Monthly Archives: March, 2025
ಸುದ್ದಿಗಳು
ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ – ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ - ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಗುರುವಾರದಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಹರಿಸಲಾಗುತ್ತಿದ್ದು, ಒಟ್ಟು ೬ ದಿನಗಳವರೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.ಗುರುವಾರದಂದು ಸಂಜೆ ೬ ಗಂಟೆಯಿಂದ ಘಟಪ್ರಭಾ ನದಿಗೆ ನೀರು ಹರಿಸಲಾಗುತ್ತಿದ್ದು, ಕೇವಲ ಕುಡಿಯುವ ನೀರಿನ ಉದ್ದೇಶಕ್ಕೆ ಮಾತ್ರ ನೀರನ್ನು...
ಸುದ್ದಿಗಳು
ಉದ್ಯಮದಾರರಿಗಾಗಿ ರಸ್ತೆ ಕಾಮಗಾರಿಗೆ ಶಾಸಕ ಮನಗೂಳಿ ಚಾಲನೆ
ಸಿಂದಗಿ; ಕೈಗಾರಿಕಾ ವಲಯದ ಉದ್ಯಮದಾರರ ಬಹುದಿನಗಳ ಬೇಡಿಕೆಗಳಲ್ಲೊಂದಾದ ರಸ್ತೆ ಅಭಿವೃದ್ಧಿಗೆ ಪ್ರಥಮ ಹೆಜ್ಜೆ ಇಡಲಾಗಿದೆ ಇನ್ನೂ ಹಲವಾರು ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ನಗರದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ವತಿಯಿಂದ ನಗರದ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಹಾಗೂ ೨.೫ ಕಿಲೋಮೀಟರ್ ರಸ್ತೆ ಡಾಂಬರೀಕರಣ ಕಾಮಗಾರಿಗೆ...
ಸುದ್ದಿಗಳು
ಬೇಸಿಗೆಯಲ್ಲಿ ಸಿಂದಗಿ ಪಟ್ಟಣಕ್ಕೆ ನೀರಿನ ವ್ಯತ್ಯವಾಗದಂತೆ ನೋಡಿಕೊಳ್ಳಿ – ಶಾಸಕ ಮನಗೂಳಿ ಎಚ್ಚರಿಕೆ
ಸಿಂದಗಿ; ಮುಂಬರುವ ಬೇಸಿಗೆ ಸಮಯದಲ್ಲಿ ಸಿಂದಗಿ ಪಟ್ಟಣದ ೨೩ ವಾರ್ಡ್ ಗಳಿಗೆ ಕುಡಿಯುವ ನೀರು ಪೂರೈಸಬೇಕು ಒಂದು ವೇಳೆ ಬೇಸಿಗೆ ಸಮಯದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪಟ್ಟಣದ ಶುದ್ಧ ಕುಡಿಯುವ ನೀರು ಘಟಕದಲ್ಲಿನ ಮೋಟಾರ್ಗಳನ್ನು ನಿರಂತರವಾಗಿ ಪರಿಶೀಲಿಸಬೇಕು ಮತ್ತು ಅಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ನಿಗದಿಪಡಿಸಿದ ಸಮಯದಲ್ಲಿ ಕೇಂದ್ರ ಸ್ಥಾನದಲ್ಲಿರಬೇಕು...
ಸುದ್ದಿಗಳು
ಮಾ.೩೧ ರಿಂದ ಏ.೩ರವರೆಗೆ ರಿಂದ ಕಾಕೋಳು ವೇಣುಗೋಪಾಲಕೃಷ್ಣನ ೯೨ನೇ ಬ್ರಹ್ಮರಥೋತ್ಸವ
ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದರಿಂದ ನೂತನ ರಾಜಗೋಪುರ ಉದ್ಘಾಟನೆಬೆಂಗಳೂರಿನ ಹೊರವಲಯದ ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಪೌರಾಣಿಕ ಹಿನ್ನೆಲೆಯ ಕಾಕೋಳು ಗ್ರಾಮದಲ್ಲಿ ದಾಸಸಾಹಿತ್ಯ ಆದ್ಯಪ್ರವರ್ತಕ ಶ್ರೀ ಶ್ರೀಪಾದರಾಜರಿಂದ ಪ್ರತಿಷ್ಠಾಪಿತ ಬೃಂದಾವನದಲ್ಲಿರುವ ಚತುರ್ಭುಜ ಶ್ರೀ ವೇಣುಗೋಪಾಲ ಸ್ವಾಮಿಯ ಜಾಗೃತ ಸನ್ನಿಧಾನವಾಗಿ ನಂಬಿ ಬರುವ ಆಸ್ತಿಕ ಭಕ್ತರ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದೆ. ಮೂಲವಿಗ್ರಹಗಳ ಪುನರ್ ಪ್ರತಿಷ್ಠಾಪನೆಯ ಸಂಸ್ಮರಣಾರ್ಥವಾಗಿ...
