Monthly Archives: March, 2025
ಸುದ್ದಿಗಳು
ಚುಟುಕು ಸಾಹಿತ್ಯ ಅಂಗೈಯಲ್ಲಿ ವಿಶ್ವ ಇರುವ ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಸಕಾಲಿಕ – ಡಾ ಸುರೇಶ ನೆಗಳಗುಳಿ
ಮಂಗಳೂರು - ಚುಟುಕು ಸಾಹಿತ್ಯವು ದಿಢೀರ್ ಬಳಸುವ ಆಹಾರದಂತೆ ಮತ್ತು ಈ ಪ್ರಕಾರವು ಹಿರಿದಾದ ಕಥೆ ಕಾದಂಬರಿಯನ್ನು ಸಹ ಪ್ರತಿನಿಧಿಸುವ ತಾಕತ್ತು ಹೊಂದಿದೆ. ಸಮಯದ ಕೊರತೆ, ಹೆಚ್ಚಾದ ಚಟುವಟಿಕೆ ತುಂಬಿದ ಜನಜೀವನದಲ್ಲಿ ಕಡಿಮೆ ಪದಗಳ ಹೆಚ್ಚು ಅರ್ಥವತ್ತಾದ ಸಾಹಿತ್ಯಗಳು ಜನಪ್ರೀತಿ ಗಳಿಸುವಲ್ಲಿ ಸೋಲಲಾರವು ಎಂದು 27 ರ ಮಾರ್ಚ್ 25 ರಂದು ಕಾಸರಗೋಡಿನ ಕನ್ನಡ...
ಸುದ್ದಿಗಳು
ಬೆಂಗಳೂರು ಗೆಜ್ಜೆ ಹೆಜ್ಜೆ ತಂಡದಿಂದ ರಂಗೋತ್ಸವ
ರಂಗ ಕಾಯಕದಲ್ಲಿ 46 ವರ್ಷಗಳ ಅನುಭವ ಇರುವ ಬೆಂಗಳೂರಿನ ಗೆಜ್ಜೆ ಹೆಜ್ಜೆ ರಂಗತಂಡ ಮೂರು ದಿನ ಯುಗಾದಿ ನಾಟಕೋತ್ಸವ ವಾಗಿ ಅಪ್ಪ-ಮಗ ಹ್ಯಾಗ್ ಸತ್ತಾ -ನಿಂತ್ಕೋಳಿ ಅಲ್ಲಲ್ಲ ಕುಂತ್ಕೊಳಿ -ಎಂಡ್ ಇಲ್ಲದ ಬಂಡ ಅವತಾರ -ಕುಡಿತಾಯಣ ನಾಟಕಗಳೊಂದಿಗೆ ರಂಗಗೀತೆಗಳು, ರಂಗ ಉಪನ್ಯಾಸ. ಏಕಪಾತ್ರ ಅಭಿನಯವು ಕೇಶವ ಕಲ್ಪ ಲಿಂಕ್ ರೋಡ್ 2ನೇ ಕ್ರಾಸ್ ನ...
ಕವನ
ಎರಡು ಕವಿತೆಗಳು
ಬಸವಣ್ಣ ನೀ ಬಿಟ್ಟ...
_____________________ಬಸವಣ್ಣ ನೀ ಕಳಚಿಟ್ಟ
ಕಿರೀಟವನು ಇವರು
ಧರಿಸಿ ಕುಳಿತು ಕುಪ್ಪಳ್ಳಿಸುತ್ತಿದ್ದಾರೆ
ನೀ ತೊರೆದ ಅರಮನೆಯ
ಮಠವ ಮಾಡಿ
ಸಕಲ ಭೋಗಾದಿಯಲಿ
ಮೆರೆಯುತಿಹರು.
ಬಸವಣ್ಣ ನೀ ಬಿಟ್ಟ
ಸಿಂಹಾಸನವನ್ನು
ಹತ್ತಿ ಇಳಿಯದೆ
ಕುಳಿತಿಹರು
ಅಕ್ಕ ಮಾತೆ ಸ್ವಾಮಿ ಶರಣರು
ಕಲ್ಲು ಸಕ್ಕರೆ ಕೊಟ್ಟು.
