Monthly Archives: March, 2025

ಜೀವನದಲ್ಲಿ ಶಿಕ್ಷಣದಂತೆ ಸಂಸ್ಕಾರ ಕೂಡಾ ಅಷ್ಟೇ ಅವಶ್ಯಕವಾಗಿದೆ -ಮುಕುಂದ ಮಹಾರಾಜರು

ಮೂಡಲಗಿ:-ಪ್ರತಿಯೊಬ್ಬರಿಗೂ ಶಿಕ್ಷಣ ಎಷ್ಟು ಅವಶ್ಯಕವಾಗಿದೆಯೋ,ಸಂಸ್ಕಾರ ಕೂಡಾ ಅಷ್ಟೇ ಮುಖ್ಯವಾಗಿದೆ ಎಂದು ಮುಕುಂದ ಮಹಾರಾಜರು ಹೇಳಿದರು. ತಾಲೂಕಿನ ಗುಜನಟ್ಟಿ ಗ್ರಾಮದ ಶ್ರೀ ಮಾಧವಾನಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ 18 ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಒಳ್ಳೆಯ ಸಂಸ್ಕಾರವನ್ನು ತಂದೆ ತಾಯಿ ಗುರುಗಳಿಂದ ಮಾತ್ರ ಕೊಡಲು...

ಹೆಚ್.ಎಸ್. ಪ್ರತಿಮಾ ಹಾಸನ್ ಗೆ ‘ರಾಷ್ಟ್ರಮಟ್ಟದ ಸಾಹಿತ್ಯ ಸೌರಭ ಪ್ರಶಸ್ತಿ ‘ಪ್ರದಾನ

ಹಾಸನ ನಗರದ ಲೇಖಕಿ, ಅಂಕಣಗಾರ್ತಿ, ಪತ್ರಕರ್ತೆ, ಸಾಮಾಜಿಕ ಚಿಂತಕಿ, ಸಮಾಜ ಸೇವಕಿ, ಕವಯತ್ರಿ ಬಹುಮುಖ ಪ್ರತಿಭೆಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಹೆಚ್.ಎಸ್. ಪ್ರತಿಮಾ ಹಾಸನ್ ರವರು ರಾಷ್ಟ್ರಮಟ್ಟದ ಸಾಹಿತ್ಯ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷರಾದಂತಹ ಮಧು ನಾಯಕ್ ಲಂಬಾಣಿ ರವರು ತಿಳಿಸಿದ್ದಾರೆ. ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ...

ಡಾ.ಶಶಿಕಾಂತ ಪಟ್ಟಣ ಕವನಗಳು

ಬೇಡ ನಮಗೆ ಬೇಡ ನಮಗೆ ಗುರು ವಿರಕ್ತರ ಗುದ್ದಾಟ ಸಂಶೋಧಕರ ಹಗ್ಗ ಜಗ್ಗಾಟ ಸ್ವಾಮಿಗಳ ಗದ್ದೆ ಕೆಸರಾಟ ಜಾತಿವಾದಿಗಳ ಹುಚ್ಚಾಟ ವಿಧಾನಸಭೆಗೆ ಮಂತ್ರ ಮಾಟ. ಶಾಸಕರ ಕಾಮಕೇಳಿಯ ಆಟ ಹೊರಗೆ ಚಳವಳಿ ಹೋರಾಟ ಮತಗಳು ಆಗಲೆ ಮಾರಾಟ. ಬೀದಿಯಲಿ ಬೋಧೆ ಪರಿಪಾಠ ಸಾಕು ಅಕ್ಕ ಮಾತೆ ಶರಣರ ಸಂಗ ವಚನಗಳಲಿ ತಿದ್ದುವರು ಮನಬಂದ ಲಿಂಗ ನೋಡಿ ಕೈಮುಗಿಯುವ ನಾವುಗಳು ಮಂಗ ಧರ್ಮವು ಬಡವರ ಅಫಿಮಿನ ಗುಂಗ. ಮಕ್ಕಳಿಗಿಲ್ಲ ಹಾಕಲು ಹೊಸದೊಂದು ಲಂಗ ಮಠಗಳಲಿ ನಡೆದಿದೆ ಮಹಿಳೆಯ...

