Monthly Archives: February, 2025

ಹುಣಸಿನಕೆರೆ ಶ್ರೀ ಕಾಶಿ ವಿಶ್ವನಾಥ ದೇವಾಲಯದಲ್ಲಿ 101 ಲೀ. ಹಾಲಿನ ಅಭಿಷೇಕ

ಹಾಸನ ನಗರದ ಹುಣಸಿನಕೆರೆ ಬಡಾವಣೆಯ ಶ್ರೀ ಕಾಶಿ ವಿಶ್ವನಾಥ ದೇವಾಲಯ ಜೀರ್ಣೊದ್ಧಾರ ಸಮಿತಿ ಹಾಗೂ ಕನ್ನಡ ರತ್ನ ಯುವಕರ ಸಂಘ, ಹುಣಸಿನಕೆರೆ ಬೀದಿ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯಕ್ತ ಇದೇ ಫೆಬ್ರವರಿ 26ರ ಬುಧವಾರ ಸಂಜೆ 4 ರಿಂದ 6ರವರಗೆ 101 ಲೀ. ಹಾಲಿನ ಅಭಿಷೇಕ ನಂತರ ರಾತ್ರಿ 7ಕ್ಕೆ...

೭೫ ರ ವಜ್ರ ಮಹೋತ್ಸವಕ್ಕೇ ಸಾಕ್ಷೀಕರಿಸಿದ ಗಣೇಶವಾಡಿ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ- ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ

ಘಟಪ್ರಭಾ- ೧೯೪೯ ರಲ್ಲಿ ಆರಂಭಗೊಂಡ ಗಣೇಶವಾಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಈ ಭಾಗದಲ್ಲಿ ಶಿಕ್ಷಣದ ಅರಿವು ಮೂಡಿಸಿ ಅನೇಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ರೂಪಿಸಿದ್ದಲ್ಲದೇ ಸಮಾಜದಲ್ಲಿ ಬದಲಾವಣೆಗೆ ಸಾಕ್ಷಿಯಾಗಿದ್ದು, ಈ ಶಾಲೆಗೆ ಈಗ ೭೫ ರ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸುತ್ತಿರುವುದು ಶೈಕ್ಷಣಿಕ ಕ್ರಾಂತಿಗೆ ನಾಂದಿ ಹಾಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ...

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕಲಿಸಿ, ರಾಷ್ಟ್ರ ಪ್ರಜ್ಞೆ ಮೂಡಿಸಿ ಸತ್ಪ್ರಜೆಗಳನ್ನಾಗಿ ರೂಪಿಸಿ – ವೇದಮೂರ್ತಿ ಶ್ರೀ ಮಡಿವಾಳಯ್ಯ ಸ್ವಾಮೀಜಿ

ಮುನವಳ್ಳಿ: ಸಮೀಪದ ಸಿಂದೋಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಶಾಲಾ ವಾರ್ಷಿಕೋತ್ಸವ ಜರುಗಿತು. ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ವೇದಮೂರ್ತಿ ಮಡಿವಾಳಯ್ಯ ಸ್ವಾಮಿಗಳು ಹಿರೇಮಠ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ರಾದ ಡಿ ಡಿ ಟೋಪೋಜಿ. ಎಸ್ ಡಿ ಎಂ ಸಿ ಅಧ್ಯಕ್ಷ ರಾದ ಮಲ್ಲಪ್ಪ ಕೊಳ್ಳಿ ಉಪಾಧ್ಯಕ್ಷ ರಾದ ಸುರೇಶ ದಂಡಿನ...

ಕವನ : ಬಾಲ ಶಿವ

ಬಾಲ ಶಿವ ಜಗದ ಜಂಜಡದಿ ನಲುಗುತ್ತಿರುವ ನಿನ್ನ ಸ್ಮರಣೆಯ ಮಾಡುವವರಿಗೆ ಬೆಳಕಿನ ಸಿಹಿಯ ಉಣಬಡಿಸು ದೇವಾ ಗಿರಿಜಾ ಶಂಕರ ನನ್ನ ಬಾಲ ಶಿವಮಹಿಮೆಯ ಏನೆಂದು ಬಣ್ಣಿಸಲಿ ಶಿವ ಶಿವಯೆಂದು ತಮ್ಮ ಭಕ್ತಿಯ ಸಮರ್ಪಣೆಗೈಯುವವರಿಗೆ ಸದಾ ರಕ್ಷಣೆಯ ಅಭಯವ ನೀಡುವ ಮುದ್ದುಶಿವ.                                 ...

