Monthly Archives: June, 2025
ಸುದ್ದಿಗಳು
ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ
ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯು ನಡೆಸುತ್ತಿರುವ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಸಂದರ್ಭದಲ್ಲಿ, ದಿನಾಂಕ 31 ಮೇ 2025 ರ ಶನಿವಾರದಂದು ಸಿ.ಬಿ.ಎಸ್. ಇ ಶಿಕ್ಷಕರಿಗಾಗಿ "ಡ್ರೈವ್ ಯುವರಸೆಲ್ಫ ಅನ್ಲಾಕಿಂಗ್ ಲಿಮಿಟ್ಸ ಟು ಮೋಟಿವೇಶನ್" ಎಂಬ ವಿಷಯದ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.ಮುಕ್ತಾಂಗಣ ಶಾಲೆಯ ಅಧ್ಯಕ್ಷರಾದ ಆರ್.ವೈ. ಪಾಟೀಲ್ ಅವರು ಈ ಕಾರ್ಯಾಗಾರದ ಪರಿಣಾಮಕಾರಿ...
ಸುದ್ದಿಗಳು
ಯಕ್ಕುಂಡಿ ಗ್ರಾ.ಪಂ. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಯಕ್ಕುಂಡಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಶೇಖವ್ವ ರವಿ ತಿಮ್ಮೇಶಿ ಮತ್ತು ಉಪಾಧ್ಯಕ್ಷರಾಗಿ ಮಹೇಶ ಪತ್ರಪ್ಪ ಹೊಂಗಲ ಆಯ್ಕೆಯಾಗಿದ್ದಾರೆ.ಇವರಿಗೆ ಮಾಜಿ ಶಾಸಕರಾದ ಜಗದೀಶ ಮೆಟಗುಡ್ಡ ಅವರು ತಮ್ಮ ಗೃಹ ಕಚೇರಿಯಲ್ಲಿ ಸನ್ಮಾನ ಮಾಡಿದರುಈ ಸಂದರ್ಭದಲ್ಲಿ ಹಿರಿಯರಾದ ಶಿವಾನಂದ ಹೊಂಗಲ, ಯಕ್ಕುಂಡಿ ಗ್ರಾಮ ಪಂಚಾಯತಿ ಸದಸ್ಯರಾದ ಭಾಷಾ ದೊಡ್ಡಮನಿ, ಗೋರಿಮಾ ದಿನ್ನಿಮನಿ , ಕುಮಾರ...
ಸುದ್ದಿಗಳು
ಸೇವಾ ಮನೋಭಾವದಿಂದ ಮಾಡಿದ ಕೆಲಸ ಆತ್ಮತೃಪ್ತಿ ನೀಡುತ್ತದೆ-ಮಾಜಿ ಮೇಯರ್ ಪುರುಷೋತ್ತಮ್
ಮೈಸೂರಿನ ಜಯನಗರದಲ್ಲಿರುವ ನಗರ ಪಾಲಿಕೆ ವಲಯ -೨ ರ ವರ್ಕಇನ್ಸ್ಸ್ಪೆಕ್ಟರ್ ಶಿವಸ್ವಾಮಿ ರವರು ೪೨ ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಪಾಲಿಕೆ ಸಿಬ್ಬಂದಿ ಹಾಗೂ ಸ್ನೇಹ ಬಳಗದ ವತಿಯಿಂದ ಅಭಿನಂದನಾ ಸಮಾರಂಭವನ್ನು ಕಛೇರಿಯ ಆವರಣದಲ್ಲಿ ನೆರವೇರಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಪುರುಷೋತ್ತಮ...
