Monthly Archives: June, 2025

ಲೇಖನ : ನಡೆದಷ್ಟು ದಾರಿ ಪಡೆದಷ್ಟು ಅನುಭವ

ನಾವು ಸಂಪಾದಿಸಿದ ಆಸ್ತಿ, ಅಂತಸ್ತು, ಸಂಪತ್ತು, ಒಡವೆ, ವಸ್ತ್ರ, ಇವೆಲ್ಲಕ್ಕೂ ಮಿಗಿಲಾದುದು ನಾವು ಸಂಪಾದಿಸಿದ ಅನುಭವ. ಬದುಕಿನಲ್ಲಿ ಎಲ್ಲಕ್ಕಿಂತ ದೊಡ್ಡದು ಅನುಭವ. ಅನುಭವದಿಂದ ಪಾಠ ಕಲಿಯಬೇಕು. ಎಂಬೆಲ್ಲ ಮಾತುಗಳು ಮೇಲಿಂದ ಮೇಲೆ ಕಿವಿಗೆ ಬೀಳುತ್ತಲೇ ಇರುತ್ತವೆ. ಏನೇ ಹೇಳಿ ಯಾವ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಅನುಭವದ ಬದುಕು ಮನುಷ್ಯನಿಗೆ ಕಲಿಸುತ್ತದೆ. ಇನ್ನೊಂದು...

ತಳವಾರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಿಂದಗಿ ಪಟ್ಟಣದಲ್ಲಿರುವ ಗುರುದೇವ ಆಶ್ರಮದ ಶ್ರೀ ಶಾಂತಗಂಗಾಧರ ಜಗದ್ಗುರುಗಳ 78ನೇ ಜನ್ಮದಿನ ನಿಮಿತ್ತ 2025ರ ಸಾಲಿನಲ್ಲಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ತಳವಾರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.ಹೀಗಾಗಿ ಸಿಂದಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪ್ರತಿಭಾನ್ವಿತ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋವನ್ನು...

ಗುತ್ತಿ ಬಸವಣ್ಣ ಏತ ನೀರಾವರಿಯಲ್ಲಿ ಸ್ಕಾಡಾ ಗೇಟ್ ನಿರ್ಮಾಣಕ್ಕೆ ಒಪ್ಪಿಗೆ

ಸಿಂದಗಿ: ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯಲ್ಲಿ ಸ್ಕಾಡಾಗೇಟ್ ನಿರ್ಮಾಣವಾದರೆ ಹೆಚ್ಚಿನ ರೈತರಿಗೆ ಅನುಕೂಲವಾಗಲಿದೆ ಎಂಬ ಮನವಿ ಶಾಸಕರು ಸರ್ಕಾರಕ್ಕೆ ಸಲ್ಲಿಸಿದ್ದು, ಈ ಹಿಂದೆ ತಾಂಬಾ ಗ್ರಾಮದಲ್ಲಿ ಸುಮಾರು ೪೮೩ ದಿನಗಳ ಕಾಲ ರೈತರು ಉಪವಾಸ ಮಾಡಿದ್ದು ಸರ್ಕಾರದ ಗಮನದಲ್ಲಿದೆ. ಸರ್ಕಾರ ಈ ಎಲ್ಲ ಬೆಳವಣಿಗೆೆಗಳನ್ನು ಕಂಡು ಅಧಿಕಾರಿಗಳ ತಂಡ ರಚಿಸಿ ಪರೀವೀಕ್ಷಿಸಿ ವರದಿ...

ಹಳ್ಳೂರ, ಕಪ್ಪಲಗುದ್ದಿ, ಶಿವಾಪೂರ ಗ್ರಾಮಗಳಲ್ಲಿ ದಿ.17 ರಿಂದ ವಾರ ಹಿಡಿಯುವುದು ಪ್ರಾರಂಭ

ಹಳ್ಳೂರ - ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಂಗಳವಾರದಂದು ಹಳ್ಳೂರ, ಕಪ್ಪಲಗುದ್ಧಿ, ಶಿವಾಪೂರ ಗ್ರಾಮದ ಹಿರಿಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಳೆ ಬೆಳೆ ಚೆನ್ನಾಗಿ ಆಗಿ ಜನರಿಗೆ ಸುಖ ಸಮೃದ್ಧಿ ಆ ದೇವರು ಕರುಣಿಸಲೆಂದು ವಾರ ಹಿಡಿಯಲು ತೀರ್ಮಾನಿಸಿದ್ದಾರೆ.ಮೊದಲನೇ ವಾರ ಮಂಗಳವಾರ ದಿ 17/6/2025 ಪ್ರಾರಂಭ ಮಂಗಳವಾರ...

