Monthly Archives: April, 2025
ಸುದ್ದಿಗಳು
ಸಿಂದಗಿ ; ಚುನಾವಣಾ ಸ್ವೀಪ್ ಸಮಿತಿ ಸಭೆ
ಸಿಂದಗಿ; ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಿ ಎಸ್ ವಸ್ತ್ರದ ರಾಜ್ಯ ನೋಡಲ್ ಅಧಿಕಾರಿಗಳು ಚುನಾವಣೆ ಸ್ವೀಪ್ ಸಮಿತಿ ಇವರ ಅದ್ಯಕ್ಷತೆಯಲ್ಲಿ ಚುನಾವಣೆ ಪ್ರಕ್ರಿಯೆ ವಿಷಯವಾಗಿ ಸಭೆ ನಡೆಸಿದರು.ಕಾರ್ಯನಿರ್ವಾಹಕ ಅಧಿಕಾರಿ ರಾಮು ಅಗ್ನಿ ಮಾತನಾಡಿ, ಸಿಂದಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ನೂತನ ಮತದಾರ ಪಟ್ಟಿಯಲ್ಲಿ ೧೮ ವರ್ಷ ತುಂಬಿದ ಯುವಕರು ಮತ್ತು ಯುವತಿಯರಿಗೆ ಹಲವಾರು...
ಲೇಖನ
ಚಿಲುಮೆಯಂತೆ ಚಿಮ್ಮುವ ಉತ್ಸಾಹವನ್ನು ಅಪ್ಪಿಕೊಳ್ಳಿ
ಉ ತ್ಸಾಹ ಮಲಗಿಸಕೊಡುವದಿಲ್ಲ. ಆಲಸ್ಯ ಏಳಿಸಿಕೊಡುವದಿಲ್ಲ. ಎನ್ನುವ ಗಾದೆ ಮಾತು ನಿತ್ಯ ಜೀವನದಲ್ಲಿ ಅದೆಷ್ಟು ಸತ್ಯ ಎನಿಸುತ್ತದೆ. ಉತ್ಸಾಹ ನಮ್ಮ ಜೀವನಕ್ಕೆ ಪೆಟ್ರೊಲ್ ಇದ್ದಂತೆ ನಂದಾ ದೀಪದಂತೆ ಉರಿಯುವ ದೀಪಕ್ಕೆ ಆಲಸ್ಯತನವು ಬಿರುಗಾಳಿಯಿದ್ದಂತೆ. ಪ್ರತಿಯೊಂದಕ್ಕೂ ಗೊಣಗುಡುವ ನಮ್ಮ ಚಟಕ್ಕೆ ಮೂಲ ಕಾರಣ ಯಾವುದರಲ್ಲಿಯೂ ಉತ್ಸಾಹ ಇಲ್ಲದಿರುವದೇ ಆಗಿದೆ.ನಿರುತ್ಸಾಹವು ಅನೇಕ ಸಮಸ್ಯೆಗಳನ್ನು ಸಾಲು ಸಾಲಾಗಿ ನಮ್ಮೆದುರಿಗೆ...
ಸುದ್ದಿಗಳು
ಬಾಡಗಂಡಿ ಪಿಯು ಕಾಲೇಜಿನ ಪ್ರಿಯಾ ಪಾಟೀಲ ಬೀಳಗಿ ತಾಲೂಕಿಗೆ ಪ್ರಥಮ
ಬಾಗಲಕೋಟೆ: ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ, ಜಿಲ್ಲೆಯ ಬೀಳಗಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಸಮೀಪದ ಬಾಡಗಂಡಿಯ ಬಾಪೂಜಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಪ್ರಿಯಾ ಪಾಟೀಲಗೆ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು, ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆಸಾಧನೆ ಮಾಡಿದ ವಿದ್ಯಾರ್ಥಿನಿ ಬಸವನಬಾಗೇವಾಡಿ ತಾಲೂಕಿನ ಮಡಿಕೇಶ್ವರ ಗ್ರಾಮದವಳು. ಅವರ ಮನೆಗೆ...
