Monthly Archives: May, 2025

ಗಮನ ಸೆಳೆದ ಪತ್ತಾರರ ವಚನ ಗಾಯನ

ತಿಮ್ಮಾಪುರ : ಬಾಗಲಕೋಟ ಜಿಲ್ಲೆಯ ಹುನುಗುಂದ ತಾಲೂಕಿನ ಕೂಡಲ ಸಂಗಮ ಅನುಭವ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತ ಶಾಖೆ, ಜಿಲ್ಲಾ ಆಡಳಿತ ಬಾಗಲಕೋಟೆ ಕೂಡಲಸಂಗಮ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬುಧವಾರ ನಡೆದ 'ವಿಶ್ವ ಗುರು ಬಸವಣ್ಣ ಸಾಂಸ್ಕೃತಿಕ ನಾಯಕ ಜಯಂತಿ ಅಂಗವಾಗಿ ಬಸವಾದಿ ಶರಣರ ವಚನ ವೈಭವ ' ಸಾಂಸ್ಕೃತಿಕ ಸಮಾರಂಭದಲ್ಲಿ ಗುಳೇದಗುಡ್ಡದ ಹಿರಿಯ...

ಬೀದರ ಫೈರಿಂಗ್ ; ದರೋಡೆಯಲ್ಲಿ ಭಾಗಿಯಾಗಿದ್ದ ಮತ್ತೆ ಮೂವರ ಬಂಧನ

ಬೀದರ : ಏಪ್ರಿಲ್‌ 26ರಂದು ನಗರದ ಓಲ್ಡ್‌ ಆದರ್ಶ ಕಾಲೊನಿಯಲ್ಲಿ ನಡೆದ ಡಕಾಯಿತಿ ಪ್ರಕರಣದ ಮೂವರು ಆರೋಪಿಗಳನ್ನು ಬೀದರ್‌ ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಮಹಾರಾಷ್ಟ್ರದ ಬೀಡ್‌ ಜಿಲ್ಲೆಯ ಪರಳಿಯ ಕರ್ತಾರ್‌ ಸಿಂಗ್‌, ಈತನ ಸಹೋದರ, ಬೀದರ್‌ ನಿವಾಸಿ ಜಗಜೀತ್‌ ಸಿಂಗ್‌ ಹಾಗೂ ಪುಣೆಯ ಅಕ್ಷಯ್‌ ಬಂಧಿತರು. ಕದ್ದೊಯ್ದಿದ್ದ ಚಿನ್ನ ಮಾರಾಟಕ್ಕೆ ಸಹಕಾರ ನೀಡಿದ್ದ ವ್ಯಕ್ತಿಯನ್ನು ಪೊಲೀಸರು...

ಸೀಟು ಬಿಟ್ಟು ಕೊಡದ ಹೆಣ್ಣು ಮಕ್ಕಳು ; ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೆಣ್ಮಕ್ಕಳೇ ಟಾಪು !

ಬೆಂಗಳೂರು - ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಈ ಬಾರಿಯೂ ಹೆಣ್ಣು ಮಕ್ಕಳು ಟಾಪರ್ ಆಗಿದ್ದು ಶೇ.೭೬ ರಷ್ಟು ವಿದ್ಯಾರ್ಥಿನಿಯರು ಪಾಸಾಗಿದ್ದರೆ ಶೇ. ೫೪ ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೆ ಉಡುಪಿ ಎರಡನೇ ಸ್ಥಾನದಲ್ಲಿದೆ.ಬೆಳಗಾವಿ ಹಾಗೂ ಚಿಕ್ಕೋಡಿ ಜಿಲ್ಲೆಗಳು ಕ್ರಮವಾಗಿ ೨೫, ೨೬ ನೇ ಸ್ಥಾನ ಪಡೆದುಕೊಂವೆ ಕಲಬುರ್ಗಿ...

