Monthly Archives: March, 2025

ಕದಂಬ ಸೈನ್ಯ ಕನ್ನಡ ಸಂಘಟನೆಗೆ ಯಾಕೂಬ್ ನೇಮಕ

ಹಾಸನ ಜಿಲ್ಲೆ ಕದಂಬ ಸೈನ್ಯ ಕನ್ನಡ ಸಂಘಟನೆಯ ಉಪಾಧ್ಯಕ್ಷರನ್ನಾಗಿ ಯಾಕೂಬ್ ಖಾನ್ ಗೊರೂರು ರವರನ್ನು ನೇಮಕ ಮಾಡಲಾಗಿದೆ ‌ ಕನ್ನಡ ನಾಡು ನುಡಿ ನೆಲ ಜಲ ಕನ್ನಡಿಗರ ಸಂರಕ್ಷಣೆ ಉದ್ಯೋಗಕ್ಕಾಗಿ ಹೋರಾಟ, ಸಾಹಿತ್ಯ ಸೇವೆ ಕನ್ನಡ ಸೇವೆ, ಅತ್ಯುತ್ತಮ ಗುಣಮಟ್ಟದ ‌ಗೋಡೆ ಬರಹಗಾರರು, ಭಾವಚಿತ್ರ ಬಿಡಿಸುವ ಕಲಾವಿದರಾಗಿರುವ ಯಾಕೂಬ್ ಅವರಿಗೆ ಈ ಗೌರವ ದೊರಕಿದೆ. ಕದಂಬ ಸೈನ್ಯ ಕನ್ನಡ...

ಭಾರತಕ್ಕೆ ಚಾಂಪಿಯನ್ ಟ್ರೋಫಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಬೆಂಗಳೂರು- ದುಬೈನಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಅಭೂತಪೂರ್ವ ಗೆಲುವು ದಾಖಲಿಸಿ ಚಾಂಪಿಯನ್ ಕಿರೀಟ್ ಧರಿಸಿರುವುದಕ್ಕೆ ಅರಭಾವಿ ಶಾಸಕ ಮತ್ತು ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿ, ಟೀಂ ಇಂಡಿಯಾವನ್ನು ಅಭಿನಂದಿಸಿದ್ದಾರೆ. ಈ ಮೂಲಕ ಒಟ್ಟು ಮೂರು ಬಾರಿ ಚಾಂಪಿಯನ್ ಟ್ರೋಫಿ ಪಡೆದಿರುವ ಭಾರತವು...

ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

  ಹಲಗಾ( ಬೆಳಗಾವಿ)- ಇಲ್ಲಿನ ಶ್ರೀಮತಿ ಜೆ. ಆರ್. ದೊಡ್ಡಣ್ಣವರ ಹೈಸ್ಕೂಲಿನ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಈಚೆಗೆ ಜರುಗಿತು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಮಹಾವೀರ ಬೆಲ್ಲದ, ನಿವೃತ್ತ ಅಶೋಕ ಜಕ್ಕಣ್ಣವರ ಆಗಮಿಸಿದ್ದರು. ಬಾಹುಬಲಿ ಕಡೇಮನಿ ಅವರು ಅಧ್ಯಕ್ಷತೆ ವಹಿಸಿದ್ದರು. ‌   ಎಸ್ಎಸ್ಎಲ್'ಸಿ ಪರೀಕ್ಷೆಯಲ್ಲಿ ಶೇ. 85ಕ್ಕೂ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ತಲಾ 1000ರೂ. ನಗದು...

ಅನಸೂಯಾ ಶಂಕರಪ್ಪ ಮದನಬಾವಿಗೆ ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿ ಪ್ರದಾನ

ಬೆಳಗಾವಿ- ಸವದತ್ತಿ ತಾಲೂಕಿನ ಸಿಂದೋಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಅನಸೂಯಾ ಶಂಕರಪ್ಪ ಮದನಬಾವಿಯವರಿಗೆ ಕರ್ನಾಟಕ ರಾಜ್ಯ ಮಹಿಳಾ ನೌಕರರ ಸಂಘದ ಆಶ್ರಯದಲ್ಲಿ ಕಲಬುರಗಿ ಯಲ್ಲಿ ಪೂಜ್ಯ ಡಾ ಬಸವರಾಜಪ್ಪ ಅಪ್ಪ ಮೆಮೋರಿಯಲ್ ಹಾಲ್ ನಲ್ಲಿ ಜರುಗಿದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ರಾಣಿ ಅಬ್ಬಕ್ಕ ದೇವಿ ಪ್ರಶಸ್ತಿಯನ್ನು ಗಣ್ಯರು...

