Monthly Archives: April, 2025
ಸುದ್ದಿಗಳು
ಅಂತಾರಾಷ್ಟ್ರೀಯ ಮಟ್ಟದ ಉಪ್ಪಾರ ಸಮಾಜದ ವಧು-ವರರ ಸಮಾವೇಶ
ಮೂಡಲಗಿ: ಬೆಂಗಳೂರು ನಗರದ ರಿಯಾಲ್ಟೊ ಹೋಟೆಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಉಪ್ಪಾರ ಸಮಾಜದ ವಧು-ವರರ ಮತ್ತು ಪಾಲಕ, ಪೋಷಕರ ಸಮಾಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕ.ರಾ.ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ (ರಿ) ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ...
ಸುದ್ದಿಗಳು
ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಉಪಾಧ್ಯಕ್ಷರಾಗಿ ಸರ್ವೋತ್ತಮ ಜಾರಕಿಹೊಳಿ ಆಯ್ಕೆ
ಗೋಕಾಕ್ - ರಾಜ್ಯ ವಾಲಿಬಾಲ್ ಅಸೋಸಿಯೇಷನ್ ನೂತನ ಉಪಾಧ್ಯಕ್ಷರಾಗಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸೆಂಚುರಿ ಕ್ಲಬ್ ನಲ್ಲಿ ಕಳೆದ ೫ ರಂದು ಜರುಗಿದ ವಾಲಿಬಾಲ್ ಅಸೋಸಿಯೇಷನ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದಿಂದ ಈ ಆಯ್ಕೆಯು ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಅಸೋಸಿಯೇಷನ್ ಅಧ್ಯಕ್ಷ, ಐಪಿಎಸ್ ಅಧಿಕಾರಿ ಅರುಣ್ ಚಕ್ರವರ್ತಿ...
ಸುದ್ದಿಗಳು
ಶಿವಾಪೂರ ಅರ್ಬನ್ ಸೊಸೈಟಿಗೆ 22.04 ಲಕ್ಷ ಲಾಭ
ಶಿವಾಪೂರ(ಹ): ಷೇರುದಾರರ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಸೊಸೈಟಿಯು ಉನ್ನತ ಮಟ್ಟಕ್ಕೆ ಬೆಳೆದು 2025 ಮಾರ್ಚ್ ಅಂತ್ಯಕ್ಕೆ 22.04 ಲಕ್ಷ ಲಾಭಗಳಿಸಿ ಪ್ರಗತಿ ಹೊಂದುತ್ತಿದೆ ಎಂದು ಸೊಸೈಟಿ ಅಧ್ಯಕ್ಷ ಸಿದ್ದಪ್ಪ ಗಿಡ್ಡನ್ನವರ ಹೇಳಿದರು.ಶಿವಾಪೂರ ಅರ್ಬನ್ ಸೊಸೈಟಿಯ ಸಭಾ ಭವನದಲ್ಲಿ ಜರುಗಿದ 2024-25 ನೇ ಸಾಲಿನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು 2025ನೇ ಮಾರ್ಚ ಅಂತ್ಯಕ್ಕೆ...
ಲೇಖನ
ಅಹಿಂಸಾ ಪರಮೋಧರ್ಮ ಎಂದ ಮಹಾವೀರರು
ಭಗವಾನ ಮಹಾವೀರ ಜಿನನನ್ನು ನಂಬಿದವರು ಜೈನರು. ಅಹಿಂಸೆಯನ್ನು ಮೂಲಮಂತ್ರವಾಗಿರಿಸಿಕೊಂಡ, ಅಹಿಂಸಾ ಪರಮೋಧರ್ಮ ಎನ್ನುವ ಮೂಲಮಂತ್ರವನ್ನು ಇರಿಸಿ ಪಾಲಿಸಿಕೊಂಡು ಹೋಗುತ್ತಿರುವ ಧರ್ಮವೇ ಜೈನ ಧರ್ಮ. ತ್ಯಾಗವೇ ಜೈನ ಧರ್ಮದ ಮೂಲ ಮಂತ್ರ. ಅತ್ಯಂತ ವಿಶಾಲ ಸೂಕ್ಷ್ಮ ಮನೋಭಾವದ ಅತ್ಯಂತ ಪ್ರಾಚೀನ ಧರ್ಮವೂ ಜೈನ ಧರ್ಮವಾಗಿದೆ ಇಂತಹ ಧರ್ಮವು ಪ್ರಥಮ ತೀರ್ಥಂಕರರಾದ ವೃಷಭನಾಥ ಭಗವಾನರಿಂದ ಪ್ರಾರಂಭವಾಗಿ 24ನೇ...