ಸುದ್ದಿಗಳು
ಚಿಟಗಿನ ಕೊಪ್ಪದಲ್ಲಿ ಎನ್.ಎಸ್.ಎಸ್.ಶಿಬಿರ
ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಬೇವೂರಿನ ಪಿ.ಎಸ್.ಎಸ್ ಕಾಲೇಜು ವತಿಯಿಂದ ಎನ್.ಎಸ್.ಎಸ್.ವಾಷಿ೯ಕ ಶಿಬಿರವನ್ನು ಚಿಟಗಿನ ಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಜಿ.ಜಿ. ಮಾಗನೂರ ವಹಿಸಿಕೊಳ್ಳುವರು.ಕಾಯ೯ಕ್ರಮದ ಉದ್ಘಾಟನೆಯನ್ನು ಬಾಗಲಕೋಟೆಯ ಶಾಸಕರಾದ ಎಚ್.ವಾಯ್.ಮೇಟಿಯವರು ನೆರವೇರಿಸುವರು. ಕಾಯ೯ಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಮೀನಗಡದ ಪಿ.ಎಸ್. ಐ. ಶ್ರೀಮತಿ ಜ್ಯೋತಿ ವಾಲೀಕಾರ , ಅತಿಥಿಗಳಾಗಿ ವಾಯ್.ಎಚ್.ಬೆನಕನವಾರಿ, ಮುತ್ತು ಕೆ....
ಸುದ್ದಿಗಳು
ಪಿಯುಸಿ ; ಶ್ರೀ ಶಿವಬೋಧರಂಗ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ
ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶವು ಶೇಕಡಾ ಶೇ.೭೫ ರಷ್ಟಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಪ್ರೊ.ಎಮ್.ಎಸ್.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾಲೇಜಿಗೆ ರಾಜಶ್ರೀ ಜಟ್ಟೆನ್ನವರ ಶೇ.೯೨.೬೬% ಮತ್ತು ಜೀಯಾ ನಾಯಕವಾಡಿ ಶೇ.೯೨.೬೬% ಪ್ರಥಮ, ಅಂಜಲಿ ನಿಂಗನೂರೆ ಶೇ.೯೨.೧೬% ಮತ್ತು ಯಲ್ಲವ್ವಾ ಕಪರಟ್ಟಿ ಶೇ.೯೨.೧೬% ದ್ವಿತೀಯ,...
ಸುದ್ದಿಗಳು
ಪಿಯುಸಿ ಪರೀಕ್ಷೆ ಯಲ್ಲಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಅಭಿನಂದನೆ
ಸವದತ್ತಿ :ತಾಲೂಕಿನ ಸರ್ಕಾರಿ ಪ್ರಾಥಮಿಕ, ಸರ್ಕಾರಿ ಪ್ರೌಢ ಹಾಗೂ ಸರಕಾರಿ ಪದವಿಪೂರ್ವ ಕಾಲೇಜ್ ಚಿಕ್ಕೊಪ್ಪದಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಸವದತ್ತಿ ತಾಲೂಕಿಗೆ ಪ್ರಥಮ ಹಾಗೂ ಬೆಳಗಾವಿ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದ ಪೃಥ್ವಿ ಹೋಳಿ ವಿದ್ಯಾರ್ಥಿನಿಯನ್ನು ಇಲಾಖೆಯ ಪರವಾಗಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋಹನ್ ದಂಡಿನ, ಮುರಗೋಡ ಸಮೂಹ...
ಸುದ್ದಿಗಳು
ಹಳ್ಳೂರ ಬಸವೇಶ್ವರ ಕೋ ಆಪ್ ಕ್ರೆ ಡಿಟ್ ಸೊಸಾಯಿಟಿಗೆ 72.18 ಲಕ್ಷ ರೂ. ಲಾಭ
ಹಳ್ಳೂರ- ಗ್ರಾಮದ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿ ಲಿ ಬ್ಯಾಂಕ್ ಕಳೆದ 31ವರ್ಷಗಳಿಂದ ಒಳ್ಳೆ ರೀತಿಯಲ್ಲಿ ವ್ಯವಹಾರ ನಡೆಸಿ ಗ್ರಾಹಕರ ಜೊತೆ ಸಂಬಂಧವನ್ನಿಟ್ಟು ಹೆಚ್ಚು ಉಳಿತಾಯ ಮಾಡಿ ಬ್ಯಾಂಕ್ ಸಾರ್ವಜನಿಕ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಉನ್ನತ ಮಟ್ಟಕ್ಕೆ ಬೆಳೆಯುತ್ತಿದೆಯೆಂದು ಬಸವೇಶ್ವರ ಕೊ ಆಪ್ ಕ್ರೆ. ಸೊಸಾಯಿಟಿ ಅಧ್ಯಕ್ಷ ಶಂಕ್ರಯ್ಯ ಹಿರೇಮಠ ಹೇಳಿದರು.ಅವರು...