ಸಮಯೋಚಿತ ಲಿಂಗಪೂಜೆ – ಸಾಂದರ್ಭಿಕ ಜಂಗಮ ಸೇವೆ–ಬಸವಣ್ಣನ ಆಶಯ

ಸಮಯೋಚಿತದಲ್ಲಿ ಲಿಂಗಾರ್ಚನೆಯ ಮಾಡುತಿಪ್ಪನಾ ಭಕ್ತನು . ಮಾಡಿದಡೆ ಮಾಡಲಿ ,ಮಾಡಿದಡೆ ತಪ್ಪೇನು ? ಆ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದುಡಿಕಿದಡೆ , ಅದು ಪ್ರಸಾದವಲ್ಲ ಕಿಲ್ಬಿಷ . ಆ ಸಮಯೋಚಿತದಲ್ಲಿ ಬಂದ ಜಂಗಮದ ಶಬ್ದವ ಕೇಳಿ ಪ್ರಸಾದಕ್ಕೆ ಕೈದೆಗೆದೆಡೆ ,ಅದು ಲಿಂಗಕ್ಕೆ ಬೋನ ಇದು ಕಾರಣ ,ಕೂಡಲ ಸಂಗಮದೇವಾ, ಇಂತಪ್ಪ ಸದಾಚಾರಿಗಳನೆನಗೆ ತೋರ. .ಸ.ವ.ಸ 0-1-ಪುಟ 97...

ಮನೆ ದರೋಡೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ಬೀದರ - ಮನೆ ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಕರೆತರುವಾಗ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು ಬಿದ್ದಿದೆ.ಬೀದರ್ ತಾಲೂಕಿನ ಹೊನ್ನಿಕೇರಿ ಬಳಿ ಈ ಘಟನೆ ನಡೆದಿದ್ದು ಬೀದರ್ ಮೂಲದ ಜಗದೀತ್ ಸಿಂಗ್ ಹಾಗೂ ಮಹಾರಾಷ್ಟ್ರ ಮೂಲದ ಕರ್ತಾರ್ ಸಿಂಗ್ ನನ್ನು ಮಹಾರಾಷ್ಟ್ರದ ಬೀಡ್ ನಲ್ಲಿ ಬಂಧಿಸಿ ಬೀದರ್...

ಸದಾಶಿವಯೋಗೇಶ್ವರ ಜಾತ್ರೆಯಲ್ಲಿ 101 ಶಿಕ್ಷಕ ದಂಪತಿಗಳಿಗೆ “ಶಿಕ್ಷಣ ಸಿರಿ” ಪ್ರಶಸ್ತಿ ಪ್ರದಾನ

ಮೂಡಲಗಿ:-- ತಾಲೂಕಿನ ರಂಗಾಪೂರ-ಮುನ್ಯಾಳ ಗ್ರಾಮದಲ್ಲಿ ನಡೆದ ಶ್ರೀ ಸದಾಶಿವ ಯೋಗೇಶ್ವರ ಜಾತ್ರಾ ಮಹೋತ್ಸವದಲ್ಲಿ ೧೦೧ ಶಿಕ್ಷಕ ದಂಪತಿಗಳಿಗೆ "ಶಿಕ್ಷಣ ಸಿರಿ" ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶ್ರೀಮಠದ ಪೀಠಾಧಿಪತಿಗಳಾದ ಶ್ರೀಮದ್ ಘನ ಲಿಂಗ ಚಕ್ರವರ್ತಿ ಡಾ. ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಇವರ ಘನ ಅಧ್ಯಕ್ಷತೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಜರುಗಿದವು.ಇದೇ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ನಿವೃತ್ತ ಆಯುಕ್ತರಾದ ಗಜಾನನ...

ಸಂಭ್ರಮದಿಂದ ಆರಂಭಗೊಂಡ ಗೋಕಾಕ ಶಕ್ತಿದೇವತಾ ಜಾತ್ರಾ ಸಮಾರಂಭ

ಗೋಕಾಕ - ಗೋಕಾವಿ ನೆಲದ ಶಕ್ತಿ ದೇವತೆಯಾದ ಮಹಾಲಕ್ಷ್ಮೀ ದೇವರ ಜಾತ್ರೆಯ ಅಂಗವಾಗಿ ದೇವರ ಬಿಂಬ, ಶಿಖರ, ಕಲಶ, ರಥ, ಗಂಗಾ ಜಲ, ಮೃತ್ತಿಕಗಳ ವೈಭವದ ಮೆರವಣಿಗೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು  ಬುಧವಾರದಂದು ಚಾಲನೆ ನೀಡಿದರು.ನಗರದ ಗುರುವಾರ ಪೇಟೆಯಲ್ಲಿರುವ ಮಹಾಲಕ್ಷ್ಮೀ ಅಮ್ಮನವರ ದೇವಸ್ಥಾನದಿಂದ ಮಹಾಲಕ್ಷ್ಮೀ ದೇವಸ್ಥಾನದವರೆಗೆ ವಿವಿಧ ವಾದ್ಯ ವೃಂದಗಳೊಂದಿಗೆ ಅಪಾರ...

