Monthly Archives: March, 2025
ಸುದ್ದಿಗಳು
ರೋಗ ರುಜಿನಗಳಾದ ತಾಣವಾದ ಡಿ.ದೇವರಾಜ ಮಹಿಳಾ ಹಾಸ್ಟೆಲ್
ವಿಶೇಷ ವರದಿ : ಪಂಡಿತ ಯಂಪೂರೆಸಿಂದಗಿ; ಸರ್ಕಾರವು ಗ್ರಾಮೀಣ ಮಟ್ಟದ ಬಡ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆನ್ನುವ ಸದ್ದುದೇಶದಿಂದ ವಸತಿ ನಿಲಯಗಳನ್ನು ಪ್ರಾರಂಭಿಸಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತಿದೆ ಆದರೆ ಸಿಂದಗಿ ನಗರದ ಹೃದಯ ಬಾಗದಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಡಿ.ದೇವರಾಜ ಮಹಿಳಾ ವಸತಿ ನಿಲಯದ ಸುತ್ತಲು ಕೊಳಚೆ ಆವರಿಸಿ ರೋಗ ರುಜಿನಗಳ ತಾಣವಾಗಿ...
ಸುದ್ದಿಗಳು
ಸರಕಾರಿ ನೌಕರರ ಸಂಘದ ಮೂಡಲಗಿ ಘಟಕದ ದಿನದರ್ಶಿಕೆಯನ್ನು ಬಿಡುಗಡೆ ಮಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ - ಸರ್ಕಾರಿ ನೌಕರರು ತಮ್ಮ ಇಲಾಖೆಯ ಕರ್ತವ್ಯದ ಜೊತೆಗೆ ನೌಕರರ ಹಿತಾಸಕ್ತಿಗೆ ಅನುಗುಣವಾಗಿ ಕೆಲಸ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು.ಇತ್ತೀಚೆಗೆ ತಾಲೂಕಿನ ದುರದುಂಡಿ ಗ್ರಾಮದಲ್ಲಿ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕದಿಂದ ಹೊರತಂದ ಪ್ರಸ್ತುತ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಮೊದಲು ನಿಮ್ಮ ಕಚೇರಿಯ...
ಸುದ್ದಿಗಳು
ಸದ್ಗುರುವನ್ನು ಸ್ಮರಿಸುವುದು ಭಾರತೀಯ ಸಂಸ್ಕೃತಿಯ ಸಂಕೇತ – ದತ್ತಪ್ಪಯ್ಯ ಶ್ರೀ
ಸಿಂದಗಿ - ಸದ್ಗುರುವನ್ನ ಸ್ಮರಿಸುವುದು ಭಾರತೀಯ ಸಂಸ್ಕೃತಿಯ ಸಂಕೇತ. ಜಗತ್ತಿನಲ್ಲಿ ಗುರುವಿಗೆ ಇದ್ದಷ್ಟು ಹೆಚ್ಚು ಮಹತ್ವ ಬೇರೆ ಯಾರಿಗೂ ಸಿಗುವುದಿಲ್ಲ ಎಂದು ಸಿಂದಗಿಯ ಭೀಮಾಶಂಕರ ಮಠದ ಪೂಜ್ಯಶ್ರೀ ದತ್ತಪ್ಪಯ್ಯ ಸ್ವಾಮಿಗಳು ಹೇಳಿದರು.ಅವರು ಪಟ್ಟಣದ ಊರಿನ ಹಿರಿಯ ಮಠದ ಲಿಂಗೈಕ್ಯ ಮ. ಘ. ಚ. ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 45ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ...
ಸುದ್ದಿಗಳು
ಮಕ್ಕಳು ದೇಶದ ಭವಿಷ್ಯದ ರೂವಾರಿಗಳು – ಶಿಶು ಅಭಿವೃದ್ಧಿ ಅಧಿಕಾರಿ ಗದಾಡಿ
ಮೂಡಲಗಿ: ‘ಮಕ್ಕಳ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬೆಳವಣಿಗೆಯಲ್ಲಿ ಆರು ವರ್ಷಗಳ ಪೂರ್ವದ ಅವಧಿಯು ಮಹತ್ವದಾಗಿದೆ’ ಎಂದು ಮೂಡಲಗಿ ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ಯಲ್ಲಪ್ಪ ಗದಾಡಿ ಹೇಳಿದರು.ಇಲ್ಲಿಯ ಲಕ್ಷ್ಮಿ ನಗರದ ಬಿಇಒ ಕಚೇರಿಯ ಬಳಿಯ ಅಂಗನವಾಡಿ ಕೇಂದ್ರಕ್ಕೆ ನಿಸರ್ಗ ಫೌಂಡೇಶನದವರು ಕಾಣಿಕೆ ನೀಡಿರುವ ಮಕ್ಕಳ ಆಟಿಕೆಗಳು, ಖುರ್ಚಿಗಳು, ಮಕ್ಕಳ ಸಮವಸ್ತ್ರ ಗಳ ವಿತರಣಾ...
