Monthly Archives: June, 2025
ಸುದ್ದಿಗಳು
ಡಿಸಿಸಿ ಬ್ಯಾಂಕ್ ನಿಂದ ಮೂಡಲಗಿ ಗೋಕಾಕ ತಾಲೂಕ ರೈತರಿಗೆ ರೂ. ೫೧೯ ಕೋ. ರೂ ಸಾಲ
ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ
ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಸೇರಿ ೫೧೯.೭೨ ಕೋಟಿ ರೂಪಾಯಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಸೋಮವಾರದಂದು ನಗರದ ಹೊರ ವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾ ಭವನದಲ್ಲಿ ಮೂಡಲಗಿ ಮತ್ತು...
ಸುದ್ದಿಗಳು
ಶಿಕ್ಷಕಿ ಮೀನಾಕ್ಷಿ ಸೂಡಿ ಅವರಿಗೆ ಸನ್ಮಾನ
ಚನ್ನಮ್ಮನ ಕಿತ್ತೂರು ತಾಲ್ಲೂಕಿನ, ದೇವಗಾಂವ ಗ್ರಾಮದ ಭರವಸೆಯ ಲೇಖಕಿ, ಶಿಕ್ಷಕಿ ಹಾಗೂ ಫೀನಿಕ್ಸ್ ಫೌಂಡೇಶನ್ ಸಂಸ್ಥಾಪಕರೂ ಆದ ಶ್ರೀಮತಿ ಮೀನಾಕ್ಷಿ ಸುರೇಶ್ ಭಾಂಗಿ(ಸೂಡಿ) ಅವರು ಪ್ರಸಕ್ತ ಸಾಲಿನಲ್ಲಿ ಪಡೆದ ಪ್ರಶಸ್ತಿಗಳಾದ ಕರ್ನಾಟಕ ಮಹಿಳಾ ರತ್ನ ಹಾಗೂ ಇಂಟರ್ ನ್ಯಾಷನಲ್ ಪ್ರೈಡ್ ಆಫ್ ಇಂಡಿಯಾವಪ್ರಶಸ್ತಿ ಪಡೆದ ನಿಮಿತ್ತವಾಗಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದಿಂದ ದಿನಾಂಕ 29...
ಸುದ್ದಿಗಳು
ರಾಣಿ ಚೆನ್ನಮ್ಮ ತೋಟಗಾರಿಕೆ ಕಾಲೇಜಿನಲ್ಲಿ ವಾರ್ಷಿಕೋತ್ಸವ
ಮೂಡಲಗಿ: ಅರಭಾವಿಯಲ್ಲಿ
ಕಿತ್ತೂರು ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯಲ್ಲಿ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ವಸತಿ ನಿಲಯಗಳ ೨೦೨೪-
೨೫ ರ ವಾರ್ಷಿಕೋತ್ಸವವನ್ನು ದಿ.೨೮ ರಂದು ಯಶಸ್ವಿಯಾಗಿ ಜರುಗಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಹಾಂತೇಶ ಬೀಳಗಿ, ಭಾ.ಆ.ಸೇ, ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಿನರಲ್ಸ್ ನಿಗಮ ಲಿ. ಬೆಂಗಳೂರು ಇವರು ಕಾರ್ಯಕ್ರವನ್ನು ಉದ್ಘಾಟಿಸಿ,
ಮಾತನಾಡುತ್ತಾ ಒಂದು ಮನೆಯಲ್ಲಿ ಹಿರಿಯರ ಉಪದೇಶ...
