Monthly Archives: January, 2025

ಸುಭಾಸ ಗೊಡ್ಯಾಗೋಳಗೆ ರಾಜ್ಯ ಯುವ ಪ್ರಶಸ್ತಿ

ಮೂಡಲಗಿ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಮೂಡಲಗಿ ತಾಲೂಕಿನ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಷ್ ಗೊಡ್ಯಾಗೋಳ ಅವರಿಗೆ ನೀಡಿ ಗೌರವಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಸವಣೂರು ಪಟ್ಟಣದಲ್ಲಿ ಇತ್ತೀಚೆಗೆ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ನಡೆದ ಯುವ ಸಮ್ಮೇಳನ ಮತ್ತು...

ಜನರ ಸಹಾಯಕ್ಕೆ ಲಯನ್ಸ್ ಕ್ಲಬ್ ನಿಂದ ನಿರಂತರ ಪ್ರಯತ್ನ – ಲ.ಮನೋಜ ಮಾಣಿಕ್

ಸಿಂದಗಿ; ಭೂಕಂಪ, ನೆರೆಹಾವಳಿ ಮತ್ತು ಜನಸಾಮಾನ್ಯರ ಆರೋಗ್ಯ ಕಾಪಾಡುವಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಕಳೆದ ೧೦೭ ವರ್ಷಗಳಿಂದ ನಿರಂತರವಾಗಿ ತನ್ನ ಕಾರ್ಯ ನಿರ್ವಹಿಸುತ್ತದೆ ಎಂದು ಲಯನ್ಸ್ ಕ್ಲಬ್ ಇಂಟರ್‌ನ್ಯಾಷನಲ್ ೩೧೭ ಬಿ ಯ ಜಿಲ್ಲಾ ಗವರ್ನರ್ ಲಯನ್ ಮನೋಜ ಮಾಣಿಕ ಅವರು ತಮ್ಮ ಅಭಿಪ್ರಾಯ ವ್ಯಕ್ರಪಡಿಸಿದರು. ಪಟ್ಟಣದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸಭಾಭವನದಲ್ಲಿ ಮಾತನಾಡಿ, ವಾಡಿಕೆಯಂತೆ ಸಿಂದಗಿಯ...

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಟ್ರಸ್ಟ್‌ ನೆರವು

  ಬೆಂಗಳೂರು:  ನಗರದ ಶ್ರೀಮತಿ ಎಂ.ಕೆ. ಜಯಮ್ಮ ಮತ್ತು ಶ್ರೀ ಬಿ.ಎಸ್.ಆರ್. ಶಾಸ್ತ್ರಿ ಟ್ರಸ್ಟ್ ನ 14ನೇ ವಾರ್ಷಿಕೋತ್ಸವ ಕಾರ್ಯಕ್ರಮ ಜನವರಿ 19ರ ಭಾನುವಾರದಂದು ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌ನಲ್ಲಿ ಅರ್ಥಪೂರ್ಣವಾಗಿ ನಡೆಯಿತು.     ಗದಗ ಮತ್ತು ವಿಜಯಪುರದ ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ  ಸ್ವಾಮಿ ನಿರ್ಭಯಾನಂದ ಸರಸ್ವತಿ ಮತ್ತು ತುಮಕೂರಿನ ರಾಮಕೃಷ್ಣ-ವಿವೇಕಾನಂದ...

ಕಾರ್ಮಿಕನ ಮೇಲೆ ಹಲ್ಲೆ ಖಂಡಿಸಿ ಮನವಿ

ಸಿಂದಗಿ : ಇತ್ತೀಚೆಗೆ  ವಿಜಯಪುರದ ಇಟ್ಟಂಗಿ ಭಟ್ಟಿಯಲ್ಲಿ ಕಾರ್ಮಿಕರ ಮೇಲಾದ ಹಲ್ಲೆಯನ್ನು ಖಂಡಿಸಿ ದಲಿತ ಸೇನೆಯ ಕಾರ್ಯಕರ್ತರು ದಂಡಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ರವಿ ಹೋಳಿ ಮಾತನಾಡಿ ಈ ಒಂದು ಘಟನೆ ಅಮಾನವೀಯವಾಗಿದ್ದು ಇಡೀ ಮಾನವ ಕುಲವೇ ತಲೆ ತಗ್ಗಿಸುವಂತಾಗಿದೆ ಬಡ ಕೂಲಿ ಕಾರ್ಮಿಕರಿಗೆ ಹೊಡೆದಿರುವ ರೀತಿ ನೋಡಿದರೆ ಮನುಷ್ಯತ್ವ ಇಲ್ಲದ...