ಗುಜನಟ್ಟಿ ಗ್ರಾಮದಲ್ಲಿ ಸಾಂಸ್ಕೃತಿಕ ಭವನಕ್ಕೆ ಭೂಮಿಪೂಜೆ ನೆರವೇರಿಸಿದ ಈರಣ್ಣ ಕಡಾಡಿ

ಮೂಡಲಗಿ : ರಾಜ್ಯದ ಶಕ್ತಿ ದೇವತೆಗಳಲ್ಲಿ ಒಂದಾದ ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಬೇರೆ ಬೇರೆ ಭಾಗಗಳಿಂದ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಯಾರಿಗೆ ಅಲ್ಲಿಗೆ ಹೋಗಲು ಸಾಧ್ಯವಿಲ್ಲವೋ ಅಂಥವರ ಅನುಕೂಲಕ್ಕಾಗಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಕ್ತಿ ಮಾತೆ ಯಲ್ಲಮ್ಮ ದೇವಿಯ ಮಂದಿರಗಳು ನಿರ್ಮಾಣವಾಗಿವೆ. ಅದೇ ರೀತಿ ಗುಜನಟ್ಟಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಯಲ್ಲಮ್ಮ ದೇವಿಯ ಮಂದಿರದ...

ಕವಿತೆ ವ್ಯವಸ್ಥೆಯನ್ನು ಎಚ್ಚರಿಸುವ ಕೆಲಸ ಮಾಡಲಿ-ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

ತಾಯಿ ಯಲ್ಲಮ್ಮನ ನೆಲದಲ್ಲಿ ಕಾವ್ಯಶಕ್ತಿಯ ಆರಾಧನೆಸವದತ್ತಿ: ತಾಯಿ ಯಲ್ಲಮ್ಮನ ಪುಣ್ಯಭೂಮಿಯಲ್ಲಿ ಈ ಹೊತ್ತು ಕಾವ್ಯಶಕ್ತಿಯ ಆರಾಧನೆ ನಡೆದಿದೆ. ಕವಿತೆಗಳು ವ್ಯವಸ್ಥೆಯನು ಎಚ್ಚರಿಸುವುದರ ಜೊತೆಗೆ ಅರಾಜಕತೆಯನ್ನು ತೊಡೆದು ಹಾಕುವ ಕೆಲಸ ಮಾಡುತ್ತವೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ನುಡಿದರು.ಅವರು ಸವದತ್ತಿಯ ಸಹೃದಯ ಸಾಹಿತ್ಯ ಪ್ರತಿಷ್ಠಾನ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ...

ಲೇಖನ : ಅರಳಿ ಕಟ್ಟೆ ಒಂದು ಸುತ್ತು ಹಿನ್ನೋಟ

ನಾಟಕ ಕ್ಷೇತ್ರದಲ್ಲಿ ನಾನು ವೈಫಲ್ಯ ಕಂಡಂತೆ ಇದೇ ಕ್ಷೇತ್ರದಲ್ಲಿ ಹೆಸರು ಗಳಿಸಿದ್ದು ಖರೆ. ಸಾಹಿತ್ಯ ಕ್ಷೇತ್ರದಲ್ಲಿ ಕಳೆದ ನಾಲ್ಕು ದಶಕಗಳಿಂದ ಕೃಷಿ ಮಾಡುತ್ತಿದ್ದರೂ ಜನ ನನ್ನ ನಾಟಕ ಬಿತ್ತನೆಯನ್ನೇ ಮೆಚ್ಚಿಕೊಂಡಿದ್ದಾರೆ. ನನ್ನ ನಾಟಕ ಕ್ಷೇತ್ರ ಒಂದು ರೀತಿ ಕ್ರಿಕೇಟ್ ಆಟದಂತೆ ಆಗಿದೆ.ನಾಟಕ ತಂಡ ಕಟ್ಟಿ ಪ್ರದರ್ಶನಕ್ಕೆ ಹೊರಟಾಗ ನನ್ನ ಜೊತೆ ಇದ್ದವರು ವಿದ್ಯಾರ್ಥಿಗಳು. ಹೆಚ್ಚಿನ...

