Monthly Archives: February, 2025

ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನದ ನಿಮಿತ್ತ “ಕಾವ್ಯಗಾಯನ” ಮತ್ತು “ಪ್ರಬಂಧ” ಕಾರ್ಯಕ್ರಮ 

ಮೂಡಲಗಿ: -ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ( ಪ್ರೌಢ ಶಾಲಾ ವಿಭಾಗ ) ದಲ್ಲಿ ಓದುತ್ತಿರುವ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ವಾರ್ಷಿಕ ಸ್ನೇಹ ಸಮ್ಮೇಳನದ ಪ್ರಯುಕ್ತ "ಕಾವ್ಯಗಾಯನ" ಮತ್ತು "ಪ್ರಬಂಧ " ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಯ ಮುಖ್ಯಅತಿಥಿಗಳಾದ ಆರ್. ಎಮ್. ಕಾಂಬಳೆ ಅವರು...

ಅರಸುತನ ಮೇಲಲ್ಲ–ಅಗಸತನ ಕೀಳಲ್ಲ

(ಮಡಿವಾಳ ಮಾಚಿದೇವ ಜಯಂತಿಯ ಪ್ರಯುಕ್ತ ಪ್ರಸ್ತುತ ಲೇಖನ) ಮಡಿವಾಳ ಮಾಚಿದೇವರ ಹುಟ್ಟಿದ ದಿನದ ಬಗ್ಗೆ ನಿಖರವಾದ ಮಾಹಿತಿ ಇಲ್ಲ, ಆದರೂ ಬಲ್ಲ ಮೂಲಗಳಿಂದ ಫೆಬ್ರವರಿ 1 ರಂದು ಇವರ ಜಯಂತಿಯನ್ನು ಆಚರಿಸಲಾಗುತ್ತದೆ. ಹನ್ನೆರಡನೇ ಶತಮಾನದ ಶರಣರ ಇತಿಹಾಸವು ವಿಶ್ವದ ಇತಿಹಾಸದಲ್ಲಿ ಒಂದು ಬೆಳ್ಳಿ ಚುಕ್ಕಿ. ಸಾಮಾನ್ಯ ಜನರಲ್ಲಿ ಇರುವ ಮೂಢನಂಬಿಕೆಗಳನ್ನು ಕಿತ್ತೆಸೆದು ಆತ್ಮಗೌರವ ಬೆಳೆಸಿಕೊಳ್ಳುವ ಧೈರ್ಯ...

ಕವನ : ಬೇಕೆನಗೆ ಸಾಂಗತ್ಯ

ಬೇಕೆನಗೆ ಸಾಂಗತ್ಯ ನೀ ಬಂದ ಗಳಿಗೆ ಸಂಭ್ರಮದ ಹೋಳಿಗೆ ನೋವೆಲ್ಲಾ ಮರೆಸಿ ಕರುಳ ಸಂಬಂಧ ಆದರಿಸಿ. ನನ್ನದ್ದೆಲ್ಲವ ತೊರೆದು ನಿನ್ನಲ್ಲಿ ನಾ ಬೆರೆತು ಸ್ವರ್ಗ ಧರೆಗಿಳಿದಂತೆ ನಿನ್ನಾರೈಕೆಯ ಹೆಗಲ ಹೊತ್ತು. ಬೆಳೆಸಿದೆ ಬಾಂಧವ್ಯ ಬೇಕು ಬೇಡಿಕೆಗಳ ಪೂರೈಸಿ ಉರುಳುತಿದೆ ದಿನಮಾನ ನಾನೇನಾ ಎಂಬ ಅನುಮಾನ. ದಡ ಸೇರಿಸುವ ಹೊಣೆ ಮುಡಿಗೇರಿದ ಬವಣೆ ಹಗಲು ಇರುಳಿನ ಪರಿವೆಯಿಲ್ಲ ಮುಗುಳು ನಗೆಯ ಮುನಿಸೆಲ್ಲ. ಬೆಳೆದು ನೀನಾದೆ ಹೆಮ್ಮರ ಮೈದಳೆದ ಹೊಸ ಆಶಯದಿ ಬರಿದು ಕಾನನ ನಾನು ಮುಕ್ಕಿ ತಿನ್ನುತಿಹ ಒಂಟಿತನ. ಕೇಳುವವರಿಲ್ಲದ ಬೆಂಗಾಡು ಮೊದಲಿತ್ತಿದು ನಂದನ ಕೈಚೆಲ್ಲಿದೆ ನಿರ್ಲಕ್ಷಿಸಿ ನೇವರಿಸುವರಿಲ್ಲದ ಕೊರಗು. ಬೇರೇನೂ...

ಸಂಭ್ರಮದಿಂದ ಜರುಗಿದ ಹೇಮರೆಡ್ಡಿ ಮಲ್ಲಮ್ಮನವರ ನೂತನ ಮೂರ್ತಿ ಮೆರವಣಿಗೆ ; ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಚಾಲನೆ

ಇಲಕಲ್ ತಾಲೂಕಿನ ಗೋನಾಳ ಎಸ್ ಟಿ ಗ್ರಾಮದಲ್ಲಿ ಫೆಬ್ರವರಿ 3ನೇ ತಾರೀಕಿಗೆ ಲೋಕಾರ್ಪಣೆಗೊಳಲ್ಲಿರುವ ಮಹಾಸಾಧ್ವಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನದ ಮೂರ್ತಿ ಮೆರವಣಿಗೆ ಇಲಕಲ್ ನಗರದಲ್ಲಿ ಗುರುವಾರ ಮುಂಜಾನೆ 11ಗಂಟೆಗೆ 101 ಕುಂಭ ಮೆರವಣಿಗೆ ಮುಖಾಂತರ ಮಹಾಸಾಧ್ವಿ ಶ್ರೀ ಹೇಮರೆಡ್ಡಿ ಮಲ್ಲಮ್ಮನ ಮೂರ್ತಿ ಇಳಕಲ್ ನಗರದ ಹೇಮರೆಡ್ಡಿ ಮಲ್ಲಮ್ಮ ಸರ್ಕಲ್ ದಿಂದ ವಿವಿಧ ವಾದ್ಯ...

