Monthly Archives: March, 2025

ಶಾಂತಿ ಸೌಹಾರ್ದತೆಯಿಂದ ಹೋಳಿ ಹಬ್ಬ ಆಚರಿಸಿ : ಸಿ ಪಿ ಐ ಶ್ರೀಶೈಲ ಬ್ಯಾಕೂಡ

ಮೂಡಲಗಿ : ಪಟ್ಟಣದಲ್ಲಿ ಮಾ : ೧೩ ರಂದು ಕಾಮದಹನ, ಹೋಳಿ ಹಬ್ಬ ೧೪ ರಂದು ಆಚರಿಸಲಾಗುವುದು. ಹೋಳಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕೆಂದು ಮೂಡಲಗಿ ಸಿ ಪಿ ಐ ಶ್ರೀಶೈಲ ಬ್ಯಾಕೂಡ ಕರೆ ನೀಡಿದರು. ಅವರು ಮಂಗಳವಾರ ರಂದು ನಗರದ ಪೋಲಿಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ಹೋಳಿ ಹಬ್ಬದ ಪೂರ್ವ ಶಾಂತಿ ಸಭೆಯಲ್ಲಿ ಅಧ್ಯಕ್ಷತೆ...

ಲೇಖನ : ಆ ನಾಲ್ಕು ಜನ ಯಾರು ?

ಹೌದು, ದಿನ ಬೆಳಗಾದರೆ ಮಾಡೋಕೆ ನೂರೆಂಟು ಕೆಲಸ ಇದ್ರು ಅದೇನೋ ದುಗುಡ, ದುಮ್ಮಾನಗಳು ಕಾಡುತ್ತಲೇ ಇರುತ್ತವೆ. ಎಲ್ಲಿಯವರೆಗೆ ಎಂದರೆ ನಾವು ಮಾಡುವ ಕೆಲಸದ ಮೇಲೆ ಗುರಿ ಮತ್ತು ಶ್ರದ್ದೆ ಎಲ್ಲಿಯವರೆಗೂ ಇರುವುದಿಲ್ಲವೋ ಅಲ್ಲಿಯವರೆಗೆ. ನಾವಾಯ್ತು ನಮ್ಮ ಕೆಲಸವಾಯ್ತು ಎಂದು ಬಲವಾದ ಹೆಜ್ಜೆಗಳನ್ನು ಇಡುತ್ತಾ ಸಾಗುತ್ತಲಿರಬೇಕು ಆದರೂ ತಾವು ಈ ಬದುಕು ಕರೆದಾಗ ಎದ್ದು ಹೋಗಲೇಬೇಕು...

ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯ ಮಹಿಳಾ ದಿನಾಚರಣೆಯ ಸಂಭ್ರಮಾಚರಣೆ

        ಮಹಿಳಾ ದಿನಾಚರಣೆಯ ಅಂಗವಾಗಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಬೆಂಗಳೂರು ಉತ್ತರ ವಲಯದಲ್ಲಿ ಆಡಳಿತ ಮಂಡಳಿಯವರಿಂದ ಬೋಧಕೇತರ ಸಿಬ್ಬಂದಿ ವರ್ಗದವರಿಗೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.     ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿಗಳು ಇದರಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.    ಶಾಲೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಗೀತ ಕಂದರಾಜೆಯವರು...

ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು – ನ್ಯಾ.ಮೂ. ಜ್ಯೋತಿ ಪಾಟೀಲ

ಮೂಡಲಗಿ: ‘ಮಹಿಳಾ ಸಂಘಟನೆಗಳು ಹೆಣ್ಣು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳನ್ನು ಗುರುತಿಸಿ ಅವುಗಳನ್ನು ತಡೆಗಟ್ಟುವಲ್ಲಿ ಕಾಳಜಿವಹಿಸಬೇಕು’ ಎಂದು ಮೂಡಲಗಿ ದಿವಾಣಿ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಇಲ್ಲಿಯ ಬಣಜಿಗ ಸಮಾಜದ ಮಹಿಳಾ ಘಟಕದಿಂದ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ...

