Monthly Archives: April, 2025
ಲೇಖನ
ಎಸ್ ಎಸ್ ಎಲ್ ಸಿ ಮೌಲ್ಯಮಾಪನ ಬದ್ಧತೆ ಇರಲಿ
ಡಿಸಿ ಬಂದಿಲ್ಲ, ಇನ್ನೂAE ಹಾಜರಾಗಿಲ್ಲ.....ನೀವೇ DC ಆಗಿರಿ...ಸಾಮಾನ್ಯವಾಗಿ ಮೌಲ್ಯ ಮಾಪನ ಕೇಂದ್ರದಲ್ಲಿ ಕೇಳಿ ಬರುವ ಮಾತುಗಳಿವು ಏಕೆ ಹೀಗೆ......ಸರಕಾರದ ಕೆಲಸ ದೇವರ ಕೆಲಸ ಅಂತಾರೆ ಆದರೆ ಇದು ನಿಜ ದೇವರ
(ಮಕ್ಕಳ) ಕೆಲಸ.......ಇಲ್ಲಿಯೂ ಬದ್ಧತೆ ಅನ್ನೋದು
ಇಲ್ಲಾ ಅಂದ್ರೆ ಹೇಗೆ... ಆತ್ಮೀಯರೇ......ಇದು ಎಲ್ಲ ಕಡೆಯೂ ಇಲ್ಲದಿರಬಹುದು. ಎಲ್ಲರೂ ಹೀಗೆ ಎನ್ನಲಾಗದು.
ಅದರೆ .......ಇದು ಸತ್ಯ ಅಲ್ಲವೇ....?ಎಸ್ ಎಸ್ ಎಲ್...
ಸುದ್ದಿಗಳು
ಸಾಮೂಹಿಕ ಪ್ರಾರ್ಥನೆ, ವಚನ ವಿಶ್ಲೇಷಣೆ ಕಾರ್ಯಕ್ರಮ
ಬೆಳಗಾವಿ - ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿ.20.04.2025 ರಂದು ಸಾಮೂಹಿಕ ಪ್ರಾಥ೯ನೆ ವಚನ ವಿಶ್ಲೇಷಣೆ ಮಾಡಿದರುಪ್ರಾರಂಭದಲ್ಲಿ ಶರಣೆ ಮಹಾದೇವಿ ಅರಳಿ, ಸಾಮೂಹಿಕ ಪ್ರಾಥ೯ನೆ ನಡಿಸಿಕೊಟ್ಟರು, ಬಸವರಾಜ ಗುರನಗೌಡ್ರ,ವಿ ಕೆ ಪಾಟೀಲ,ಆನಂದ ಕಕಿ೯,ಸುನೀಲ ಸಾಣಿಕೊಪ್ಪ, ಅಕ್ಕಮಹಾದೇವಿ ತೆಗ್ಗಿ, ಜಯಶ್ರೀ ಚವಲಗಿ, ಮುಂತಾದವರು ವಚನ...
ಸುದ್ದಿಗಳು
ಬಬಲೇಶ್ವರ ಕೆರೆಗೆ ನೀರು ತುಂಬಿಸುವ ಕಾರ್ಯಕ್ಕೆ ಚಾಲನೆ
ಸಿಂದಗಿ: ಕಳೆದ ಬೇಸಿಗೆಯಲ್ಲಿ ಬಬಲೇಶ್ವರ, ಬೆನಕೊಟಗಿ, ಕಲಹಳ್ಳಿ, ರಾಂಪೂರ, ಮಂಗಳೂರ, ಆಹೇರಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಬಬಲೇಶ್ವರ ಕರೆಗೆ ನೀರು ತುಂಬಿಸುವಂತೆ ಸಾಕಷ್ಟು ಬಾರಿ ಒತ್ತಾಯಿ ಮಾಡಿದಾಗ ಕಾಲುವೆಯನ್ನು ಅಗೆದು ನೀರು ತುಂಬಿಸುವ ಪ್ರಯತ್ನ ಮಾಡಲಾಗಿತ್ತು. ಆದರೆ ಏನೆ ಮಾಡಿದರೂ ನೀರು ತುಂಬಿಸುವಲ್ಲಿ ಸಫಲತೆ ಸಿಗಲಿಲ್ಲ. ಆಗ ಸ್ಥಳ ಪರಿಶೀಲನೆ ಮಾಡಲಾಗಿ ಬೆನಕೊಟಗಿ ಹಳ್ಳದಿಂದ...
