Monthly Archives: January, 2025
ಸುದ್ದಿಗಳು
ಶರಣರು ಕಂಡ ಸಾವಿಲ್ಲದ ಕೇಡಿಲ್ಲದ ದೇವರು
ಈ ನಾಡಿನಲ್ಲಿ ದೇವರ ಕುರಿತು ಜನರಿಗೆ ಬಹಳಷ್ಟು ಗೊಂದಲವಿದೆ. ಭೀತಿಯಿಂದ ಸಮಾಜದಲ್ಲಿ ಮೌಢ್ಯ ನೆಲೆಯೂರಿದೆ. ಊರ ದೇವರು, ನಾಡ ದೇವರು ಮತ್ತು ರಾಷ್ಟ್ರ ದೇವರು ಎಂಬ ಮೂರು ವಿಧದ ದೇವರುಗಳನ್ನು ನಾವು ಆರಾಧಿಸುತ್ತೇವೆ. ಆದರೆ ಈ ದೇವರುಗಳು ತಂದೆ-ತಾಯಿಯಿಂದ ಜನಿಸಿದವರು. ಅದಕ್ಕೆ ಈ ದೇವರುಗಳಿಗೆ ಸಾವು, ಅಂತ್ಯವಿದೆ. ಆದರೆ ಶರಣರ ದೇವರು ಎಂದರೆ ಹುಟ್ಟು-ಸಾವಿಲ್ಲದ...
ಸುದ್ದಿಗಳು
ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆ
ಗೋಕಾಕ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಸೋಮವಾರ ದಿನಾಂಕ: 27/1/2025 ರಂದು ಬೆಳಿಗ್ಗೆ 9-00 ಘಂಟೆಗೆ ಕಿತ್ತೂರು ಚನ್ನಮ್ಮನ ಕೋಟೆಯ ಮುಂಭಾಗದಿಂದ ನಂದಿಭೂಷಿತ ಕಪ್ಪತ ಜ್ಯೋತಿ ಯಾತ್ರೆಯು ದೀಪ ಪ್ರಜ್ವಲನದೊಂದಿಗೆ ಶುಭಾರಂಭಗೊಳ್ಳಲಿದೆ.ನಂತರ ಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಜ್ಯೋತಿಯು ಪ್ರಯಾಣ ಬೆಳೆಸುವುದು.ಪೂರ್ವಾಹ್ನ 11-00 ಘಂಟೆಗೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ....
ಸುದ್ದಿಗಳು
ವೈವಿಧ್ಯತೆ ಎತ್ತಿ ಹಿಡಿದು ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ – ಸತೀಶ ಕಡಾಡಿ
ಮೂಡಲಗಿ : ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯ ಗಳಿಗೆ ನಮ್ಮ ದೇಶದ ಶ್ರೇಷ್ಠ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ವೈವಿಧ್ಯತೆ ಹಾಗೂ ಅನನ್ಯತೆಗಳನ್ನು ಎತ್ತಿಹಿಡಿಯೋಣ. ಈ ಮೂಲಕ ರಾಷ್ಟ್ರದ ಅಭ್ಯುದಯಕ್ಕೆ ಶ್ರಮಿಸೋಣ ಎಂದು ಬಿಡಿಸಿಸಿ ಬ್ಯಾಂಕ್ ನಿರ್ದೆಶಕ ಸತೀಶ ಕಡಾಡಿ ಹೇಳಿದರು.ರವಿವಾರ ಜ 26 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ...
ಸುದ್ದಿಗಳು
ದೂರು ನೀಡಿದರೆ ಮೈಕ್ರೋಫೈನಾನ್ಸ್ ಸಂಸ್ಥೆಯ ವಿರುದ್ಧ ಕಾನೂನು ಕ್ರಮ-ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಜನರು ಅಂತಹವರ ವಿರುದ್ಧ ದೂರು ನೀಡಿದ್ದಲ್ಲಿ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.ಜನರಿಗೆ ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೈಕ್ರೋಫೈನಾನ್ಸ್ ಸಂಸ್ಥೆ ಅಥವಾ ಲೇವಾದೇವಿಗಾರರ ನೀಡು ತೊಂದರೆಗಳ ವಿರುದ್ಧ ದೂರು...
