Monthly Archives: February, 2025

ಹಳಕಟ್ಟಿ ಭವನದಲ್ಲಿ ಕಿನ್ನರಿ ಬೊಮ್ಮಯ್ಯ ಜಯಂತಿ ನಿಮಿತ್ತ ಉಪನ್ಯಾಸ ಕಾರ್ಯಕ್ರಮ

ಬೆಳಗಾವಿ -ದಿನಾಂಕ 16-2-2025 ರಂದು ಬೆಳಗಾವಿಯ ಮಹಾಂತೇಶ ನಗರದ ಹಳಕಟ್ಟಿ ಭವನದಲ್ಲಿ ರವಿವಾರದ ಬೆಳಗಿನ ಸತ್ಸಂಗ ಕಾರ್ಯಕ್ರಮದಲ್ಲಿ ಅನುಭಾವಿ ಶರಣರಾದ ಕಿನ್ನರಿ ಬೊಮ್ಮಯ್ಯನವರ ಜೀವನ ಮತ್ತು ವಚನ ಸಂದೇಶ ಕುರಿತಂತೆ ಉಪನ್ಯಾಸ ಏರ್ಪಡಿಸಲಾಗಿತ್ತು.ಪ್ರೌಢಶಾಲೆಯ ಶಿಕ್ಷಕಿಯರಾಗಿ ಸೇವೆಯಲ್ಲಿರುವ ಶರಣೆ ಶ್ರೀಮತಿ ಕಮಲಾ ಗಣಾಚಾರಿ ಕಿನ್ನರಿ ಬೊಮ್ಮಯ್ಯನವರ ಕುರಿತು ಸುದೀರ್ಘವಾಗಿ ಮಾತನಾಡಿದರು.ಬಸವಣ್ಣನವರಿಂದ ಪ್ರೇರಿತರಾಗಿ ಆಂಧ್ರದ ಪುದೂರಿನಿಂದ ಬಂದು...

ಡಾ. ಶಶಿಕಾಂತ ಪಟ್ಟಣ ಕವನಗಳು

ಕಲ್ಲಾಗದಿರಿ ನೀವು -------------------------- ಕಲ್ಲಾಗದಿರಿ ನೀವು ಅಹಲ್ಯೆಯಂತೆ ಶ್ರೀ ರಾಮನ ಚರಣ ಸ್ಪರ್ಶಕೆ ಬೆಂಕಿ ಹಾರದಿರಿ ಸೀತೆಯಂತೆ ಪುರುಷೋತ್ತಮನ ಸಂಶಯದ ಕಿಚ್ಚಿಗೆ ಕಣ್ಣಿಗೆ ಪಟ್ಟಿ ನ್ಯಾಯವೆ ಗಾಂಧಾರಿ? ಧೃತರಾಷ್ಟ್ರನ ಕುರುಡುತನಕೆ ಕೃಷ್ಣನ ಕರೆಯದಿರು ದ್ರೌಪದಿಯೆ ರಸ್ತೆಯಲಿ ಮಾನ ಭಂಗತನಕೆ ಯಮನೊಂದಿಗೆ ವಾದ ಮಾಡಿ ಬೇಡದಿರು ಕುಡುಕನ ಜೀವ ಭಿಕ್ಷೆ ಗಂಡನ ಆಗಮನಕ್ಕೆ ಕಾಯದಿರು ತಪದ ದಿಟ್ಟ ಊರ್ಮಿಳೆ ವರದಕ್ಷಿಣೆ ಕಿರುಕಳಕೆ ಬಲಿಯಾಗದಿರಿ ತಾರಾ ಮಂಡೊದರಿಯರೆ ಬಸ್ಸಿನಲ್ಲಿ ಬೀದಿಯಲಿ ಅತ್ಯಾಚಾರ ನಿರ್ಭಯಾಳ ವೇದನೆ ಯಾತನೆ ಲಿಂಗ ನಿರ್ಧಾರ ಪತ್ತೆ ನಡೆದಿದೆ ಸ್ತ್ರೀ ಭ್ರೂಣ...

ಫೆಬ್ರವರಿ ೨೩ ರಂದು ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವ

ರಾಜ್ಯಮಟ್ಟದ ಸಾಹಿತ್ಯಾತ್ಮಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ತನ್ನ ನಲವತ್ತನೆ ವಾರ್ಷಿಕೋತ್ಸವದ ಅಂಗವಾಗಿ ಮುಂಬರುವ ೨೩ ರಂದು ರಾಷ್ಟ್ರಕವಿ ಕುವೆಂಪು ನೆನಪಿನ ರಾಜ್ಯಮಟ್ಟದ ಸಾಹಿತ್ಯೋತ್ಸವ ಹಮ್ಮಿಕೊಂಡಿದೆ .ಮೈಸೂರು ನಗರದ ಜೆ.ಎಲ್. ಬಿ. ರಸ್ತೆಯಲ್ಲಿರುವ ಇನ್ಸ್ಟಿಟ್ಯೂಟ್ ಆಫ್ ಎಂಜಿನ್ನೀಯರ‍್ಸ್ ಸಭಾಂಗಣದಲ್ಲಿ ನಡೆಯುವ ಕಾರ‍್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್...