ಲೇಖನ
ವೃತ್ತಿ ಪ್ರವೃತ್ತಿಗಳೆರಡರಲ್ಲಿಯೂ ಸೈ ಎನಿಸಿಕೊಂಡ ಬಯಲಬೆಳಕಿನ ಕವಿ ಎ ಎಸ್ ಮಕಾನದಾರ
ನೋವಿನ ಸೆಳಕಿನಲ್ಲಿಯೇ ಒಸರುವ ಅದಮ್ಯ ಜೀವನ ಪ್ರೀತಿ. ಬಡತನದ ಬದುಕಿನಲ್ಲಿ ದೊರೆತ ಶ್ರೀಮಂತ ಅನುಭವಗಳ ಬುತ್ತಿ. ಬದುಕಿನ ಬಂಡಿಯ ಸಾಗಿಸಿ ತುತ್ತಿನ ಚೀಲವ ತುಂಬಿಸಲು ಮಾಡಿದ ಹತ್ತು ಹಲವು ಕೆಲಸಗಳು ಹೊಟ್ಟೆ ತುಂಬಿಸಿದ್ದಕ್ಕಿಂತ ತಲೆಯಲ್ಲಿ ಬದುಕಿನ ವೈವಿಧ್ಯಮಯ ಆಯಾಮಗಳ ವಿವಿಧ ವಿಚಾರಗಳನ್ನು ಭಾವಕೋಶದಲ್ಲಿ ತುಂಬಿಸಿಕೊಂಡವರು. ಸಾಹಿತ್ಯದ ಭಂಡಾರವನ್ನು ಓದಿ ಹೊಸ ವಿಷಯಗಳನ್ನು ಅರಿತು ಕಥೆ,ಕವನಗಳ...
ಸುದ್ದಿಗಳು
ಹೇಮರಡ್ಡಿ ಮಲ್ಲಮ್ಮ ಜಯಂತಿಯ ಪೂರ್ವಭಾವಿ ಸಭೆ
ಇಳಕಲ್ - ಹುನಗುಂದ ಇಲಕಲ್ ಅವಳಿ ತಾಲೂಕುಗಳ ರಡ್ಡಿ ಸಮಾಜದ ಇಲಕಲ್ಲ ಯುವ ರಡ್ಡಿ ಮಿತ್ರ ಬಳಗ ಇಲ್ಲಿನ ಎಪಿಎಂಸಿ ಆವರಣದ ಸಮೀಪ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಕರೆದಿದ್ದ ಸಭೆಗೆ ಅವಳಿ ತಾಲೂಕುಗಳ ರಡ್ಡಿ ಸಮಾಜದ ಗುರು - ಹಿರಿಯರು ಹಾಗೂ ಅನೇಕ ಯುವಕ ಮಿತ್ರರು ಆಗಮಿಸಿ ಜಯಂತಿ ಆಗುಹೋಗುಗಳು ಮತ್ತು ಜಯಂತಿ...
ಕವನ
ಕವನ : ಒಡನಾಟ
ಒಡನಾಟ
ಈಗೀಗ ಏಕೋ ಬೇಡವಾಗಿದೆ
ಒಡನಾಟದ ಸವಿ
ಕಾಲ ಒಂದಿತ್ತು
ನನ್ನವರೆಂಬ ಭಾವ ಭಂಗಿ
ಮರೆಯಾಯಿತು ನಡೆ ನುಡಿಯ ಬದಲಾವಣೆಗೆ.
ಗೂಡಿನ ಹಕ್ಕಿಯ ಗರಿ ಬಲಿತಿದೆ
ಹೊರಟಿದೆ ದಾಹ ತಣಿಸಲು
ಮೋಹದ ಬಲೆ ಕಟ್ಟಿ ಕೊಂಡು
ಜಗ ಜಟ್ಟಿಯಂತೆ ಅಖಾಡಕ್ಕಿಳಿದು
ತನ್ನತನವ ಸಾಬೀತು ಪಡಿಸಲು.
ಅನುಬಂಧದ ಗುಟುಕು ಹೀರಿದ್ದು
ಸಂಬಂಧದ ಸವಿ ಉಂಡಿದ್ದು
ಜೀವ ರಕ್ಷಕರಂತೆ ನಿಂತಿದ್ದು
ಎಲ್ಲವೂ ಮುಸುಕಿನ ಗುಡ್ಡಾಟದಿ
ಒದ್ದಾಡಿ ಒದ್ದಾಡಿ ನಲುಗಿದೆ.
ಬಂಧ ಅನುರಾಗದ ಮುಸುಕಿನಲಿ
ಬೆಳೆಸಿದ್ದು ಹೌದಾದರೂ
ಕರ್ತವ್ಯ ನಿರ್ವಹಣೆ ಎಂದು
ಕೈ ಚೆಲ್ಲಿ ಕುಳಿತು
ಮುಂದೊಂದು...
ಸುದ್ದಿಗಳು
ಎನ್ನೆಸ್ಸೆಸ್ ಶಿಬಿರದ ಸಮಾರೋಪ ಸಮಾರಂಭ
ಮೂಡಲಗಿ: ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೀತಿ, ಶಿಸ್ತಿನ ಬದುಕು, ಸೇವಾ ಮನೋಭಾವ, ಆತ್ಮ ಸ್ಥೈರ್ಯಗಳನ್ನು ತುಂಬುವಲ್ಲಿ ಎನ್ನೆಸ್ಸೆಸ್ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಮೂಡಲಗಿ ಎಸ್.ಎಸ್.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಬಸಪ್ಪ ಹೆಬ್ಬಾಳ ಹೇಳಿದರು.ರಾಜಾಪೂರ ಗ್ರಾಮದಲ್ಲಿ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ...
