Monthly Archives: June, 2025

ಬಸ್ ತಂಗುದಾಣ ಹಾಗೂ ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಸರ್ವೋತ್ತಮ ಜಾರಕಿಹೊಳಿ

ಹಳ್ಳೂರ - ಗ್ರಾಮದ ಅಭಿವೃದ್ಧಿಗೆ ಆದ್ಯತೆ ನೀಡಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಕಾರ್ಯ ಮಾಡಿ ಗ್ರಾಮದ ಶ್ರೇಯೋಭಿವೃದ್ಧಿಗೆ ಶ್ರಮಿಸೋಣ ಎಂದು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಯುವ ನಾಯಕ ಸರ್ವೋತ್ತಮ ಜಾರಕಿಹೋಳಿ ಹೇಳಿದರು.ಅವರು ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ (ಜಿ ಡಬ್ಲ್ಯೂ ಎಂ) ರೂ 2.24 ಕೋಟಿ ಚರಂಡಿ ಕಾಮಗಾರಿಗಳಿಗೆ ಹಾಗೂ ಅರಬಾಂವಿ ಶಾಸಕರಾದ ಭಾಲಚಂದ್ರ...

ಕವನ : ದೇವರು ನಗುತ್ತಿದ್ದಾನೆ

ದೇವರು ನಗುತ್ತಿದ್ದಾನೆ ಓ ಸ್ವಾರ್ಥಿ ಮನುಜ ಎಲ್ಲವೂ ನನ್ನದೇ , ಎಲ್ಲದಕ್ಕೂ ನನ್ನದೇ ಯಜಮಾನಿಕೆ ಎಂದು ಹಲುಬುತ್ತಿರುವ ನೀನು ಹರಿವ ನದಿಯ ನೀರ ನೀನೊಬ್ಬನೇ ಕುಡಿಯಲಾಗುವುದೇ ? ಬೀಸುವ ಗಾಳಿಯ ನೀನು ಹಿಡಿದಿಡಲು ಆಗುವುದೇ ?ದೇವರು ಕೊಟ್ಟ ಸುಂದರ ಪ್ರಕೃತಿ ಹರಿವ ನೀರು ,ಸುಂದರ ಪರಿಸರ  ಬೀಸುವ ಗಾಳಿ ನಿನ್ನ ಸ್ವಾರ್ಥಕ್ಕೆ ಬಲಿಯಾಗುತ್ತಿವೆ ; ನಾನು, ನನ್ನ ಕುಟುಂಬ , ಎಲ್ಲವೂ ನನ್ನದೇ ಎನುವ ನಿನ್ನ ಹುಚ್ಚು ತನಕೆ...

ರೈತರ ಕಲ್ಯಾಣಕ್ಕಾಗಿ ಇರುವ ಕೆಎಂಎಫ್ ಯೋಜನೆಗಳ  ಸದ್ಭಳಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಹಾಲು ಉತ್ಪಾದಕರ ಸಂಘಗಳ ಸದಸ್ಯರನ್ನು ಸೇರಿಸಿ ನಂದಿನಿ ಸೊಸೈಟಿ ಆರಂಭಿಸಿರುವುದಕ್ಕೆ ಹರ್ಷ ರಾಮದುರ್ಗ - ತಾಲ್ಲೂಕಿನಲ್ಲಿರುವ ಎಲ್ಲ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೇರಿಸಿ ರೈತರ ಆರ್ಥಿಕ ಅಭಿವೃದ್ಧಿಗೆ ನಂದಿನಿ ಅರ್ಬನ್ ಸೊಸೈಟಿಯನ್ನು ಸ್ಥಾಪಿಸಿರುವುದು ಶ್ಲಾಘನೀಯವಾಗಿದೆ. ರೈತರ ಸಹಕಾರದೊಂದಿಗೆ ಸಂಸ್ಥೆಯು ಉತ್ತರೋತ್ತರವಾಗಿ ಬೆಳೆದು ಇನ್ನಷ್ಟು ಹೆಚ್ಚಿನ ಪ್ರಗತಿ ಸಾಧಿಸಲಿ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ...

ಶಿವಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಬಾಗೇವಾಡಿ

ಮೂಡಲಗಿ: ಶೈಕ್ಷಣಿಕ ಕಾರ್ಯಕ್ರಮಗಳಿಗೆ ಹಾಗೂ ನಿರ್ಗತಿಕ ಅನಾಥ ಮಕ್ಕಳಿಗೆ ಕಲಿಕೋಪಕರಣಗಳನ್ನು ಒದಗಿಸುವ ಶಿವಾ ಫೌಂಡೇಶನ್ ಸಂಸ್ಥೆಯವರ ಕಾರ್ಯ ಶ್ಲಾಘನೀಯ ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷೆ ಗಾಯತ್ರಿ ಬಾಗೇವಾಡಿ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರಕಾರಿ ಮಾದರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮ್ಯಾಜಿಕ್ ಬಾಕ್ಸ ಎಂಬ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ...

ಕೌಜಲಗಿ ತಾಲೂಕಾಗಲು ಎಲ್ಲ ಅರ್ಹತೆ ಹೊಂದಿದೆ -ಈರಣ್ಣ ಕಡಾಡಿ

ಮೂಡಲಗಿ(ಕೌಜಲಗಿ): ಜಾನಪದ ಕಲೆಯ ಮೂಲಕ ಶ್ರೀ ಕೃಷ್ಣ ಪಾರಿಜಾತ ಬಯಲಾಟವನ್ನು ಜನಪ್ರಿಯಗೊಳಿಸಿದ ಕೌಜಲಗಿ ನಿಂಗಮ್ಮ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಪ್ರೊ. ಕೆ.ಜಿ ಕುಂದಣಗಾರ ಮತ್ತು ಕೌಜಲಗಿಯನ್ನು ಕಟ್ಟುವಲ್ಲಿ ಪ್ರರಿಶ್ರಮ ಮಾಡಿದ ಅಂದಿನ ಕೆ.ಎಲ್,ಇ ಸಂಸ್ಥೆಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಬಿ.ಜಿ ದೇಸಾಯಿ ಇಂತಹ ಅತಿರಥ ಮಹಾರಥರಿಗೆ ಜನ್ಮ ನೀಡಿದ ಕೌಜಲಗಿ...

ಆಶ್ರಯ ಸಮಿತಿ ಸಭೆ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿ – ಶಾಸಕ ಮನಗೂಳಿ

ಸಿಂದಗಿ: ನಗರಕ್ಕೆ ಸರಕಾರದಿಂದ ಮಂಜೂರಾದ ಮನೆಗಳನ್ನು ಪಾರದರ್ಶಕವಾಗಿ ಚೀಟಿ ಎತ್ತುವ ಮೂಲಕ ಫಲಾನುಭವಿಗಳ ಆಯ್ಕೆ ಮಾಡಿ ಈ ಪ್ರಕ್ರಿಯೆಯಲ್ಲಿ ಶಾಸಕರು, ಅಧಿಕಾರಿಗಳು, ಸದಸ್ಯರಷ್ಟೇ ಜವಾಬ್ದಾರರಲ್ಲ. ಅದರಲ್ಲಿ ಸಾರ್ವಜನಿಕ ಜವಾಬ್ದಾರಿಯೂ ಬಹಳ ಮುಖ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಹಮ್ಮಿಕೊಂಡ ಆಶ್ರಯ ಸಮಿತಿ ಸಭೆಯ ನೇತೃತ್ವವನ್ನು ವಹಿಸಿ ಅವರು ಮಾತನಾಡಿದರು.ಸನ್ 2018-19ರಲ್ಲಿ...

ಗ್ರಾಮ ಪಂಚಾಯತ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ 

  ಮೂಡಲಗಿ: ಗ್ರಾಮ ಪಂಚಾಯತ  ನೌಕರರಿಗೆ ಸೇವಾ ಹಿರಿತನ ಆಧಾರದಲ್ಲಿ ವೇತನ ನಿಗದಿಗೊಳಿಸಬೇಕು, ಕನಿಷ್ಠ ವೇತನ 31,000 ಸಾವಿರ ರೂಪಾಯಿ ನಿಗದಿಯಾಗಬೇಕು, ಪ್ರತಿ ಗ್ರಾಮ ಪಂಚಾಯತಿಗೆ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ನೇಮಕ, ಪಿಂಚಣಿ ಸೌಲಭ್ಯ ಜಾರಿಯಾಗಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮಂಗಳವಾರ ಗ್ರಾಮ ಪಂಚಾಯತ ನೌಕರರ ಸಂಘ ಮೂಡಲಗಿ ಘಟಕದ ಪದಾಧಿಕಾರಿಗಳು...

