Monthly Archives: March, 2025

ಕವಿತೆಗಳು ಓದುಗರ ಹೃದಯ ತಲುಪಿದಾಗ ಮಾತ್ರ ಸಾರ್ಥಕತೆ-ಜಗಜಂಪಿ

ಮೂಡಲಗಿ -ಕವಿತೆಗಳು ಓದುಗರ ಹೃದಯ ತಲುಪಿದಾಗ ಮಾತ್ರ ಸಾರ್ಥಕತೆ ಎಂದು ಬೆಳಗಾವಿಯ ಸಾಹಿತಿಗಳಾದ ಡಾ. ಬಸವರಾಜ ಜಗಜಂಪಿ ಹೇಳಿದರು.ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲ್ಮೇಶ್ವರ ಸಭಾ ಭವನದಲ್ಲಿ ತಾಲೂಕಾ ಘಟಕ ಕಸಾಪ ಆಶ್ರಯದಲ್ಲಿ ಯುಗಾದಿ ಹಬ್ಬದ ನಿಮಿತ್ತವಾಗಿ ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಜರುಗಿತು.ಜಿಲ್ಲಾ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮದಲ್ಲಿ "ಮೂಡಲ ತೇರು"ಕವನ ಸಂಕಲನ ಹಾಗೂ...

ಮಹಿಳೆಯರು ಹೆಚ್ಚು ಕ್ಯಾನ್ಸರ್ ಗೆ ಬಲಿಯಾಗುತ್ತಿದ್ದಾರೆ – ಈರಣ್ಣ ಕಡಾಡಿ

ಮೂಡಲಗಿ: ಕರ್ನಾಟಕದ ರಾಜ್ಯದಲ್ಲಿ ಪ್ರತಿ ವರ್ಷ ಶೇ. ಒಂದರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮಹಿಳೆಯರು ಈ ಕಾಯಿಲೆಗೆ ಹೆಚ್ಚು ಒಳಗಾಗುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಜ್ಯ ಸಚಿವ ಪ್ರತಾಪರಾವ ಜಾಧವ್ ಅವರು ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.ನವದೆಹಲಿಯಲ್ಲಿ ನಡೆಯುತ್ತಿರುವ...

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

ಮೂಡಲಗಿ -  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲೋಳಿ ವಲಯದ 9 ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ಕಲ್ಲೋಳಿಯ ಸಿದ್ಧಾರೂಢ ಮಠದ ಆವರಣದಲ್ಲಿ ಸೋಮವಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಾಜು ನಾಯಕ ಮಾತನಾಡಿ, ಪದಾಧಿಕಾರಿಗಳ ಜವಾಬ್ದಾರಿ. ಒಕ್ಕೂಟದ ಧೈರ್ಯ ಉದ್ದೇಶ, ಸಭೆ ನಡೆಯುವ ವಿಧಾನದ...

ಕೇಶವ ಚತುರ್ವೇದಿ ಅವರ ಸ್ವಭಾವ, ಕಾರ್ಯ ಪ್ರವೃತ್ತಿ ಮೆಚ್ಚುವಂತಹದು – ಡಿ ಜಿ ಎಂ ಅಮಿತ್ ತ್ರಿಪಾಠಿ

ಹಳ್ಳೂರ - ಸರಳ ಸಜ್ಜನಿಕೆಯ ಸಾಕಾರ ಮೂರ್ತಿ ಒಳ್ಳೆಯ ವ್ಯಕ್ತಿತ್ವ ಹೊಂದಿ 11ವರ್ಷಗಳ ಕಾಲ ಪ್ರಾಮಾಣಿಕವಾಗಿ ಜಿ ಬಿ ಎಲ್ ಕಾರ್ಖಾನೆಯಲ್ಲಿ ಸಕ್ಕರೆ ಉತ್ಪಾದನೆ ವಿಭಾಗದಲ್ಲಿ ಕಾರ್ಯ ನಿರ್ವಹಿಸಿ ಯಡ್ರಾoವಿ ಶಿವಶಕ್ತಿ ಶುಗರ ಕಾರ್ಖಾನೆಗೆ ಎಚ್ ಓ ಡಿ ಆಗಿ ಕೇಶವ ಚತುರ್ವೇದಿ ನೇಮಕಗೊಂಡಿದ್ದು ಸಂತೋಷದ ವಿಷಯವೆಂದು ಸಕ್ಕರೆ ವಿಭಾಗದ ಡಿ ಜಿ ಎಂ...