ಸುದ್ದಿಗಳು
ಮಾದಕ ವ್ಯಸನ ಮುಕ್ತ ಸಮಾಜದ ಅಗತ್ಯವಿದೆ – ಡಾ. ಪ್ರಶಾಂತ ಮಾವರಕರ
ಮೂಡಲಗಿ: ಇಂದು ಮಾದಕ ವ್ಯಸನ ಮುಕ್ತ ಸಮಾಜದ ನಿರ್ಮಾಣದ ಅಗತ್ಯವಿದೆ ನಮ್ಮ ದೇಶದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಮದ್ಯಪಾನ ದೂಮಪಾನ ಹಾಗೂ ಡ್ರಗ್ಸ್ ಮಾಪಿಯಾಗಳಿಗೆ ಅನೇಕ ಯುವಕ ಯುವತಿಯರು ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದು ಗಾಂಜಾ ಡ್ರಗ್ಸ್ ಹಾಗೂ ಅಪೀಮಗಳಿಗೆ ಅನೇಕ ಯುವಕ ಯುವತಿಯರು ಮೋಜು ಮಸ್ತಿಯ ರೂಪದಲ್ಲಿ ಅನೈತಿಕ ಚಟಗಳ ದಾಸರಾಗಿ...
Uncategorized
ದಿನಕ್ಕೊಂದು ಎಮ್ಮೆತಮ್ಮನ ಕಗ್ಗದ ತಾತ್ಪರ್ಯ
ಸಿದ್ಧಾಂತಗಳ ಕುರಿತು ರಾದ್ಧಾಂತವೇತಕ್ಕೆ ?
ಇರುವುದೊಂದೂರಿಗಿವೆ ದಾರಿನೂರು
ಇಲ್ಲಿಂದ ಅಲ್ಲಿಂದ ಎಲ್ಲಿಂದ ನೋಡಿದರು
ಕಾಣುವನು ರವಿಯೊಬ್ಬ - ಎಮ್ಮೆತಮ್ಮತಾತ್ಪರ್ಯ
ಸಿದ್ಧಾಂತ = ನಿರ್ಣಯಾತ್ಮಕ ತತ್ತ್ವ.
ರಾದ್ಧಾಂತ = ವಾದ, ವಿವಾದ ನಿರ್ಣಯ, ರಂಪತಾತ್ಪರ್ಯ
ಶಾಸ್ತ್ರಗ್ರಂಥಗಳನ್ನು ಅಧ್ಯಯನ ಮಾಡಿ ಒಂದು ತತ್ತ್ವವನ್ನು
ನಿರ್ಣಯಿಸಿ ವಾದ ವಿವಾದವನ್ನು ಹುಟ್ಟುಹಾಕಬಾರದು.
ನಮ್ಮ ತತ್ತ್ವವೇ ಶ್ರೇಷ್ಠ ಎಂದು ವಾದಿಸಬಾರದು.ಅವರವರ
ಭಾವಕ್ಕೆ ಅವರವರ ಭಕ್ತಿಗೆ ತಿಳಿದದ್ದನ್ನು ಅವರು ಆಚರಿಸುವರು. ಅವರ ಆಚಾರ ವಿಚಾರವನ್ನು ಅಲ್ಲಗಳೆಯಬಾರದು.ಇದರಿಂದ...
ಸುದ್ದಿಗಳು
ಹಳ್ಳಿ ಶಾಲೆಗಳ ಅಭಿವೃದ್ಧಿಗೆ ಪಣತೊಟ್ಟ MAKEEN ENERGY PRIVATE LIMITED
ಇದೇ ದಿನಾಂಕ 08 ರಂದು ಸರ್ಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆ ದೇವಗಾವ ಗೆ Makeen Energy India Private limited Corporate social responsibility Programme 2024-25 ರ ಅಡಿಯಲ್ಲಿ ಅಂದಾಜು 5 ಲಕ್ಷ ಮೌಲ್ಯದ ವಸ್ತುಗಳನ್ನು ದೇಣಿಗೆ ನೀಡಿ ಹಳ್ಳಿ ಶಾಲೆಯ ಅಭಿವೃದ್ಧಿಗೆ ಹೆಜ್ಜೆ ಇಡಲಾಯಿತು.Makeen Energy Private limited ವತಿಯಿಂದ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...