ಕವನ
ಕವನ : ಸಂವಿಧಾನ ಕುರಿತ ನೀಳ್ಗವನ
ಸಮಾನತೆಯ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು
ಸರಳ ಸಂವಿಧಾನ
ನಮ್ಮ ಸಂವಿಧಾನ
ಪೀಠಿಕೆ ಪರಿಧಿಯಪಲ್ಲವಿ
ಸಾರ್ವಭೌಮತೆ, ಸಮಾಜವಾದಿ,
ಜಾತ್ಯತೀತತೆ, ಗಣತಂತ್ರ,ನ್ಯಾಯ,
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ
ದುಂಧುಭಿ ಜೀವದಾಯಿನಿ ಇದು
ಭಾರತದ ಪಾಲಿಗೆ
ಮುಕ್ತಿದಾಯಿನಿ ಇದು
ರಾಷ್ಟ್ರದ ಸಂಕೋಲೆಗೆ
ಸಂವಿಧಾನ ನಮಗೆ ಸುವಿಧಾನ...ಲಿಖಿತವೂ,ದೀರ್ಘವೂ
ಭಾರತೀಯರಿಗಿದು ಮಾರ್ಗವು
ಮನದಲ್ಲಿ ಮಡುಗಟ್ಟಿದ
ಅಸಮಾನತೆಯ ಮೌನಕ್ಕೆ
ಅಂಬೇಡ್ಕರರ ನವ್ಯ ಚಿಂತನೆಗಳ
ಸಿರಿ ದೀಪವು
ಶತಶತಮಾನಗಳ ದಾಸ್ಯದ
ಕಾರ್ಗತ್ತಲೆಯ ಅಳಿಸಿ ದಿವ್ಯ ಚೇತನದ ಮಾನವೀಯತೆ ಎಲ್ಲೆಲ್ಲೂ ಬೆಳೆಸಿ
ಭವ್ಯ ಭಾರತಕ್ಕೆ ಭದ್ರಬುನಾದಿ
ಈ ಸಂವಿಧಾನ ನಮಗೆ ಸುವಿಧಾನಪವಿತ್ರ ಪದಪುಟಗಳ ಸ್ವೀಕಾರ
1949 ರಂದು,ಜಾರಿಗೆ...
ಸುದ್ದಿಗಳು
ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕ ಕೊಡಿ’ – ಸಿಪಿಐ ಶ್ರೀಶೈಲ ಬ್ಯಾಕೂಡ
ಮೂಡಲಗಿ: ‘ಮಕ್ಕಳ ಕೈಯಲ್ಲಿ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಡಿರಿ’ ಎಂದು ಮೂಡಲಗಿಯ ಸಿಪಿಐ ಶ್ರೀಶೈಲ್ ಬ್ಯಾಕೂಡ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಬಸವೇಶ್ವರ ಶಿಕ್ಷಣ ಸಂಸ್ಥೆಯ ಹಿಪ್ಟೋಕ್ಯಾಂಪಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ೨೦೨೪-೨೫ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಮೊಬೈಲ್ ಬಳಕೆಯಿಂದ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಲಿದೆ, ಮಕ್ಕಳ ಉತ್ತಮ ವ್ಯಕ್ತಿತ್ವ ರೂಪಿಸುವಂತ ಸಾಧಕರ...
ಸುದ್ದಿಗಳು
ಮತದಾನ ಪ್ರೋತ್ಸಾಹಿಸಲು ರಾಷ್ಟ್ರೀಯ ಮತದಾನ ಸಪ್ತಾಹ ಆಚರಣೆ
ಸಿಂದಗಿ - ಮತದಾನದಲ್ಲಿ ಭಾಗವಹಿಸಲು ಯುವಕರನ್ನು ಉತ್ತೇಜಿಸಲು ಜನವರಿ ೨೫ ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಇದು ಯುವಕರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಲ್ಲದೆ ಮತದಾನದ ಹಕ್ಕು ಮೂಲಭೂತ ಹಕ್ಕು ಎಂಬ ಅಂಶದ ಮೇಲೆ ಕೇಂದ್ರೀಕರಿಸುತ್ತದೆ ಎಂದು ಎಚ್. ಜಿ.ಪಿಯು ಕಾಲೇಜಿನ ಉಪನ್ಯಾಸಕ ಎಫ್. ಎ. ಹಾಲಪ್ಪನವರ ಹೇಳಿದರು.ಪಟ್ಟಣದ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ...