ಶೋಷಣೆ ವಸೂಲಿ ಕಾಯಕವಾಗಿದೆ
ಜಂಗಮ ಜಾತಿಯಾಗಿದೆ
ಜಾತ್ರೆ ತೇರು ರಥ ಉತ್ಸವ
ಕಾವಿ ಲಾಂಛನಧಾರಿಗಳ ಅಬ್ಬರ
ಇಲ್ಲ ಈಗ ಶಾಂತಿ ಸಮತೆ
ಬಸವಣ್ಣ ನಿನ್ನ ಜಗವೇ
ಹೊತ್ತು ನಡೆದಿದೆ.
ನಿನ್ನನರಿಯದ ದುರುಳರ
ಸಂಗವ ಮಾಡಿ
ನಾನು ಕೆಟ್ಟೆನು
ಬಸವ ಪ್ರಿಯ ಶಶಿಕಾಂತ-------------------------------------
ಗೆದ್ದು...
ಸುದ್ದಿಗಳು
ಯತ್ನಾಳರನ್ನು ಉಚ್ಚಾಟನೆ ಮಾಡಿದ ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ದ ಪ್ರತಿಭಟನೆ
ಹಳ್ಳೂರ- ವಿಜಯಪೂರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆ ಮಾಡಿದ ಕ್ರಮವನ್ನು ಖಂಡಿಸಿ ಉಚ್ಚಾಟನೆಗೆ ಕಾರಣಿಭೂತರಾದ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ಬಿ ವಾಯ್ ವಿಜೇಯೇಂದ್ರ ಅವರ ಪ್ರತಿಕೃತಿ ದಹನ ಮಾಡಿ ಕಾರ್ಯಕರ್ತರು ಆಕ್ರೋಶ...
ಸುದ್ದಿಗಳು
ಯತ್ನಾಳ ಉಚ್ಛಾಟನೆ ; ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ
ಸಿಂದಗಿ; ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟಿಸುವುದನ್ನು ಮರು ಪರಿಶೀಲಿಸುವಂತೆ ಆಗ್ರಹಿಸಿ ತಾಲೂಕು ಪಂಚಮಸಾಲಿ ಸಮಾಜದಿಂದ ಟೈರ್ಗೆ ಬೆಂಕಿ ಹಚ್ಚುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ರಾಜ್ಯಾದ್ಯಕ್ಷ ವಿಜಯೇಂದ್ರರ ಪ್ರತಿಕೃತಿ ಸುಟ್ಟು ಆಕ್ರೋಶ ಹೊರ ಹಾಕಿದರು.ಈ ಸಂದರ್ಭದಲ್ಲಿ ತಾಲೂಕು ಅದ್ಯಕ್ಷ ಎಂ.ಎಂ.ಹಂಗರಗಿ ಮಾತನಾಡಿ, ವಾಜಪೇಯಿ ನೇತೃತ್ವದ ಕೇಂದ್ರ ಸರಕಾರದಲ್ಲಿ...
ಲೇಖನ
ಲೇಖನ : ಹಣ ಎಲ್ಲವೂ ಅಲ್ಲ ಆದರೆ ಹಣವಿಲ್ಲದೆ ಏನೇನಿಲ್ಲಾ
ಹೌದು, ಇವತ್ತಿನ ಕಾಲಘಟ್ಟಕ್ಕೆ ಹಣಕ್ಕೆ ನೀಡುವ ಪ್ರಾಶಸ್ತ್ಯ ಬೇರಾವುದಕ್ಕೂ ಇಲ್ಲದಾಗಿದೆ. ಒಂದು ಕಾಲಕ್ಕೆ ಸಮಯ, ಸಂಬಂಧ, ಆತ್ಮವಿಶ್ವಾಸ ಇವುಗಳಿಗೆ ಬೆಲೆ ನೀಡುತ್ತಿದ್ದ ಜನರು ಈಗ ಹಣದ ಮೇಲೆ ನಿಂತಿದ್ದಾರೆ. ಓಡುತ್ತಿರುವ ಕಾಲದ ಜೊತೆ ಜೊತೆಗೆ ಲಗಾಮಿಲ್ಲದ ಕುದುರೆ ಓಡಿದಂತೆ ಹಣ, ಅಂತಸ್ತಿನ ಬೆನ್ನತ್ತಿದ ಬಹುತೇಕರು ಸಂಬಂಧಗಳ ಸರಪಳಿಯನ್ನೇ ಕಡಿದು ಬದುಕುತ್ತಿರುವುದು ಆಧುನಿಕತೆಯ ವಿಪರ್ಯಾಸ. ಅರೆ,...