ಶರಣರು ಕಂಡ ಶಿವ ಮತ್ತು ಶಿವರಾತ್ರಿ

       ಹನ್ನೆರಡನೆಯ ಶತಮಾನದ ಶ್ರೇಷ್ಠ ದಾರ್ಶನಿಕ ಕ್ರಾಂತಿಕಾರಿ ಬಸವಣ್ಣನವರು ಶಿವ ಪರಶಿವ ಯೋಗಿ ಶಿವ ಬ್ರಹ್ಮ ವಿಷ್ಣು ರುದ್ರ ಮುಂತಾದ ಕಾಲ್ಪನಿಕ ದೈವ ದೇವತೆಗಳನ್ನು ಸಂಪೂರ್ಣ ಧಿಕ್ಕರಿಸಿ ಜೀವ ಜಾಲ ಹೊತ್ತ ಚೈತನ್ಯದಾಯಕ ಜಂಗಮ ಚೇತನವಾದ ಭಕ್ತನನ್ನೇ ಶಿವನೆಂದು ಅರುಹಿ ,ನಾ ದೇವನಾಗಬಲ್ಲದೇ ನೀ ದೇವನಾಗಬಹುದೇ ? ಎಂಬ ಪ್ರಶ್ನೆಯನ್ನು ಹಾಕುವ...

ಸಂವಿಧಾನ ದತ್ತ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಬೇಕು – ಪ್ರೊ. ಜಾಲವಾದ

ಸಿಂದಗಿ; ಡಾ. ಅಂಬೇಡ್ಕರರು ನೀಡಿದ ಸಂವಿದಾನದ ಮೂಲಕ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದೆ ಬರಲು ಬೇಕಾಗುವ ಸವಲತ್ತುಗಳನ್ನು ಪಡೆದು ಮಾತೆ ಸಾವಿತ್ರಿಬಾಯಿ ಮಲೆ, ಜ್ಯೋತಿಬಾಯಿ ಪುಲೆ ಮತ್ತು ಡಾ|| ಬಾಬಾಸಾಹೇಬ ಅಂಬೇಡ್ಕರರವರ ಚಿಂತನೆಗಳನ್ನು ಆದರ್ಶವಾಗಿ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೊ. ಬಸವರಾಜ ಜಾಲವಾದ ಕರೆ ನೀಡಿದರು. ಪಟ್ಟಣದ ಡಾ|| ಬಿ. ಆರ್. ಅಂಬೇಡ್ಕರ ಭವನದಲ್ಲಿ ತಾಲೂಕಾ...

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ. ಪ್ರತೀ ವರ್ಷ ಕನ್ನಡ ನುಡಿ ವೈಭವ ಕಾರ್ಯಕ್ರಮ ಜೊತೆಗೆ ಹಲವಾರು ವಿಶೇಷ ವಿನೂತನ ಕಾರ್ಯಕ್ರಮ ಆಯೋಜನೆ ಮಾಡುತ್ತಾ ಕನ್ನಡ ನಾಡು ನುಡಿ ಸೇವೆ ಮಾಡುತ್ತಾ ಬಂದಿದೆ. ಅಂತೆಯೇ...