ಸುದ್ದಿಗಳು
ಯತ್ನಾಳ ಉಚ್ಛಾಟನೆ ಮರು ಪರಿಶೀಲಿಸಲು ಆಗ್ರಹಿಸಿ ಪ್ರತಿಭಟನೆ
ಮೂಡಲಗಿ -ಪಟ್ಟಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಉಚ್ಚಾಟನೆ ಕ್ರಮವನ್ನು ಕೇಂದ್ರದ ನಾಯಕರು ಮರು ಪರಿಶೀಲನೆ ಮಾಡಬೇಕೆಂದು ಒತ್ತಾಯಿಸಿ, ತಾಲೂಕಿನ ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಮೂಲಕ ಕಲ್ಲೇಶ್ವರ ವೃತ್ತಕ್ಕೆ ತೆರಳಿ ಪ್ರತಿಭಟನೆ ನಡೆಸಿದರು. ಬಸನಗೌಡ ಪಾಟೀಲ ಯತ್ನಾಳರ ಅವರ ಉಚ್ಚಾಟನೆಗೆ ಕಾರಣವಾದ...
ಕವನ
ಎರಡು ಕವನಗಳು
ಇದ್ದ ಅಲ್ಲಮ ಇಲ್ಲದಂತೆ
------------------------------
ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ
ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ.
ಅಂಧ ಮೌಡ್ಯಕೆ ಬಾಣ
ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ.
ವ್ಯೋಮ ಕಾಯದ ಬಯಲು
ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ
ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ
ಜ್ಞಾನದ ಚಿಜ್ಜ್ಯೋತಿ
ವೈರಾಗ್ಯದ ಮೂರುತಿ
ವಚನಗಳ...
ಸುದ್ದಿಗಳು
೧೦ ಸಾವಿರ ಸಾರಿಗೆ ಸಿಬ್ಬಂದಿ ನೇಮಕಕ್ಕೆ ಆದೇಶ – ಸಚಿವ ರಾಮಲಿಂಗಾರೆಡ್ಡಿ
ಸಿಂದಗಿ- ಕರ್ನಾಟಕದಲ್ಲಿ ಬಹುದಿನಗಳಿಂದ ಸಿಬ್ಬಂದಿ ನೇಮಕಾತಿ ಇಲ್ಲದ ಕಾರಣ ಸಿಬ್ಬಂದಿ ಕೊರತೆಯಿಂದ ಹಲವಾರು ಸಮಸ್ಯೆಗಳು ಉಲ್ಬಣಿಸಿ ಸಾರಿಗೆ ಇಲಾಖೆಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಸುಮಾರು ೧೦ ಸಾವಿರ ಸಿಬ್ಬಂದಿ ನೇಮಕಾತಿಗೆ ಆದೇಶ ನೀಡಲಾಗಿದೆ ಇದರಿಂದ ನಿರುದ್ಯೋಗ ನಿವಾರಣೆಯ ಜೊತೆಗೆ ಸಿಬ್ಬಂದಿ ಕೊರತೆ ನಿವಾರಣೆಯಾಗಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಹಾಗೂ ಕ.ಕ.ರ ಸಾ.ನಿ ಅಧ್ಯಕ್ಷ...
ಸುದ್ದಿಗಳು
ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಸಿಂದಗಿ ಪಿ.ಇ.ಎಸ್. ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ
ಸಿಂದಗಿ; ಪಟ್ಟಣದ ಪಿ.ಇ.ಎಸ್. ಗಂಗಾಧರ ಎನ್. ಬಿರಾದಾರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪ.ಪೂ ಮಹಾವಿದ್ಯಾಲಯದ ೨೦೨೪-೨೫ ನೆ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆ ಫಲಿತಾಂಶ ಶೇಕಡಾ ೭೧.೬೬ ರಷ್ಟಾಗಿದೆ.೩೭ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, ೧೦೧ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ೪೦ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ೫೬ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಾಣಿಜ್ಯ...