ಆಧ್ಯಾತ್ಮಿಕ ಜ್ಞಾನ ಪಡೆದು ಜೀವನ ಪಾವನ ಮಾಡಿಕೊಳ್ಳಬೇಕು – ಸಂಗನಬಸವ ಶ್ರೀ

ಸಿಂದಗಿ - ಗುರುವಿನ ಗುಲಾಮನಾಗುವತನಕ ದೊರೆಯದಣ್ಣ ಮುಕ್ತಿ ಎನ್ನುವಂತೆ ಗುರುಗಳ ಸೇವೆ ಎಷ್ಟು ಮಾಡುತ್ತೀರಿ ಅಷ್ಟು ಜೀವನ ಪ್ರಾಪ್ತಿಯಾಗುತ್ತದೆ ಮಠ-ಮಾನ್ಯಗಳು ಊರಿನ ಹೊರಗೆ ಪ್ರಶಾಂತ ಸ್ಥಳದಲ್ಲಿದ್ದು ಜಪ-ತಪ ಯೋಗಾಭ್ಯಾಸ ಗಳನ್ನು ಮಾಡುತ್ತ ಜನರ ಕಷ್ಠ ಕಾರ್ಪಣ್ಯಗಳಿಗೆ ಸ್ಪಂದಿಸುವ ಶ್ರೀಮಠವು ಬಡವರ ಮಠವಾಗಿದ್ದು ಮಾನವ ಜನ್ಮದ ಉದ್ಧಾರಕ್ಕೆ ಅನೇಕ ಮಹಾಪುರುಷ ಪುರಾಣ ಪ್ರವಚನಗಳನ್ನು ಹಾಕಿಕೊಳ್ಳುತ್ತಿದು ಮಾನವ...

ಜಡಿಸಿದ್ಧೇಶ್ವರ ಸೊಸಾಯಿಟಿ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ

ಮೂಡಲಗಿ: ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ತಾಲೂಕಿನ ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಗೆ ಮುಂದಿನ ಐದು ವರ್ಷಗಳ ಅವಧಿಗೆ ೧೩ ಜನ ನಿರ್ದೇಶಕರ ಆಯ್ಕೆಗೆ ಜ.೨೫ ರಂದು ನಡೆಯಬೇಕಿದ್ದ ಚುನಾವಣೆಯಲ್ಲಿ ಜ.೧೯ ರಂದು ಅಭ್ಯರ್ಥಿಗಳ ನಾಮ ಪತ್ರ ವಾಪಸ ಪಡೆಯುವ ಕಡೆಯ ದಿನದಂದು ೩೦ ಅಭ್ಯರ್ಥಿಗಳಲ್ಲಿ ೧೭ ಅಭ್ಯರ್ಥಿಗಳು ತಮ್ಮ...

