Monthly Archives: April, 2025
ಸುದ್ದಿಗಳು
ಅಂಬೇಡ್ಕರ್ರವರ ಕನಸು ನನಸಾಗಬೇಕಾದರೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು
ಸಿಂದಗಿ; ಡಾ. ಬಾಬಾಸಾಹೇಬ ಅಂಬೇಡ್ಕರ್ರವರ ಸಿದ್ದಾಂತಗಳು ನಮಗೆ ಇಂದಿಗೂ ಪ್ರೇರಣೆ ಆಗಿವೆ. ಶಿಕ್ಷಣ ಸಂಘಟನೆ ಮತ್ತು ಹೋರಾಟ ಸತತ ನಡೆದರೂ ಮಕ್ಕಳು ಇಂದಿಗೂ ಶಿಕ್ಷಣದಿಂದ ವಂಚಿತರಾಗಿದ್ದಾರೆ ಈ ರೀತಿ ಆದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ರವರ ಕನಸು ನನಸು ಆಗಲು ಸಾಧ್ಯವಿಲ್ಲ. ಅವರ ಕನಸು ನನಸಾಗಬೇಕಾದರೆ ಪ್ರತಿಯೊಬ್ಬರು ಶಿಕ್ಷಣವಂತರಾಗಬೇಕು ಎಂದು ಫಾದರ್ ಸಂತೋಷ ಹೇಳಿದರು.ಸಿಂದಗಿ ನಗರದಲ್ಲಿರುವ ಸಂಗಮ...
ಸುದ್ದಿಗಳು
ಶಿಕ್ಷಕಿ ಪ್ರೇಮಾ ನಾಯ್ಕಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ
ಸಿಂದಗಿ: ಪಟ್ಟಣದ ಬಸವ ನಗರದ ಜ್ಞಾನಭಾರತಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರೇಮಾ.ಎನ್ ನಾಯ್ಕ ಅವರು ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.ದೇವರಹಿಪ್ಪರಗಿ ತಾಲೂಕಿನ ಕೋರವಾರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೋರವಾರ ಶಾಖೆಯಿಂದ ಏಪ್ರಿಲ್ ೨೬ರಂದು ಆಯೋಜಿಸಲಾಗಿರುವ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮದಲ್ಲಿ ಜ್ಞಾನಭಾರತಿ...
Uncategorized
ದಿನಕ್ಕೊಂದು ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಆರುದಿನದಲಿ ಜಗವ ಸೃಷ್ಟಿಮಾಡಿದನೇನು?
ಏಳನೆಯ ದಿನ ದೇವ ವಿರಮಿಸಿದನೆ ?
ಆರುಚಕ್ರದಲಿರುವ ಹೂವನರಳಿಸಿ ದೇವ
ನೆತ್ತಿಯಲಿ ನಿದ್ರಿಸಿದ - ಎಮ್ಮೆತಮ್ಮಶಬ್ಧಾರ್ಥ
ವಿರಮಿಸು = ವಿಶ್ರಾಂತಿ ಪಡೆತಾತ್ಪರ್ಯ
ಬೈಬಲ್ಲಿನ ಹಳೆಯ ಒಡಂಬಡಿಕೆಯ ಆದಿಕಾಂಡದಲ್ಲಿ ದೇವರು
ಭೂಮಿಯನ್ನು ಉಂಟುಮಾಡಿ ಹಗಲುರಾತ್ರಿ, ನೀರಿನ ಸಮುದ್ರ, ಹುಲ್ಲುಬೀಜ, ಕಾಯಿಪಲ್ಯೆ ಹಣ್ಣುಹಂಪಲು, ಸೂರ್ಯ ನಕ್ಷತ್ರ ಚಂದ್ರ,ಜಲಜಂತು ಪಕ್ಷಿ, ಜೀವಜಂತು,ಪಶು ಕಾಡುಮೃಗ,ಕ್ರಿಮಿಕೀಟ, ತನ್ನಸ್ವರೂಪದ ಮಾನವನನ್ನು ಹೀಗೆ
ಆರು ದಿನದಲ್ಲಿ ಸೃಷ್ಟಿಮಾಡಿ ಏಳನೆಯದಿನ ವಿಶ್ರಮಿಸಿದನೆಂದು...
ಸುದ್ದಿಗಳು
ಬೆಮೂಲ್ಗೆ ₹ 13.26 ಕೋಟಿ ಲಾಭ- ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ- ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ತಮ್ಮ ಒಂದು ವರ್ಷದ ಅಧಿಕಾರವಧಿಯಲ್ಲಿ ₹ 13.20 ಕೋಟಿ ಲಾಭಗಳಿಸುವ ಮೂಲಕ ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ ಎಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಒಕ್ಕೂಟವು ₹ 68 ಲಕ್ಷ...