ಕನ್ನಡ ಭಾಷೆ ಬಳಸಿದವರ ಮೇಲೆ ಹಲ್ಲೆಗೆ ಡಾ.ಭೇರ್ಯ ರಾಮಕುಮಾರ್ ಖಂಡನೆ

ಬೆಳಗಾವಿಯಲ್ಲಿ ಕನ್ನಡ ಭಾಷೆ ಬಳಸಿದ ಸಾರಿಗೆ ಬಸ್ ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಅನ್ಯ ಭಾಷಿಗರ ಕೃತ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ.ಭೇರ್ಯ ರಾಮ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ.ಅಲ್ಲಿ ಕನ್ನಡ ಭಾಷೆಗೇ ಮೊದಲ ಆದ್ಯತೆ.ಕನ್ನಡ ವಿರೋಧಿ ಕೃತ್ಯ ಎಸಗಿರುವವರ ಮೇಲೆ ರಾಜ್ಯ ಸರ್ಕಾರ ಕಠಿಣ...

ಗ್ರಾಮೀಣ ಜನರ ಅನುಕೂಲಕ್ಕಾಗಿ ಬಸ್ ತಂಗುದಾಣಗಳ ನಿರ್ಮಾಣ – ಈರಣ್ಣ ಕಡಾಡಿ

ಮೂಡಲಗಿ: ಗ್ರಾಮೀಣ ಪ್ರದೇಶದ ಜನರು ತಾಲೂಕಾ ಕೇಂದ್ರವಾಗಿರುವ ಮೂಡಲಗಿ ಮತ್ತು ಗೋಕಾಕ ನಗರಕ್ಕೆ ಹೋಗಲು ಬಸ್ ಪ್ರಯಾಣಿಕರ ತಂಗುದಾಣಗಳ ಅವಶ್ಯಕತೆ ಬಹಳಷ್ಟು ಇತ್ತು ಅದನ್ನು ಮನಗಂಡು ಸಾರ್ವಜನಿಕರ ಅನುಕೂಲಕ್ಕಾಗಿ ವಿವಿಧ ಗ್ರಾಮಗಳಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಲಾಗಿದೆ ಅದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ಮೂಡಲಗಿ ತಾಲೂಕಿನ ಶಿವಾಪೂರ (ಹ),...

ಹನಿ ಹನಿ ಪ್ರೇಮ ಕಹಾನಿ ; ಮುದ್ದಾಗಿ ನೀನು ನನ್ನ ಕೂಗಿದೆ

ಎಷ್ಟು ಹುಡುಗರು ನಿನ್ನ ಹಿಂದೆ ಅಲೆದು ಅಲೆದು ಸುಸ್ತಾಗಿರುವರೋ ಲೆಕ್ಕಕ್ಕಿಲ್ಲ. ನಿನ್ನೊಂದಿಗೆ ಚೆಂದದ ಕನಸು ಕಟ್ಟಿದವರ ಕನಸೆಲ್ಲ ನುಚ್ಚುನೂರಾಗಿವೆ. ತ್ರಿಲೋಕವೆಲ್ಲ ಹುಡುಕಿದರೂ ನಿನ್ನಂತಹ ಚೆಂದದ ಚೆಲುವಿ ಸಿಗುವುದಿಲ್ಲ. ದೇವಲೋಕದ ಸುಂದರಿಯರಾದ ರಂಭೆ, ಮೇನಕೆ, ತಿಲೋತ್ತಮೆ ನಿನ್ನ ಮುಂದೆ ಯಾವ ಲೆಕ್ಕಕ್ಕೂ ಇಲ್ಲ. ಬರುವವರನ್ನು ಹೋಗುವವರನ್ನು ಸೂಜಿಗಲ್ಲಿನಂತೆ ಸೆಳೆಯುವ ನಿನ್ನನ್ನು ನೋಡುವುದೇ ಒಂದು ಸಡಗರ. ಪ್ರಶಾಂತವಾದ...
- Advertisement -spot_img

Latest News

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಯವರ ಗ್ರಾಮ ಪಂಚಾಯತ ಭೇಟಿ

ಬೆಳಗಾವಿ -_ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ರವರು ಶನಿವಾರ ರಾಯಬಾಗ ತಾಲೂಕಿನ ಕೋಳಿಗುಡ್ಡ ಹಾಗೂ ಕಪ್ಪಲಗುದ್ದಿ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ...
- Advertisement -spot_img
close
error: Content is protected !!
Join WhatsApp Group