ಕುರುಹಿನಶೆಟ್ಟಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಭಾಗ್ಯನಗರ ( ಕೊಪ್ಪಳ )- ಕುರುಹಿನಶೆಟ್ಟಿ ಪಂಚ ಕಮಿಟಿ, ಟ್ರಸ್ಟ್, ಮಹಿಳಾ ಮಂಡಳಿ ಮತ್ತು ಯುವಕ ಮಂಡಳಿಯ ವತಿಯಿಂದ 2024-25 ನೇ ಸಾಲಿನ ಹತ್ತನೆಯ ತರಗತಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಉತ್ತಮ ಅಂಕಗಳನ್ನು ಪಡೆದ ಕೊಪ್ಪಳ ಭಾಗ್ಯನಗರದ ಕುರುಹಿನಶೆಟ್ಟಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರೋತ್ಸಾಹ ಧನ ವಿತರಣೆ ಮಾಡಲಾಯಿತು.ಕುರುಹಿನಶೆಟ್ಟಿ...

ಮುಸಲಧಾರೆಗೆ ಮೂಡಲಗಿ ತಾಲೂಕಿನ ಬಹುತೇಕ ಸೇತುವೆಗಳು ಮುಳುಗಡೆ

ಮೂಡಲಗಿ:-ಮುಂಗಾರು ಮತ್ತೆ ಚುರುಕುಗೊಂಡಿರುವುದರಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭೆ ನದಿಗೆ ಹೆಚ್ಚು ನೀರು ಹರಿದು ಬರುತ್ತಿರುವುದೆ ಹೀಗಾಗಿ  ಮಹಾಲಿಂಗಪೂರ-ಅವರಾದಿ ಸಂಪರ್ಕ ಇರುವ ಸೇತುವೆ ಬುಧವಾರ ಜಲಾವೃತವಾಗಿದೆ ಈಗ ಜನರ ಸಂಚಾರ ಸ್ಥಗಿತಗೊಂಡಿದೆ.ಸುಣಧೋಳಿ-ಮೂಡಲಗಿ ಸಂಪರ್ಕ ಸ್ಥಗಿತಗೊಂಡಿದೆ, ವಡೇರಹಟ್ಟಿ-ಉದಗಟ್ಟಿ ಸಂಪರ್ಕ ಇಲ್ಲ ಮತ್ತು ಕಮಲದಿನ್ನಿ-ಹುಣಶ್ಯಾಳ ಪಿವಾಯ್ ಸಹ ಸೇತುವೆಗಳು ಮುಳಗಡೆಯಾಗಿದ್ದರಿಂದ ಸಂಪರ್ಕ ಕಡಿತವಾಗಿದೆಯೆಂದು ಮೂಡಲಗಿ ತಹಶೀಲ್ದಾರ ಶಿವಾನಂದ...

ಶ್ರೀ ಶಿವಬೋಧರಂಗ ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಹಾಗೂ ರಸ್ತೆ ಸುರಕ್ಷತಾ ನಿಯಮ ಅರಿವು ಕಾರ್ಯಕ್ರಮ

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮಾದಕ ವಸ್ತುಗಳ ವ್ಯಸನ ವಿರೋಧಿ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.ಇಂದಿನ ವಿದ್ಯಾರ್ಥಿಗಳು ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯ ಕಳೆದುಕೊಳ್ಳುವುದು ಮನೆಯಲ್ಲಿ ಜಗಳ ಕಳ್ಳತನ ಸಮಾಜದಲ್ಲಿ ದುರ್ವರ್ತನೆ ಮಾಡುತ್ತಿದ್ದಾರೆ ಶಿಕ್ಷಣದ ಹಂತದಲ್ಲಿ ಈ ಹವ್ಯಾಸಗಳಲ್ಲಿ ವಿದ್ಯಾರ್ಥಿಗಳು...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group