Monthly Archives: January, 2025

ಪೌರ ಕಾರ್ಮಿಕರಿಗೆ ಭದ್ರತೆ ಸರ್ಕಾರದ ಕರ್ತವ್ಯ – ಶಾಸಕ ಮನಗೂಳಿ

ಸಿಂದಗಿ: ಪುರಸಭೆ ಆಸ್ತಿ ಪೌರ ಕಾರ್ಮಿಕರು ಎಂದರೆ ಜನರ ಸೇವಕರು ಅವರಿಗೆ ಭದ್ರತೆ ಕೊಡಬೇಕು.ಅವರ ಬದುಕಿಗೆ ಭದ್ರತೆ ನೀಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ವಿಶ್ರಾಂತಿ ಭವನ, ಈ-ಆಫೀಸ್ ತಂತ್ರಾಂಶ ಅಳವಡಿಕೆಗೆ ಚಾಲನೆ ಹಾಗೂ ಪೌರ ಕಾರ್ಮಿಕರಿಗೆ ನಿವೇಶನ ಹಕ್ಕು...

ಮನರಂಜಿಸಿದ ಸುಗಮ ಸಂಗೀತ ರಂಗಗೀತೆ ನಾಟಕ ಸಾಂಸ್ಕೃತಿಕ ಕಾರ್ಯಕ್ರಮಗಳು

ಹಾಸನದ ವಿಜಯನಗರ ಬಡಾವಣೆ ಶ್ರೀ ಶಾರದ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು, ಮೈಸೂರು, ಹಾಸನ ವಿಜಯನಗರ ಬಡಾವಣೆ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತಾಶ್ರಯದಲ್ಲಿ ೨೦೨೩-೨೪ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಸಂಘದ ೧೬ನೇ ವಾರ್ಷಿಕೋತ್ಸವ ಗಣರಾಜ್ಯೋತ್ಸವ ಅಂಗವಾಗಿ ಹಾಸನ ವಿಜಯನಗರ ಬಡಾವಣೆ ಪಾರ್ಕ್ನ ಬಯಲು ರಂಗವೇದಿಕೆಯಲ್ಲಿ ಪ್ರದರ್ಶನಗೊಂಡ ಸುಗಮ ಸಂಗೀತ ರಂಗಗೀತೆ...

ಕಾಕತಿ ಸಾಹಿತ್ಯ ಸಮ್ಮೇಳನದಲ್ಲಿ ಕೃತಿಗಳ ಬಿಡುಗಡೆ

ಬೆಳಗಾವಿ:  ಕಾಕತಿಯಲ್ಲಿ ಜರುಗಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸವದತ್ತಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗಳಾದ ವ್ಹಿ ಸಿ ಹಿರೇಮಠ ರ ನಾವೂ ಗೆಲ್ಲಬೇಕು. ವೈ ಬಿ ಕಡಕೋಳ ರ ಮಕರಂದ ಹಾಗೂ ಭಾವಾಂತರಂಗದಲ್ಲಿ. ಕಲಬುರಗಿ ಯ ಲೇಖಕಿ ನಂದಿನಿ ಸನಬಾಳ್ ಅವರ ಭರವಸೆಗಳ ಬೆನ್ನೇರಿ ಕೃತಿಗಳ ಬಿಡುಗಡೆ ಕಾರ್ಯಕ್ರಮ ಸೋಮವಾರ ಜರುಗಿತು. ಯುವ ದುರೀಣರಾದ...