ಸುದ್ದಿಗಳು
ಮಾ.೨೯ರಿಂದ ಏ.೧ರ ವರೆಗೆ ಅರಭಾವಿ ದುರದುಂಡೀಶ್ವರ ಜಾತ್ರೆ
ಅನುಭಾವ ಗೋಷ್ಠಿ, ಸನ್ಮಾನ, ಪೂಜ್ಯರ ಧರ್ಮ ಸಭೆ ರಸಮಂಜರಿ, ಜಂಗಿ ಕುಸ್ತಿಗಳು.....ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧ ಸಂಸ್ಥಾನಮಠದ ಜಾತ್ರೆಯು ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳ ಸಾನ್ನಿಧ್ಯದಲ್ಲಿ ಮಾ. ೨೯ರಿಂದ ಏ. ೧ರ ವರೆಗೆ ಜರುಗಲಿದೆ.ಮಾ. ೨೯ರಂದು ಸಂಜೆ ೬ಕ್ಕೆ ಹುಕ್ಕೇರಿಯ ವಿರಕ್ತಮಠದ ಶಿವಬಸವ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಶಿವಾನುಭವ ಕಾರ್ಯಕ್ರಮ ಇರುವುದು. ಪ್ರಜಾವಾಣಿ...
ಸುದ್ದಿಗಳು
ಕನ್ನಡದಲ್ಲಿ ಲೇಖಕರು ನಿಜವಾದ ಹೀರೋಗಳು ; ಪ್ರಕಾಶಕ ವೀರಕಪುತ್ರ ಶ್ರೀನಿವಾಸ್ ಅಭಿಮತ
ವೀರಲೋಕ ಸಾಹಿತ್ಯ ಯುಗಾದಿಯಲ್ಲಿ 10 ಕೃತಿಗಳ ಬಿಡುಗಡೆ.........
ಬೆಂಗಳೂರು :- ಕನ್ನಡ ಸಾಹಿತ್ಯ ಲೋಕದಲ್ಲಿ ನಡೆಯುತ್ತಿರುವ ಚಟುವಟಿಕೆಗಳು , ಪ್ರಯೋಗಗಳು, ಸಂತೆ ಸಮಾವೇಶಗಳನ್ನು ನೋಡಿದರೆ ನಿಜಕ್ಕೂ ಅಚ್ಚರಿಯಾಗುತ್ತದೆ, ಜಸ್ಟ್ ಮೂರು ವರ್ಷಗಳ ಹಿಂದೆ ಕನ್ನಡ ಪುಸ್ತಕಗಳಿಗೆ ಓದುಗರಿಲ್ಲ ಎಂಬ ಮಾತನ್ನು ಎಲ್ಲರೂ ಒಪ್ಪಿ ಕೂತಿದ್ದೆವು, ಪುಸ್ತಕ ಬಿಡುಗಡೆಗೆ ಜನರು ಬರುವುದಿಲ್ಲವೆಂದು ನಿರ್ಧರಿಸಿ, ಆನ್ಲೈನ್ ಕಾರ್ಯಕ್ರಮಗಳಿಗೆ ಮೊರೆ...