ಲೇಖನ : ನನ್ನ ಲೋಕದರ್ಶನ ಇಂದು ೬೩ ರಲ್ಲಿ

ಹೌದು, "ನನ್ನ ಲೋಕದರ್ಶನ" ಎಂದೆ. ಇದರ ಮಾಲಕ ನಾನಲ್ಲ. ಆದರೆ ಈ ಪತ್ರಿಕೆ ನನ್ನ ಬದುಕಿನ ಒಂದು ಅವಿಭಾಜ್ಯ ಅಂಗ. ಅದು ಯಾವತ್ತಿದ್ದರೂ‌ ನನ್ನದೇ. ಸುಮಾರು ನಾಲ್ವತ್ತು ವರ್ಷಗಳ ನಂಟು. ವಯಸ್ಸಿನ ಲೆಕ್ಕದಲ್ಲಿ ನಿವೃತ್ತನಾದರೂ ಲೋಕದರ್ಶನದ ಕೆಲಸದಿಂದ ನಿವೃತ್ತನಾಗಿಲ್ಲ. ಕಳೆದ ನಲ್ವತ್ತು ವರ್ಷಗಳಿಂದಲೂ ಈ ಪತ್ರಿಕೆಗೆ ಸಂಪಾದಕೀಯ ಬರೆಯುತ್ತಲಿದ್ದೇನೆ. ( ಆ ಸಂಖ್ಯೆ ಹತ್ತು...

ಜನಗಣತಿಯ ಜೊತೆ ಜಾತಿಗಣತಿ ; ಕೇಂದ್ರದ ನಿರ್ಧಾರ ಸ್ವಾಗತಾರ್ಹ – ಈರಣ್ಣ ಕಡಾಡಿ

ಮೂಡಲಗಿ: ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಕ್ರಮ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಹಲವು ವರ್ಷಗಳಿಂದ ವೈಜ್ಞಾನಿಕವಾಗಿ ದೇಶದಾದ್ಯಂತ ಜಾತಿಗಣತಿ ಸಮೀಕ್ಷೆಗೆ ಯಾವ ಸರ್ಕಾರವೂ ಮುಂದಾಗಿರಲಿಲ್ಲ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ...

ಸಮಾನತೆ, ಸಾಮಾಜಿಕ ನ್ಯಾಯದ ಹರಿಕಾರ, ಕಾಯಕ ಯೋಗಿ ಬಸವಣ್ಣ: ರಾಮಯ್ಯ

ನಗರದ ಕೇಂದ್ರ ಗ್ರಂಥಾಲಯದಲ್ಲಿ ಬಸವ ಜಯಂತಿ ಆಚರಣೆಬೆಳಗಾವಿ: ಹನ್ನೆರಡನೆಯ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಗೆ ಕಾರಣರಾದ ಮಹಾನ್ ವ್ಯಕ್ತಿಗಳಲ್ಲಿ ಜಗಜ್ಯೊತಿ ಬಸವಣ್ಣನವರು ಒಬ್ಬರು.ಬಸವಣ್ಣನವರು ಕಾಯಕದಲ್ಲಿ ಕೈಲಾಸ ಕಾಣುವುದು,ಸಮಾನತೆ, ಮಹಿಳಾ ಸಬಲೀಕರಣ ಮುಂತಾದ ಅವರ ಕೊಡುಗೆಗಳನ್ನು ಸಮಾಜ ಯಾವತ್ತೂ ಸ್ಮರಿಸಿಕೊಳ್ಳುತ್ತದೆ ಎಂದು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿಯ ಉಪನಿರ್ದೇಶಕರಾದ  ರಾಮಯ್ಯ ಅವರು ಹೇಳಿದರು.ಅವರು ದಿನಾಂಕ 30 ರಂದು...
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group