ಸುದ್ದಿಗಳು
ಯತ್ನಾಳ ಉಚ್ಛಾಟನೆ ಮರುಪರಿಶೀಲಿಸಿ – ಸತೀಶ ಹಿರೇಮಠ
ಸಿಂದಗಿ: ಮಾಜಿ ಕೇಂದ್ರ ಸಚಿವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆಯನ್ನು ಹೈ ಕಮಾಂಡ್ ಮರು ಪರಿಶೀಲನೆ ಮಾಡಿ, ರದ್ದು ಮಾಡಬೇಕೆಂದು ಜ್ಞಾನ ಭಾರತಿ ವಿದ್ಯಾಮಂದಿರದ ಕಾರ್ಯದರ್ಶಿ ಸತೀಶ ಹಿರೇಮಠ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಉತ್ತರ ಕರ್ನಾಟಕದ ಅಭಿವೃದ್ದಿಯ ಚಿಂತಕ, ಶಿಕ್ಷಣ ಪ್ರೇಮಿ, ಭ್ರಷ್ಟಾಚಾರ ಮತ್ತು ವಂಶವಾರು...
ಸುದ್ದಿಗಳು
ಹತ್ತು ಲಕ್ಷಕ್ಕೂ ಹೆಚ್ಚು ಆಸ್ತಿ ಡಿಜಿಟಲೀಕರಣವಾಗಿದೆ – ಈರಣ್ಣ ಕಡಾಡಿ
ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಸ್ವಾಮಿತ್ವ ಯೋಜನೆಯಡಿ ಇದುವರೆಗೆ 10,10,845 ಆಸ್ತಿಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಾಗಿಸಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಇಲಾಖೆ ರಾಜ್ಯ ಸಚಿವ ಪ್ರೊ. ಎಸ್.ಪಿ. ಸಿಂಗ್ ಬಘೇಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಕರ್ನಾಟಕ ರಾಜ್ಯದಲ್ಲಿ ಸ್ವಾಮಿತ್ವ...
ಸುದ್ದಿಗಳು
ಜಾನುವಾರುಗಳಿಗೆ ಉಚಿತ ತಪಾಸಣಾ ಶಿಬಿರ
ಶ್ರೀಮತಿ ಸೋಮವ ಚನ್ನಬಸಪ್ಪ ಅಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ ಕೆ ಕೊಪ್ಪ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ವತಿಯಿಂದ ಜಾನುವಾರುಗಳಿಗೆ ಉಚಿತ ತಪಾಸಣಾ ಶಿಬಿರವನ್ನು ಅರಳಿಕಟ್ಟಿ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.ಹಿರೇಬಾಗೇವಾಡಿಯ ಪಶು ಚಿಕಿತ್ಸಾಲಯದ ವೈದ್ಯರು ಮತ್ತು ಹಲಗಾ ಪಶು ಚಿಕಿತ್ಸಾಲಯದ ವೈದ್ಯರ ನೆರವು ನೀಡಿದರು. ಡಾ ಪ್ರಕಾಶ ಮಣಿ...
ಸುದ್ದಿಗಳು
ಕಿಟ್ ಪಡೆದು ಸಂಭ್ರಮದಿಂದ ರಂಜಾನ್ ಆಚರಿಸಿ – ಮಲೀಕ ಹುಣಶ್ಯಾಳ
ಮೂಡಲಗಿ: ಪ್ರತಿ ವರ್ಷ ರಂಜಾನ್ ಹಬ್ಬದ ಸಂದರ್ಭದಲ್ಲಿ ನಮ್ಮ ಅಂಜುಮನ್ ಸಂಸ್ಥೆಯಿಂದ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸುವಂತೆ ಈ ವರ್ಷ ಕೂಡ ವಿತರಣೆ ಮಾಡುತ್ತಿದ್ದು ಈ ಕಿಟ್ ಪಡೆದ ತಾವೆಲ್ಲರೂ ಸಂಭ್ರಮದಿಂದ ರಂಜಾನ್ ಆಚರಿಸಿ ಎಂದು ಅಂಜುಮನ್ ಏ ಇಸ್ಲಾಂ ಸೊಸೈಟಿಯ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು.ಇಲ್ಲಿನ ಅಂಜುಮನ್ ಕಮೀಟಿ ಕಚೇರಿಯಲ್ಲಿ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...