Monthly Archives: April, 2025

ಸಾಂಸ್ಕೃತಿಕ ನಾಯಕ ಬಸವಣ್ಣ ; ಬಸವಣ್ಣನವರ ಶರಣ ತತ್ವ

ಕರ್ನಾಟಕದ ಇತಿಹಾಸದಲ್ಲಿ 12ನೇ ಶತಮಾನವೆಂದರೆ ಹತ್ತು ಹಲವು ದೃಷ್ಟಿಯಲ್ಲಿ ಪರ್ವಕಾಲ. ಬಸವಣ್ಣನವರ ಮುಖಂಡತ್ವದಲ್ಲಿ ಮನುಕುಲೋದ್ಧಾರದ ಒಂದು ಸಮಾಜದ ಧಾರ್ಮಿಕ ಆಂದೋಲನ ಆಗ ನಡೆಯಿತು. ಬಸವಾದಿ ಶರಣರು ಬದುಕಿನ ಮೌಲ್ಯಗಳನ್ನು ಗುರುತಿಸಿದರು.ಅವನ್ನು ಬದುಕಿನಲ್ಲಿ ಅಳವಡಿಸಿಕೊಂಡು ಆದರ್ಶ ಜೀವನ ನಡೆಸಿ ದೃಷ್ಟಾಂತವಾಗಿ ನಿಂತರು. ಕಾರಣ ಅಂದಿನ ಸಾಮಾಜಿಕ ಪರಿಸ್ಥಿತಿ ಹದಗೆಟ್ಟಿತ್ತು. ಬಡವ ಬಲ್ಲಿದರು ಎಂಬ ವರ್ಗ ಭೇದ,...

ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕೃಷ್ಣಾ ಮಾಳಿ ಕಾರ್ಯ ಮೆಚ್ಚುವಂತದ್ದು – ಗುರು ಬಸವಲಿಂಗ ಶ್ರೀ

ಗೋಕಾಕ - ಸಮಾಜದ ಅಭಿವೃದ್ಧಿಗೆ ಚಿಂತನೆ ನಡೆಸಿ ಸಮಾಜವನ್ನು ಉದ್ದಾರ ಮಾಡುತ್ತಿರುವ ಸಾಧಕರನ್ನು ಗುರುತಿಸಿ ಅವರಿಗೆ ಸನ್ಮಾನ ಮತ್ತು ಗೌರವ ನೀಡಿದರೆ ಮತ್ತಷ್ಟು ಉತ್ಸಾಹ ತುಂಬುವ ನಿಟ್ಟಿನಲ್ಲಿ ಅವರು ತಮ್ಮ ಸೇವೆಯನ್ನು ಒದಗಿಸುವ ಪ್ರಯತ್ನ ಮಾಡುತ್ತಾರೆ ಸಾಧಕರಿಗೆ ಸನ್ಮಾನವೇ ಭೂಷಣ ಎಂದು ಗುರು ಬಸವಲಿಂಗ ಮಹಾ ಸ್ವಾಮೀಜಿಗಳು ಹೇಳಿದರು.ಅವರು ಗೋಕಾಕ ಸಮುದಾಯ ಭವನದಲ್ಲಿ ನಡೆದ...

ಸೋಮಾರಿತನದ ಮುಕ್ತಾಯದಲ್ಲಿ . . . . .?

ತಲೆಯ ಮೇಲೆ ಸೂರಿಲ್ಲ. ಒಂದು ವೇಳೆ ಇದ್ದರೂ ಮಳೆ ಬಂದರೆ ಸೋರುತ್ತದೆ. ಚಳಿಯಿದ್ದರೆ ಬೆಚ್ಚಗಿರಲು ಹೊದಿಕೆಗಳಿಲ್ಲ. ಬೆಳಕು ಹರಿದರೆ ಹಸಿದ ಹೊಟ್ಟೆ ತಾಳ ಹಾಕುತ್ತದೆ. ಹರಿದ ಬಟ್ಟೆ ನಾಲ್ಕು ಜನಗಳ ನಡುವೆ ಮರ್ಯಾದೆ ತೆಗೆಯುತ್ತದೆ. ಹೀಗಿದ್ದಾಗ್ಯೂ ಕ್ಯಾರೆ ಅನ್ನದೇ ಸೋಮಾರಿತನಕ್ಕೆ ಅಂಟಿಕೊಳ್ಳುವುದು. ನಿಜಕ್ಕೂ ನಾಚಿಕೆಗೇಡಿನ ಸಂಗತಿ ಅಲ್ಲದೇ ಮತ್ತೇನು? ಅವರಿವರಿಗೆ ಬಿಟ್ಟಿ ಉಪದೇಶ ನೀಡುತ್ತ...