ಲೇಖನ
ಕನ್ನಡ ರಂಗ ಭೂಮಿಯನ್ನು ಚಿತ್ರಿಸುವ ಕೃತಿ ‘ನಿಂತು ಹೋದ ಕನ್ನಡ ರಂಗವೈಭವ’
ಹಾಸನ ಜಿಲ್ಲೆ ಕನ್ನಡ ರಂಗಭೂಮಿಗೆ ತನ್ನದೇ ಆದ ಎಂದೆಂದೂ ಮರೆಯದ ಕಾಣಿಕೆಗಳನ್ನು ನೀಡಿದೆ. ಹಿಂದಿನ ಕಾಲದಿಂದಲೂ ನಾಟಕ ರಂಗಭೂಮಿಗೆ ಹಾಸನದಲ್ಲಿ ವಿಶೇಷ ಮನ್ನಣೆ ನೀಡಿದೆ. ರಂಗಕ್ಷೇತ್ರದ ನಾಟಕಗಳಲ್ಲಿ ಅಭಿನಯ ಮಾಡುವ ನಟರು, ರಚನೆಕಾರರು, ಗಾಯಕರು, ನಿರ್ದೇಶಕರು, ತಂತ್ರಜ್ಞರು ಹೀಗೆ ಎಲ್ಲರನ್ನು ಒಳಗೊಂಡಂತೆ ಈ ಜಗತ್ತಿಗೆ ಪರಿಚಯಿಸುವ ಮೂಲಕ ವಿಭಿನ್ನ ಸಾಹಿತ್ಯ ರಚನಾ ಶೈಲಿಯ ಸಾಹಿತಿ...
ಸುದ್ದಿಗಳು
ಯೋಗದಿಂದ ಉತ್ತಮ ಆರೋಗ್ಯ ಸಾಧ್ಯ
ಸಿಂದಗಿ : ಯೋಗದಿಂದ ನಮ್ಮ ಹಲವಾರು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಆರೋಗ್ಯ ಸುಧಾರಣೆ ಸಾಧ್ಯ ಜತೆಗೆ ನಮ್ಮ ದೇಹ ಮತ್ತು ಪ್ರಜ್ಞೆಯನ್ನು ಒಗ್ಗುಡಿಸುತ್ತದೆ ಎಂದು ಗೋಗಿ ಜ್ಞಾನಯೋಗ ಮಂದಿರದ ಯೋಗಿ ಜಯಗುರುದೇವ ಸ್ವಾಮಿಗಳು ಹೇಳಿದರು.ಪಟ್ಟಣದ ಶ್ರೀ ಪ.ವಿ.ವ.ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಯೋಗ ಮತ್ತು ಆರೋಗ್ಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ...
ಸುದ್ದಿಗಳು
ಬಸವತತ್ವದಿಂದ ಇಚ್ಛಾಶಕ್ತಿ ಹೆಚ್ಚುತ್ತದೆ
ಬೆಳಗಾವಿ - ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಭವನ, ಮಹಾಂತೇಶನಗರ ಬೆಳಗಾವಿಯಲ್ಲಿ ದಿನಾಂಕ 29 ರಂದು ಸಾಮೂಹಿಕ ಪ್ರಾಥ೯ನೆ ಮತ್ತು ವಚನ ವಿಶ್ಲೇಷಣೆ ಕಾಯ೯ಕ್ರಮ ಜರುಗಿತು.ಮಹಾಂತೇಶ ತೋರಣಗಟ್ಟಿ ಮಾತನಾಡಿ ಜೀವನದಲ್ಲಿ ಸವಾಲುಗಳನ್ನು ಎದುರಿಸಲು ಇಚ್ಛಾ ಶಕ್ತಿ ಬೇಕು. ಅಂತಹ ಇಚ್ಛಾ ಶಕ್ತಿ ಬಸವತತ್ವದ ಮೂಲಕ ತಮಗೆ ಬಂದಿದೆ ಎಂದು ತಿಳಿಸಿದರು. ನಿಜವಾದ...
ಸುದ್ದಿಗಳು
ಗುಣಮಟ್ಟದ ಶಿಕ್ಷಣಕ್ಕೆ ಪಿಎಂಶ್ರೀ ಯೋಜನೆ ಸಹಕಾರಿ – ಈರಣ್ಣ ಕಡಾಡಿ
ಮೂಡಲಗಿ: ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಉದ್ದೇಶದಿಂದ ಹಾಗೂ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ದಿಗೆ ಉತ್ತೇಜನ ನೀಡಲು ಪಿ.ಎಂ.ಶ್ರೀ ಯೋಜನೆ ಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು.ಕಲ್ಲೋಳಿ ಪಟ್ಟಣದ ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ...