ನಟ ವಿಶ್ವಪ್ರಕಾಶಗೆ ಪುಸ್ತಕ ನೀಡಿದ ಲೇಖಕ ಗಣೇಶ ಅಮೀನಗಡ

  ವಿಜಯಪುರ : ಹೆಸರಾಂತ ಲೇಖಕ, ಸಾಹಿತಿ, ಹಿರಿಯ ಪತ್ರಕರ್ತ ಗಣೇಶ ಅಮೀನಗಡ ಅವರನ್ನು ವಿಜಯಪುರದ ನಟ, ನಿರ್ದೇಶಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಇತ್ತೀಚೆಗೆ ಆತ್ಮೀಯವಾಗಿ ಭೇಟಿಯಾದರು. ಈ ವೇಳೆ ಗಣೇಶ ಅಮೀನಗಡ ತಮ್ಮ ಬರವಣಿಗೆಯಲ್ಲಿ ರಚಿಸಿರುವ ರಂಗ ಬಾನಾಡಿ, ಆಲ್ ರೈಟ್ ಮಂತ್ರ ಮಾಂಗಲ್ಯ, ತುಸುವೆ ಕುಡಿವ ಗಂಡನ್ನ ಕೊಡು ತಾಯಿ, ಹಾಗೂ...

ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆ ಕರ ಪತ್ರ ಬಿಡುಗಡೆ

ಮೂಡಲಗಿ: ಗ್ಯಾರಂಟಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಸಂಬಂಧಿಸಿದ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕೆಂದು ಮೂಡಲಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ್ ದಳವಾಯಿ ಅಧಿಕಾರಿಗಳಿಗೆ ಸೂಚಿಸಿದರು. ಅವರು ಪಟ್ಟಣದ ತಾಲೂಕು ಪಂಚಾಯತಿ ಕಾರ್ಯಾಲಯದ ಸಭಾಂಗಣದಲ್ಲಿ ಬುಧವಾರ ಜರುಗಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ ಅಧ್ಯಕ್ಷತೆ...

ಕಲ್ಲೋಳಿ ಪಿಕೆಪಿಎಸ್‌ದಿಂದ ಟ್ರ್ಯಾಕ್ಟರ್ ವಿತರಣೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದ್ದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರ ಸಂಘದ ಮುಖಾಂತರ ಸಂಘದ ಸದಸ್ಯರುಗಳಿಗೆೆ ಶೇ. ೩ ಬಡ್ಡಿ ದರದಲ್ಲಿ ಟ್ರ್ಯಾಕ್ಟರ್ ಸಾಲ ವಿತರಿಸಲಾಯಿತು. ಸಂಘದ ಅಧ್ಯಕ್ಷ ನೀಲಕಂಠ ಬಸಪ್ಪ ಕಪ್ಪಲಗುದ್ದಿ ಅವರು ಕಲ್ಲೋಳಿ ಪಟ್ಟಣದ ಪ್ರವೀಣ ಮಾಯಪ್ಪ ಯಾದಗೂಡ ಅವರಿಗೆ ಟ್ರ್ಯಾಕ್ಟರ್ ಕೀ...

ಪತ್ರಕರ್ತರ ಸಮ್ಮೇಳನದಲ್ಲಿ ವಸ್ತು ಪ್ರದರ್ಶಕರಿಗೆ ಪ್ರಸಂಶಾ ಪತ್ರ ವಿತರಣೆ

ತುಮಕೂರು:  ಕಲ್ಪತರು ನಾಡು ತುಮಕೂರಿನಲ್ಲಿ ನಡೆದ 39ನೇ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವು ಯಶಸ್ವಿಯಾಗಿ ನಡೆದಿದ್ದು ಈ ಸಮ್ಮೇಳನಕ್ಕೆ ಮತ್ತಷ್ಟು ಮೆರುಗನ್ನು ವಿಶೇಷವಾಗಿ ನೀಡಿದ ವಸ್ತು ಪ್ರದರ್ಶನವು ಸಮ್ಮೇಳನದ ಎಲ್ಲಾ ಪ್ರತಿನಿಧಿಗಳ, ಪತ್ರಕರ್ತರ, ಮೆಚ್ಚುಗೆಗೆ ಪಾತ್ರವಾಯಿತು. ಇದಕ್ಕೆ ಸಹಕರಿಸಿ ರಾಜ್ಯ ಸಮೇಳನದ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ್ದವರಿಗೆ ಪ್ರಶಂಸಾ ಪ್ರಮಾಣ ಪತ್ರವನ್ನು 39ನೇ ರಾಜ್ಯ ಸಮ್ಮೇಳನದ ಸ್ವಾಗತ ಸಮಿತಿಯ...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group