ಏ. ೩೦ ರಂದು ಕು.ಶ್ರಾವ್ಯಾ ರಾವ್ ರಂಗಪ್ರವೇಶ

ಗುರು ವಿದುಷಿ ಡಾ.ಪ್ರಿಯಾ ಗಣೇಶ್ ಶಿಷ್ಯೆ ಯಿಂದ ‘ದೇವಿ ಉಪಾಸನೆ’ ರಂಗಪ್ರಸ್ತುತಿ        ಖ್ಯಾತ ನೃತ್ಯ ಗುರು ವಿದುಷಿ ಡಾ. ಪ್ರಿಯಾ ಗಣೇಶ್‌ರವರ ಶಿಷ್ಯೆ ಕು. ಶ್ರಾವ್ಯಾ ರಾವ್ ರಂಗಪ್ರವೇಶ ಏ. ೩೦ ಬುಧವಾರ ಸಂಜೆ ೫.೦೦ ಗಂಟೆಗೆ  ನಗರದ ಕೋರಮಂಗಲದ ಪ್ರಭಾತ್ ಕಲಾದ್ವಾರಕ ಸಭಾಂಗಣದಲ್ಲಿ ಅಯೋಜಿಸಲಾಗಿದೆ.೬ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ...

ಸಿದ್ಧರಾಮಯ್ಯ ಜನರ ಕ್ಷಮೆ ಯಾಚಿಸಲಿ – ಶ್ರೀಶೈಲಗೌಡ

ಸಿಂದಗಿ: ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆಯಾಚಿಸಬೇಕು. ಅಲ್ಪಸಂಖ್ಯಾತರ ವಿಚಾರ ಬಂದಾಗ ಯಾವ ಮಟ್ಟಕ್ಕಿಳಿಯುತ್ತಾರೆ ಎಂಬ ಸತ್ಯ ಜನರಿಗೆ ಗೊತ್ತಿದೆ. ಆದರೆ,...

ಮನಗೀರಿ ಅವರಿಗೆ ಸ್ಪೂರ್ತಿದಾಯಕ ಪ್ರಶಸ್ತಿ

ಸಿಂದಗಿ; ಪಟ್ಟಣದ ಕನ್ನಡಪರ ಹೋರಾಟಗಾರ ಸಂತೋಷ ಮಣಗೀರಿ ಅವರಿಗೆ ರಾಜ್ಯಮಟ್ಟದ ಸ್ಪೂರ್ತಿದಾಯಕ ಪ್ರಶಸ್ತಿ ಲಭಿಸಿದೆ.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೪ನೇ ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕೋರವಾರ ಶಾಖೆ ವತಿಯಿಂದ ಏಪ್ರಿಲ್ ೨೬ರಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂತೋಷ ಮಣಗಿರಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಕನ್ನಡ ನಾಡು ನುಡಿ ಮತ್ತು ಭಾಷೆಗಾಗಿ ಸುಮಾರು...

ಸಡಗರದಿಂದ ಜರುಗಿದ ಕಿರಸೂರಿನ ಗೌರಿಶಂಕರ ರಥೋತ್ಸವ

ಬಾಗಲಕೋಟ -ಜಿಲ್ಲೆಯ ಬಾಗಲಕೊಟೆ ತಾಲೂಕಿನ ಕಿರಸೂರ ಗ್ರಾಮದ ಲಿಂ ಶ್ರೀ ಗೌರಿಶಂಕರ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆಯ ನಿಮಿತ್ತ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ, ಸಕಲ ವಾದ್ಯಮೇಳದೊಂದಿಗೆ ಮಹಾರಥೋತ್ಸವವು ಕಿರಸೂರನಲ್ಲಿ ಜರುಗಿತು.ಮುಂಜಾನೆ ೬ ಗಂಟೆಗೆ ಗೌರಿಶಂಕರ ಕೃರ್ತೃ ಗದ್ದಿಗೆಗೆ ಮಹಾರುದ್ರಾಭಿಷೇಕ, ಸಕಲವಾದ್ಯ ಮೇಳದೊಂದಿಗೆ ಪಾಲಿಕೆ ಉತ್ಸವ ಕಳಸದ ಮೆರವಣಿಗೆಯು ಸುಮಂಗಲಿಯರಿ೦ದ ಕುಂಭಮೇಳ ಮೆರವಣಿಗೆಯು ಗ್ರಾಮದ ಪ್ರಮುಖ...

