಾಗಿ ಸರ್ವಜ್ಞ ಚಿತ್ತವಿಲ್ಲದೆ ಗುಡಿಯಯ ಸುತ್ತಿದರೆ ಫಲವೇನು ಎಂದು ಪ್ರಶ್ನಿಸುತ್ತಾನೆ. ಮತ್ತೆ ಕೈಯಲ್ಲಿ ಜಪಮಣಿ...

ಧನುರ್ಮಾಸ ಪ್ರಯುಕ್ತ ದಿ.೪ ರಂದು ‘ಶ್ರೀ ಪವಮಾನ ಹೋಮ’

ಮೂಡಲಗಿ : ಧನುರ್ಮಾಸ ಪ್ರಯುಕ್ತ ಪಟ್ಟಣದ ಪೊಲೀಸ್ ಕ್ವಾರ್ಟರ್ ಹತ್ತಿರ ಇರುವ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಇದೇ ಶನಿವಾರ ದಿ.೪ ರಂದು ಬೆಳಗ್ಗೆ ೭ ಗಂಟೆಗೆ 'ಶ್ರೀ ಪವಮಾನ ಹೋಮ ಕಾರ್ಯಕ್ರಮ' ಜರುಗಲಿದೆ ಎಂದು ದೇವಸ್ಥಾನ ಅರ್ಚಕರಾದ ವೆಂಕಟೇಶ ಬಡಿಗೇರ ತಿಳಿಸಿದ್ದಾರೆ. ಶನಿವಾರದಂದು ಹನುಮ ದೇವರಿಗೆ ವಿಶೇಷ ಪೂಜೆಯೊಂದಿಗೆ ಬೆಳಗ್ಗೆ ೬ ಗಂಟೆಗೆ ಮಹಾಪಂಚಾಮೃತ ಅಭಿಷೇಕ,...

ಸಿಂದಗಿಯಲ್ಲಿ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ

ಸಿಂದಗಿ: ಒಬ್ಬ ಪೌರಾಣಿಕ ಭಾರತೀಯ ಶಿಲ್ಪಿಯಾಗಿದ್ದು ಕಲ್ಯಾಣ ಚಾಲುಕ್ಯರು ಮತ್ತು ಹೊಯ್ಸಳರಿಗೆ ಅನೇಕ ಉತ್ತಮ ದೇವಾಲಯಗಳನ್ನು ನಿರ್ಮಿಸಿದ ಕೀರ್ತಿ ಅಮರಶಿಲ್ಪಿ ಜಕಣಾಚಾರಿಗೆ ಸಲ್ಲುತ್ತದೆ ಎಂದು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಹೇಳಿದರು. ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಭವನದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಅಮರ ಶಿಲ್ಪಿ ಜಕಣಾಚಾರ್ಯರ ಜಯಂತಿಯಲ್ಲಿ ಪೂಜೆ ಸಲ್ಲಿಸಿ ಮಾತನಾಡಿ, ಅಮರಶಿಲ್ಪಿ ಜಕಣಾಚಾರಿ ಯವರು...

ಹೊಸ ವರುಷಕ್ಕೆ ಹೊಸ ಭರವಸೆಯ ಬದುಕು ಆರಂಭಿಸೋಣ

ನಾವೆಲ್ಲರೂ ನಮ್ಮಲ್ಲಿ ನಾವೆಲ್ಲ ಒಂದು ಸಂಕಲ್ಪ ಮಾಡಿಕೊಳ್ಳಬೇಕು. ದಿನವೂ ಬೆಳಿಗ್ಗೆ ಬೇಗನೆ ಏಳುವುದು. ಎದ್ದ ತಕ್ಷಣ ದೇವರ ಅಥವಾ ಕುಟುಂಬ ಸದಸ್ಯರ ಮುಖ ನೋಡುವ.ಕೇವಲ ಹತ್ತು ನಿಮಿಷ ಮೊಬೈಲ್ ಗೆ ಸಮಯ ಕೊಟ್ಟು, ಆತ್ಮೀಯರೊಂದಿಗೆ ಶುಭಾಶಯ ಹಂಚಿಕ್ಕೊಳ್ಳೋಣ. ನಂತರ ಕಸ ಗುಡಿಸುವ, ರಂಗೋಲಿ ಬಿಡಿಸುವ ದೇವರ ಪೂಜೆ ಹಾಗೂ ಸಾಧ್ಯವಾದರೆ ಹತ್ತಿರ ಇರುವ ದೇವಸ್ಥಾನಕ್ಕೆ ಹೋಗಿ ಪೂಜೆ...