ಸುದ್ದಿಗಳು
ಮದ್ಯ ವ್ಯಸನದಿಂದ ದೂರವಿದ್ದು ಉತ್ತಮ ಜೀವನ ರೂಪಿಸಿಕೊಳ್ಳಿ – ಸಂಜಯ ನಾಡಗೌಡ
ಹಳ್ಳೂರ - ಮದ್ಯಪಾನದಂಥ ದುಶ್ಚಟಕ್ಕೆ ಬಲಿಯಾಗಿ ಶ್ರೇಷ್ಠ ಮಾನವ ಜನ್ಮ ಹಾಳು ಮಾಡಿಕೊಳ್ಳಬೇಡಿ ಮದ್ಯ ವ್ಯಸನದಿಂದ ದೂರವಿದ್ದು ಒಳ್ಳೆಯ ಜೀವನ ರೂಪಿಸಿಕೊಳ್ಳಿರೆಂದು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸಂಜಯ ನಾಡಗೌಡ ಹೇಳಿದರು.ಅವರು ಮಸಗುಪ್ಪಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾ ಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.)...
ಸುದ್ದಿಗಳು
ಬೆಳಗಾವಿ : ಹಳೆಯ ನ್ಯಾಯಾಲಯ ಕಟ್ಟಡ ಕೆಡವದಿರಲು ವಕೀಲರಿಂದ ಮನವಿ
ಸಾಂಪ್ರದಾಯಿಕ ಪ್ರಾಚೀನ ಸ್ಮಾರಕಗಳನ್ನು ಉಳಿಸಿಕೊಳ್ಳಬೇಕು ಬೆಳಗಾವಿ - ಬೆಳಗಾವಿಯ ಹಳೆಯ ನ್ಯಾಯಾಲಯದ ಸಂಕೀರ್ಣದಲ್ಲಿರುವ ಒಂದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ಪ್ರಾಚೀನ ಕಟ್ಟಡವನ್ನು ಕೆಡವದಂತೆ ವಿನಂತಿಸಿ ಬೆಳಗಾವಿಯ ಜಿಲ್ಲಾಧಿಕಾರಿ ಬೆಳಗಾವಿ, ಬೆಳಗಾವಿ ವಕೀಲರ ಸಂಘದ ಸದಸ್ಯರು ಮತ್ತು INTAC (ಕಲೆ ಮತ್ತು ಸಾಂಸ್ಕೃತಿಕ ಪರಂಪರೆಗಾಗಿ ಭಾರತೀಯ ರಾಷ್ಟ್ರೀಯ ಟ್ರಸ್ಟ್) ಸದಸ್ಯರು ಮನವಿ ಸಲ್ಲಿಸಿದ್ದಾರೆ.ಬೆಳಗಾವಿಯ ಗೌರವಾನ್ವಿತ ಪ್ರಧಾನ ಜಿಲ್ಲಾ...
ಸುದ್ದಿಗಳು
ಭ್ರಷ್ಟ ಅಧಿಕಾರಿ ಅಜಿತ ಹಳಿಂಗಲಿ ಅಮಾನತಿ ಕಾರ್ಯಪ್ರವೃತ್ತರಾಗಿ
ಸಿಂದಗಿ; ಸಾರ್ವಜನಿಕರ ಆಸ್ತಿಗಳ ಉತಾರೆ ನೀಡುವಲ್ಲಿ ರೂ ೩೦ ಸಾವಿರ ಬೇಡಿಕೆಯಿಟ್ಟು ಅವರಿಂದ ಪೊನ್ ಪೇ ಮೂಲಕ ತನ್ನ ಖಾತೆಗೆ ಜಮೆ ಮಾಡಿಸಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ ಪುರಸಭೆ ಸಿಬ್ಬಂದಿ ಅಜೀತ ಹಳಿಂಗಳಿ ಅವರನ್ನು ಸೇವೆಯಿಂದ ಅಮಾನತ್ತು ಮಾಡುವಂತೆ ಠರಾವು ಪಾಸು ಮಾಡಿದ ಪ್ರತಿಯನ್ನು ಮೇಲಾಧಿಕಾರಿಗಳಿಗೆ ರವಾನೆ ಮಾಡಿ ಎಂದು ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



