Monthly Archives: February, 2025

ನಾಲ್ಕು ವರ್ಷದ ಮಗುವನ್ನು ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ

ಮೂಡಲಗಿ: ಮಹಾರಾಷ್ಟ್ರದ ಜತ್ತ ತಾಲೂಕಿನಲ್ಲಿ ಫೆ.೬ರಂದು ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಗೆ ಒಳಪಡಿಸ ಬೇಕೆಂದು ಆಗ್ರಹಿಸಿ ಗುರುವಾರದಂದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಅಲ್ಪಸಂಖ್ಯಾತರ ಘಟಕ ಹಾಗೂ ವಿವಿದ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟಿಸಿ ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ...

ಲೇಖನ : ಪ್ರಾಣಿ ಹತ್ಯೆ ಸರಿಯೇ ?

"Brutality of cow killing please Stop it....."ಹಿಂದು ಧರ್ಮದಲ್ಲಿ ಪ್ರಾಣಿ ಪಕ್ಷಿಗಳಿಗೂ ಕೂಡ ಪೂಜನೀಯ ಸ್ಥಾನ ಕೊಟ್ಟಿದ್ದಾರೆ.ಗಣೇಶನ ವಾಹನ ಇಲಿ , ಕಾರ್ತಿಕೇಯ ನ ವಾಹನ ನವಿಲು, ಭವಾನಿ ಮಾತೆಯ ವಾಹನ ಹುಲಿ, ವಿಷ್ಣು ದೇವ ರಂಗನಾಥನ ವಾಹನ ಎಳು ಹೆಡೆಯ ಸರ್ಪ,ಹಾಗೂ ಪರಮೇಶ್ವರ ಶಿವನ ವಾಹನ ಗೋಮಾತೆ ಅಲ್ಲವೆ.ನಮ್ಮ ಹಾಗೆ ಪ್ರಾಣಿಗಳಿಗೂ...

ಗುಜರಾತ ವಾಪಿ ಕನ್ನಡ ಸಂಘದ 45 ನೇ ವಾರ್ಷಿಕೋತ್ಸವ

ಗುಜರಾತನಲ್ಲಿರುವ ವಾಪಿ ಕನ್ನಡ ಸಂಘವು ಫೆಬ್ರುವರಿ 15ರಂದು ಸಾಯಂಕಾಲ ಐದು ಘಂಟೆಗೆ ಅಧ್ಯಕ್ಷೆ -ನಿಶಾ ಶೆಟ್ಟಿ, ಗೌರವ ಕಾರ್ಯದರ್ಶಿ - ವಿದ್ಯಾಧರ ಭಟ್,  ಮಹಿಳಾ ಮುಖ್ಯಸ್ಥೆ - ಚಂದ್ರಿಕಾ ಕೋಟ್ಯಾನ, ಕಾರ್ಯಾಧ್ಯಕ್ಷರು -ಲಲಿತಾ ಕಾರಂತ, ವಿಶ್ವಸ್ಥರು ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರ ನೇತೃತ್ವದಲ್ಲಿ 45 ನೆಯ ವಾರ್ಷಿಕೋತ್ಸವದ ಸಮಾರಂಭವನ್ನು ಹಮ್ಮಿಕೊಂಡಿದೆ.ಸಮಾರಂಭದ ಘನ ಅಧ್ಯಕ್ಷತೆಯನ್ನು ಕನ್ನಡ...

ನಾಗೂರಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ

ಹುನಗುಂದ: ತಾಲೂಕಿನ ನಾಗೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಎಫ್ಎಲ್ಎನ್ ಮಕ್ಕಳ ಕಲಿಕಾ ಹಬ್ಬ ನಡೆಯಿತು. ಕ್ಲಸ್ಟರಿನ ಹನ್ನೆರಡು ಶಾಲೆಗಳಿಂದ ಆಗಮಿಸಿದ 100ಕ್ಕೂ ಹೆಚ್ಚು ಚಿಣ್ಣರು ತಮ್ಮ ಪ್ರತಿಭೆ ಪ್ರದರ್ಶಿಸಿದರು.ಬೆಳಿಗ್ಗೆ 10-30 ಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹುಲಿಗೆವ್ವ ಮಾದರ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಸಂದರ್ಭ ದಲ್ಲಿ...