ಸುದ್ದಿಗಳು
ಬಣಕಾರ ದತ್ತಿ ಕಾರ್ಯಕ್ರಮ ನಿಮಿತ್ತ ‘ವಿಜ್ಞಾನ ಉಪನ್ಯಾಸ ಹಾಗೂ ಪ್ರಶಸ್ತಿ ಪ್ರದಾನ’
ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆ ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ದತ್ತಿ ಕಾರ್ಯಕ್ರಮಬೈಲಹೊಂಗಲ :ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ ಜಿಲ್ಲೆಯ, ದಿ.ಶ್ರೀಮತಿ ಶಾಂತಾದೇವಿ ಮಹಾಲಿಂಗಪ್ಪ ಬಣಕಾರ ದತ್ತಿ ಕಾರ್ಯಕ್ರಮ ನಿಮಿತ್ತ “ವಿಜ್ಞಾನ ಉಪನ್ಯಾಸ” ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮಂಗಳವಾರ ದಿ:೦೪/೦೩/೨೦೨೫ ರಂದು, ಮಧ್ಯಾಹ್ನ:೦೩:೦೦ಕ್ಕೆ, ಸರಕಾರಿ ಪ್ರೌಢಶಾಲೆ ರಾಮತೀರ್ಥ ನಗರ ಬೆಳಗಾವಿಯಲ್ಲಿ ನಡೆಯಲಿದೆ.ಸರಕಾರಿ...
ಸುದ್ದಿಗಳು
ಸೇವಾ ನಿವೃತ್ತ ಯೋಧ ಗಣಪತಿ ರಡರಟ್ಟಿಗೆ ಸ್ವಾಗತ ಸಮಾರಂಭ
ಮೂಡಲಗಿ: ಭಾರತೀಯ ಸೇನೆಯಲ್ಲಿ ಸುಧೀರ್ಘ ೨೨ ವರ್ಷಗಳ ಕಾಲ ಸೇವೆ ಸಲ್ಲಿ ಸೇವಾ ನಿವೃತ್ತಿ ಹೊಂದಿ ಇಂದು ಸ್ವ-ಗ್ರಾಮ ಮೂಡಲಗಿ-ಶಿವಾಪೂರ(ಹ) ಗ್ರಾಮಕ್ಕೆ ಆಗಮಿಸುತ್ತಿರುವ ಸೇವಾ ನಿವೃತ್ತ ಯೋಧ ಗಣಪತಿ ಮಲ್ಲಪ್ಪ ರಡರಟ್ಟಿ ಅವರಿಗೆ ಸ್ವಾಗತ ಸಮಾರಂಭ ಮಾ.೩ ರಂದು ಮುಂಜಾನೆ ೧೧ ಗಂಟೆಗೆ ಮೂಡಲಗಿ-ಶಿವಾಪೂರ ಗ್ರಾಮಸ್ಥರಿಂದ ಜರುಗಲಿದೆ.ಮೂಡಲಗಿ ಪೊಲೀಸ್ ಠಾಣೆ ಹತ್ತಿರದಿಂದ ತೆರೆದ ಅಲಕೃಂತ...
ಲೇಖನ
ಲೇಖನ : ನೆಮ್ಮದಿಯ ಬದುಕಿಗೆ ಕೃತಜ್ಞತೆ
ಮನುಷ್ಯನ ಗುಣವೇ ವಿಚಿತ್ರ ತನಗೆ ತೊಂದರೆ ಕೊಟ್ಟವರನ್ನೇ ಪದೇ ಪದೇ ನೆನಪಿಸಿಕೊಳ್ಳುತ್ತಾನೆ. ಕೈಯಲ್ಲಿರುವ ಕ್ಷಣ ಅದೆಷ್ಟೇ ಸುಂದರವಾಗಿದ್ದರೂ ಸಂತಸವಾಗಿರುವುದನ್ನು ಮರೆಯುತ್ತಾನೆ. ಕೆಟ್ಟ ಗಳಿಗೆಯನ್ನು ನೆನೆನೆನೆದು ಕಣ್ಣೀರು ಹಾಕುತ್ತಾನೆ. ತನ್ನ ಸಂತೋಷಕ್ಕೆ ತಾನೇ ಕಲ್ಲು ಹಾಕಿಕೊಳ್ಳುತ್ತಾನೆ. ನೆಮ್ಮದಿಗೆ ಮನುಷ್ಯನ ಮನಸ್ಸು ಮತ್ತು ಆಲೋಚನೆಗಳನ್ನು ಹದಗೊಳಿಸಲೇಬೇಕು. ಮನಸ್ಸನ್ನು ಒಳ್ಳೆಯದರತ್ತ ಎಳೆದು ತಂದು ಕಟ್ಟಬೇಕು. ಎಲ್ಲಾ ಇರುವ ವಾತಾವರಣದಲ್ಲಿ...