ಸಿ.ಎಂ.ಮನಗೂಳಿ ಮಹಾವಿದ್ಯಾಲಯದಲ್ಲಿ “ಯುವನಿಧಿ ಯೋಜನೆಯ” ಜಾಗೃತಿ ಕಾರ್ಯಕ್ರಮ

ಸಿಂದಗಿ; ಸ್ಥಳೀಯ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಸಿ.ಎಮ್.ಮನಗೂಳಿ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಸಿಂದಗಿ ಮತ್ತು ಕೌಶಲ್ಯಾಭಿವೃದ್ಧಿ ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಉದ್ಯೋಗ ವಿನಿಮಯ ಕಛೇರಿ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ “ಯುವನಿಧಿ ಯೋಜನೆಯ” ಜಾಗೃತಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಯೋಜನೆಯ ಕುರಿತು ಮಹೇಶ ಮಾಳವಾಡೇಕರ್ ಜಿಲ್ಲಾ ಉದ್ಯೋಗಾಧಿಕಾರಿಗಳು...

ಬಣಜಿಗ ಸಮಾಜಕ್ಕೆ ನಿವೇಶನ ನೀಡಲು ಮನವಿ

ಮೂಡಲಗಿ: ಪಟ್ಟಣದ ಬಣಜಿಗ ಸಮಾಜ ಕ್ಷೇಮಾಭಿವೃದ್ದಿ ಸಂಘಕ್ಕೆ ನಿವೇಶನ ನೀಡಲು ಆಗ್ರಹಿಸಿ ಸಂಘದ ಪದಾಧಿಕಾರಿಗಳು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು. ಪಟ್ಟಣದ ಲಕ್ಷ್ಮಿ ನಗರದಲ್ಲಿ ಬಣಜಿಗ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿರುವದರಿಂದ ಟಿಎಮಸಿ ನಂ. ೧೮೩೭ ಖಾಲಿ ಪ್ಲಾಟನ್ನು ಬಣಜಿಗ ಸಮಾಜದ ವಿವಿಧ ಕಾರ್ಯಕ್ರಮ ನಡೆಸಲು ಮತ್ತು ಸಾಂಸ್ಕೃತಿಕ ಭವನ ನಿರ್ಮಿಸಿಕೊಳ್ಳಲು...

ದಿ.೧೧ ರಂದು ನವಜೀವನೋತ್ಸವ ಕಾರ್ಯಕ್ರಮ

ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಲಗಿ ತಾಲೂಕಾ ವಲಯದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಡಾ|| ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಡಾ|| ಹೇಮಾವತಿ ವಿ.ಹೆಗ್ಗಡೆಯವರ ಕೃಪಾಶೀರ್ವಾದಗಳೊಂದಿಗೆ ಜರುಗುವ ನವಜೀವನೋತ್ಸವ ಕಾರ್ಯಕ್ರಮ ಮಂಗಳವಾರ ಮಾ.೧೧ ರಂದು ಮುಂಜಾನೆ ೧೦=೩೦ಕ್ಕೆ ತಾಲೂಕಿನ ಗುನಜಟ್ಟಿಯ ಭಗೀರಥ ನಗರದಲ್ಲಿನ ಜೈ ಹನುಮಾನ ಮಂದಿರದಲ್ಲಿ ಜರುಗಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ನಾಗನೂರದ...

ನೂರು ಕಾರ್ಯಕ್ರಮಗಳೆಂದರೆ ಸಾಮಾನ್ಯ ಸಾಧನೆಯಲ್ಲ, ರಾ.ಸು ಸಾಧನೆಯನ್ನು ಎಲ್ಲರೂ ಪ್ರಶಂಸಿಸಬೇಕು – ನಾ ಸೋಮೇಶ್ವರ