ಲೇಖನ
ನಿಡಸನೂರ ಜಾತ್ರೆಗೆ ದಶಮಾನೋತ್ಸವದ ಸಂಭ್ರಮ
ಪ್ರತಿಯೊಂದು ಗ್ರಾಮವು ತಮ್ಮದೇಯಾದ ಗ್ರಾಮದ ಆರಾಧ್ಯದೈವ, ದೇವರನ್ನು ಹೊಂದಿರುವುದು ವಾಡಿಕೆ.ಅದರ ಮೂಲಕವೇ ಉತ್ಸವ, ಜಾತ್ರೆಗಳನ್ನು ಹಮ್ಮಿಕೊಂಡ ಧಾರ್ಮಿಕ, ಸಾಂಸ್ಕೃತಿಕ,ಸಾಹಿತ್ಯಿಕ ವಾತಾವರಣವನ್ನು ನಿರ್ಮಾಣ ಮಾಡಲು ಪ್ರಯತ್ನ ಮಾಡುತ್ತಾರೆ." ಜಾತ್ರೆ" ಅಂದರೆ ಕೇವಲ ತೊಟ್ಟಿಲು ತೂಗುವುದು,ಗೊಂಬೆ ಮಾರಾಟ ಮಾಡುವುದು,ಬಲೂನ್ ಮಾರಾಟ ಮಾಡುವುದು, ರಥೋತ್ಸವ ಕ್ಕೆ ಕಬ್ಬು, ಕಾರೀಖ,ಚುರುಮರಿ ಹಾರಿಸುವುದು,ಜೈ ಜೈ ಕಾರ ಮಾಡುವುದು,ಮೈಯಲ್ಲಿ ದೆವ್ವ ಬಂದವರಂತೆ ಹಾರಾಡುವುದು...
ಸುದ್ದಿಗಳು
ಎನ್ ಕೌಂಟರ್ ಮಾಡಿದ ಮಹಿಳಾ ಇನ್ಸ್ ಪೆಕ್ಟರ್ ನಮ್ಮ ಮೂಡಲಗಿಯವರು
ಮೂಡಲಗಿ - ಹುಬ್ಬಳ್ಳಿಯ ೫ ವರ್ಷದ ಮಗುವಿನ ಅಪಹರಣ ಮತ್ತು ಹತ್ಯೆ ಪ್ರಕರಣದ ಆರೋಪಿ ಕಾಂತಿಯ ಎನ್ ಕೌಂಟರ್ ಮಾಡಿದ ರಾಜ್ಯದ ಮೊದಲ ಮಹಿಳಾ ಪೊಲೀಸ್ ಅಧಿಕಾರಿ ಮೂಡಲಗಿ ತಾಲೂಕಿನವರು !ತಾಲೂಕಿನ ಗುಜನಟ್ಟಿ ಗ್ರಾಮದ ಕೆಂಚವ್ವ ರಂಗಪ್ಪ ಮುಕ್ಕಣ್ಣವರ ಅವರ ಪುತ್ರಿಯಾದ ಅನ್ನಪೂರ್ಣ ಅವರಿಗೆ ನಾಲ್ವರು ಅಣ್ಣಂದಿರು ಹಾಗೂ ನಾಲ್ವರು ಅಕ್ಕಂದಿರ ತುಂಬು ಕುಟುಂಬವಿದೆ....
ಲೇಖನ
ಟೈಟಾನಿಕ್ : ಮುಳಗಲಾರದ ಹಡಗು ಮುಳುಗಿತು
ಟೈಟಾನಿಕ್1912 ರಲ್ಲಿ ಇಂಗ್ಲೆಂಡಿನ ಸೌತ್ಹ್ಯಾಂಪ್ಟನ್ನಿಂದ ಅಮೆರಿಕಾದ ನ್ಯೂಯಾರ್ಕ್ಗೆ ಹೊರಟು, ತನ್ನ ಮೊದಲ ಯಾನದಲ್ಲೇ ಅಪಘಾತಕ್ಕೀಡಾಗಿ ಮುಳುಗಿಹೋದ ಬೃಹತ್ ಹಡಗು. 'ಮುಳುಗಲಾರದ ಹಡಗು' ಎಂದು ಭಾರೀ ಪ್ರಚಾರ ಪಡೆದು ವಿಶ್ವಪ್ರಖ್ಯಾತವಾಗಿದ್ದ ಟೈಟಾನಿಕ್ನ ದಾರುಣ ಅಂತ್ಯ ಮಾನವ ಇತಿಹಾಸದ ಅತ್ಯಂತ ಭೀಕರ ದುರ್ಘಟನೆಗಳಲ್ಲೊಂದು.'ಸ್ಟಾರ್ ಲೈನ್' ಎಂಬ ಸಾರಿಗೆ ಸಂಸ್ಥೆಯ ಒಡೆತನದಲ್ಲಿದ್ದ ಟೈಟಾನಿಕ್ ಅನ್ನು ಬೆಲ್ಫಾಸ್ಟ್ನ ಹಾರ್ಲಂಡ್ ಅಂಡ್...