ಸುದ್ದಿಗಳು
ಸಿಂದಗಿಯಲ್ಲಿ ೧೫ ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ
ಸಿಂದಗಿ; ಚುನಾವಣಾ ಪ್ರಕ್ರಿಯೆಯಲ್ಲಿ ಮತದಾನದಲ್ಲಿ ಭಾಗವಹಿಸಲು ಯುವಕರನ್ನು ಉತ್ತೇಜಿಸಲು ಜನವರಿ ೨೫ ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ ಇಂದಿನ ಯುವಕರು ಜಾಗೃತೆಯಿಂದ ಮತ ಚಲಾಯಿಸಬೇಕುಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗೇಶ ಕೆ. ಮೊಗೇರ ಹೇಳಿದರು.ಪಟ್ಟಣದ ಆರ್. ಡಿ ಪಾಟೀಲ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕ ಆಡಳಿತ ವತಿಯಿಂದ "೧೫ ನೇ ರಾಷ್ಟೀಯ...
ಲೇಖನ
ಗಮಕ ಕಲಾಶ್ರೀ ರುಕ್ಮಿಣಿ ನಾಗೇಂದ್ರ
ಹಾಸನದ ಗಮಕ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು ರುಕ್ಮಿಣಿ ನಾಗೇಂದ್ರ. ಇವರ ತಂದೆ ಕನಕಪುರಂದರ ಪ್ರಶಸ್ತಿ ವಿಜೇತ ಗಮಕ ಭೀಷ್ಮ ಬಿ.ಎಸ್.ಎಸ್.ಕೌಶಿಕ್ರವರು. ತಾಯಿ ಜಯಲಕ್ಮಿ.ಜನ್ಮದಿನಾಂಕ ೩೧-೧೨-೧೯೫೫.ಗಮಕ ವಾಚನ ಮತ್ತು ವ್ಯಾಖ್ಯಾನ ಕಲೆಯನ್ನು ತಂದೆಯ ವಾಚನ ವ್ಯಾಖ್ಯಾನ ಕೇಳಿ ಕಲಿತವರು. ೧೬ನೇ ವಯಸ್ಸಿಗೆ ಕನ್ನಡ ಸಾಹಿತ್ಯ ಪರಿಷತ್ತು ನಡೆಸುತ್ತಿದ್ದ ಗಮಕ ಪ್ರೌಢ ಪರೀಕ್ಷೆಯಲ್ಲಿ ಶೇ ೯೯ ಅಂಕ...
ಸುದ್ದಿಗಳು
ಸ್ವಾಮಿ ವಿವೇಕಾನಂದರು, ನೇತಾಜಿ ಅವರ ವಿಚಾರ ಅಳವಡಿಸಿಕೊಳ್ಳಿ – ಸ್ವಾಮೀಜಿ ಕರೆ
ನಿಂಗಾಪುರ ಶ್ರೀ ಸಾಯಿ ನಿತ್ಯೋತ್ಸವ ಲೋಕಾಸೇವಾ ಟ್ರಸ್ಟ್ ವತಿಯಿಂದ ತಪಸಿ ವಾಜಪೇಯಿ ವಸತಿ ಮಹಾವಿದ್ಯಾಲಯದಲ್ಲಿ ಕಾರ್ಯಕ್ರಮ ಸಂಪನ್ನಮೂಡಲಗಿ : ತಪಸಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿಯುತ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ಜಯಂತ್ಯುತ್ಸ ವವನ್ನು ಶ್ರೀ ರಾಮಕೃಷ್ಣ ಮಿಷನ್ ಬೆಳಗಾವಿ ಸ್ವಾಮೀಜಿ ಪರಮ ಪೂಜ್ಯ ಮೋಕ್ಷಾತ್ಮಾನಂದ ಜೀ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



