Monthly Archives: February, 2025

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು – ಬಾಲಶೇಖರ ಬಂದಿ

ಮೂಡಲಗಿ: ‘ಶಾಲಾ ಮಕ್ಕಳಿಗೆ ಕೇವಲ ಅಕ್ಷರ ಕಲಿಸಿದರೆ ಸಾಲದು ಅದರೊಂದಿಗೆ ಸಂಸ್ಕಾರವು ಅವಶ್ಯವಿದೆ’ ಎಂದು ಸಾಹಿತಿ ಹಾಗೂ ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ೩೩ನೇ ವಾರ್ಷಿಕೋತ್ಸವ ಹಾಗೂ ಏಳನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಮುಖ್ಯ...

ಮಾ.1ರಿಂದ 6 ರವರೆಗೆ ಕೋಣನಕುಂಟೆ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಮತ್ತು ವರ್ಧoತಿ ಮಹೋತ್ಸವ

    ಮಂತ್ರಾಲಯ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ 404ನೇ ವೇದಾಂತ ಸಾಮ್ರಾಜ್ಯ ಪಟ್ಟಾಭಿಷೇಕ ಮತ್ತು 430ನೇ ವರ್ಧಂತಿ  ಮಹೋತ್ಸವವನ್ನು ಬೆಂಗಳೂರು ಕೋಣನಕುಂಟೆಯ ಚುಂಚಘಟ್ಟ ಕೊತ್ತನೂರು ಮುಖ್ಯ ರಸ್ತೆಯಲ್ಲಿರುವ ಗುರುರಾಜ ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲಮೃತಿಕಾ ಬೃಂದಾವನ ಸನ್ನಿಧಾನದಲ್ಲಿ ಆಯೋಜಿಸಲಾಗಿದೆ. ಮಾರ್ಚ್ 1ರ ಬೆಳಗ್ಗೆ 108 ಜನರಿಂದ ಶ್ರೀ ಅಪ್ಪಣ್ಣಾಚಾರ್ಯ ಕೃತ  ರಾಘವೇಂದ್ರ ಸ್ವಾಮಿಗಳ...

ಸ್ನಾತಕೋತ್ತರ ನರ್ಸಿಂಗ್‌ದಲ್ಲಿ ಅಶ್ವಿನಿಗೆ ಚಿನ್ನದ ಪದಕ

ಮೂಡಲಗಿ - ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಇವಳು ರಾಜೀವಗಾಂಧಿ ವಿಶ್ವವಿದ್ಯಾಲಯದ ಬಾಗಲಕೋಟೆಯ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ನಲ್ಲಿ ಚಿನ್ನದ ಪದಕ ದೊರಕಿದೆ. ಓಬಿಜಿ ವಿಭಾಗದ ಪರೀಕ್ಷೆಯಲ್ಲಿ ಅಶ್ವಿನಿ ೮೩.೭೪% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದಾಳೆ ಎಂದು ಪ್ರಾಚಾರ್ಯ ಡಾ. ದೀಲಿಪ ಎಸ್.ನಾಟೇಕರ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಸಮುದಾಯದ ಪಾತ್ರ ಅವಶ್ಯ

ಮೂಡಲಗಿ : ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಶೈಕ್ಷಣಿಕವಾಗಿ ಹಾಗೂ ಭೌತಿಕವಾಗಿ ಅಭಿವೃದ್ಧಿ ಆಗಬೇಕಾದರೆ ಸಮುದಾಯದ ಹಾಗೂ ಜನಪ್ರತಿನಿಧಿಗಳ ಪಾತ್ರ ಬಹಳ ಅವಶ್ಯ ಎಂದು ಬೆಳಗಾವ ಜಿಲ್ಲಾ ಪಂಚಾಯತ ಸಾಮಾಜಿಕ ಲೆಕ್ಕ ಪರಿಶೋಧನೆಯ ಜಿಲ್ಲಾ ವ್ಯವಸ್ಥಾಪಕ ಮನೋಜ ಬಂಡ್ರೊಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಾಮಾಜಿಕ ಲೆಕ್ಕ...