ಕವನ : ಭೂತಾಯಿ ನಕ್ಕಳು

ಭೂತಾಯಿ ನಕ್ಕಳು ಬದಲಾದ ಕ್ಯಾಲೆಂಡರ ಬದಲಾಗದ ಬದುಕು ಹೊಸ ಭರವಸೆ ನೂರು ಕನಸಾದವು ಚೂರು ಕಾಣದಾಗದ ಬಾಳು ಸಂಭ್ರಮದ ಗೀಳು ದ್ವೇಷ ದಳ್ಳುರಿ ಬೇಗೆ ಸೌಹಾರ್ದವು ಹೋಳು ಭ್ರಷ್ಟ ನಾಯಕರ ದರ್ಪ ದೇಶವಾಗಿದೆ ಹಾಳು ಹಸಿವಿನಲ್ಲಿ ತತ್ತರಿಸಿವೆ ದಿಕ್ಕಿಲ್ಲದ ಮಕ್ಕಳು ರೈತ ಶ್ರಮಿಕರ ಸಾವು ಸಾಲ ಸೂಲದ ನೋವು ಹೊಸ ವರುಷದ ಅಬ್ಬರಕೆ ಭೂತಾಯಿ ನಕ್ಕಳು. ಡಾ. ಶಶಿಕಾಂತ.ಪಟ್ಟಣ -ಪೂನಾ

ಕವನ : ಮೂಡಿ ಬರಲಿ ಹೊಸ ವರುಷಕೆ ಸಂತಸ

ಮೂಡಿ ಬರಲಿ ಹೊಸ ವರುಷಕೆ ಸಂತಸನಗು ಒಮ್ಮೆ ಅಳುವ ಮರೆತು ನಿತ್ಯ ಸಂತಸದ ನಗೆ ಹೊತ್ತು ಮೂಡಿ ಬರಲಿ ಹೊಸ ಗಳಿಗೆ ಹೊಸ ವರುಷ ತರಲಿ ನೂರು ಹರುಷ ಬರೆದ ಭಾವ ಪುಟದ ಅಕ್ಷರಗಳು ಮುತ್ತಾಗಿ ಪೋಣಿಸಲಿ ಬದುಕಿನಾಗಸದ ನಿತ್ಯ ನೂತನಕೆ ಹೊಸ ಕನಸಿಗೆ ಹಳೆಯ ತೆರೆಯನು ಸರಿಸಿ ನಡೆಯಲಿ ಅನುಮಾನದ ಕಸ ಕಡ್ಡಿ ಕೊರೆಯುವ ಚಳಿಯ ನಡುವಲಿ ಕೊಚ್ಚಿ ಹೋಗಲಿ ಹರಿ ಬಿಟ್ಟ ಒಡಕು ಮಾತುಗಳು ಮುಚ್ಚಿ ನಗಲಿ ಹೊಸ ಕಾಲ ಹೊಸ ದಿಗಂತ ಕಾಲ ಕರೆಯುವ...

ಹೊಸ ವರ್ಷದ ಆಚರಣೆಯ ಉಗಮ ಮತ್ತು ಇತಿಹಾಸ

ನಾಲ್ಕು ಸಾವಿರ ವರ್ಷಗಳಷ್ಟು ಮುಂಚೆ ಪ್ರಾಚೀನ ಬ್ಯಾಬಿಲೋನಿಯನ್ನರು (ಈಗಿನ ಇರಾಕ್ ) ಹೊಸ ವರ್ಷದ ಆಚರಣೆ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಕ್ರಿ. ಪೂ. 2000 ದಲ್ಲಿ ಚಳಿಗಾಲದ ಮೊದಲ ಪಾಡ್ಯದ ದಿನ (ಸರಿ ಸುಮಾರು ಮಾರ್ಚ್ 1 ನೆ ತಾರೀಖು) ಇದನ್ನು ಆಚರಿಸುತ್ತಿದ್ದರಂತೆ. ಆಗ ಹೊಸ ವರ್ಷದ ಆಚರಣೆ ಹನ್ನೊಂದು ದಿನಗಳದ್ದಾಗಿರುತ್ತಿತ್ತಂತೆ!! ರೋಮನ್ ನಾಗರೀಕತೆಯಲ್ಲಿ ಮಾರ್ಚ್...
- Advertisement -spot_img

Latest News

ಅವಿರತ ಕಲಾಸೇವೆ ಮುಂದೊಮ್ಮೆ ಗುರುತಿಸಲ್ಪಡುತ್ತದೆ – ಪತ್ರಕರ್ತ ಪತ್ತಾರ

ಮೂಡಲಗಿ :ಕಲೆ ಎಂಬುದು ಯಾರ ಸ್ವತ್ತಲ್ಲ, ಸ್ವಾರ್ಥವಿಲ್ಲದ ಅವಿರತ ಕಲಾ ಸೇವೆ ಮುಂದೊಂದು ದಿನ ಗುರುತಿಸಲ್ಪಟ್ಟು, ಪದವಿ ಸನ್ಮಾನಗಳು ತಾನಾಗಿಯೇ ಅರಸಿ ಬರುತ್ತವೆ ಎಂದು ಪತ್ರಕರ್ತ...
- Advertisement -spot_img
close
error: Content is protected !!
Join WhatsApp Group