ನೀರು ಸರಬರಾಜು ಮತ್ತು ಒಳಚರಂಡಿ ಯೋಜನೆಗೆ ಬೆಳಗಾವಿ ಜಿಲ್ಲೆಗೆ 836 ಕೋಟಿ ರೂ. – ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ನಗರಾಭಿವೃದ್ಧಿ ಸಚಿವಾಲಯದಿಂದ ಅಮೃತ್ 2.0 ಯೋಜನೆಯಡಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಬೆಳಗಾವಿ ವಿಭಾಗದ ಜಿಲ್ಲೆಯ 32 ನಗರ ಪ್ರದೇಶಗಳಿಗೆ ಕೇಂದ್ರ ಸರ್ಕಾರದ ಶೇ 50%, ರಾಜ್ಯ ಸರ್ಕಾರದ ಶೇ 40% ಹಾಗೂ ಸಾರ್ವಜನಿಕರ ವಂತಿಗೆ ಶೇ 10% ಈ ಅನುಪಾತದಲ್ಲಿ ಒಟ್ಟು 836.45 ಕೋಟಿ ರೂ.ಗಳ...

ಹೃದಯದ ಕವಿತೆ ಪುಸ್ತಕ ವಿಮರ್ಶೆ, ಕವಿಗೋಷ್ಠಿ, ರಂಗಗೀತೆ

ಮನೆ ಮನೆ ಕವಿಗೋಷ್ಠಿ ಸಾಹಿತ್ಯ ಸಂಘಟನೆ, ಹಾಸನ ಇವರು ಶ್ರೀಮತಿ ಸಾವಿತ್ರಿ ಬಿ.ಗೌಡ ಇವರ ಪ್ರಾಯೋಜಕತ್ವದಲ್ಲಿ ಸ್ಥಳ: ವಿದ್ಯುತ್ ನಗರ, ೨ನೇ ಕ್ರಾಸ್, ವರ್ಷ ಪಾರ್ಕ್ ಹತ್ತಿರ, ಆಕಾಶವಾಣಿ ಎದುರು, ಶ್ರೀನಿಧಿ ಗ್ರಾನೈಟ್ ಮತ್ತು ವಿದ್ಯಾನಿಕೇತನ ಕಾಲೇಜು ನಡುವಿನ ಅಡ್ಡ ರಸ್ತೆ, ಸಾಲಗಾಮೆ ರೋಡ್, ಹಾಸನ ಇಲ್ಲಿ ದಿನಾಂಕ ೨-೩-೨೦೨೫ರ ಭಾನುವಾರ ಸಂಜೆ ೩.೦೦...

ಇಷ್ಟಾರ್ಥ ಸಿದ್ದಿ ಗಜಾನನ ದೇವಸ್ಥಾನ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಾ ಕೇಂದ್ರ. ಈಗ ಇದು ಸವದತ್ತಿ ಎಲ್ಲಮ್ಮಾ ಕ್ಷೇತ್ರವೆಂದೂ ಹೆಸರಾಗಿದೆ. ಬೆಳಗಾವಿ ಜಿಲ್ಲಾ ಕೇಂದ್ರದಿಂದ ೮೮ ಕಿ,ಮೀ, ಧಾರವಾಡ ಜಿಲ್ಲಾ ಕೇಂದ್ರದಿಂದ ೩೮ ಕಿ.ಮೀ. ಅಂತರದಲ್ಲಿದ್ದು ತಾಲೂಕ ಕೇಂದ್ರವಾಗಿ ಮಲಪ್ರಭಾ ನದಿ ದಡದಲ್ಲಿನ ತಾಣವಾಗಿ ಯಲ್ಲಮ್ಮಾ ದೇವಾಲಯ ನವಿಲುತೀರ್ಥ ಆಣೆಕಟ್ಟು. ಮುನವಳ್ಳಿ ಸಕ್ಕರೆ ಕಾರ್ಖಾನೆ,ಸಿರಸಂಗಿ ಲಿಂಗರಾಜರ ವಾಡೆ,.ಕಾಳಿಕಾದೇವಿ ದೇವಾಲಯ. ಮುನವಳ್ಳಿ...