ಸುದ್ದಿಗಳು
ಶ್ರೀ ವಿದ್ಯಾವಲ್ಲಭ ಸ್ವಾಮೀಜಿ ಪೀಠಾರೋಹಣ
ಬೆಂಗಳೂರು - ಕೋಲಾರ ತಾಲೂಕಿನ ತಂಬಿಹಳ್ಳಿಯ ಶ್ರೀಮನ್ ಮಾಧವತೀರ್ಥ ಮಹಾಸಂಸ್ಥಾನದ 44ನೇ ಪೀಠಾಧಿಪತಿಗಳಾಗಿ ಬುಧವಾರ ಶ್ರೀ ವಿದ್ಯಾವಲ್ಲಭ ಮಾಧವತೀರ್ಥ ಸ್ವಾಮೀಜಿ ಪೀಠಾರೋಹಣ ಮಾಡಿದರು. ಶ್ರೀಮಠದ 43ನೇ ಪೀಠಾಧಿಪತಿಗಳಾಗಿದ್ದ ಶ್ರೀ ವಿದ್ಯಾಸಾಗರ ಮಾಧವತೀರ್ಥ ಸ್ವಾಮೀಜಿ ಅವರು ಏ,7ರ ಸೋಮವಾರ ರಾತ್ರಿ ಹರಿಪದ ಸೇರಿದ ಕಾರಣ ಬುಧವಾರ ಅವರ ಉತ್ತರಾಧಿಕಾರಿಗಳಾದ ಶ್ರೀ ವಿದ್ಯಾವಲ್ಲಭ ಮಾಧವತೀರ್ಥರ ಪೀಠಾರೋಹಣ ಕಾರ್ಯಕ್ರಮ...
Uncategorized
ದಿನಕ್ಕೊಂದು ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಹೊಳೆಹಳ್ಳ ಕೆರೆಬಾವಿ ಯಾವುದಾಗಿರಲೇನು ?
ಸಿಹಿನೀರ ಕುರಿತೇಕೆ ವಾದಿಸುವುದು ?
ದಾಹ ಪರಿಹಾರ ನೀ ಮಾಡಿಕೊಂಡರೆ ಸಾಕು
ಮತ ಚರ್ಚೆಯೇತಕ್ಕೆ? - ಎಮ್ಮೆತಮ್ಮಶಬ್ಧಾರ್ಥ
ದಾಹ = ನೀರಡಿಕೆತಾತ್ಪರ್ಯ
ನೀರಡಿಸಿದಾಗ ಸಿಹಿನೀರು ಇದ್ದರೆ ಸಾಕು ತೃಪ್ತಿಯಾಗುವವರೆಗೆ
ಕುಡಿದು ಸಂತೋಷಪಡಬೇಕು. ಅದರ ಬದಲಾಗಿ ಈ ನೀರು
ಹೊಳೆ ನೀರೆಂದಾಗಲಿ, ಹಳ್ಳದ ನೀರೆಂದಾಗಲಿ, ಕೆರೆಯ
ನೀರೆಂದಾಗಲಿ ಅಥವಾ ಬಾವಿಯ ನೀರೆಂದಾಗಲಿ ವಿಚಾರ
ಮಾಡಬಾರದು.ಆ ನೀರು ಗಿಂಡಿಯಲ್ಲಿರಲಿ, ಹಂಡೆಯಲ್ಲಿರಲಿ,
ತಂಬಿಗೆಯಲ್ಲಿರಲಿ ಗುಂಡಿಗೆಯಲ್ಲಿರಲಿ ಅಥವಾ ಕಪ್ಪಿನಲ್ಲಿರಲಿ...
Latest News
ಪ್ರಗತಿಪರ ಕೃಷಿಕರು ನಟರು ಪುಟ್ಟಸ್ವಾಮಿಗೌಡ ಆರ್.ಕೆ.
ಪುಟ್ಟಸ್ವಾಮಿಗೌಡ ಆರ್. ಕೆ. ರಂಗಭೂಮಿ ನಟ ಪ್ರಗತಿ ಪರ ಕೃಷಿಕರು. ಮೊನ್ನೆ ಮೈಸೂರಿನಲ್ಲಿ ಚೆನ್ನರಾಯಪಟ್ಟಣದ ಡಾ.ಚಂದ್ರ ಕಾಳೇನಹಳ್ಳಿ ರಚನೆ ನಿರ್ವಹಣೆಯಲ್ಲಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ...