Monthly Archives: March, 2025

ಲಿಂಗೈಕ್ಯ ಶಾಂತಾ ಪಾಟೀಲ (ಮೆಣಸಿನಕಾಯಿ) ಸ್ಮರಣಾರ್ಥ ಸಭೆ

ಬೆಳಗಾವಿ: ನಿವೃತ್ತ ಮುಖ್ಯೋಪಾಧ್ಯಾಯಿನಿ ಶರಣೆ ಶಾಂತಾ ಪಾಟೀಲ (ಮೆಣಸಿನಕಾಯಿ)ರಿಗೆ ಸಂತಾಪ ಸಭೆ ರವಿವಾರ ಕನ್ನಡ ಭವನದಲ್ಲಿ ಆಯೋಜಿಸಲಾಗಿತ್ತು.ಶ್ರೀಯುತರು ಫೆಬ್ರುವರಿ 21 ರಂದು ಅಕಾಲಿಕ ನಿಧನರಾಗಿದ್ದು ಅವರ ಕುಟುಂಬಕ್ಕೂ ಬಂಧುಬಳಗಕ್ಕೆ ನೋವು ಉಂಟಾಗಿದ್ದು ಆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟ್ಟಗುಡ್ಡ ಪ್ರಾರ್ಥಿಸಿದರು.ಈ ಸಭೆಯಲ್ಲಿ...

ಕನ್ನಡ ನಾಡು ನುಡಿಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು – ಮಂಗಳಾ ಮೆಟಗುಡ್ಡ

ಬೆಳಗಾವಿ- ಕನ್ನಡವು ಪ್ರಾಚೀನ ಭಾಷೆಯಾಗಿದ್ದು, ನಮ್ಮ ನಾಡು ನುಡಿಯ ಬಗ್ಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.ನಗರದ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ ಪತ್ರಕರ್ತ ಸಿ.ವಾಯ್. ಮೆಣಸಿನಕಾಯಿ ರಚಿಸಿರುವ ‘ಭೋಜರಾಜನ ಪುನಜನ್ಮ ಇನ್ನಿತರ ಸತ್ಯಕಥೆಗಳು’ ಅನುವಾದಿತ ಕೃತಿ ಹಾಗೂ ಪೋಲಿಸ್ ಇಲಾಖೆಯ ಸಿಬ್ಬಂದಿಗಳಾದ ಲಕ್ಷ್ಮಣ ಕೆ....

ಬೆಳವಡಿ ಉತ್ಸವ -೨೫ ಅಂಗವಾಗಿ ಚಾರಿತ್ರಿಕ ಕೃತಿ ಬಿಡುಗಡೆ

ಬೈಲಹೊಂಗಲ - ಚಾರಿತ್ರಿಕ ಬೆಳವಡಿ ಉತ್ಸವದ ಅಂಗವಾಗಿ ದಿನಾಂಕ  ೨೮-೨-೨೫ ರಂದು ಸಾ. ೭.೦೦ ಗಂಟೆಗೆ ಯ.ರು.ಪಾಟೀಲ ರಚಿಸಿದ ೧೨ನೇ ಚಾರಿತ್ರಿಕ ಕಾದಂಬರಿ *ನೆಲದೊಡಲ ಧ್ವನಿ ಶೂರ* ಕೃತಿಯನ್ನು ಬೈಲಹೊಂಗಲದ ಶಾಸಕರಾದ ಮಹಾಂತೇಶ ಕೌಜಲಗಿ ಯವರು ಲೋಕಾರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ಹೂಲಿ ಶ್ರೀಗಳಾದ ಶಿವಮಹಾಂತೇಶ ಮಹಾಸ್ವಾಮಿ ಗಳು, ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ ರೋಷನ್ ರವರು,...

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮಾ.೪, ೫ ರಂದು ಬಿಸಿಯೂಟ ನೌಕರರಿಂದ ಹೋರಾಟ

ಸಿಂದಗಿ; ರಾಜ್ಯ ಬಜೆಟ್‌ನಲ್ಲಿ ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿ ಮಾರ್ಚ ೪ ಮತ್ತು ೫. ರಂದು ಬಿಸಿಯೂಟ ನೌಕರರ ರಾಜ್ಯ ಮಟ್ಟದ ಅಹೋರಾತ್ರಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಅವರಿಗೆ ಬಿಸಿಯೂಟ ನೌಕರರು ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷೆ ಬಿಸ್ಮಿಲ್ಲಾ ಎ. ಇನಾಮದಾರ ಮಾತನಾಡಿ, ರಾಜ್ಯ ಸರ್ಕಾರವು ಮಾರ್ಚನಲ್ಲಿ ಬಜೆಟ್ ಮಂಡಿಸಲಿದೆ. ಹಲವು...

ಎಂಈಎಸ್ ಪುಂಡಾಟಿಕೆ ಖಂಡಿಸಿ ಕರ್ನಾಟಕ ರಣಧೀರ ಪಡೆಯಿಂದ ಪ್ರತಿಭಟನೆ

ಸಿಂದಗಿ; ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆಯನ್ನು ಖಂಡಿಸಿ ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಡಾ ಅಂಬೇಡ್ಕರ ವೃತ್ತದಲ್ಲಿ ಜಮಾಯಿಸಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಉತ್ತರ ವಲಯ ಅಧ್ಯಕ್ಷ ಸಂತೋಷ ಮಣಿಗೇರಿ ಮಾತನಾಡಿ, ಬೆಳಗಾವಿಯಲ್ಲಿ ಕೆಎಸ್ ಆರ್ ಟಿಸಿ...