ಸರ್ಕಾರದ ವಿರುದ್ಧ ಪ್ರತಿಜ್ಞಾ ಕ್ರಾಂತಿ ಹೋರಾಟ ಮಾಡಲಾಗುವುದು-ಜಯ ಮೃತ್ಯುಂಜಯ ಸ್ವಾಮೀಜಿ

ಮೂಡಲಗಿ:- ಬೆಳಗಾವಿ ಚಳಿಗಾಲ ಅಧಿವೇಶನ ವೇಳೆ ಮೀಸಲಾತಿ ಹೋರಾಟವನ್ನು ಹತ್ತಿಕ್ಕಲು ಸಿಎಂ ಸಿದ್ದರಾಮಯ್ಯನವರು ಪೋಲಿಸ್ ಅಧಿಕಾರಿಗಳಿಗೆ ಕುಮ್ಮಕ್ಕು ನೀಡಿ ಹೋರಾಟಗಾರರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದನ್ನು ಖಂಡಿಸಿ, ಮುಂಬರುವ ದಿನಗಳಲ್ಲಿ ಪ್ರತಿಜ್ಞಾ ಕ್ರಾಂತಿ ಎಂಬ ಹೋರಾಟವನ್ನು ಮಾಡಲಾಗುವುದು ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು. ಪಟ್ಟಣದ ಲಕ್ಷ್ಮಿನಗರದ ನೇಗಿಲು...

ಬೆಳಗಾವಿ ಗ್ರಂಥಾಲಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನ” ಆಚರಣೆ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಫೆ.28 ರಂದು "ರಾಷ್ಟ್ರೀಯ ವಿಜ್ಞಾನ ದಿನ" ಆಚರಣೆ ಮಾಡಲಾಯಿತು. ಉಪನಿರ್ದೇಶಕರಾದ ರಾಮಯ್ಯ ಅವರ ಮಾರ್ಗದರ್ಶನದಲ್ಲಿ ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದ ಎಲ್ಲಾ ಸಿಬ್ಬಂದಿ ಮತ್ತು ಓದುಗರು ಸೇರಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಪ್ರತಿ ವರ್ಷ ಫೆ 28 ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಮಾಡಲಾಗುತ್ತದೆ. 2025 ರ ಧ್ಯೇಯ...

ಸಮಾಜಸೇವೆಯಿಂದ ದೇವರ ದರ್ಶನ: ರೋಟರಿ ಕ್ಲಬ್ ಅಧ್ಯಕ್ಷ ಡಾ.ನಾಗಾನಂದ ಕೆಂಪರಾಜ್

“ಸಮಾಜಸೇವೆಯನ್ನು ಮಾಡುವುದು ಎಂದರೆ ದೇವರನ್ನು ದರ್ಶನ ಮಾಡಿಕೊಳ್ಳುವುದೇ ಆಗಿದ್ದು, ಸೇವೆಯೇ ದೇವರು” ಎಂದು ಕೋಲಾರ ಜಿಲ್ಲಾ ರೋಟರಿ ಕ್ಲಬ್ ಅಧ್ಯಕ್ಷರೂ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರೂ ಆದ ಡಾ.ನಾಗಾನಂದ ಕೆಂಪರಾಜ್ ಅವರು ಅಭಿಪ್ರಾಯಪಟ್ಟರು. ಕೋಲಾರ ಸಮೀಪದ ಅಣ್ಣಿಹಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಕಾಲೇಜಿನ ಕರ್ನಾಟಕ ನಾಗರಿಕ ರಕ್ಷಣಾ ದಳ(ಕೆಸಿಡಿಸಿ) ವತಿಯಿಂದ ಹಮ್ಮಿಕೊಂಡಿರುವ ೪...

ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧರಾಗಿ- ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ; ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗೀನಿಂದಲೇ ಅಗತ್ಯ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿಯ ಎನ್‌ಎಸ್‌ಎಫ್ ಕಚೇರಿಯಲ್ಲಿ ಶುಕ್ರವಾರದಂದು ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು...