ಎಮ್ಮೆತಮ್ಮನ ಕಗ್ಗದ ತಾತ್ಪರ್ಯ 

  ಮನೆಗೆ ಬಂದತಿಥಿಗಳ ದೇವರೆನುವುದು ಸೂಕ್ತಿ ಬರಿದೆ ಬಾಯುಪಚಾರ ಮಾಡಬೇಡ ನಿನ್ನ ಮನೆಯೊಳಗಿರುವ ಗಂಜಿಯಾದರು ಕೊಟ್ಟು ಅತಿಥಿಗಳ ಸತ್ಕರಿಸು - ಎಮ್ಮೆತಮ್ಮ ಶಬ್ಧಾರ್ಥ ಸೂಕ್ತಿ = ಸುಭಾಷಿತ, ವೇದದಲ್ಲಿಯ ಸ್ತೋತ್ರ. ಬಾಯುಪಚಾರ = ಕೇವಲ ಬಾಯಿಮಾತಿನ ಮನ್ನಣೆ. ಸತ್ಕರಿಸು = ಉಪಚರಿಸು ತಾತ್ಪರ್ಯ ಅತಿಥಿ ದೇವೋ ಭವ ಎಂದರೆ ಅತಿಥಿಗಳು ದೇವರಿಗೆ ಸಮಾನ. ಇದು ತೈತ್ತಿರೀಯ ಉಪನಿಷತ್ತಿನಲ್ಲಿಯ ಉಕ್ತಿ. ಅತಿಥಿ ಎಂದರೆ ಯಾವ ತಿಥಿ ವಾರ ಹೇಳದೆ ಕೇಳದೆ...

ವಿಜಯೇಂದ್ರ ಬಂದ ಮೇಲೆ ಪಕ್ಷ ಗಟ್ಟಿಯಾಗಿದೆ – ಪ್ರಭು ಚವ್ಹಾಣ

ಬೀದರ - ವಿಜಯೇಂದ್ರ ಪಕ್ಷದ ಅಧ್ಯಕ್ಷ ರಾದ ಮೇಲೆ ಪಕ್ಷ ಗಟ್ಟಿಯಾಗಿದೆ. ಮನೆಜಗಳ ಇದೆ ಅದನ್ನು ಒಪ್ಪುತ್ತೇನೆ ಆದರೆ ನಮ್ಮ ಕೆಲವು ನಾಯಕರ ವರ್ತನೆ ಸರಿಯಲ್ಲ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು ಗ್ರಾಮ ಸಂಚಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಜಿಲ್ಲೆಯ ವಡಗಾಂವ್ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಭಿನ್ನಮತೀಯ ರು ಈ ರೀತಿ ಮಾಡಬಾರದು. ವಿಜಯೇಂದ್ರ...

ಕನ್ನಡದ ಜ್ಞಾನಸೀಮೆಯನ್ನು ವಿಸ್ತರಿಸಿದ ವರಕವಿ ಬೇಂದ್ರೆ: ನಾಡೋಜ ಡಾ.ಮಹೇಶ ಜೋಶಿ

ಬೆಂಗಳೂರು: ಬೇಂದ್ರೆಯವರ ದೃಷ್ಟಿ ‘ಬಡತನ ಸಿರಿತನ ಕಡೇತನಕ ಉಳಿದಾವೇನ’ ಎಂಬುದು. ಅಲ್ಲದೆ ಅವರ ಕಾವ್ಯದ ಮೂಲದೃಷ್ಟಿ – ಎನ್ನಪಾಡೆನಗಿರಲಿ ಅದರ ಹಾಡನ್ನಷ್ಟೇ ನೀಡುವೆನು ರಸಿಕ ನಿನಗೆ – ಎಂಬ ರಸಯೋಗಿಯ ಸಂಕಲ್ಪದಿಂದ ಪ್ರಚೋದಿತವಾದದ್ದು. ರಸವೆ ಜನನ ವಿರಸ ಮರಣ ಸಮರಸವೇ ಜೀವನ ಎಂದು ಬದುಕನ್ನು ಎದೆಗಪ್ಪಿಕೊಂಡು ಅರಳಿದ ಕಾವ್ಯಚೇತನ ಅವರದ್ದು ಎಂದು ಕನ್ನಡ ಸಾಹಿತ್ಯ...
- Advertisement -spot_img

Latest News

ಮುನವಳ್ಳಿ ದಾನಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಪಟ್ಟಣ ಪ್ರದೇಶ ಮುನವಳ್ಳಿ. ಇದು ದೇವಗಿರಿ ಯಾದವರ ಆಳ್ವಿಕೆಯ ಇತಿಹಾಸವನ್ನು ಹೊಂದಿದೆ, ಇಲ್ಲಿಯ ಪಂಚಲಿ0ಗೇಶ್ವರ ದೇವಾಲಯ ಮತ್ತು ಯಾದವರ ಕಾಲದ...
- Advertisement -spot_img
close
error: Content is protected !!
Join WhatsApp Group