ಬೆಂಗಳೂರು : ನೂರು ಕಾರ್ಯಕ್ರಮಗಳೆಂದರೆ ಸಾಮಾನ್ಯ ಸಾಧನೆಯಲ್ಲ. ರಾ.ಸು ಅವರ ಪ್ರಯತ್ನವನ್ನು ಎಲ್ಲರೂ ಪ್ರಶಂಸಿಸಬೇಕು ಎಂದು ಥಟ್ ಅಂತ ಹೇಳಿ ಖ್ಯಾತಿಯ ನಾ. ಸೋಮೇಶ್ವರ ಹೇಳಿದರು. ನಗರದ ಮಾತಿನ ಮನೆಯ ನೂರನೆಯ ಕಾರ್ಯಕ್ರಮದಲ್ಲಿ ಅವರು ಗೌರವ ಸ್ವೀಕರಿಸಿ ಮಾತನಾಡುತ್ತಾ, ಮಾತಿನ ಮನೆಯ ಕಾರ್ಯಕ್ರಮಗಳು ನಿಜಕ್ಕೂ ಉತ್ತಮ, ಮಾತಿನ ಮನೆಯ ನೂರನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನಗೆ ಹೆಮ್ಮೆ...

ಕೃಷ್ಣೆಯ ತೀರದುದ್ದಕ್ಕೂ ಮಲ್ಲಯ್ಯನ ಕಂಬಿ ಯಾತ್ರೆ

ಮಾಡಿರಿ ಮಲ್ಲಯ್ಯನ ಧ್ಯಾನ ಆಗೋದು ಜನ್ಮ ಪಾವನ   ಬ್ಯಾಸಕಿ ದಿವಸಾಕಾ ಬೇವಿನ ಮರತಂಪ! ಬೇವಿನ ಮರದ ಕೆಳಗೆ ಕೂತುಂಡರ ಸ್ವರ್ಗ ನೋಡ ಚೆನ್ನಮಲ್ಲಿಕಾರ್ಜುನ ! ಎನ್ನುವಂತೆ ಈ ದೃಶ್ಯ ಕಾಣುವುದು ಉತ್ತರ ಕರ್ನಾಟಕದ ಕೃಷ್ಣೆ ತೀರದುದ್ದಕ್ಕೂ ಪಾದಯಾತ್ರೆ ಮಾಡುವ ಮಲ್ಲಯ್ಯನ ಭಕ್ತಿಯ ಶಕ್ತಿ ತುಂಬಿಕೊಂಡ ಭಕ್ತರ ಹೃದಯದಲ್ಲಿ ಬರುವ ಮಾತಿದು ಹೋಳಿ ಹುಣ್ಣಿಮೆಯಿಂದ ಪ್ರಾರಂಭವಾಗುವ ಶ್ರೀಶೈಲ ಮಲ್ಲಯ್ಯನ ಪಾದಯಾತ್ರೆಗೆ ಉತ್ತರ...

ಶಿಕ್ಷಕ ಬದುಕಿಗೆ ಮಾರ್ಗದರ್ಶಕ -ಗುರು ಮಹಾಂತ ಶ್ರೀಗಳು

ಹುನಗುಂದ ವಿದ್ಯಾರ್ಥಿಗಳಲ್ಲಿರುವ ಅಂತರಂಗದ ಅರಿವಿಗೆ ಹೊಸ ಸ್ಪರ್ಶ ನೀಡುವ ಶಿಕ್ಷಕ ವಿದ್ಯಾರ್ಥಿಗಳ ಬದುಕಿನ ಮಾರ್ಗದರ್ಶಕನೂ ಆಗಿರುತ್ತಾನೆ ಎಂದು ಗುರುಮಹಾಂತ ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ. ಇಲ್ಲಿನ ವಿಜಯ ಮಹಾಂತೇಶ ಪ್ರೌಢಶಾಲೆಯ 1981-82 ನೇ ಸಾಲಿನ ಹಳೆಯ ವಿದ್ಯಾರ್ಥಿಗಳು ವಿಜಯ ಮಹಾಂತೇಶ ಸಭಾಭವನದಲ್ಲಿ ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು ತಂದೆ- ತಾಯಿ ಮಗುವಿಗೆ ಜನ್ಮ...
- Advertisement -spot_img

Latest News

ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು...
- Advertisement -spot_img
close
error: Content is protected !!
Join WhatsApp Group