Monthly Archives: June, 2025
ಕ್ರೀಡೆ
ಹದಿನೆಂಟು ವರ್ಷಗಳ ವನವಾಸ ಮುಕ್ತಾಯ : ಈ ಸಲ ಕಪ್ ನಮ್ದೇ ಆಯಿತು !
ಅಹಮದಾಬಾದ್- ಸುಮಾರು ಹದಿನೆಂಟು ವರ್ಷಗಳಿಂದ ಸೋಲಿನಿಂದ ಹೈರಾಣಾಗಿದ್ದ ಆರ್ ಸಿಬಿ ಕ್ರಿಕೆಟ್ ತಂಡಕ್ಕೆ ಕೊನೆಗೂ ಐಪಿಎಲ್ ಟೂರ್ನಿಯಲ್ಲಿ ಜಯ ಸಿಕ್ಕಿದ್ದು ಈ ಸಲ ಕಪ್ ದಕ್ಕಿಸಿಕೊಂಡು ಬೀಗಿದೆ.ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ವಿಜಯವನ್ನು ತನ್ನದಾಗಿಸಿಕೊಂಡಿದೆ. ಹದಿನೆಂಟು ವರ್ಷಗಳಿಂದ 'ಈ ಸಲ ಕಪ್ ನಮ್ದೇ' ಎಂದು...
ಸುದ್ದಿಗಳು
ಮಸಗುಪ್ಪಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸಿಸಿ ರಸ್ತೆ ಅನುದಾನ ಘೋಷಿಸಿದ ಈರಣ್ಣ ಕಡಾಡಿ
ಮೂಡಲಗಿ: ಘಟಪ್ರಭಾ ನದಿ ತಟದ ಮೇಲಿರುವ ಮಸಗುಪ್ಪಿ ಗ್ರಾಮವು ಪದೇ ಪದೇ ಪ್ರವಾಹಕ್ಕೆ ಈಡಾಗುತ್ತಿದ್ದರೂ ಕೂಡಾ ಅದೇ ಘಟಪ್ರಭಾ ನದಿಯ ದಡದಲ್ಲಿ ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಪುರಾತನ ಶ್ರೀ ಮಹಾಲಕ್ಷ್ಮಿ ದೇವಸ್ಥಾನವನ್ನು ಪುನರುಜ್ಜೀವನಗೊಳಿಸುವ ಮೂಲಕ ಇಡಿ ತಾಲೂಕಿನಲ್ಲಿಯೇ ಭವ್ಯವಾದ ಮಂದಿರವನ್ನು ನಿರ್ಮಿಸಿ ದೈವ ಭಕ್ತಿಗೆ ಮಾದರಿಯಾಗಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ...
ಲೇಖನ
ಸಿದ್ದು ಪೂಣ೯ಚಂದ್ರರ ಹೊಸ ಸಿನಿಮಾ ‘ಪುಟ್ಟಣ್ಣನ ಕತ್ತೆ’
“ದಾರಿ ಯಾವುದಯ್ಯ ವೈಕುಂಠಕೆ ಎಂಬ ಉತ್ತಮ ಚಿತ್ರವನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ಸಿದ್ದು ಪೂರ್ಣಚಂದ್ರರವರು ಸದಾ ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಹಲವು ವಿಭಿನ್ನ ಚಿತ್ರಗಳನ್ನು ಈಗಾಗಲೇ ನಿರ್ದೇಶನ ಮಾಡಿದ್ದಾರೆ. ಬ್ರಹ್ಮಕಮಲ, ತಾರಿಣಿ, ಈ ಪಾದ ಪುಣ್ಯ ಪಾದ, ಇವುಗಳ ಸಾಲಿಗೆ ಮತ್ತೊಂದು ಹೊಸ ಚಿತ್ರ ಪುಟ್ಟಣ್ಣನ ಕತ್ತೆ ಎಂಬ ಚಿತ್ರವೂ ಸೇರಿಕೊಳ್ಳುತ್ತದೆ.ಹಾಸನ ಜಿಲ್ಲೆಯ...