ಜೀವಪರ ರಕ್ತದಾನ ಸೇವೆಗೆ ಸಾಕ್ಷಿಯಾದ ಕೆಜೆಸಿ ರಕ್ತದಾನ ಶಿಬಿರ

ಬೆಂಗಳೂರು -  ಜೀವಪರ ಹಾಗೂ ಸಮಾಜಪರ ಸೇವೆಯಲ್ಲಿ ರಕ್ತದಾನವು ಮಹೋನ್ನತವಾದುದು. ನವಭಾರತದ ಉದಯೋನ್ಮುಖ ಪ್ರಜೆಗಳಾದ ನಮ್ಮ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಸ್ವಯಂಪ್ರೇರಿತವಾಗಿ ರಕ್ತದಾನವನ್ನು ಉತ್ತೇಜಿಸುವುದು ಮತ್ತು ರಕ್ತದ ಬೇಡಿಕೆಯನ್ನು ಪೂರೈಸುವಲ್ಲಿ ಸ್ಥಳೀಯ ರಕ್ತ ಬ್ಯಾಂಕ್‌ಗಳನ್ನು ಬೆಂಬಲಿಸುವುದು ಅತ್ಯಗತ್ಯ ಎಂದು ಕ್ರಿಸ್ತು ಜಯಂತಿ ಕಾಲೇಜಿನ ಪ್ರಾಂಶುಪಾಲರಾದ ಫಾ.ಡಾ.ಅಗಸ್ಟೀನ್ ಜಾರ್ಜ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಕೆ.ನಾರಾಯಣಪುರದಲ್ಲಿರುವ ಕ್ರಿಸ್ತು ಜಯಂತಿ ಕಾಲೇಜಿನ...

ಲಿಂಗಾಯತ ಧರ್ಮದಲ್ಲಿ ಶಿವನಿಲ್ಲ ಆರಾಧನೆಯಿಲ್ಲ

ಶಿವ ಎಂದೆನ್ನುವುದು ಒಂದು ತತ್ವ ಹಾಗು ಪ್ರಜ್ಞೆ ಶಿವ ಮಂಗಳಮಯ ಕಲ್ಯಾಣವೂ ಹೌದು. ಸಿದ್ಧರಾಮರು ಶಿವನನ್ನು ಹೆಡ್ಡ ದಡ್ಡ ಕೈಲಾಸವೆಂಬುದು ಹಾಳು ಕೊಂಪೆ ಎಂದೆಲ್ಲ ಟೀಕಿಸಿದ್ದಾರೆ. ಶರಣರ ಮಾರ್ಗದಲ್ಲಿ ದೇವರನು ಹೊರಗೆ ಹುಡುಕುವ ಹಾಗಿಲ್ಲ ದೇವರು ನಮ್ಮೊಳಗೇ ಇದ್ದಾನೆ. ಆ ಚೈತನ್ಯದ ನಿರಂತರ ಶೋಧನೆಯೇ ಅಂಗ ಲಿಂಗದ ಯೋಗ . ಇದು ಬ್ರಹ್ಮಾಂಡ ಮತ್ತು ಪಿಂಡಾಂಡಗಳ...

ಅರಿತು ನಡೆದರೆ ಸ್ವರ್ಗ ಸುಖ

ಆ ಕಾಶದೆತ್ತರಕ್ಕೆ ಮರ ಬೆಳೆದರೂ ಅದನ್ನು ಅಷ್ಟೆತ್ತರಕ್ಕೆ ಬೆಳೆಸಿದ ಬೇರು ಮಾತ್ರ ಭೂಮಿಯ ಆಳದಲ್ಲಿರುತ್ತದೆ. ಇದು ವಾಸ್ತವ ಚಿತ್ರಣ. ಮರದ ಬೇರುಗಳು ಹಳೆಯದಾದಷ್ಟು ಆಳವಾದಷ್ಟು ಆ ಮರದಲ್ಲಿ ಮೊಳೆಯುವ ಚಿಗುರು ಬಹಳ ಸೊಗಸು. ಹಾಗೆಯೇ ನಾವು ಸಹ ನಮ್ಮ ಸಂಸ್ಕೃತಿಯ ತತ್ವವನ್ನು ಸತ್ವವನ್ನು ಉಳಿಸಿಕೊಂಡು ಹೋದಷ್ಟು ಜೀವನ ಸೊಗಸು. ಅಷ್ಟೇ ಅಲ್ಲ ಜಗತ್ತಿನ ಯಾವ...

ಹಾಡು ಹಕ್ಕಿಗೆ ಸಾಕೇ….ಬಿರುದು ಸಮ್ಮಾನ!?