ಸುದ್ದಿಗಳು
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ವಿಕಲಚೇತನರಿಗೆ ಗೌರವ ಪ್ರಶಸ್ತಿ ವಿತರಣೆ
ಮೈಸೂರು: ಏ.೧೦ ರಂದು ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾವ್ಯಶ್ರೀ ಚಾರಿಟೆಬಲ್ ಟ್ರಸ್ಟ ಸಹಯೋಗದಲ್ಲಿ ಜರುಗಿದ ಕರ್ನಾಟಕ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿಗೆ ೧೦ ವಿಶೇಷ ಚೇತನರ ಸಾಧಕರನ್ನು ಪ್ರಶಸ್ತಿ ನೀಡಿ ಗೌರವಿಸಿ ಸನ್ಮಾನಿಸಲಾಯಿತು.ಆರೂಢ ಭಾರತಿ ಸ್ವಾಮೀಜಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್,ಉಪಾಧ್ಯಕ್ಷ ಟಿ.ತ್ಯಾಗರಾಜು, ಕಾವ್ಯಶ್ರೀ...
Uncategorized
ದಿನಕ್ಕೊಂದು ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ರಾಮನಡವಿಗೆ ಹೋದ ಕೃಷ್ಣ ದನಗಳ ಕಾದ
ಕರದಿ ಕಪ್ಪರ ಹಿಡಿದು ಶಿವ ಬೇಡಿದ
ಜಿನ ದಿಗಂಬರನಾದ ಬುದ್ಧ ತಲೆಬೋಳಿಸಿದ
ವಿಧಿಯ ಕೈವಾಡವಿದು - ಎಮ್ಮೆತಮ್ಮಶಬ್ಧಾರ್ಥ
ಕಪ್ಪರ = ತಲೆಯೋಡು ಭಿಕ್ಷಾಪಾತ್ರೆತಾತ್ಪರ್ಯ
ದಶರಥ ಹಿರಿಯ ಮಗನಾದ ರಾಮನಿಗೆ ಪಟ್ಟಕಟ್ಟಲು
ಏರ್ಪಾಡು ಮಾಡುತ್ತಾನೆ. ಇದನ್ನು ಕೇಳಿದ ದಾಸಿಯಾದ ಮಂಥರೆ ಕೈಕೇಯಿಗೆ ನಿನ್ನ ಮಗ ಭರತನಿಗೆ ಪಟ್ಟವಾಗಲಿ
ಎಂದು ಕಿವಿಯೂದುತ್ತಾಳೆ. ಆಗ ಕೈಕೇಯಿ ದಶರಥನಲ್ಲಿ
ಎರಡು ವರ ಕೇಳುತ್ತಾಳೆ ....
ಸುದ್ದಿಗಳು
ಶೋಷಿತರನ್ನು ಮುಖ್ಯವಾಹಿನಿಗೆ ತಂದ ಅಂಬೇಡ್ಕರ
ಸಿಂದಗಿ; ಡಾ. ಅಂಬೇಡ್ಕರರು ನಿತ್ಯ ಹೋರಾಟದ ಮೂಲಕ ಶೋಷಿತರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಇಂತವರ ಹೆಸರು ಬಹುರಾಷ್ಟ್ರಗಳಲ್ಲಿ ಪ್ರಸಾರಮಾಡುವಲ್ಲಿ ಭಾರತದಲ್ಲಿ ಹಿಂದೆ ಬಿದ್ದಿದ್ದೇವೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸ ಶಶಿಧರ ಅವಟಿ ಹೇಳಿದರು.ಪಟ್ಟಣದ ಡಾ ಅಂಬೇಡ್ಕರ ಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ, ಸಮಾಜ ಕಲ್ಯಾಣ ಇಲಾಖೆ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...