ಯಾರ ಸೋಲನ್ನೂ ಸಂಭ್ರಮಿಸಬೇಡಿ

ಹೌ ದು,ಸೋಲನ್ನು ಸಂಭ್ರಮಿಸುವುದು ಎಂದರೇನು? ನಮ್ಮ ಸೋಲನ್ನು ನಾವು ಸಂಭ್ರಮಿಸಿದರೆ ಮತ್ತಷ್ಟು ನಮ್ಮ ಬಗ್ಗೆ ನಮಗೆ ಆತ್ಮವಿಶ್ವಾಸ ಹೆಚ್ಚಾಗಿದೆ, ಸೋಲನ್ನು ಗೆಲುವಿನಂತೆ ಸ್ವೀಕರಿಸಬೇಕು. ಮತ್ತೇನನ್ನೋ ಸಾಧಿಸಬಲ್ಲೆನು ಎಂಬ ಗಟ್ಟಿತನ ನಮ್ಮಲ್ಲಿದೆ ಹಾಗಾಗಿ ಸೋಲನ್ನು ಸಂಭ್ರಮಿಸುವುದನ್ನು ಕಲಿಯಬೇಕು ಎಂದರ್ಥ. ಆದರೆ ಅದೇ ನಾವು ಮತ್ತೊಬ್ಬರ ಸೋಲನ್ನು ಸಂಭ್ರಮಿಸಿದರೆ ನಮಗೆ ಗೊತ್ತಿಲ್ಲದೇ ನಾವು ಸೋತಂತೆ ಎಂದರ್ಥ.ಅರೆರೆ ಹೇಗಾದ್ರು...

ಇಂದು ವಿಶ್ವ ಅಪ್ಪುಗೆಯ ದಿನ

ಗೆಳತಿ ಓ ಗೆಳತಿ ಅಪ್ಪಿಕೋ ಎನ್ನ ಅಪ್ಪಿಕೋ ಅಪ್ಪಿಕೋ ಎನ್ನ ಅಪ್ಪಿಕೋ ಬಾಳೆಲ್ಲ ಎನ್ನ ತಬ್ಬಿಕೋ ಗೆಳತಿ ಓ.. ಗೆಳತಿಈ ಗೀತೆ ಕೇಳ್ತಾ ಇದ್ದರೆ ಅಪ್ಪುಗೆಯ ಪರಿಣಾಮ ಗೊತ್ತಾಗುತ್ತದೆ ಅಪ್ಪುಗೆಯು ಕೇವಲ ದೈಹಿಕ ಕ್ರಿಯೆಯಲ್ಲ; ಅದು ಆಳವಾದ ಭಾವನೆಗಳನ್ನು ವ್ಯಕ್ತಪಡಿಸಲು ಇರುವ ಒಂದು ಮಾರ್ಗವಾಗಿದೆ. ಸಾಮಾನ್ಯವಾಗಿ ಜನರು ವಿವಿಧ ಕಾರಣಗಳಿಗಾಗಿ ಪರಸ್ಪರ ತಬ್ಬಿಕೊಳ್ಳುತ್ತಾರೆ. ಯಾರನ್ನಾದರೂ ಸ್ವಾಗತಿಸಲು, ಬೇಕಾದ ವ್ಯಕ್ತಿಯ ಯಶಸ್ಸನ್ನು ಸಂಭ್ರಮಿಸಲು,...

ಮುನವಳ್ಳಿ ದಾನಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪಟ್ಟಣ ಪ್ರದೇಶ ಮುನವಳ್ಳಿ. ಇದು ದೇವಗಿರಿ ಯಾದವರ ಆಳ್ವಿಕೆಯ ಇತಿಹಾಸವನ್ನು ಹೊಂದಿದೆ, ಇಲ್ಲಿಯ ಪಂಚಲಿ0ಗೇಶ್ವರ ದೇವಾಲಯ ಮತ್ತು ಯಾದವರ ಕಾಲದ ಕೋಟೆ. ಅಲ್ಲಿನ ಉಡಚಮ್ಮ ದೇವಾಲಯ, ಹನುಮಾನ ಮಂದಿರ, ಅಲ್ಲಿಯ ಶಾಸನಗಳು ಚರಿತ್ರೆಯ ಪುಟವನ್ನು ತೆರೆದಿಟ್ಟಿವೆ. ತಾಲೂಕ ಕೇಂದ್ರದಿ0ದ ಹದಿನಾರು ಕಿಲೋ ಮೀಟರ್ ಅಂತರದಲ್ಲಿರುವ ಮುನವಳ್ಳಿ. ಮಲಪ್ರಭಾ ನದಿ...