ಬ ಹುಶಃ ಅದು ತೊಂಭತ್ತರ ದಶಕದ ಮಾತು “ಕೇಳಿ ಪ್ರೇಮಿಗಳೇ...ಒಬ್ಬಳು ಸುಂದರಿ ಇದ್ದಳು” ಅನ್ನುತ್ತ ಪರದೆಯ ಮೇಲೆ ರವಿಚಂದ್ರನ್ ನಟನೆಯ ಹಾಡು ತೇಲಿ ಬರುತ್ತಿದ್ದರೆ ಕಾರಣಾಂತರಗಳಿಂದ ಪ್ರೀತಿಗೆ ಮೋಸವಾಗಿದ್ದ ಹುಡುಗರು ತಮ್ಮ ಪ್ರೇಯಸಿಯನ್ನ ನೆನೆದು ಹಾಡುತ್ತಿದ್ದ ಹಾಡು ಅದು....ಅದರ ಜೊತೆಗೆ ಚಿತ್ರನಟ ಸುನೀಲ್ ಮತ್ತು ಅಳುಮುಂಜಿ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಖ್ಯಾತಿಯ ಶೃತಿ ಅವರನ್ನು...

ಯುವಪೀಳಿಗೆಗೆ ಗಾಂಧಿ ಸ್ಮರಣೆ ಕಾರ್ಯಕ್ರಮ ನೀಡಲು ಸಿದ್ಧ – ಎಮ್ ಬಿ ಪಾಟೀಲ

ಸಿಂದಗಿ; ರಾಷ್ಟ್ರೀಯ  ಹಬ್ಬಗಳ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಜಿ ಹಾಗೂ ಸಂವಿದಾನ ಶಿಲ್ಪಿ ಡಾ. ಅಂಬೇಡ್ಕರವರ ಹೋರಾಟದ ಸವಿನೆನಪಿಗಾಗಿ ಇಡೀ ರಾಜ್ಯಾದ್ಯಂತ ಗಾಂಧೀಜಿ ಸ್ಮರಣೆಯ ಕಾರ್ಯಕ್ರಮಗಳು ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದವತಿಯಿಂದ ಇಂತಹ ಕಾರ್ಯಕ್ರಮಗಳನ್ನು ಹಾಕಿಕೊಳ್ಳುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಹೇಳಿದರು. ಪಟ್ಟಣದ ಆಲಮೇಲ ರಸ್ತೆಯಲ್ಲಿರುವ ಮಹಾತ್ಮಾ...

ಸಿಂದಗಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಸಿಂದಗಿ ; ೧೯೪೭ ರ ಆಗಸ್ಟ್ ೧೫ ರಂದು ಸ್ವಾತಂತ್ರ‍್ಯ ಪಡೆದರೂ ಕೂಡಾ ರಾಜ್ಯದ ಸುಗಮ ಕಾರ್ಯನಿರ್ವಹಣೆಗೆ ಯಾವುದೇ ಪರಿಣಿತ ಮತ್ತು ರಾಜಕೀಯ ಅಧಿಕಾರವನ್ನು ಭಾರತ ಹೊಂದಿದ್ದಿಲ್ಲ. ಆ ಹೊತ್ತಿಗೆ, ೧೯೩೫ ರ ಭಾರತ ಸರ್ಕಾರದ ಕಾಯಿದೆಯು ಮೂಲಭೂತವಾಗಿ ಆಡಳಿತಕ್ಕೆ ತಿದ್ದುಪಡಿ ಮಾಡಲ್ಪಟ್ಟಿತು, ೧೯೫೦ ಜನವರಿ ೨೬ ರಂದು ಸಂವಿಧಾನವನ್ನು ಅಂಗೀಕರಿಸಿ, ಅನ್ವಯಿಸಿಕೊಂಡು ಗಣರಾಜ್ಯೋತ್ಸವವೆನಿಸಿಕೊಂಡಿತು....

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 76 ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು. ಮಹಾತ್ಮಾ ಗಾಂಧೀಜಿ, ಡಾ.ಬಿ.ಆರ್.ಅಂಬೇಡ್ಕರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು. ಮುಖ್ಯ ಶಿಕ್ಷಕರಾದ ಎನ್.ಆರ್.ಠಕ್ಕಾಯಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ ವಿಶ್ವದಲ್ಲಿಯೇ ವಿಶಿಷ್ಟವಾದ ಭಾರತದ ಸಂವಿಧಾನದ ಬಗ್ಗೆ ನಮಗೆಲ್ಲ ಗೌರವ, ಹೆಮ್ಮೆ ಇರಬೇಕು ಎಂದರು. ಗ್ರಾಮದ ಗಣ್ಯರು, ಮಾಜಿ ಮತ್ತು ಹಾಲಿ...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group