ಸಂಸದರ ಅನುದಾನದ ಸಮುದಾಯ ಭವನ ಕಾಮಗಾರಿ ನೆರವೇರಿಸಿದ ಕಡಾಡಿ

ಮೂಡಲಗಿ: ಡವಳೇಶ್ವರ ಗ್ರಾಮವು ಘಟಪ್ರಭಾ ನದಿ ತಟದಲ್ಲಿ ಆಗಾಗ ಪ್ರವಾಹದ ಸಂಕಷ್ಟಕ್ಕೆ ತುತ್ತಾಗುತ್ತಿತ್ತು ಕಳೆದ ಹಲವು ವರ್ಷಗಳಿಂದ ಆ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಪುನರ್ ನಿರ್ಮಾಣ ಮಾಡಲಾಗಿದ್ದು, ಅಲ್ಲಿ ದೇವಸ್ಥಾನಗಳು, ಮಠ ಮಂದಿರಗಳು, ಶಾಲೆಗಳು, ಇನ್ನಿತರ ಎಲ್ಲ ಮೂಲಭೂತ ಸೌಲಭ್ಯಗಳು ತ್ವರಿತ ಗತಿಯಲ್ಲಿ ನಿರ್ಮಾಣವಾಗುತ್ತಿವೆ. ಅದರ ಮುಂದುವರಿದ ಭಾಗವಾಗಿ ಗ್ರಾಮದ ಜನರ ಉಪಯೋಗಕ್ಕಾಗಿ ಸಮುದಾಯ...

ದೊಡ್ಡ ಮಂಡಿಗನಹಳ್ಳಿ ಶ್ರಿ ಗುಹೆ ಕಲ್ಲಮ್ಮ ಚಿಕ್ಕಮ್ಮದೇವಿ ಕುಂಭ ಮಹೋತ್ಸವ – ಭಕ್ತಿ ಸುಧೆ ಕಾರ್ಯಕ್ರಮ

ಹಾಸನದ ಶ್ರೀ ಗುಹೆ ಕಲ್ಲಮ್ಮ ಶ್ರಿ ಚಿಕ್ಕಮ್ಮ ದೇವಿಯವರ ಮಹಾ ಶಿವರಾತ್ರಿ ಪ್ರಯುಕ್ತ 29ನೇ ವರ್ಷದ ಅದ್ದೂರಿ ಕುಂಭ ಮಹೋತ್ಸವ ಶ್ರೀ ಕ್ಷೇತ್ರ ಧರ್ಮದೇವತೆ ಶ್ರೀ ಚಿಕ್ಕಮ್ಮ ದೇವಿಯವರ ಸನ್ನಿಧಿ, ದೊಡ್ಡ ಮಂಡಿಗನಹಳ್ಳಿ ಬಿ.ಎಂ. ರಸ್ತೆ ಹಾಸನ ತಣ್ಣೀರು ಹಳ್ಳದ ರಾಮೇಶ್ವರ ದೇವಸ್ಥಾನದಿಂದ 101 ಕಳಸ ಹಾಗೂ ಹೊವಿನ ಮಂಟಪದಲ್ಲಿ ಅಮ್ಮ ನವರ ಮೆರವಣಿಗೆ...
- Advertisement -spot_img

Latest News

ಕವನ : ಬೆಲೆಯಿಲ್ಲ ಭಾವನೆಗೆ

ಬೆಲೆಯಿಲ್ಲ ಭಾವನೆಗೆ ಭಾವನೆಗಳಿಗೆ ಬೆಲೆ ಇಲ್ಲ ಮನುಜ ಮೋಹದ ಬಲೆ ಸಹಜ ಕೊಟ್ಟು ತೆಗೆದು ಕೊಳ್ಳುವ ಇರಾದೆಯಲಿ ಒಗ್ಗಟ್ಟು ಬರೀ ನೆಪದ ತೆರದಲಿ. ನಾನೆಂಬ ಗರಿ ಮೂಡಿ ನೀನೆಂಬ ಭೇದ ಹರಡಿ ಬೆನ್ನಿಗೆ ಚೂರಿ ಹಾಕುವ...
- Advertisement -spot_img
close
error: Content is protected !!
Join WhatsApp Group