ಸುದ್ದಿಗಳು
ವಕ್ಫ್ ಬೋರ್ಡ್ ನಿಂದ ಸರ್ಕಾರಕ್ಕೆ, ಮುಸ್ಲಿಮರಿಗೆ ಏನೂ ಪ್ರಯೋಜನವಿಲ್ಲ – ಈರಣ್ಣ ಕಡಾಡಿ
ಮೂಡಲಗಿ: ದೇಶದಲ್ಲಿ ಅನೇಕ ದೇವಸ್ಥಾನಗಳು ಕೋಟ್ಯಂತರ ರೂಪಾಯಿಗಳ ವರಮಾನ ಹೊಂದಿವೆ. ಅವು ಸರ್ಕಾರಕ್ಕೂ ಕೂಡಾ ಟ್ಯಾಕ್ಸ್ ಮೂಲಕ ಲಾಭವನ್ನು ತಂದು ಕೊಡುತ್ತಿವೆ ಮತ್ತು ಇಂತಹ ದೇವಸ್ಥಾನಗಳು ಶಿಕ್ಷಣ, ಆರೋಗ್ಯ ಹಾಗೂ ಇನ್ನಿತರ ಸೇವಾ ಕಾರ್ಯಗಳನ್ನು ಮಾಡುತ್ತಿವೆ. ಆದರೆ ದೇಶದ ರಕ್ಷಣಾ ಇಲಾಖೆ ಮತ್ತು ರೈಲ್ವೆ ಇಲಾಖೆಯ ನಂತರ ಅತಿ ಹೆಚ್ಚು ಜಮೀನು ಹೊಂದಿರುವ ಅಂದರೆ...
ಸುದ್ದಿಗಳು
ಸೈದಾಪೂರ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಸೋಮವಾರದಿಂದ ಪ್ರಾರಂಭ
ಹಳ್ಳೂರ - ಸಮೀಪದ ಸಕ್ಕರೆ ನಾಡಿನ ಸೈದಾಪೂರ ಗ್ರಾಮದ ಪವಾಡ ಪುರುಷ ಜಗದ್ಗುರು ಶ್ರೀ ಶಿವಲೀಗೇಶ್ವರ ಜಾತ್ರಾ ಮಹೋತ್ಸವವು ಸೋಮವಾರ ಮುಂಜಾನೆಯ ಶಿವಲಿಂಗೇಶ್ವರ ಕರ್ತೃ ಗದ್ದುಗೆಗೆ ಮಹಾರುದ್ರಾಭಿಷೇಕ ವಿಶೇಷ ಪೂಜೆ ನೈವೇದ್ಯ ನಡೆದು 11 ಗಂಟೆಗೆ ಮಹಾಪ್ರಸಾದ ವ್ಯವಸ್ಥೆ ಇರುತ್ತದೆ.ಸಾಯಂಕಾಲ 5 ಗಂಟೆಗೆ ಮೊದಲನೇ ರಥೋತ್ಸವ ಜರುಗುವುದು. ರಾತ್ರಿ 'ರೈತನ ರಾಜ್ಯದಲ್ಲಿ ರೌಡಿಗಳ ದರ್ಬಾರ'...
ಸುದ್ದಿಗಳು
ಅದ್ದೂರಿ ಶ್ರೀ ಲಕ್ಷ್ಮೀದೇವಿ ಜಾತ್ರೆ ; ಭಂಡಾರದಲ್ಲಿ ಮಿಂದೆದ್ದ ಭಕ್ತರು
ಮೂಡಲಗಿ : ಪಟ್ಟಣದ ಗಾಂಧಿ ಚೌಕ ಢವಳೇಶ್ವರ ಓಣಿಯಲ್ಲಿರುವ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ನಿಮಿತ್ತ ಗುರುವಾರ ರಾತ್ರಿ ಡೊಳ್ಳಿನ ಪದಗಳು ಜರುಗಿದವು. ಜಾತ್ರೆ ಕೂಡ ವಿಜೃಂಭಣೆಯಿಂದ ಜರುಗಿತು.ಶುಕ್ರವಾರ ಬೆಳಿಗ್ಗೆ ದೇವಿಗೆ ವಿಶೇಷ ಪೂಜೆ ಅಭಿಷೇಕ, ಉಡಿ ತುಂಬುವ ಕಾರ್ಯಕ್ರಮ ಮಧ್ಯಾಹ್ನ ಅನ್ನ ಪ್ರಸಾದ ಜರುಗಿತು. ಭಕ್ತರು ಭಂಡಾರದಲ್ಲಿ ಮಿಂದೆದ್ದು ಸಡಗರದಿಂದ ಜಾತ್ರೆಯಲ್ಲಿ ಪಾಲ್ಗೊಂಡರು.ಜಾತ್ರಾ...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...