ಪ್ರಜಾಪ್ರಭುತ್ವ ಪರಿಚಯಿಸಿದ ದಾರ್ಶನಿಕ ಬಸವಣ್ಣ – ಈರಣ್ಣ ಕಡಾಡಿ

ಗೋಕಾಕ: ಪ್ರಜಾಪ್ರಭುತ್ವ ವ್ಯವಸ್ಥೆಯ ಪರಿಕಲ್ಪನೆಯನ್ನು ಮೊಟ್ಟ ಮೊದಲ ಬಾರಿಗೆ ಅನುಭವ ಮಂಟಪದ ಮೂಲಕ ಜಗತ್ತಿಗೆ ಪರಿಚಯಿಸಿದ ದಾರ್ಶನಿಕ ವಿಶ್ವ ಗುರು ಬಸವಣ್ಣನವರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ತಾಲೂಕಿನ ನಭಾಪೂರ ಗ್ರಾಮದಲ್ಲಿ ಜಗಜ್ಯೋತಿ ಶ್ರೀ ಬಸವೇಶ್ವರರ ಪುತ್ಥಳಿಯನ್ನು ಪೂಜ್ಯರೊಂದಿಗೆ ಉದ್ಘಾಟನೆಗೊಳಿಸಿ ಅವರು ಮಾತನಾಡಿದರು.12ನೇ ಶತಮಾನದಲ್ಲಿ ಸಮಾಜದ ಎಲ್ಲ ವರ್ಗದ ಜನರನ್ನು ಒಟ್ಟು ಗೂಡಿಸಿ...

ಸಿಂಧೂ ನದಿಯ ನೀರನ್ನು ಬಂದ್ ಮಾಡಲು ಬರುವುದಿಲ್ಲ – ಸಚಿವ ರಹೀಮ್ ಖಾನ್

ಬೀದರ - ಒಮ್ಮಿಂದೊಮ್ಮೆಲೆ ಸಿಂಧೂ ನದಿಯ ನೀರನ್ನು ಪಾಕಿಸ್ತಾನಕ್ಕೆ ಬಂದ್ ಮಾಡಲು ಬರುವುದಿಲ್ಲ ಅದಕ್ಕೆ ಕನಿಷ್ಠ ೨೦ ವರ್ಷಗಳು ಬೇಕು ಆದ್ದರಿಂದ ಏನು ಆಗುವುದೋ ಅದನ್ನಷ್ಟೇ ಮೋದಿಯವರು ಹೇಳಬೇಕು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.ಬೀದರನಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ಪಹಲ್ಗಾಮ ದಾಳಿಯಲ್ಲಿ ಭಾಗಿಯಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಸ್ಲಿಮರು ಕೇಂದ್ರ...

ಗ್ರಾಮದ ಕ್ರೀಡಾಳುಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು: ಬಿ ಆರ್ ಸಾಯನ್ನವರ

ಮೂಡಲಗಿ:-ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸವ ಹಾಗೂ ಐದೇಶಿ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಜಿಲ್ಲಾ ಕಬಡ್ಡಿ ಅಮೆಚೂರ ಅಸೋಸಿಯೇಷನ್ ಅನುಮತಿಯೊಂದಿಗೆ ಜರುಗಿದ ಪುರುಷರ 52 ರಿಂದ 55 ಕೆ ಜಿ ಒಳಗಿನ ಮ್ಯಾಟ ಕಬಡ್ಡಿ ಪಂದ್ಯಾವಳಿ ನಡೆಯಿತು.ಪಂದ್ಯಾವಳಿಯಲ್ಲಿ  ಅತಿಥಿಯಾಗಿ ಆಗಮಿಸಿ ಮಾತನಾಡಿದ ಅವರು ಬಿ ಆರ್ ಸಾಯನ್ನವರ ಅವರು, ಗ್ರಾಮದ ಕ್ರೀಡಾಳುಗಳಿಗೆ...
- Advertisement -spot_img

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...
- Advertisement -spot_img
error: Content is protected !!
Join WhatsApp Group