ಬಸವಣ್ಣ ನಮಗೇಕೆ ಬೇಕು ?

ಬಸವಣ್ಣ ಜಗವು ಕಂಡ ಶ್ರೇಷ್ಠ ಸಾರ್ವಕಾಲಿಕ ಸಮಕಾಲೀನ ಸಮತೆಯ ಶಿಲ್ಪಿ ಸತ್ಯ ಶಾಂತಿ ಪ್ರೀತಿ ಅನುಪಮ ಮಾನವ ಮೌಲ್ಯಗಳನ್ನು ಮರ್ತ್ಯದಲ್ಲಿ ಬಿತ್ತರಿಸಿದ. ಪ್ರಾಯಶ ಎಲ್ಲಾ ಹಂತದಲ್ಲೂ ಶ್ರೇಣೀಕೃತ ವವ್ಯಸ್ಥೆ ಮಾಲೀಕತ್ವ ತಂತ್ರಗಾರಿಕೆ ಶೋಷಣೆಯ ಪಾರುಪತ್ಯವನ್ನು ಅಲ್ಲಗಳೆದು ಸರಳ ಸಹಜ ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ಆರ್ಥಿಕ ರಾಜಕೀಯ ಧಾರ್ಮಿಕ ಆಧ್ಯಾತ್ಮಿಕ ರಂಗಗಳಲ್ಲಿ ಆಮೂಲಾಗ್ರ ಬದಲಾವಣೆ ಕಂಡ...

ಎಲ್ಲರೂ ಕೂಡಿಕೊಂಡು ಆಚರಿಸುವುದೇ ಸನಾತನ ಧರ್ಮ-ಕಲ್ಮೇಶ ಗಾಣಿಗಿ

ಮೂಡಲಗಿ:ತಾಲೂಕಿನ ಯಾದವಾಡ ಗ್ರಾಮದಲ್ಲಿ ಹೋಳಿ ಹಬ್ಬದ ನಿಮಿತ್ತವಾಗಿ ಹಿಂದೂ ಜಾಗರಣ ವೇದಿಕೆಯವರಿಂದ ಆಯೋಜಿಸಿರುವ "ಹಲಗೆ ಹಬ್ಬ"ವು ಅತಿ ವಿಜೃಂಭಣೆಯಿಂದ ಜರುಗಿತು. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗ್ರಾಮದಲ್ಲಿ ಹಲಗೆ ಹಬ್ಬವನ್ನು ಆಯೋಜನೆ ಮಾಡಿದ್ದು ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ಜಿಲ್ಲೆಯಿಂದ ಹಲಗೆ ತಂಡದವರು, ಜಾಂಜ್ ಪಥ, ಡೊಳ್ಳು ಕುಣಿತ, ಗೊಂಬೆ ಕುಣಿತ ಮತ್ತು ಇನ್ನು...

ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಹಿರೇಮಠ ಸಾಧನೆ

ಸವದತ್ತಿ - ಬೆಳಗಾವಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ 2025 ನೇ ಸಾಲಿನ ಕ್ರೀಡಾಕೂಟದಲ್ಲಿ ಸಾಧನೆ ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಬಿಆರ್ ಪಿಯಾದ ವೀರಯ್ಯ ಹಿರೇಮಠ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಳಗಾವಿಯಲ್ಲಿ ದಿನಾಂಕ 7 ಮತ್ತು 8ರಂದು ನಡೆದ ಕ್ರೀಡಾಕೂಟದಲ್ಲಿ ಲಾನ್ ಟೆನಿಸ್ ನಲ್ಲಿ ಡಬಲ್ಸ್ ವಿಭಾಗದಲ್ಲಿ ನಲವತ್ತೈದು ವರ್ಷದ...