ಸಾಮೂಹಿಕ ವಿವಾಹ ಕಾರ್ಯಕ್ರಮ ಪ್ರಚಾರಕ್ಕೆ ಚಾಲನೆ ನೀಡಿದ ಶಾಸಕ

ಸಿಂದಗಿ : ಆಲಮೇಲ ತಾಲೂಕಿನ ಕಡಣಿ ಗ್ರಾಮದ ಶ್ರೀ ಭೋಗಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಮಾಜಿ ಸಚಿವ ದಿ.ಎಮ್. ಸಿ. ಮನಗೂಳಿ ಅವರ ಸ್ಮರಣಾರ್ಥ ಏ. 6 ರಂದು ಹಮ್ಮಿಕೊಳ್ಳಲಾದ ಸಾಮೂಹಿಕ ವಿವಾಹದ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಶಾಸಕ ಅಶೋಕ ಎಮ್ ಮನಗೂಳಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಡಣಿ ನಿರ್ಮಾಣ ಗ್ರಾಮದ ಬ್ಯಾರೇಜು...

ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ ವಿತರಿಸಿದ ಶಾಸಕ ಮನಗೂಳಿ

ಸಿಂದಗಿ: ಮಾಜಿ ಸಚಿವ ದಿ.ಎಂ ಸಿ ಮನಗೂಳಿ ಅವರು ತಮ್ಮ ಅಧಿಕಾರಾವಧಿಯಲ್ಲಿ ಬಡವರ ಹಾಗೂ ಕೂಲಿ ಕಾರ್ಮಿಕರಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಬಹು ಜನತೆಗೆ ನೆರಳಾಗುವಂತೆ ಮಾಡಿದ್ದಾರೆ ಅವರ ಹೆಸರು ಅಜರಾಮರವಾಗಿ ಉಳಿಸಲು ಎಂ ಸಿ ಮನಗೂಳಿ ಪ್ರತಿಷ್ಠಾನವತಿಯಿಂದ ಬೀದಿ ಬದಿ ಸಣ್ಣ ಪುಟ್ಟ ವ್ಯಾಪಾರಿಗಳಿಗಾಗಿ ಛತ್ರಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಅಶೋಕ...

ಗ್ರಾಮೀಣ ಜನರ ಅನುಕೂಲಕ್ಕೆಂದು ಕಲ್ಯಾಣ ಮಂಟಪ ನಿರ್ಮಾಣ

ಬೀದರ - ಗ್ರಾಮೀಣ ಭಾಗದ ಬಡಜನರಿಗೆ ಅನುಕೂಲವಾಗಲಿ ಎಂದು ಬೀದರ್ ದಕ್ಷಿಣ ಕ್ಷೇತ್ರದ ಔರಾದ್ ಸಿರ್ಸಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಕಲ್ಯಾಣ ಮಂಟಪವನ್ನು ಶಾಸಕ ಶೈಲೇಂದ್ರ ಬೇಲ್ದಾಳೆ ಲೋಕಾರ್ಪಣೆಗೊಳಿಸಿದರು. ಬಡಜನರು ಮದುವೆ ಸೇರಿದಂತೆ ಹಲವು ಕಾರ್ಯಕ್ರಮ ಮಾಡಲು ಲಕ್ಷಾಂತರ ವೆಚ್ಚ ವ್ಯಯಿಸಲಾಗುತ್ತಿದೆ. ಇದರಿಂದ ಬಡಜನರಿಗೆ ಆರ್ಥಿಕ ಹೊರೆ ಆಗುತ್ತಿದ್ದು, ಜನರಿಗೆ ಆರ್ಥಿಕ‌ ಹೊರೆ ತಪ್ಪಿಸಲು ಪ್ರತಿ...

