Monthly Archives: March, 2025

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸಾಯಿಟಿ ಅವ್ಯವಹಾರಕ್ಕೆ ಠೇವಣಿದಾರರ ಬಲಿ

 ಕರ್ನಾಟಕ ಸರಕಾರ ಬಡವರ ಪರ ಕಾಳಜಿ ಎಂದೆನ್ನುವುದು ಸಂಪೂರ್ಣ ಸುಳ್ಳಾಗಬಾರದು. ನಾಡು ಕಂಡ ಅತ್ಯಂತ ಭ್ರಷ್ಟ ಸರಕಾರ ಇದಾಗಬಾರದು. ಸಹಕಾರ ಕ್ಷೇತ್ರ,ಕಂದಾಯ ಇಲಾಖೆ ಮಂತ್ರಿಗಳು ಜನರ ಹಣವನ್ನು ಕೊಳ್ಳೆ ಹೊಡೆಯಲು ಬಿಟ್ಟು ಮೋಜು ನೋಡುತ್ತಿದ್ದಾರೆ.ಬಹು ಕೋಟಿ ವಂಚನೆ ಹಗರಣದ ಬೆಳಗಾವಿ ಮೂಲದ ಸಂಗೊಳ್ಳಿ ರಾಯಣ್ಣ ಸಹಕಾರಿ ಸಂಸ್ಥೆಯಲ್ಲಿ ಸಾವಿರಾರು ಜನರು ತಮ್ಮ ಉಳಿತಾಯಕ್ಕಾಗಿ ಭವಿಷ್ಯಕ್ಕಾಗಿ...

ವಿಮರ್ಶೆ : ಮೊಬೈಲ್ ಅವಾಂತರಗಳ ವಿಡಂಬನಾ ನಾಟಕ

ನಾಟಕದಲ್ಲೇ ಹುಟ್ಟಿ ನಾಟಕದಲ್ಲಿ ಬೆಳೆದು ನಾಟಕವೇ ಜೀವನವಾಗಿರುವಾಗ ನನಗೆ ನಾಟಕ ಬೀದಿಗಿಳಿಯಿತೇ..? ಎಂದು ಸಂಕಟವಾಯ್ತು ನಿಜ. ಆದರೆ ಹೆಜ್ಜೆ ಗೆಜ್ಜೆಯ ಬೀದಿ ನಾಟಕ ವೀಕ್ಷಿಸಿದಾಗ ಇದೊಂದು ಬಯಸದೇ ಬಂದ ಭಾಗ್ಯ ಎನಿಸಿತು. ಜನಮನ ರಂಜಿಸಲು ಭವ್ಯ ರಂಗಸಜ್ಜಿಕೆ ಬೇಡ ಕೇವಲ ಬೀದಿಯೇ ಸಾಕು ಎಂಬುದನ್ನು ಮೈಸೂರು ರಮಾನಂದ್ ದೃಡಪಡಿಸಿದ್ದಾರೆ ... ಈ ಮಾತುಗಳನ್ನು ಬಹಳ...

ಗುರ್ಲಾಪೂರದಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಕಾರ್ಯಕ್ರಮ

ಮೂಡಲಗಿ -ತಾಲೂಕಿನ ಸರ್ಕಾರಿ ಶಾಸಕರ ಮಾದರಿ ಶಾಲೆ,ಗುರ್ಲಾಪೂರದಲ್ಲಿ "ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಶನ್" ಕಾರ್ಯಕ್ರಮ ಶಿಸ್ತು ಬದ್ದವಾಗಿ ಜರುಗಿತು.ಕಾರ್ಯಕ್ರಮದಲ್ಲಿ ಎಸ್ ಡಿ ಎಮ್ ಸಿ ಅಧ್ಯಕ್ಷರು,ಸರ್ವ ಸದಸ್ಯರು, ಮೂಡಲಗಿ ಪುರಸಭೆ ಸದಸ್ಯರು, ಖಾನಟ್ಟಿ ಗ್ರಾಮ ಪಂಚಾಯತಿ ಸದಸ್ಯರು, ಊರಿನ ಮುಖಂಡರು, ಶಿಕ್ಷಕರು, ಮಕ್ಕಳು ಅಡುಗೆ ಸಿಬ್ಬಂದಿಯವರು ಭಾರತ ಸರ್ಕಾರ ವಯಸ್ಕ ಶಿಕ್ಷಣ ಸಾಕ್ಷರತಾ ಮಿಶನ್...