ಶಾಂತಿ ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಿ : ಸಿ ಪಿ ಐ ಶ್ರೀಶೈಲ ಬ್ಯಾಕೂಡ

ಮೂಡಲಗಿ : ಪಟ್ಟಣದಲ್ಲಿ ಮಾ : ೧೩ ರಂದು ಕಾಮದಹನ, ಹೋಳಿ ಹಬ್ಬ ೧೪ ರಂದು ಆಚರಿಸಲಾಗುವುದು. ಹೋಳಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕೆಂದು ಮೂಡಲಗಿ ಸಿ ಪಿ ಐ ಶ್ರೀಶೈಲ ಬ್ಯಾಕೂಡ ಕರೆ ನೀಡಿದರು. ಅವರು ಮಂಗಳವಾರ ರಂದು ನಗರದ ಪೋಲಿಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಹೋಳಿ ಹಬ್ಬದ ಪೂರ್ವ ಶಾಂತಿ ಸಭೆಯಲ್ಲಿ ಅಧ್ಯಕ್ಷತೆ...

ಲೇಖನ : ಆ ನಾಲ್ಕು ಜನ ಯಾರು ?

ಹೌದು, ದಿನ ಬೆಳಗಾದರೆ ಮಾಡೋಕೆ ನೂರೆಂಟು ಕೆಲಸ ಇದ್ರು ಅದೇನೋ ದುಗುಡ, ದುಮ್ಮಾನಗಳು ಕಾಡುತ್ತಲೇ ಇರುತ್ತವೆ. ಎಲ್ಲಿಯವರೆಗೆ ಎಂದರೆ ನಾವು ಮಾಡುವ ಕೆಲಸದ ಮೇಲೆ ಗುರಿ ಮತ್ತು ಶ್ರದ್ದೆ ಎಲ್ಲಿಯವರೆಗೂ ಇರುವುದಿಲ್ಲವೋ ಅಲ್ಲಿಯವರೆಗೆ. ನಾವಾಯ್ತು ನಮ್ಮ ಕೆಲಸವಾಯ್ತು ಎಂದು ಬಲವಾದ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಲಿರಬೇಕು ಆದರೂ ತಾವು ಈ ಬದುಕು ಕರೆದಾಗ ಎದ್ದು ಹೋಗಲೇಬೇಕು...

ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯ ಮಹಿಳಾ ದಿನಾಚರಣೆಯ ಸಂಭ್ರಮಾಚರಣೆ

        ಮಹಿಳಾ ದಿನಾಚರಣೆಯ ಅಂಗವಾಗಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯದಲ್ಲಿ ಆಡಳಿತ ಮಂಡಳಿಯವರಿಂದ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.     ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳು ಇದರಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.    ಶಾಲೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಗೀತ ಕಂದರಾಜೆಯವರು...

ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು – ನ್ಯಾ.ಮೂ. ಜ್ಯೋತಿ ಪಾಟೀಲ

ಮೂಡಲಗಿ: ‘ಮಹಿಳಾ ಸಂಘಟನೆಗಳು ಹೆಣ್ಣು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ಗುರುತಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕಾಳಜಿವಹಿಸಬೇಕು’ ಎಂದು ಮೂಡಲಗಿ ದಿವಾಣಿ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಇಲ್ಲಿಯ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ...
- Advertisement -spot_img

Latest News

ಜೀವನದಲ್ಲಿ ಶಿಕ್ಷಣದಂತೆ ಸಂಸ್ಕಾರ ಕೂಡಾ ಅಷ್ಟೇ ಅವಶ್ಯಕವಾಗಿದೆ -ಮುಕುಂದ ಮಹಾರಾಜರು

ಮೂಡಲಗಿ:-ಪ್ರತಿಯೊಬ್ಬರಿಗೂ ಶಿಕ್ಷಣ ಎಷ್ಟು ಅವಶ್ಯಕವಾಗಿದೆಯೋ,ಸಂಸ್ಕಾರ ಕೂಡಾ ಅಷ್ಟೇ ಮುಖ್ಯವಾಗಿದೆ ಎಂದು ಮುಕುಂದ ಮಹಾರಾಜರು ಹೇಳಿದರು. ತಾಲೂಕಿನ ಗುಜನಟ್ಟಿ ಗ್ರಾಮದ ಶ್ರೀ ಮಾಧವಾನಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ...
- Advertisement -spot_img
close
error: Content is protected !!
Join WhatsApp Group