ಬೀದರ ಜಿಲ್ಲೆಗೆ ಯಾವುದೇ ಯೋಜನೆ ಬಜೆಟ್ ನಲ್ಲಿ ಇಲ್ಲ – ಶಾಸಕ ಬೆಲ್ದಾಳೆ

ಬೀದರ - ಸಿದ್ರಾಮಯ್ಯನವರು ಕೇವಲ ಐದಾರು ಮಂತ್ರಿಗಳನ್ನು ಖುಷಿ ಪಡಿಸೋಕೆ ಮಾತ್ರ ಬಜೆಟ್ ಮಂಡಿಸಿದ್ದಾರೆ ಎಂದು ಬೀದರ ದಕ್ಷಿಣ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಹೇಳಿದರು. ಗುಲಬರ್ಗಾ, ಮೈಸೂರು, ಬೆಳಗಾವಿ, ವಿಜಯಪುರ, ಬೆಂಗಳೂರು ಜಿಲ್ಲೆಗಳಿಗೆ ಮಾತ್ರ ಭರಪೂರ ದುಡ್ಡು ಕೊಟ್ಟಿದ್ದಾರೆ. ಕಲಬುರ್ಗಿಗೆ ಯಾಕೆ ಹೆಚ್ಚು ಕೊಟ್ಟಿದ್ದಾರೆ ಅಂತ ನಿಮಗೆ ಗೊತ್ತಿದೆ ಅದು ಎಐಸಿಸಿ ಅಧ್ಯಕ್ಷರ ತವರೂರು.ಆದರೆ...

ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬೆಳ್ಳಿ ಮೂರ್ತಿ ಮೆರವಣಿಗೆ

ಸಿಂದಗಿ; ಸಿಂದಗಿಯ ಸಿರಿ ಶಾಂತವೀರ ಪಟ್ಟಾಧ್ಯಕ್ಷರ ೪೫ನೆಯ ಪುಣ್ಯ ಬಹುಳೋತ್ಸವದ ನಿಮಿತ್ತವಾಗಿ ಪೂಜ್ಯ ಗುರುಗಳ ಬೆಳ್ಳಿ ಮೂರ್ತಿಯ ಮೆರವಣಿಗೆ ಸಮಾರಂಭ ಶನಿವಾರ ನೆರವೇರಿತು. ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ ಮಾತನಾಡಿ,  ಪರಮ ಪೂಜ್ಯಶ್ರೀ ಸಿಂದಗಿಯ ಪಟ್ಟಾಧ್ಯಕ್ಷರಾದ ಮ. ಘ. ಚ. ಶಾಂತವೀರ ಪಟ್ಟಾಧ್ಯಕ್ಷರು ಈ ಸಮಾಜದಲ್ಲಿ ಬಾಳಿ ಬೆಳಗಿದಂತ ಮಹಾಪುರುಷರು. ಜಾತ್ಯತೀತವಾಗಿ, ಧರ್ಮಾತೀತವಾಗಿ ಸಮಾಜವನ್ನು...

ಸಾವಿರಾರು ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ ಸೂಲಗಿತ್ತಿ ರಾಜಮ್ಮ ಸೋಂಪೂರ

ಮಹಿಳಾ ದಿನದ ನಿಮಿತ್ತ ಸೂಲಗಿತ್ತಿ ರಾಜಮ್ಮಗೆ ಆತ್ಮೀಯ ಸತ್ಕಾರ ಸಿಂದಗಿ : ಸೂಲಗಿತ್ತಿ ರಾಜಮ್ಮ ಸೋಂಪೂರ ಅವರು ಬಂದಾಳ ಗ್ರಾಮದಲ್ಲಿ ಹುಟ್ಟಿ ಅಂಗನವಾಡಿ ಕೇಂದ್ರದಲ್ಲಿ ಅಡಿಗೆ ಸಹಾಯಕಿ  ಕಾಯಕದ ಮೂಲಕವೇ ಒಂದು ಸಾವಿರಕ್ಕೂ ಹೆಚ್ಚು ಸೂಲಗಿತ್ತಿ ಸೇವೆ ಹಲವು ಮಹಿಳೆಯರ ಪ್ರಾಣ ಕಾಪಾಡಿದ ಮಹಾತಾಯಿ ರಾಜಮ್ಮ ಸೇವೆ ಉತ್ತಮ ಎಂದು ಶೈಲಾಜ ಸ್ಥಾವರಮಠ ಹೇಳಿದರು. ತಾಲೂಕಿನ ಬಂದಾಳ...
- Advertisement -spot_img

Latest News

ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು...
- Advertisement -spot_img
close
error: Content is protected !!
Join WhatsApp Group