ಡಾ. ಎಚ್ ಐ ತಿಮ್ಮಾಪೂರ ಬದುಕು -ಬರಹ ವಿಶ್ಲೇಷಣೆ ಕಾರ್ಯಕ್ರಮ

ಬೆಳಗಾವಿ - ವಿಶ್ವವಿದ್ಯಾಲಯದ ಸಿಂಡಿಕೇಟ್ ವಿದ್ಯಾ ಮಂಡಳ ಸದಸ್ಯರಾಗಿ ಉನ್ನತ ಶೈಕ್ಷಣಿಕ ಸ್ಥಾನಮಾನಗಳನ್ನು ಗಳಿಸಿದವರು.ವಿಶ್ವವಿದ್ಯಾಲಯದ ಕುಲಪತಿ, ಕುಲ ಸಚಿವ ರೊಂದಿಗೆ ಆಪ್ತತೆ ಸಾಧಿಸಿದವರು. ವಿಶ್ವವಿದ್ಯಾಲಯದಲ್ಲಿ ಅವರ ಮಾತಿಗೊಂದು ಬೆಲೆಯಿತ್ತು ಎಲ್ಲರೊಂದಿಗೆ ಮಾತಿಗಿಳಿಯುವ ಎತ್ತರಕ್ಕೆ ಬೆಳೆದು ನಿಂತಿದ್ದರು. ಅವರೊಂದಿಗೆ ವಾದಿಸುತ್ತಿದ್ದರು. ಚರ್ಚಿಸುತ್ತಿದ್ದರು, ತಮ್ಮ ನಿಲುವು ಪ್ರತಿಪಾದಿಸುತ್ತಿದ್ದರು .ಆದರೆ ಎಂದಿಗೂ ಜಗಳಕ್ಕಿಯುತ್ತಿರಲ್ಲಿಲ್ಲ. ಇದು ತಿಮ್ಮಾಪುರವರ ವಿಶೇಷತೆ. ಯಾರೊಂದಿಗೂ...

ಕವನ : ಕವಿಯ ಕಾವ್ಯದಂಗಳ

ಕವಿಯ ಕಾವ್ಯದಂಗಳ ಕಾವ್ಯವೊಂದು ಅದ್ಭುತ ಜಗದ ಶ್ರವಣ ಸಂಭ್ರಮಿಸುವ ಧಿಗ್ಭ್ರಮಿಸುವ ಸ್ಫುರಣ ಕಣ್ಣಿಗೆ ಕಂಗೊಳಿಸುವ ದೃಶ್ಯಗಳಾಭರಣ ಸೌಗಂಧ ಶ್ರೀಗಂಧ ಪರಿಸರದ ಅನಾವರಣ ಸಂಪ್ರೀತಿ ಸಂತೃಪ್ತಿ ತಂದ ಹೃದಯದಂಗಣ ಕವಿಯಲ್ಲಿ ಸಂಚರಿತ ಸ್ಪುರಣದ ಹೂರಣಕಾವ್ಯ ಜೀವನದ ಅನುಭವಗಳ ಹಂದರ ಕೆದಕಿ ಶೇಖರಿಸಿದ ಬಿತ್ತಣಿಕೆಯ ಸಂಚಾರ ಬರವಣಿಗೆಯಲ್ಲಿ ಹರಿದ ಶಬ್ದಗಳ ಶರ ಕವಿಯ ವರ್ಣನೆಯಲ್ಲಿ ಅರಳಿದ ಅಕ್ಷರ ಓದುಗರ ಹೃದಯ ತಟ್ಟುವ ಭ್ರಮರ ಕನ್ನಡಮ್ಮ ಹಾರೈಸುತ ನೀಡಿಹಳು ವರಕವಿಯ ಕಲ್ಪನೆಯ ಶರಧಿಯ ಆಳ ಅರಳಿ...

ನೀರು ಮತ್ತು ನೈರ್ಮಲ್ಯ ವಿಷಯಗಳ ಕುರಿತು ವಸ್ತು ಪ್ರದರ್ಶನ

ಬೆಳಗಾವಿ : ಜಿಲ್ಲಾ ಪಂಚಾಯತ ಸಿಇಒ ರಾಹುಲ್ ಶಿಂಧೆ ರವರ ನಿರ್ದೇಶನದಂತೆ ಜಿಲ್ಲಾ ಪಂಚಾಯತ ಬೆಳಗಾವಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಬೆಳಗಾವಿ ಇವರ ಸಹಯೋಗದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್(ಗ್ರಾಮೀಣ) ಯೋಜನೆಯ ಐ.ಇ.ಸಿ ಚಟುವಟಿಕೆಯಡಿ ನೀರು ಮತ್ತು ನೈರ್ಮಲ್ಯ ವಿಷಯಗಳ ಕುರಿತು ಜಾಗೃತಿ ಮೂಡಿಸಲು...