ಡಾ. ಶಶಿಕಾಂತ ಪಟ್ಟಣ ಕವನಗಳು

ಮಳೆ ಮತ್ತು ಅವಳು  -------------------------- ಸೋನೆ ಮಳೆ ತುಂತುರು ಹನಿ ಅವಳು ಮಧುರ ಭಾವದ ಮಣಿ ಮುಗಿಲ ಕಾಯ್ದು ಮೋಡ ಬಿಚ್ಚಿ ನೆಲ ತಣಿಸಿ ಹಸಿಯುಣಿಸುವ ರಭಸ ಜಡೆಯ ಬಿಚ್ಚಿ ಮುಗುಳುನಗೆ ಒಳಗೊಳಗೆ ಅನುಭಾವದ ಬಗೆ. ಭೂಮಿ ಆಗಸ ಒಂದು ಮಾಡಿ ರಾತ್ರಿಯಿಡಿ ಜಡೆಯುವ ಪರಿ. ಬಾಳು ಬಟ್ಟೆಗೆ ಉಸಿರಿಟ್ಟ ನಾರಿ ಸುತ್ತಲಿನ ಬೇರಿಗೆ ತೃಷೆಯ ವಾರಿ ಗುಡುಗು ಸಿಡಿಲು ಮಿಂಚು ಅಬ್ಬರ ಮರಗಳುರುಳಿ ಸತ್ತವು ಮೇಕೆ ಹಸು ನಂಜು ನುಂಗಿ ಮುಖವೆತ್ತಿ ತುತ್ತು ಹಾಕಿದಳು...

ಬೆಮುಲ್ ದಿಂದ ರೈತ ಫಲಾನುಭವಿಗಳಿಗೆ ೭.೧೫ ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಹೈನುಗಾರ ರೈತರಿಗೆ ಅನುಕೂಲವಾಗಲು ಸರ್ಕಾರದ ಸಹಯೋಗದಲ್ಲಿ ಕರ್ನಾಟಕ ಹಾಲು ಮಹಾ ಮಂಡಳಿಯಿಂದ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ ಆರ್ಥಿಕ ಬಲವರ್ಧನೆಯನ್ನು ಹೆಚ್ಚಳ ಮಾಡಿಕೊಳ್ಳುವಂತೆ ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ರೈತ ಸಮುದಾಯಕ್ಕೆ ಸಲಹೆ ಮಾಡಿದರು.ಶನಿವಾರದಂದು ಇಲ್ಲಿಯ ಎನ್‌ಎಸ್‌ಎಫ್ ಕಾರ್ಯಾಲಯದಲ್ಲಿ ಗೊಕಾಕ- ಮೂಡಲಗಿ...

ಭೂ ಕಬಳಿಕೆ ವಿರುದ್ಧ ರಾಜ್ಯ ಮಟ್ಟದ ವಿಚಾರ ಸಂಕಿರಣ

ಬೆಂಗಳೂರು - ಲಕ್ಷಾಂತರ ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನುಗಳನ್ನು ಭೂ ಮಾಫಿಯಾದಿಂದ ಸಂರಕ್ಷಿಸುವಲ್ಲಿ ಸರ್ಕಾರ, ಸರ್ಕಾರಿ ಅಧಿಕಾರಿಗಳು, ನ್ಯಾಯಾಲಯ ಹಾಗೂ ಸಾರ್ವಜನಿಕರ ಪಾತ್ರ ಕುರಿತಂತೆ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿತ್ತು.ನಗರದ ಕನ್ನಡ ಭವನದಲ್ಲಿ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ವೇದಿಕೆಯ ವತಿಯಿಂದ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮ ದಲ್ಲಿ ಅಧ್ಯಕ್ಷತೆಯನ್ನು ಮಾಜಿ ವಿಧಾನಸಭಾ ಅಧ್ಯಕ್ಷ...

ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಪರಿಸರ ಸಂರಕ್ಷಣಾ ಪ್ರತಿಜ್ಞೆ

ಮೈಸೂರು - ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಮೈಸೂರಿನಲ್ಲಿ ನಡೆಸಿದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಹಿರಿಯ ಸಾಹಿತಿ ಡಾ.ಭೇರ್ಯ ರಾಮ ಕುಮಾರ್ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದ ಎಲ್ಲಾ ಸಾಹಿತ್ಯ ಪ್ರೇಮಿಗಳಿಗೆ ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.ನಾನು ನನ್ನ ಜನ್ಮದಿನದಂದು ನನ್ನ ತಂದೆ ತಾಯಿಯ ಜನ್ಮದಿನದಂದು , ವಿವಾಹ ವಾರ್ಷಿಕೋತ್ಸವದಂದು,ಹಿರಿಯರ ನೆನಪಿನಲ್ಲಿ ,ಸಹೋದರ ಸಹೋದರಿಯರ ಹೆಸರಿನಲ್ಲಿ ಪ್ರತಿ...

ಕರ್ನಾಟಕ ಕಾರ್ಯನಿರತ ಪತ್ರಕರ್ತರಿಗೆ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಕೊಪ್ಪಳದಲ್ಲಿ ಮಾರ್ಚ್ 9ಕ್ಕೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ.ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group