ತಲ್ಲೂರಿನಲ್ಲಿ ಕಲಿಕಾ ಹಬ್ಬ

ಮುನವಳ್ಳಿ: ಇಲ್ಲಿಗೆ ಸಮೀಪದ ತಲ್ಲೂರ ವಲಯದ ಸಂಪನ್ಮೂಲ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಶಾಲೆಗಳ ಎಫ್ಎಲ್ ಕಲಿಕಾ ಹಬ್ಬದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಸಮೂಹ ಸಂಪನ್ಮೂಲ ಕೇಂದ್ರ ತಲ್ಲೂರದಲ್ಲಿ ಜರುಗಿತು.ಉದ್ಘಾಟನಾ ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಗಳಾದ ವಿ ಸಿ ಹಿರೇಮಠ್ ತಲ್ಲೂರ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಗುರುದೇವಿ ಮಲಕಣ್ಣವರ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಮಮತಾ...

ರೈತರು ಅನವಶ್ಯಕವಾಗಿ  ಸಾಲ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳದಿರಿ –  ಸಿದ್ದರಾಮಯ್ಯ ಶ್ರೀಗಳು

ಮೂಡಲಗಿ:-ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಕರ್ನಾಟಕ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು  ಕಡಿಮೆ ಅವಧಿಯಲ್ಲಿ 12 ಕೋಟಿ ವ್ಯವಹಾರ ಮಾಡುತ್ತಿರುವುದು ಶ್ಲಾಘನೀಯ ಆಡಳಿತ ಮಂಡಳಿಯವರು ಸಾರ್ವಜನಿಕರ ಜೊತೆ ಒಳ್ಳೆಯ ಸಹಕಾರ ನೀಡುತ್ತಿದ್ದಾರೆ ಗ್ರಾಹಕರೇ ಸಂಘ ಸಂಸ್ಥೆಗಳಿಗೆ ಜೀವಾಳ ಹೆಚ್ಚು ಲಾಭ ಗಳಿಸಿ ಬ್ಯಾಂಕ್ ಉನ್ನತ ಮಟ್ಟಕ್ಕೆರಲೆಂದು ಬಬಲಾದಿ ಸಿದ್ದರಾಮಯ್ಯ ಶ್ರೀಗಳು ಹೇಳಿದರು.ಅವರು ಹಳ್ಳೂರ ಬಸವ ನಗರದಲ್ಲಿ ...

ಕಿಟದಾಳದಲ್ಲಿ ಜರುಗಿದ ಕಲಿಕಾ ಹಬ್ಬ

ಸೀರೆ ತೊಟ್ಟುಕೊಂಡು ಬಂದ ಬಾಲಕಿಯರು, ಮದುವಣಗಿತ್ತಿಯಂತೆ ಕಂಗೊಳಿಸಿದ ಶಾಲಾ ಆವರಣ.ಎಲ್ಲರ ತಲೆ ಮೇಲೊಂದು ಕಲರ್ ಕಲರ್ ಪೇಪರ್ ಟೋಪಿ. ಹೌದು, ಹೀಗೆ ಶಾಲೆಯಲ್ಲೊಂಥರಾ ಹಬ್ಬದ ವಾತಾವರಣ. ಹಾಗಿದ್ರೆ ಏನಿದು ಸಂಭ್ರಮ ಅಂತೀರಾ? ಹೇಳ್ತೀನಿ ನೋಡಿ. ಇದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಿಟದಾಳದಲ್ಲಿ ಜರುಗಿದ ಕಲಿಕಾ ಹಬ್ಬದ ಸಂಭ್ರಮ. ಶಾಲಾ ಮುಖ್ಯದ್ವಾರದ ಬಳಿ ಕಲಿಕಾ...
- Advertisement -spot_img

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...
- Advertisement -spot_img
error: Content is protected !!
Join WhatsApp Group