ಲಾಭದ ಆಸೆಗೆ ಬೆಳೆಗೆ ವಿಷ ಸಿಂಪಡಿಸುವುದು ಸಲ್ಲ – ಈರಣ್ಣ ಕಡಾಡಿ

ಮೂಡಲಗಿ: ಬಯಲಲ್ಲಿ ಬಯಲಾಗಿ ಹೋಗುವುದೇ ಜೀವನ ಎಂದು ಹೇಳಿದ ಸಿದ್ದೇಶ್ವರ ಸ್ವಾಮೀಜಿಯವರ ಮಾತುಗಳು ನಮ್ಮ ಜೀವನಕ್ಕೆ ಪ್ರೇರಣೆಯಾಗಬೇಕು. ನಾವು ಎಷ್ಟೇ ಗಳಿಸಿದರೂ, ಕೋಟಿ, ಕೋಟಿ ಕೂಡಿಟ್ಟರು ಎಲ್ಲವನ್ನು ಇಲ್ಲೆ ಬಿಟ್ಟು ಸಿದ್ದೇಶ್ವರ ಸ್ವಾಮೀಜಿಯವರ ಮಾತಿನಂತೆ ಬಯಲಲ್ಲಿ ಬಯಲಾಗಿಯೇ ಹೋಗುವುದು ಶತಸಿದ್ಧ. ಹೀಗಿರುವಾಗ ಕೃಷಿಯಲ್ಲಿ ಲಾಭದಾಯಕದ ಆಸೆಗಾಗಿ ಎಲ್ಲ ಬೆಳೆಗಳಿಗೂ ವಿಷ ಸಿಂಪಡಿಸಿ ಎಲ್ಲರ ಜೀವಕ್ಕೂ...

ಹರಿದಾಸ ಸಾಹಿತ್ಯದ ಅಧ್ಯಯನ ಅಧ್ಯಾಪನಾದಿಗಳಿಂದ ಸಂಸ್ಕೃತಿ ಸಂವೃದ್ಧಿಸಲಿ- ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅಭಿಮತ

ಸಂಪನ್ನಗೊಂಡ ಶ್ರೀ ವಿಜಯದಾಸರ ಜೀವನ ಮತ್ತು ಸಾಹಿತ್ಯ ವಿಚಾರ ಸಂಕಿರಣಬೆಂಗಳೂರು - ಚಾಮರಾಜಪೇಟೆಯ ರಾಘವೇಂದ್ರ ಕಾಲೋನಿಯ ರಾಷ್ಟ್ರೀಯ ವೇದ ವಿಜ್ಞಾನ ಸಂಸ್ಥೆ ಟ್ರಸ್ಟ್ (ರಿ) ಆಶ್ರಯದಲ್ಲಿ ಶ್ರೀ ಶ್ರೀಪಾದರಾಜ ಸಭಾಭವನದಲ್ಲಿ ಹಿರಿಯ ಹರಿದಾಸ ಸಾಹಿತ್ಯ ವಿದ್ವಾಂಸ ಎನ್ ಐ ವಿ ಎಸ್ ನ ನಿರ್ದೇಶಕರಾಗಿದ್ದ ಡಾ. ಕೆ ಗೋಕುಲನಾಥ್ ಸ್ಮರಣಾರ್ಥ ಕಳೆದ ಒಂದು ವರ್ಷದಿಂದ...

ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ

 ಮೈಸೂರು -  ಪರಮಪೂಜ್ಯ ಶ್ರೀವಿದ್ಯಾಶ್ರೀಶತೀರ್ಥಶ್ರೀಪಾದರು ಸ್ಥಾಪಿಸಿದ ಮೈಸೂರಿನ ಶ್ರೀವ್ಯಾಸತೀರ್ಥವಿದ್ಯಾಪೀಠವು ಅನೇಕ ಶಾಸ್ತ್ರಗಳನ್ನು ಪಾಠ ಮಾಡುವ ವ್ಯವಸ್ಥೆಯನ್ನು ಒಳಗೊಂಡಿದೆ.  ಈ ವ್ಯಾಸತೀರ್ಥವಿದ್ಯಾಪೀಠವು ವಿದ್ಯಾಕ್ಷೇತ್ರದಲ್ಲಿ ಅನೇಕ ಸಾಧನೆಗಳನ್ನು ಮಾಡುತ್ತಿದ್ದು ಈಗ ಮತ್ತೊಂದು ಸಾಧನೆಯನ್ನು ಮಾಡಿದೆ.   ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ವಿದ್ಯಾಪೀಠದ ಮೂವರು ಬಹುಮಾನವನ್ನು ಪಡೆದು ಕರ್ನಾಟಕ ರಾಜ್ಯಕ್ಕೆ ಕೀರ್ತಿಯನ್ನು ತಂದಿದ್ದಾರೆ. ರಾಷ್ಟ್ರಾದ್ಯಂತ ಬರುವ ವಿದ್ಯಾರ್ಥಿಗಳು ಈ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group