Monthly Archives: February, 2025

ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಬಹಳ ಮಹತ್ವವಿದೆ : ಒಪ್ಪತೇಶ್ವರ ಶ್ರೀಗಳು

ಹುನಗುಂದ : ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣು ಮಗಳಿಗೆ ತಾಳಿ ಕಟ್ಟುತ್ತಾರೆ.ತಾಳಿಕೊಂಡು ಸಂಸಾರ ಸುಗಮವಾಗಿ ಸಾಗಿಸಬೇಕೆಂಬುದೇ ಅದರ ದ್ಯೋತಕವಾಗಿದೆ ಎಂದು ಗುಳೇದಗುಡ್ಡದ ಒಪ್ಪತೇಶ್ವರ ಶ್ರೀಗಳು ಹೇಳಿದರು.ತಾಲೂಕಿನ ಬನಹಟ್ಟಿಯ ಗ್ರಾಮದೇವತೆ ಲಕ್ಕಮ್ಮದೇವಿ ಜಾತ್ರಾಮಹೋತ್ಸವ ಹಾಗೂ ಸನ್ಮಾನ ಸಮಾರಂಭ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಭಾರತೀಯ ಸಂಸ್ಕೃತಿಯಲ್ಲಿ ಮದುವೆಗೆ ಬಹಳ ಮಹತ್ವವಿದೆ ಮದುವೆ ಎನ್ನುವುದು ಸ್ವರ್ಗದಲ್ಲಿ ನಿಶ್ಚಯವಾಗುತ್ತದೆ ಎಂದು ಹೇಳುವವರು...

೧೯ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕತಿ ಇಲಾಖೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಸಹಯೋಗದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಫೆ ೧೯, ಬುಧವಾರ ಸಂಜೆ ೦೬.೦೦ ಗಂಟೆಗೆ ನಗರದ ಜೆಸಿ ರಸ್ತೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ‍್ಯಕ್ರಮ ಉದ್ಘಾಟಿಸಲಿದ್ದು, ಶ್ರೀ ಭವಾನಿ ಪೀಠ ಗೋಸಾಯಿ ಮಹಾಸಂಸ್ಥಾನ ಮಠದ...

ಕೃತಿ ಪರಿಚಯ : ಕರ್ನಾಟಕದ ಸಂಕ್ಷಿಪ್ತ ಮರಾಠ ಸಾಂಸ್ಕೃತಿಕ ಪರಂಪರೆ

ಕನ್ನಡ-ಮರಾಠ ಜನಾಂಗ, ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಸಂಪರ್ಕ ಸೇತುವೆಕರ್ನಾಟಕ ರಾಜ್ಯದ ಸರ್ವತೋಮುಖ ಅಭಿವೃದ್ಧಿಯಲ್ಲಿ ಮರಾಠ ಸಮಾಜ ವಹಿಸಿರುವ ಪಾತ್ರ ಅವಿಸ್ಮರಣೀಯ. ಇತಿಹಾಸ ಕಾಲದಿಂದಲೂ ಮರಾಠ ರಾಜವಂಶಗಳು ಕರ್ನಾಟಕದ ಚರಿತ್ರೆಯನ್ನು ರೂಪಿಸುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿವೆ. ೧೬೩೭ರಲ್ಲಿ ಷಹಜಿಯು ಬೆಂಗಳೂರನ್ನು ಜಹಗೀರನ್ನಾಗಿ ಪಡೆದ ಮೇಲೆ ಕರ್ನಾಟಕದಲ್ಲಿ ಮರಾಠರ ರಾಜಕೀಯ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾದವು....