ಮೂಡಲಗಿಯಲ್ಲಿ  ಜಿಲ್ಲಾ ಮಟ್ಟದ ಕವಿಗೋಷ್ಠಿ

ಮೂಡಲಗಿ-ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್,ಮೂಡಲಗಿ ತಾಲೂಕಾ ಘಟಕದಿಂದ ಯುಗಾದಿ ಹಬ್ಬದ ವಿಶೇಷ ಕಾರ್ಯಕ್ರಮವಾಗಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ತಾಲೂಕಾಧ್ಯಕ್ಷರಾದ ಡಾ. ಸಂಜಯ ಶಿಂಧಿಹಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕದವರಿಂದ ಮಾರ್ಚ, 23-2025 ರಂದು ಜಿಲ್ಲಾ ಮಟ್ಟದಿಂದ "ಯುಗಾದಿ ಕವಿಗೋಷ್ಠಿ" ನಡೆಯಲಿದೆ.ಆಸಕ್ತರು ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ಹೆಸರು ನೊಂದಾಯಿಸಲು ಕರೆ...

ಬೀದರನಲ್ಲಿ ಲೋಕಾಯುಕ್ತ ದಾಳಿ

ಬೀದರ : ಗಡಿ ಜಿಲ್ಲೆ ಬೀದರ ನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ.ಬೆಂಗಳೂರು ಹೆದ್ದಾರಿ ಅಭಿವೃದ್ಧಿ ಇಲಾಖೆಯ ಮುಖ್ಯ ಯೋಜನಾಧಿಕಾರಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ ವೈಜನಾಥ್‌ ಸಹೋದರ ನಾಗನಾಥ್ ಹಾಲಿಂಗೆ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.ಕಲಬುರಗಿ ಲೋಕಾಯುಕ್ತಾ ಪೊಲೀಸ್ ಅಧಿಕಾರಿಗಳಿಂದ ದಾಳಿ ನಡೆಸಿ  ಬೀದರ್...

ದೇಶ ಕಾಯುವ ಯೋಧರಿಗೆ ಸಾರ್ವಕಾಲಿಕ ಗೌರವ ಸಲ್ಲಬೇಕು – ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ಸಾವನ್ನು ಬೆನ್ನಿಗೆ ಕಟ್ಟಿ ಕೊಂಡು ದೇಶ ರಕ್ಷಣೆ ಮಾಡುವ ಯೋಧರು ಇರುವುದರಿಂದಾಗಿ ದೇಶದ ಪ್ರಜೆಗಳು ನೆಮ್ಮದಿಯಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಭಾರತೀಯ ಸೇನೆಯಲ್ಲಿ ಸುಧೀರ್ಘ ೨೨ ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿಯಾಗಿ ಮರಳಿ ತವರೂರಿಗೆ ಆಗಮಿಸಿದ ಗಣಪತಿ ಮಲ್ಲಪ್ಪ ರಡರಟ್ಟಿ ಅವರಿಗೆ ಮೂಡಲಗಿ-ಶಿವಾಪುರ ಗ್ರಾಮಸ್ಥರು...

ಲೇಖನ : ಬಿಸಿಲು ಮಾಗಿ ಬೆಳದಿಂಗಳಾಗುವ ಸೊಗಸಿದೆ!

      ದಿನವೂ ದೇವರ ಮೂರ್ತಿಗಳನ್ನು ನೀರಿನಿಂದ ತೊಳೆದು, ಹಾಲಿನ ಅಭಿಷೇಕ ಮಾಡಿ, ಮೆತ್ತನೆಯ ಬಟ್ಟೆಯಲ್ಲಿ ಒರೆಸಿ, ವಿಭೂತಿ, ಅರಿಷಿಣ, ಕುಂಕುಮ, ಗಂಧ, ಅಕ್ಷತೆ, ಬಿಲ್ವಪತ್ರೆಯನ್ನು ಏರಿಸಿ ಕೈ ಮುಗಿದರೆ ಸಾಕು ಮನದಲ್ಲಿ ಅಂದುಕೊಂಡದ್ದು ನಡೆಯುತ್ತದೆ ಎನ್ನುವುದು ನಮ್ಮಲ್ಲಿ ಬಹುತೇಕರ ನಂಬಿಕೆ.ದೇವರ ಪೂಜೆ ಭದ್ರತಾ ಭಾವವನ್ನು ಒದಗಿಸುವುದು ಎನ್ನುವ ಭಾವ ಸುಳ್ಳೇನಲ್ಲ. ಇಷ್ಟೇ...