ಸಿಂದಗಿ : ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಸಿಂದಗಿ; ಸರಕಾರದಲ್ಲಿ ದಾಖಲೆ ಸೃಷ್ಟಿ ಸುವ ಕೆಡಿಪಿ ಸಭೆ ಮುಖ್ಯವಾದದ್ದು ಈ ಸಭೆಗೆ ಹಾಜರಾಗುವ ಅಧಿಕಾರಿಗಳು ಮೊಬಾಯಿಲ್‌ನಲ್ಲಿ ತೊರಿಸಿದರೆ ನಡೆಯೊಲ್ಲ ಪೂರಕ ದಾಖಲೆಗಳನ್ನು ತೆಗೆದುಕೊಂಡು ಬರಬೇಕು ಸರಕಾರದಿಂದ ಸಾಕಷ್ಟು ಅನುದಾನ ತರುತ್ತಿದ್ದೇನೆ ಆದರೆ ಅಧಿಕಾರಿಗಳು ಸರಿಯಾಗಿ ವಿನಿಯೋಗಿಸಿಕೊಳ್ಳದೇ ನನ್ನ ತಲೆ ಮೇಲೆ ಹಾಕಿ ಹೋಗುತ್ತಿದ್ದರೆ ಸರಿಯಲ್ಲ ಎಂದು ಶಾಸಕ ಅಶೋಕ ಮನಗೂಳಿ ತರಾಟೆಗೆ ತೆಗೆದುಕೊಂಡರು.ಪಟ್ಟಣದ...

ಪರಿಸರ ರಕ್ಷಣೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ; ಶಾಸಕ ಮನಗೂಳಿ

ಸಿಂದಗಿ; ಇಲ್ಲಿನ ನಿವಾಸಿಗಳ ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಶಾಸಕರ ಅನುದಾನದಡಿ ರೂ. ೨೫ ಲಕ್ಷ ವೆಚ್ಚದಲ್ಲಿ ಉದ್ಯಾನವನ ನಿರ್ಮಿಸಲಾಗಿದೆ ಅರಣ್ಯ ಇಲಾಖೆ ಹಸಿರೀಕರಣ ಮಾಡಲು ಸಸಿಗಳನ್ನು ನೆಡುತ್ತಿದೆ ಇಷ್ಟು ಅವರ ಜವಾಬ್ದಾರಿ ಮುಗಿಯುತು ಅಂತಲ್ಲ ಇದರ ಸಂರಕ್ಷಣೆ ಇಲ್ಲಿನ ನಿವಾಸಿಗಳು ಜವಾಬ್ದಾರಿ ಹೆಚ್ಚಿದೆ ಪರಿಸರ ರಕ್ಷಣೆಯಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ ಎಂದು ಶಾಸಕ...

ಸಿಸಿ ರಸ್ತೆ, ಚರಂಡಿ ಕಾಮಗಾರಿಗಳ ಉದ್ಘಾಟನೆ ಮಾಡಿದ ಶಾಸಕ ಮನಗೂಳಿ

ಸಿಂದಗಿ; ನಗರದ ಜನರ ಬಹುದಿನಗಳ ಬೇಡಿಕೆಯಾದ ಬಂದಾಳ ರಸ್ತೆಯಿಂದ ಸ್ವಾಮಿ ವಿವೇಕಾನಂದ ವೃತ್ತದವರೆಗೆ ಅಚ್ಚುಕಟ್ಟು ರಸ್ತೆ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳಲ್ಲಿ ಹಾಗೂ ಸಚಿವ ಸತೀಶ ಜಾರಕಿಹೊಳಿಯವರಲ್ಲಿ ಅನುದಾನಕ್ಕಾಗಿ ಮನವಿ ಮಾಡಲಾಗಿತ್ತು ಅದನ್ನು ಪರಿಶೀಲಿಸಿದ ಸಚಿವರು ಅನುದಾನವನ್ನು ಮಂಜೂರು ಮಾಡಿದ್ದಾರೆ ಜನತೆಯು ಗುಣಮಟ್ಟದ ಕಾಮಗಾರಿ ತೆಗೆದುಕೊಂಡು ಶಾಶ್ವತ ಪರಿಹಾರ ಕಂಡುಕೊಳ್ಳುವಂತೆ ಶಾಸಕ ಅಶೋಕ ಎಮ್. ಮನಗೂಳಿ ಮನವಿ...
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group