ಸುದ್ದಿಗಳು
ಪದ್ಮಾವತಿ ಕೆ.ವಿ ಅವರಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಎಕ್ಸಲೆನ್ಸಿ ಪ್ರಶಸ್ತಿ
ಅಮೆರಿಕನ್ ವಿಸ್ಡಂ ಪೀಸ್ ಯುನಿವರ್ಸಿಟಿ, ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ಅಕಾಡೆಮಿ ಸಹಯೋಗದಲ್ಲಿ ತಮಿಳುನಾಡು ಹೊಸೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಕಾಡುಗೋಡಿಯ ಜನನಿ ಪಬ್ಲಿಕ್ ಶಾಲೆಯ ಶೈಕ್ಷಣಿಕ ಆಡಳಿತ ಅಧಿಕಾರಿ ಪದ್ಮಾವತಿ ಕೆ ವಿ ಅವರಿಗೆ ಪ್ರತಿಷ್ಠಿತ ಡಾ. ಎಪಿಜೆ ಅಬ್ದುಲ್ ಕಲಾಂ ಎಕ್ಸಲೆನ್ಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಶೈಕ್ಷಣಿಕ ಸಂಪನ್ಮೂಲ ...
ಸುದ್ದಿಗಳು
ವಿಶ್ವ ವಿದ್ಯಾಲಯಗಳ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಬೇಕು – ಪ್ರೊ. ನರಸಿಂಹಮೂರ್ತಿ
ಬಾಗಲಕೋಟೆ- ಪ್ರಸ್ತುತ ದಿನಗಳಲ್ಲಿ ವಿಶ್ವವಿದ್ಯಾಲಯಗಳಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದು ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸುವ ಕೆಲಸವನ್ನು ಸರ್ಕಾರ ಮಾಡಬೇಕೆಂದು ಬೆಂಗಳೂರು ನಗರ ವಿವಿಯ ನಿವೃತ್ತ ಕುಲಪತಿಗಳು ಹಾಗೂ ಬೆಂಗಳೂರು ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ ಎನ್. ನರಸಿಂಹಮೂರ್ತಿಯವರು ಅಭಿಪ್ರಾಯಪಟ್ಟರುಅವರು ಇತ್ತೀಚೆಗೆ ಬಾಗಲಕೋಟೆ ವಿಶ್ವವಿದ್ಯಾಲಯವು ಜಮಖಂಡಿಯಲ್ಲಿ ಏರ್ಪಡಿಸಿದ್ದ ಸಮಾಜ ಮತ್ತು ಮಾಧ್ಯಮಗಳು ಕುರಿತ...
ಸುದ್ದಿಗಳು
ಮೇಲುಕೋಟೆಯ ಎಸ್ ಕುಮಾರ್ ಗೌರವ ಡಾಕ್ಟರೇಟ್ ಗೆ ಭಾಜನ
ಅಮೆರಿಕನ್ ವಿಸ್ಡಂ ಪೀಸ್ ಯುನಿವರ್ಸಿಟಿ, ಏಷ್ಯಾ ಇಂಟರ್ನ್ಯಾಷನಲ್ ಕಲ್ಚರಲ್ ಅಕಾಡೆಮಿ ಸಹಯೋಗದಲ್ಲಿ ತಮಿಳುನಾಡು ಹೊಸೂರಿನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ಮೇಲುಕೋಟೆಯ ಭಗವದ್ ರಾಮಾನುಜ ರಾಷ್ಟ್ರೀಯ ಸಂಶೋಧನಾ ಸಂಸ್ಥೆಯ ಆಡಳಿತ ಕುಲಸಚಿವ ಎಸ್ ಕುಮಾರ್ ರವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು.ಸಂಪನ್ಮೂಲ ವ್ಯಕ್ತಿಯಾಗಿ ಎಸ್ ಕುಮಾರ್ ರವರು ಕಳೆದ ಮೂರು...
ಸುದ್ದಿಗಳು
ಇಂದಿನಿಂದ ಮಸಗುಪ್ಪಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವಿವಿಧ ಕಾರ್ಯಕ್ರಮ
ಮೂಡಲಗಿ :ತಾಲೂಕಿನ ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಕಟ್ಟಡ ಉದ್ಘಾಟನಾ ಸಮಾರಂಭ ಜರುಗಿ ೩ ವರ್ಷ ತುಂಬಿದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಜೂ. ೨ ರಿಂದ ೩ ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಟ್ರಸ್ಟ ಕಮಿಟಿಯವರು ತಿಳಿಸಿದ್ದಾರೆ.ಜೂ.೨ ರಂದು ಸಾಯಂಕಾಲ ೭ಗಂಟೆಗೆ ಸುತ್ತಮುತ್ತಲಿನ ಗ್ರಾಮಗಳ ದೇವರ ಪಲ್ಲಕ್ಕಿಗಳ...