ಕವನ
ಕವನ : ಸತ್ಯ ಹೇಳುವವ….
ಸತ್ಯ ಹೇಳುವವ....
---------------------
ಸತ್ಯ ಹೇಳುವವ ಹೆದರುವದಿಲ್ಲ .
ಹೆದರುವವ ಸತ್ಯ ಹೇಳುವದಿಲ್ಲ
ತಿವಿಯುತ್ತಾನೆ ಕುಟುಕುತ್ತಾನೆ,.
ನೋವಾಗದಿರಲು ಜರೆಯುತ್ತಾನೆ
ಜಡ ಸಮಾಜ ತಿದ್ದುತ್ತಾನೆ.
ಸ್ಪಂದಿಸದಾಗ ಮರುಗುತ್ತಾನೆ
ಟೀಕೆ ನೋವು ಅವಮಾನಕ್ಕೆ
ಜಗ್ಗುವದಿಲ್ಲ ಬಗ್ಗುವದಿಲ್ಲ
ತನ್ನ ಮನೆ ನಗೆ ಸುಖ ಬಿಟ್ಟು
ಹೊರ ಜಗಕೆ ಅಳುತ್ತಾನೆ
ಹಸಿವು ಶೋಷಣೆ ಅಸಮಾನತೆಗೆ
ನಿತ್ಯ ನಿರಂತರ ಸಂಘರ್ಷ ಸೆಣಸಾಟ
ಚಳವಳಿ ಬಂಡಾಯ ಹೋರಾಟ
ನವನಿರ್ಮಾಣ ಕ್ರಾಂತಿ ಪ್ರಗತಿ ಪಥ
ಜನರ ಭ್ರಾಂತಿ ಬೇರು ಸಡಿಲು
ಗುಂಪು ಚದುರುತ್ತದೆ.
ಮತ್ತೆ ಒಬ್ಬಂಟಿಗನ ಅಳಲು
ಸತ್ಯ ಶೂಲಕ್ಕೆರುತ್ತದೆ.
ಸತ್ಯ ಹೇಳುವವನಿಗೆ...
ಸುದ್ದಿಗಳು
ಸಾಂಸ್ಕೃತಿಕ ಚಟುವಟಿಕೆಗಳೊಂದಿಗೆ ಬಯಲು ರಂಗ ಮಂದಿರ ಸದುಪಯೋಗಪಡಿಸಿಕೊಳ್ಳಬೇಕು – ಈರಣ್ಣ ಕಡಾಡಿ
ಮೂಡಲಗಿ(ಕೌಜಲಗಿ): ಗ್ರಾಮೀಣ ಪ್ರದೇಶದ ಜನತೆಯ ಮನರಂಜನೆಗೆ ಬಯಲು ರಂಗ ಮಂದಿರಗಳು ಕೇಂದ್ರ ಸ್ಥಾನವಾಗಿದೆ. ಸದಾ ಸಾಂಸ್ಕೃತಿಕ ಚಟುವಟಿಕೆಗಳನ್ನು ಮಾಡುವ ಮೂಲಕ ಬಯಲು ರಂಗ ಮಂದಿರದ ಸದುಪಯೋಗ ಮಾಡಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಕೌಜಲಗಿ ಸಮೀಪದ ಮನ್ನಿಕೇರಿ ಗ್ರಾಮದ ಅಗಸಿ ಓಣಿಯಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ನಿರ್ಮಿಸಲಾದ ಬಯಲು ರಂಗ...
ಸುದ್ದಿಗಳು
ದಾಸೋಹ ಚಕ್ರವರ್ತಿ ಬಂಡಿಗಣಿ ಶ್ರೀಗಳ ಕಾರ್ಯ ಶ್ಲಾಘನೀಯ – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಧಾರ್ಮಿಕ, ಶಿಕ್ಷಣ, ಸಾಮಾಜಿಕ ಕ್ಷೇತ್ರಗಳಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವ ದಾಸೋಹ ಚಕ್ರವರ್ತಿ ಬಂಡಿಗಣಿ ದಾನೇಶ್ವರ ಶ್ರೀಗಳ ಕಾರ್ಯವು ಶ್ಲಾಘನೀಯವಾದುದ್ದು ಎಂದು ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.ಇತ್ತೀಚೆಗೆ ತಾಲ್ಲೂಕಿನ ಅರಭಾವಿ ಪಟ್ಟಣ ವ್ಯಾಪ್ತಿಯ ಸತ್ತಿಗೇರಿ ತೋಟದ ಬಸವಗೋಪಾಲ ಶಿಕ್ಷಣ ಸಂಸ್ಥೆಯ ಅಡಿಯಲ್ಲಿರುವ ಪ್ರಾಥಮಿಕ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...