ವಚನ ವಿಶ್ಲೇಷಣೆ ; ಅರಿವರಿತು ಕುರುಹಿಲ್ಲದಾತ ನೀನೆ ಬಿಡಾಡಿ

ಅರಿವರಿತು ಕುರುಹಿಲ್ಲದಾತ ನೀನೆ ಬಿಡಾಡಿ ------------------------------------------- ಅರಿವೆ ಬಿಡಾಡಿ, ಅರಿಯದೆ ಬಿಡಾಡಿ, ಮರವೆ ಬಿಡಾಡಿ, ಮರೆಯದೆ ಬಿಡಾಡಿ, ಅರಿವರಿತು ಕುರುಹಿಲ್ಲದಾತ ನೀನೆ ಬಿಡಾಡಿ.ಶರಣೆ ಬೊಂತಾದೇವಿಕಲ್ಯಾಣ ಶರಣ ಶರಣೆಯರಲ್ಲಿ ಅತ್ಯಂತ ನಿಷ್ಠುರಿ ಎತ್ತರ ನಿಲುವಿನ ಶರಣೆ ಅನುಭಾವಿ ವಚನಕಾರ್ತಿ ಕಾಶ್ಮೀರದ ರಾಜಕುಮಾರಿ ಬೊಂತಾದೇವಿ. ಲೋಕದ ಕಣ್ಣಿಗೆ ಕಾಣದಿದ್ದರೂ ತನ್ನ ಅಸಾಮಾನ್ಯ ಗುಪ್ತ ಭಕ್ತಿಯಿಂದ ಮರುಳಶಂಕರ ದೇವರಿಗೆ, ನಿಷ್ಠೆಯಿಂದ ನೀಲಾಂಬಿಕೆಗೆ, ವಿರಕ್ತಿಗೆ ಅಕ್ಕಮಹಾದೇವಿಗೆ,...

ಕೃಷಿ ಜಮೀನುಗಳಿಗೆ ಜಿಲ್ಲಾ ಕೃಷಿ ಪೀಡೆ ಸರ್ವೆಕ್ಷಣಾ ತಂಡದ ಭೇಟಿ, ಸಲಹೆ

ಮೂಡಲಗಿ:- ತಾಲೂಕಿನ ವಿವಿಧ ಗ್ರಾಮಗಳಲ್ಲಿನ ರೈತರ ಕೃಷಿ ಜಮೀನುಗಳಿಗೆ ಜಿಲ್ಲಾ ಕೃಷಿ ಪೀಡೆ ಸರ್ವೆಕ್ಷಣಾ ತಂಡವು ಭೆಟ್ಟಿ ನೀಡಿ ಸದಕ ಹಾಗೂ ಗೋದಿ ಬೆಳೆಯ ತೆನೆ ಒಣಗುವಿಕೆ ಹಾಗೂ ಕೀಟ ಬಾಧೆ ಮತ್ತು ರೋಗದ ಕುರಿತು ರೈತರೊಂದಿಗೆ ಅವಲೋಕಿಸಿ ಮುಂಜಾಗ್ರತೆ ಅನುಸರಿಸಲು ಸಲಹೆ ನೀಡುವುದರ ಜೊತೆಗೆ ತೆನೆ ಒಣಗುವ ರೋಗಕ್ಕೆ ಮುಂಜಾಗ್ರತೆ ಕ್ರಮವಾಗಿ ಪ್ರೋಪಿಕೋನಾಜೋಲ...

ಕನ್ನಡ ಬಳಸದ ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಆಗ್ರಹ

ಮೈಸೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಮಾಲೋಚನಾ ಸಭೆ ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳ ಸಿಬ್ಬಂದಿಗಳು ಹೊರ ರಾಜ್ಯದವರೇ ಆಗಿದ್ದು ಅವರಿಗೆ ಕನ್ನಡ ಭಾಷೆ ಗೊತ್ತಿಲ್ಲ.ಇದರಿಂದಾಗಿ ಗ್ರಾಮೀಣ ಪ್ರದೇಶಗಳ ರೈತರು ,ಮಹಿಳೆಯರು, ಕೃಷಿ ಕಾರ್ಮಿಕರಿಗೆ ಬ್ಯಾಂಕ್ ವ್ಯವಹಾರ ನಡೆಸಲು ತೀವ್ರ ತೊಂದರೆಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಆತಂಕ...

ಬಹುವೃತ್ತಿ ಕೌಶಲ್ಯದಿಂದ ಆರ್ಥಿಕ ಅಭಿವೃದ್ಧಿ ಸಾಧ್ಯ! – ಬಾಲಚಂದ್ರ ಜಾಬಶೆಟ್ಟಿ

ಕರ್ನಾಟಕ ಸರಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಂಕಣವಾಡಿ-ರಾಮದುರ್ಗದಲ್ಲಿ ಆಯೋಜಿಸಲಾಗಿದ್ದ ಉದ್ದಿಮೆದಾರರಿಗೆ ಮತ್ತು ತರಬೇತಿದಾರರಿಗೆ ಪ್ರಧಾನ ಮಂತ್ರಿ ಇಂಟರ್ನಶಿಪ ಮತ್ತು ಅಪ್ರೆಂಟಿಸ್ ಶಿಪ್ ತರಬೇತಿ ಕಾರ್ಯಕ್ರಮ ಗಳ ಬಗ್ಗೆ ಅರಿವು ಮೂಡಿಸಲು ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಾಲಚಂದ್ರ ಜಾಬಶೆಟ್ಟಿಯವರು ಮಾತನಾಡುತ್ತಾ ವೈಯಕ್ತಿಕ ಕೌಶಲ್ಯಾಭಿವೃದ್ಧಿಯಿಂದ ದೇಶದ...
- Advertisement -spot_img

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...
- Advertisement -spot_img
error: Content is protected !!
Join WhatsApp Group