ಸಂಪಾದಕೀಯ
ಅತ್ಯಾಚಾರ ಯತ್ನಕ್ಕೆ ಅತ್ಯಾಚಾರದ ಶಿಕ್ಷೆ ಕೊಡಲಾಗದು – ನ್ಯಾಯವಾದಿ ಚೌಕಾಶಿ
ಮೂಡಲಗಿ - ಇತ್ತೀಚೆಗೆ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಅತ್ಯಾಚಾರ ಕುರಿತಂತೆ ಹೇಳಿದ ಹೇಳಿಕೆಯೊಂದು ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಹುಟ್ಟು ಹಾಕಿದೆ.ಸ್ತನ ಮುಟ್ಟುವುದು, ಪೈಜಾಮ ಹಿಡಿದು ಎಳೆಯುವುದು ಅತ್ಯಾಚಾರವಲ್ಲ ಎಂಬುದೇ ಅವರ ಮಾತಿನ ಎಳೆ. ಅದರ ಬಗ್ಗೆ ಅನೇಕ ಜನರು ವಿವಿಧ ರೀತಿಯಲ್ಲಿ ಸ್ಪಂದಿಸಿದ್ದಾರೆ. ಮಹಿಳಾ ಸಂಘಟನೆಯ ಮುಖ್ಯಸ್ಥೆಯೊಬ್ಬರು ನ್ಯಾಯಮೂರ್ತಿಗಳ ಮಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಸುದ್ದಿಗಳು
ರಕ್ತದಾನದಿಂದ ಜೀವ ಉಳಿಸಿದ ತೃಪ್ತಿ ಸಿಗುತ್ತದೆ-ಸೋಮಶೇಖರ ಮಗದುಮ್
ಮೂಡಲಗಿ:-ರಕ್ತದಾನ ಮಾಡುವುದರಿಂದ ಮನಸ್ಸಿಗೆ ತೃಪ್ತಿ ಸಿಗುವುದು. ಮತ್ತೊಬ್ಬರ ಜೀವ ಉಳಿಸಲು ಸಹಾಯವಾಗುತ್ತದೆ. ಯುವಜನತೆಯಲ್ಲಿ ರಕ್ತದಾನದ ಮಹತ್ವವನ್ನು ತಿಳಿಸಿ ಅವರಲ್ಲಿ ರಕ್ತದಾನದ ಪ್ರಜ್ಞೆಯನ್ನು ಬೆಳೆಸಬೇಕು.ರಕ್ತದಾನದಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಗಳು ಇವೆ ಎಂದು ಗೋಕಾಕ ರೋಟರಿ, ರಕ್ತ ಭಂಡಾರ ಕಾರ್ಯದರ್ಶಿ ಸೋಮಶೇಖರ ಮಗದುಮ ಹೇಳಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ...
ಸುದ್ದಿಗಳು
ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ತರಬೇತಿ ಅಗತ್ಯ – ಫಾದರ ಸಂತೋಷ
ಸಿಂದಗಿ; ಗ್ರಾಮೀಣ ಪ್ರದೇಶದಲ್ಲಿ ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಯಾಗಬೇಕೆಂದರೆ ತರಬೇತಿಯ ಅವಶ್ಯಕತೆ ಇದೆ ಈ ಕುರಿತಾಗಿ ಸೆಲ್ಕೋ ಮತ್ತು ಸಂಗಮ ಸಂಸ್ಥೆ ಈಗಾಗಲೇ ಸೇವೆ ಸಲ್ಲಿಸುತ್ತಿದೆ ಎಂದು ಫಾದರ್ ಸಂತೋಷ ಹೇಳಿದರು.ಪಟ್ಟಣದ ಸಂಗಮ ಗ್ರಾಮೀಣಭಿವೃದ್ಧಿ ಸಂಸ್ಥೆ ಹಾಗೂ ಬಿವಿಟಿ ಸಂಸ್ಥೆ, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಇವರುಗಳ ಸಹಯೋಗದಲ್ಲಿ ೧ ದಿನದ ವಿಶೇಷ ಸ್ವ...
ಸುದ್ದಿಗಳು
ಅನ್ಯಾಯವಾದರೆ ಪ್ರತಿಯೊಬ್ಬ ಗ್ರಾಹಕ ನ್ಯಾಯಾಲಯಕ್ಕೆ ಹೋಗಬಹುದು – ನ್ಯಾ. ಮೂ. ಹರೀಶ
ಸಿಂದಗಿ; ಗ್ರಾಹಕರು ಅನ್ಯಾಯಕ್ಕೆ ಒಳಗಾದರೆ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹರೀಶ ಜಾಧವ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ನಿಮಿತ್ತ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಹಕರು ತಮಗೆ ಬೇಕಾದ ವಸ್ತುಗಳನ್ನು ಖರೀದಿಸುವಾಗ ಬಹಳ ಜಾಗರೂಕರಾಗಿ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...