ಸಂಪಾದಕೀಯ
ಶಾಲಾ ಕೊಠಡಿ ಬೇಡಿದರೆ ಅಮಾನತು ಶಿಕ್ಷೆಯೇ ? ಶಿಕ್ಷಣ ಇಲಾಖೆ ಉತ್ತರಿಸಲಿ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿ ಶಿಕ್ಷಣ ಇಲಾಖೆ ತಲೆ ತಗ್ಗಿಸುವಂಥ ಘಟನೆಯೊಂದು ನಡೆದಿದೆ. ತಾಲೂಕಿನ ನಿಡಗುಂದಿ ಗ್ರಾಮದ ಅಂಬೇಡ್ಕರ್ ಕಾಲೊನಿಯ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಅವರು ಮಾಡಿದ ತಪ್ಪು ಏನೆಂದರೆ, ತಮ್ಮ ಶಾಲೆಗಾಗಿ ನಾಲ್ಕು ಶಾಲಾ ಕೊಠಡಿಗಳನ್ನು ಕೊಡುವಂತೆ ಆಗ್ರಹಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ಮಾಡಿದ್ದು !ನಿಡಗುಂದಿಯ...
ಲೇಖನ
ನಾಡೋಜ ‘ಡಾ. ಕಯ್ಯಾರ ಕಿಞ್ಞಣ್ಣ ರೈ’ ಸನ್ನಿಧಿಯಲ್ಲಿ ಕೆಲ ರಸ ನಿಮಿಷಗಳು
ನಾನು ಮತ್ತು ನನ್ನ ಗೆಳೆಯ ಬಾಳೇಶ ಸಸಾಲಟ್ಟಿ ಕೇರಳದ ಪ್ರವಾಸದಲ್ಲಿದ್ಧಾಗ ದಿನಾಂಕ 14-11-2014 ರಂದು ಬದಿಯಡ್ಕ ಗ್ರಾಮದ ಸಮೀಪವಿರುವ 'ರೈ' ಅವರ ತೋಟದ ಮನೆಗೆ ಹೋಗಿದ್ದೆವು. ಆಗ ಇನ್ಪೂ ಬೆಳಗಿನ ಸಮಯವಾಗಿತ್ತು.'ಆಪ್ಪ ಇನ್ನೂ ಮಲಗಿದ್ದಾರೆ ಕುಳಿತುಕೊಳ್ಳಿ'. ಎಂದು ಅವರ ಮಗ ಹೇಳಿದರು.ನಮ್ಮ ಮಾತು ಕೇಳಿಸಿಕೊಳ್ಳುತ್ತಲೇ ಅವರು ಎದ್ದು ಕುಳಿತರು. ಆಗ ಅವರು ತಮ್ಮ ಜೀವನದ...
ಸುದ್ದಿಗಳು
ಸಿಂದಗಿ ಪುರಸಭೆ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ – ಶಾಸಕ ಮನಗೂಳಿ
ಸಿಂದಗಿ; ಕಳೆದ ೨ ವರ್ಷದ ಅವದಿಯಲ್ಲಿ ಮುಖ್ಯಮಂತ್ರಿಗಳು, ಎಲ್ಲ ಸಚಿವರು ಈ ಕ್ಷೇತ್ರದ ಅಭಿವೃದ್ದಿಗೆ ಅನುದಾನ ನೀಡಿ ಸಹಕರಿಸಿದ್ದಾರೆ ೫೬ ಸಾವಿರಕ್ಕೂ ಅಧಿಕ ಜನಸಂಖ್ಯೆವುಳ್ಳ ಸಿಂದಗಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸರಕಾರದ ಅನುಮೋದನೆ ದೊರೆಯುವ ಭರವಸೆ ನನ್ನಲ್ಲಿದೆ ಎಂದು ಶಾಸಕ ಅಶೋಕ ಮನಗೂಳಿ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಲ್ಲಿ...
ಸುದ್ದಿಗಳು
ಶಿಕ್ಷಕನ ಅಮಾನತು ಆದೇಶ ಹಿಂಪಡೆಯುವಂತೆ ಡಿ ಸಿ ಗೆ ಮನವಿ ನೀಡಿದ ಜಿಲ್ಲಾ ಎ ಎ ಪಿ ಪದಾಧಿಕಾರಿಗಳು
ರಾಯಬಾಗ: ರಾಯಬಾಗ ತಾಲೂಕಿನ ನಿಡಗುಂದಿಯ ಡಾ. ಅಂಬೇಡ್ಕರ್ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸಾಹಿತಿ ವೀರಣ್ಣ ಮಡಿವಾಳರ ಅವರು ತಮ್ಮ ಶಾಲೆಯ ಮಕ್ಕಳ ಕಲಿಕೆಯ ಅಗತ್ಯಕ್ಕಾಗಿ ನಾಲ್ಕು ಕೊಠಡಿಗಳ ಮಂಜೂರಾತಿಗಾಗಿ ಆಗ್ರಹಿಸಿ ಇತ್ತೀಚೆಗೆ ಬಿಇಓ ವರಾಂಡದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡಿದ್ದ ಪರಿಣಾಮ ರಾಯಬಾಗ ಬಿಇಓ ಬಸವರಾಜಪ್ಪ ಆರ್ ಅವರು...