ಐಟಿಐ ತರಬೇತಿದಾರರಿಗೆ ಅಪ್ರೆಂಟಿಸ್ ತರಬೇತಿಯಿಂದ ಹೆಚ್ಚಿನ ಮನ್ನಣೆ ಸಿಗುತ್ತದೆ- ಗುಬ್ಬಿ

ಮೂಡಲಗಿ: ಐಟಿಐ ತರಬೇತಿ ಪೂರ್ಣಗೊಳಿಸಿದ ತರಬೇತಿದಾರರು ಕಡ್ಡಾಯವಾಗಿ ಅಪ್ರೆಂಟಿಸ್ ಮುಗಿಸುವುದು ಅತ್ಯವಶ್ಯಕ. ಇದಕ್ಕಾಗಿ ಸರ್ಕಾರ ವಿಶೇಷ ಯೋಜನೆ ಜಾರಿಗೆ ತಂದಿದ್ದು, ಐಟಿಐ ತರಬೇತಿದಾರರು ವೃತ್ತಿ ನೈಪುಣ್ಯತೆ ಮತ್ತು ಡಿಪ್ಲೋಮಾ ಕೋರ್ಸಿಗೆ ತತ್ಸಮಾನ ವಿದ್ಯಾರ್ಹತೆ ಪಡೆಯುತ್ತಾರೆ. ಜೊತೆಗೆ ಉದ್ಯೋಗ ಪಡೆಯುವಲ್ಲಿ ಹೆಚ್ಚಿನ ಮನ್ನಣೆ ಸಿಗುತ್ತದೆ ಎಂದು ಮೂಡಲಗಿ ತಾಲೂಕಾ ಸಹಾಯಕ ಅಪ್ರೆಂಟಿಸ್‌ಶಿಪ್ ಸಲಹೆಗಾರ ಮತ್ತು ರಾಯಬಾಗ...

ಉನ್ನತ ಶಿಕ್ಷಣಕ್ಕಾಗಿ ಹೆಚ್ಚುವರಿ ಕಟ್ಟಡ ನಿರ್ಮಾಣ – ಶಾಸಕ ಮನಗೂಳಿ

ಸಿಂದಗಿ - ಕಾಲೇಜಿನಲ್ಲಿ ಕಟ್ಟಡಗಳ ಕೊರತೆಯಿಂದ ಗ್ರಾಮೀಣ ಮಕ್ಕಳು ಉನ್ನತ ಶಿಕ್ಷಣ ವಂಚಿತವಾಗಬಾರದು ಎಂದು ಇನ್ನೂ ಹೆಚ್ಚುವರಿ ಕಟ್ಟಡ ಕಾಮಗಾರಿಗೆ ಅನುದಾನ ತರಲಾಗಿದೆ ಕಾರಣ ಸರಕಾರಿ ಕಾಲೇಜಿನಲ್ಲಿ ಓದುವ ಪ್ರತಿಯೊಂದು ವಿದ್ಯಾರ್ಥಿ ಜ್ಞಾನಾರ್ಜನೆ ಪಡೆದುಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಶಾಸಕ ಅಶೋಕ ಮನಗೂಳಿ ಕರೆ ನೀಡಿದರು.ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್‌ಡಿ ಪಿ...

ಗ್ರಾಮೀಣ ಜನತೆಗೆ ನರೇಗಾ ವರದಾನ: ತಾ.ಪಂ ಇಓ ರಾಮು ಅಗ್ನಿ

ಸಿಂದಗಿ; ಗ್ರಾಮೀಣ ಜನರಿಗೆ ಹಿಂದುಳಿದ ಎಲ್ಲಾ ಸಮುದಾಯದವರಿಗೆ ವರ್ಷಕ್ಕೆ ಕನಿಷ್ಠ ೧೦೦ ದಿನಗಳ ಕೆಲಸ ಒದಗಿಸಿಕೂಡುವ ಮೂಲಕ ಜನರ ಜೀವನಮಟ್ಟ ಸುಧಾರಿಸಲಾಗುತ್ತಿದೆ ಮತ್ತು ಸಂಗಮ ಸಂಸ್ಥೆಯು ಎಲ್ಲಾ ಜನರಿಗೆ ಸರಕಾರದ ಯೋಜನೆ ಬಗ್ಗೆ ತಿಳಿಸುವ ಮೂಲಕ ಜನರಿಗೆ ಸಬಲರನ್ನಾಗಿ ಮಾಡಿದೆ ಎಂದು ತಾಪಂ ಇಓ ರಾಮು ಅಗ್ನಿ ಹೇಳಿದರು.ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದಿ...

ಫೆ. ೧೯ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ

ಮೂಡಲಗಿ: ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಶ್ರೀ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ೩೩ನೇ ವರ್ಷದ ವಾರ್ಷಿಕೋತ್ಸವ ಹಾಗೂ ೭ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವು ಫೆ. ೧೯ರಂದು ಸಂಜೆ ೪ಕ್ಕೆ ಶಾಲೆಯ ಆವರಣದಲ್ಲಿ ಜರುಗಲಿದೆ.ಸಮಾರಂಭದ ಸಾನ್ನಿಧ್ಯವನ್ನು ಜಗದ್ಗುರು ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ...