ಲೇಖನ
ಬೆಳಗಾವಿಯ ಜಿಲ್ಲೆ ಅಭಿವೃದ್ದಿ ಒಂದೇ ಕನಸು – ಈರಣ್ಣ ಕಡಾಡಿ
ಜನಸಾಮಾನ್ಯರ ಧ್ವನಿ ಈರಣ್ಣ ಕಡಾಡಿ ಅವರಿಗೆ ಇಂದು ಜನುಮ ದಿನ ಸಂಭ್ರಮ ; ರೈತ ನಾಯಕನಿಗೆ ಹರಿದು ಬರುತ್ತಿದೆ ಶುಭಾಶಯಗಳ ಮಹಾಪೂರ..ಜನರ ನಡುವಿನ ನಾಯಕ ಎಂದೇ ಪ್ರಖ್ಯಾತಿ ಗಳಿಸಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಕಳೆದ ಮೂರು ದಶಕಗಳಿಗಿಂತಲೂ ಹೆಚ್ಚು ಕಾಲದಿಂದ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಹಾಗೂ...
ಸುದ್ದಿಗಳು
ಇಂಗ್ಲಿಷ್ ಶಿಕ್ಷಕ ಹುಲ್ಲಿಕೆರೆಯವರಿಗೆ ಹಳೆಯ ವಿದ್ಯಾರ್ಥಿಗಳಿಂದ ಸನ್ಮಾನ
ಬಾಗಲಕೋಟೆ - ಬಾಗಲಕೋಟೆ ತಾಲೂಕಿನ ತಾಲೂಕಿನ ಕಲಾದಗಿಯ ಹಣ್ಣು ಬೆಳೆಗಾರರ ವಿದ್ಯಾ ಸಂಸ್ಥೆಯಲ್ಲಿ ಕಲಿತ 2008 ೦9 ನೇ ಸಾಲಿನ, ಎಸ್ ಎಸ್ ಎಲ್ ಸಿ ಹಳೆ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಸಭಾಭವನದಲ್ಲಿ ಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಸದ್ಯ ಎಲ್ಐಸಿ ಚೇರ್ಮನ್ ಕ್ಲಬ್ ಸದಸ್ಯ ತುಳಸಿಗೇರಿಯ ಮರಿಯಪ್ಪ ಯಮನಪ್ಪ ಹುಲ್ಲಿಕೇರಿಯವರನ್ನು...
ಸುದ್ದಿಗಳು
ಅಧ್ಯಾತ್ಮ ಚೇತನದ ಜ್ಯೋತಿ ಅಲ್ಲಮಪ್ರಭುದೇವರು: ಗುರುಮಹಾಂತ ಶ್ರೀಗಳು
ಹುನಗುಂದ :12 ನೇ ಶತಮಾನ ಭಾರತದ
ಸುವರ್ಣ ಕಾಲ ಕನ್ನಡ ನಾಡಿನ ವಚನ ಸಾಹಿತ್ಯದ ಭವ್ಯ ಪರಂಪರೆಯನ್ನು , ಶೂನ್ಯ ಸಿಂಹಾಸನ ಪೀಠದ ಅಧ್ಯಕ್ಷತೆಯನ್ನು ಹೊಂದಿ ನಾಡಿಗೆ ತಮ್ಮ ಬೆಡಗಿನ ವಚನಗಳ ಮೂಲಕ ಆಧ್ಯಾತ್ಮಿಕ ಚೇತನದ
ಜ್ಯೋತಿಯನ್ನು ಪ್ರಕಾಶನಗೊಳಿಸಿದವರು ಅಲ್ಲಮಪ್ರಭುಗಳಾಗಿದ್ದಾರೆ ಎಂದು ಚಿತ್ತರಗಿ ಸಂಸ್ಥಾನಮಠದ ಮ.ನಿ.ಪ್ರ. ಗುರು ಮಹಾಂತ ಸ್ವಾಮಿಗಳು ಹೇಳಿದರು.ಹುನಗುಂದ ನಗರದಲ್ಲಿ ಶುಕ್ರವಾರ ನಡೆದ ತಾಲೂಕಾ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