ಸುದ್ದಿಗಳು
ಬೆಳಗಾವಿ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಸ್ಥೆ – ಮಲ್ಲಿಕಾರ್ಜುನ ಚೌಕಶಿ ಆರೋಪ
ಬೆಳಗಾವಿ ಡಿಸಿಸಿ ಬ್ಯಾಂಕಿನ ಗ್ರಾಹಕರ ಸಿಬಿಲ್ ಸ್ಕೋರ್ ಬಗ್ಗೆ ಸಿಬಿಲ್ ಗೆ ಸರಿಯಾಗಿ ಮಾಹಿತಿ ಕೊಡದೇ ಇದ್ದದ್ದರಿಂದ ಸಾಲಗಾರರ ಕ್ರೆಡಿಟ್ ಸ್ಕೋರ್ ಕಡಿಮೆಯಾಗುತ್ತಿದೆ. ಇದಕ್ಕೆ ಡಿಸಿಸಿ ಬ್ಯಾಂಕ್ ಸಿಬ್ಬಂದಿಯ ಅಲಕ್ಷ್ಯತನವೇ ಕಾರಣ ಎಂದು ಕೃಷಿಕ ಹಾಗೂ ವಕೀಲ ಮಲ್ಲಿಕಾರ್ಜುನ ಚೌಕಶಿ ಹೇಳಿದ್ದಾರೆ.ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಯಾವ ಘಳಿಗೆಯಲ್ಲಿ ಹಿಂದಿನ ಚೇರಮನ್ ರಮೇಶ ಕತ್ತಿಯವರು...
ಸುದ್ದಿಗಳು
ಸವದತ್ತಿಯಲ್ಲಿ 8 ರಂದು ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ
ಸವದತ್ತಿ: ಬೆಳಗಾವಿ ಜಿಲ್ಲೆಯ ಸಹೃದಯ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ‘ಸಹೃದಯ ಕಾವ್ಯ ಪ್ರಶಸ್ತಿ’ ಪ್ರದಾನ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಜೂನ್ 8 ರಂದು ಬೆಳಿಗ್ಗೆ 10. ಕ್ಕೆ ಪಟ್ಟಣದ ಡಿ. ದೇವರಾಜ್ ಅರಸು ಮೆಟ್ರಿಕ್ ನಂತರದ ಬಾಲಕರ ನಿಲಯದಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದೆ.ಶಾಸಕ ವಿಶ್ವಾಸ ವೈದ್ಯ ಕಾರ್ಯಕ್ರಮ...
ಸುದ್ದಿಗಳು
ಕನಾ೯ಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಮಾಸಿಕ ಸಭೆ
ನಿಪ್ಪಾಣಿ ತಾಲೂಕಿನ ಕನಾ೯ಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಮಾಸಿಕ ಸಭೆಯು ರವಿವಾರ ಜರುಗಿತು.ಅಧ್ಯಕ್ಷತೆಯನ್ನು ಮಸಾಪ ಅಧ್ಯಕ್ಷ ಪ್ರೋ ಮಿಥುನ ಅಂಕಲಿ ವಹಿಸಿದ್ದರು ಉಪಾಧ್ಯಕ್ಷ ಸಚಿನ ಕಾಂಬಳೆ, ಮಾರುತಿ ಕೊಣ್ಣುರಿ, ಉಮೇಶ ಪಾಟೀಲ, ವಿಷಯ ಮಂಡಿಸಿದರುಸಭೆಯ ಚಚಿ೯ತ ವಿಷಯಗಳು
🔳ನಿಪ್ಪಾಣಿ ತಾಲೂಕಿನಲ್ಲಿ ಮಕ್ಕಳ ಸಾಹಿತ್ಯ ಪೋಷಣೆ
🔳ಮಕ್ಕಳಿಗಾಗಿ ವಿವಿಧ ಕಾರ್ಯಕ್ರಮಗಳ ಆಯೋಜನೆ
🔳ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