ಗುರ್ಲಾಪೂರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಮೂಡಲಗಿ:-ತಾಲೂಕಿನ ಗುರ್ಲಾಪೂರದಲ್ಲಿ ಇತ್ತೀಚೆಗೆ ಗ್ರಾಮದ ಸರ್ಕಾರಿ ಶಾಸಕರ ಮಾದರಿ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ಶಾಲೆಯ ದಿನಾಚರಣೆಯನ್ನು ಆಚರಿಸಲಾಯಿತು.ಸರ್ಕಾರಿ ಸುತ್ತೋಲೆ ಪ್ರಕಾರ ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಶಾಲೆಯ ಪದವೀಧರ ಮುಖ್ಯೋಪಾಧ್ಯಾಯರಾದ ಜಿ. ಆರ್. ಪತ್ತಾರವರು ಮಕ್ಕಳಿಗೆ ಭೋದನೆ ಮಾಡಿದರು.ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಎಲ್. ಪಿ. ನೇಮಗೌಡರ ವಿಜ್ಞಾನಿ ಸಿ. ವಿ. ರಾಮನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ಶಾಲೆಯ...

ಐವತ್ತು ಕವಿಗಳ ಐನೂರು ಕವಿತೆಗಳ ಕವನಸಂಕಲನಕ್ಕೆ ಕವನಗಳ ಆಹ್ವಾನ

ರಾಜ್ಯಮಟ್ಟದ ಸಾಹಿತ್ಯ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ತನ್ನ 40 ನೇ ವಾರ್ಷಿಕೋತ್ಸವದ ಹಾಗೂ ಸುವರ್ಣ ಕರ್ನಾಟಕ ಮಹೋತ್ಸವದ ಅಂಗವಾಗಿ ಐವತ್ತು ಕವಿಗಳ ಐನೂರು ಕವನಗಳ ಕಾವ್ಯ ಸಂಗಮ ಎಂಬ ಬೃಹತ್ ಕೃತಿಯನ್ನು ಹೊರತರಲು ಯೋಜಿಸಿದೆ.ಈ ಕೃತಿಯಲ್ಲಿ ಪ್ರತಿಯೊಬ್ಬ ಕವಿಯ ಪರಿಚಯ ಲೇಖನ, ಭಾವಚಿತ್ರ ಹಾಗೂ ಪ್ರತಿಯೊಬ್ಬರ ಹತ್ತು ಸ್ವರಚಿತ ಕವನಗಳನ್ನು...

ಬಸವನಗುಡಿ ತೋಟದ  ಸುಂದರ ಶಾಲೆ

ನಾವಿಂದು ಸರಕಾರಿ ಶಾಲೆಗಳಲ್ಲಿ ಕಲಿತವರು ಬಹುತೇಕ ತಮ್ಮ ವೃತ್ತಿ ಬದುಕಿನಲ್ಲಿ ಯಶಸ್ವಿಯಾಗಿರುವ ಜೀವನ ಕಾಣುತ್ತೇವೆ. ಸರಕಾರ ಬಹುತೇಕ ಅನುಕೂಲಕರ ವಾತಾವರಣ ಸರಕಾರೀ ಶಾಲೆಗಳಲ್ಲಿ ಇರಬೇಕೆಂದು ಬಯಸುತ್ತದೆ. ಇರುವ ವಾತಾವರಣದಲ್ಲಿ ಬಹಳಷ್ಟು ಪರಿಶ್ರಮದಿಂದ ಶಾಲೆಗಳ ಒಳಗೂ ಹೊರಗೂ ವಿಭಿನ್ನವಾದ ಕ್ರಿಯಾತ್ಮಕ ಪರಿಸರ ನಿರ್ಮಾಣ ಆಗಿರುವಂತೆ ಹಲವು ಜನ ಮಾಡಿರುತ್ತಾರೆ. ಅಂತಹ ಹಲವರಲ್ಲಿ ಮುಗಳಿಹಾಳ ಸಮೀಪದ ತೋಟದ...
- Advertisement -spot_img

Latest News

ಶ್ರೀಕೃಷ್ಣನ ಪಾತ್ರದಾರಿ ಎ.ಹೆಚ್.ಗಣೇಶ ಅಂಕಪುರ

ನಿವೃತ್ತ ಪ್ರಾಂಶುಪಾಲರು ಎ.ಹೆಚ್.ಗಣೇಶ್ ಮೂಲತಃ ಅಂಕಪುರ ಗ್ರಾಮದವರು. ಹಾಲಿ ಹಾಸನದ ವಾಸಿ. ಹಾಸನ ತಾಲ್ಲೂಕು ಕಟ್ಟಾಯ ಹೋಬಳಿ ಅಂಕಪುರ ಗ್ರಾಮದಲ್ಲಿತಂದೆ ಹನುಮಂತೇಗೌಡ ತಾಯಿ ಹೊಂಬಾಳಮ್ಮ ದಂಪತಿಗಳ...
- Advertisement -spot_img
error: Content is protected !!
Join WhatsApp Group