ಶಿಕ್ಷಣದಿಂದಲೇ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ :ಎಮ್ ಎಲ್ ಸಿ ಡಾ. ತಳವಾರ

ಸಾವಿತ್ರಿ ಬಾಯಿ ಫುಲೆ ಜಯಂತ್ಯುತ್ಸವಬೆಳಗಾವಿ :-ಅಕ್ಷರದ ಅವ್ವ ಎಂದೇ ಖ್ಯಾತರಾಗಿರುವ ಸಾವಿತ್ರಿ ಭಾಯಿ ಫುಲೆ ಯವರು ಶಿಕ್ಷಣದ ಮೂಲಕ ಕ್ರಾಂತಿ ಮಾಡಿದವರು, ಸಮಾಜ ಸುಧಾರಕರಾದ ಜ್ಯೋತಿಭಾ ಫುಲೆ ದಂಪತಿಗಳು ತಮ್ಮ ಬದುಕಿನಲ್ಲಿ ಅನೇಕ ರೀತಿಯಲ್ಲಿ ತೊಂದರೆ ಅನುಭವಿಸಿ ಅವುಗಳನ್ನು ಎದುರಿಸಿ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದರು, ಅವರ ಶೈಕ್ಷಣಿಕ ಕಾಳಜಿಯ ಕಾರ್ಯಗಳು ಸದಾ ಕಾಲ...

ಫೆ. 21ರಿಂದ ನಂದಿನಿ ಹಾಲಿನ ದರ ಪರಿಷ್ಕರಣೆ :ಪರಿಷ್ಕೃತ ದರವೆಲ್ಲ ರೈತರಿಗೆ ಸಂದಾಯ

ರೈತರಿಗೆ ಗುಡ್ ನ್ಯೂಸ್ ನೀಡಿದ ಬೇಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಎಮ್ಮೆ ಹಾಲಿಗೆ ₹ 3.40, ಆಕಳ ಹಾಲಿಗೆ ₹ 1 ಹೆಚ್ಚಳ.ಗೋಕಾಕ- ನಂದಿನಿ ಹಾಲಿನ ದರವನ್ನು ಫೆ. 21 ರಿಂದ ಪರಿಷ್ಕರಣೆ ಮಾಡಲಾಗುವುದು ಎಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ನಗರದ ಹೊರವಲಯದಲ್ಲಿರುವ ಬಸವೇಶ್ವರ ಕಲ್ಯಾಣ...

ಲೇಖನ : ಜ್ಞಾನದ ಪರಿಮಿತಿ ಏನು ಗೊತ್ತೆ ?

ಯಾರಿಗೆ ತಮ್ಮ ಜ್ಞಾನದ ಬಗ್ಗೆ ಗರ್ವವಿದೆಯೋ ಅವರ ಅಂತ್ಯ ಗರ್ವದಿಂದಲೇ !ಒಮ್ಮೆ ಶಂಕರಾಚಾರ್ಯರು ಅವರ ಶಿಷ್ಯರ ಜೊತೆಗೆ ಹಿಮಾಲಯದತ್ತ ಯಾತ್ರೆ ಮಾಡುತ್ತಿದ್ದರು. ನಡೆಯುತ್ತ ಅಲಕನಂದಾ ನದಿಯ ತೀರಕ್ಕೆ ಅವರೆಲ್ಲರೂ ಬಂದು ಸೇರಿದರು. ಆಗ ಒಬ್ಬ ಶಿಷ್ಯನು ಅವರ ಸ್ತುತಿ ಮಾಡುತ್ತ, ‘ಆಚಾರ್ಯರೆ, ನಿಮ್ಮ ಜ್ಞಾನ ಎಷ್ಟು ಅಗಾಧವಾಗಿದೆ! ನಮ್ಮ ಮುಂದೆ ಪವಿತ್ರ ಅಲಕಾನಂದ ನದಿಯು...
- Advertisement -spot_img

Latest News

ಜೀವದಾತ ರಕ್ತದಾನವೇ ಮಹಾದಾನ: ಫಾ.ಡಾ.ಅಗಸ್ಟೀನ್ ಜಾರ್ಜ್

ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದಲ್ಲಿ ಬೃಹತ್ ರಕ್ತದಾನ ಶಿಬಿರ“ಪ್ರಪಂಚದಲ್ಲಿ ಜೀವಜೀವಗಳನ್ನು ಉಳಿಸುವ ರಕ್ತದ ಪಾತ್ರವು ಮಹತ್ತರವಾದುದು. ಜೀವದಾತ ರಕ್ತದಾನವು ಮಹಾದಾನವಾಗಿದೆ” ಎಂದು ಎಂದು ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ...
- Advertisement -spot_img
error: Content is protected !!
Join WhatsApp Group