Monthly Archives: July, 2025

ಶಾಸಕ ಪ್ರಭು ಚವ್ಹಾಣ ಜನ್ಮದಿನ : ವಿಷ್ಣುಪ್ರಿಯ ಗೋಶಾಲೆಯಲ್ಲಿ ಅಭಿಮಾನಿಗಳಿಂದ ಗೋಪೂಜೆ

ಧೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ : ವಿಜಯಕುಮಾರ ಪಾಟೀಲ ಗಾದಗಿಬೀದರ : ಔರಾದ (ಬಾ) ಕ್ಷೇತ್ರದ ಶಾಸಕ ಪ್ರಭು ಚವ್ಹಾಣ ಅವರ 56ನೇ ಜನ್ಮದಿನದ ಪ್ರಯುಕ್ತ ಬೀದರ ನಗರದ ಶ್ರೀ ನರಸಿಂಹ ಝರಣಾ ದೇವಸ್ಥಾನದ ಬಳಿಯ ವಿಷ್ಣುಪ್ರೀಯಾ ಗೋಶಾಲೆಯಲ್ಲಿ ವಿಜಯಕುಮಾರ ಪಾಟೀಲ ಗಾದಗಿ, ಗುರುನಾಥ ರಾಜಗೀರಾ ಹಾಗೂ ಅಭಿಮಾನಿಗಳಿಂದ ಗೋಪೂಜೆಗೈದು ನೈವೇದ್ಯ ಸಮರ್ಪಿಸಿ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸಲಾಯಿತು.ಗೋ ಪೂಜೆ...

ಹೃದಯಾಘಾತಕ್ಕೆ ಮಾನಸಿಕ ಒತ್ತಡ ಕಾರಣ.- ಡಾ. ಶ್ರೀಧರ್ ಕುಲಕರ್ಣಿ

ಧಾರವಾಡ - ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಜೀವನ ಶೈಲಿ ಬದಲಾಗಿದೆ. ಧಾವಂತ ಜಗತ್ತಿನಲ್ಲಿ ಮಾನಸಿಕ ಒತ್ತಡ ಕೂಸಿನಿಂದ ವಯೋವೃದ್ಧರ ವರೆಗೆ ಸಾಮಾನ್ಯವಾಗಿದೆ. ಇದಕೆ ಪರಿಹಾರ ಸಂಗೀತ, ಧ್ಯಾನ, ಆಹಾರ ಪದ್ಧತಿ ನಿಯಮ ಪಾಲಿಸಬೇಕೆಂದು ಮಾನಸಿಕ ತಜ್ಞರಾದ ಡಾ. ಶ್ರೀಧರ್ ಕುಲಕರ್ಣಿ ಅವರು ಧಾರವಾಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಸರ್ಕಾರಿ ಪದವಿ ಪೂರ್ವ...

ಕಾಯಕದಿಂದ ಜೀವನ ಆನಂದ-ಗುರುಬಸವಲಿಂಗ ಸ್ವಾಮೀಜಿ

ಮೂಡಲಗಿ:- ಪ್ರಾಮಾಣಿಕತೆ ಮತ್ತು ಶುದ್ಧ ಕಾಯಕದಿಂದ ಜೀವನದಲ್ಲಿ ಆನಂದ ಮತ್ತು ಸಂತೃಪ್ತಿ ದೊರೆಯುತ್ತದೆ ಎಂದು ಅರಭಾವಿ ಮಠದ ಪೀಠಾಧಿಪತಿ ಶ್ರೀಗುರುಬಸವಲಿಂಗ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ 19ನೇ ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು, ಅನ್ಯ ಮಾರ್ಗದಿಂದ ಮಾಡುವ ಗಳಿಕೆ ಕ್ಷಣಿಕ ತೃಪ್ತಿಯಾಗಿದ್ದು, ಅದು ಆತ್ಮವಂಚನೆಗೆ ಕಾರಣವಾಗುತ್ತದೆ ಎಂದರು.ಶಿವಾನುಭವ ಗೋಷ್ಠಿಯಲ್ಲಿ ...

ಸರ್ವ ಕಲಾವಿದರಿಂದ ಸರ್ಕಾರಕ್ಕೆ ಧನ್ಯವಾದ- ಜಿಲ್ಲಾಧಿಕಾರಿಗಳಿಗೆ ಸತ್ಕಾರ ದಿ.7 ರಂದು

ಬಾಗಲಕೋಟೆ -  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಯಂತೆ ಕನ್ನಡ ಪರಂಪರೆ, ಇತಿಹಾಸ, ಸಾಹಿತ್ಯ.ಸಂಸ್ಕೃತಿ, ಹಿರಿಮೆಯನ್ನು ಉಳಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವರಾದ ಶಿವರಾಜ್ ತಂಗಡಗಿ ಅವರು ಇಲಾಖೆಗೆ ಹೊಸ ರೂಪ ನೀಡುವ ಮೂಲಕ ಸಂಚಲನವನ್ನು ಸೃಷ್ಟಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ ಅಧ್ಯಕ್ಷ ಹಾಗೂ ಶ್ರೀ ಸಿದ್ಧಾರೂಢ ಭಾರತಿ...

ಮೂಡಲಗಿ ತಾಲೂಕಾ ಮಹಿಳಾ ಆಯೋಗದ ಅಧ್ಯಕ್ಷರಾಗಿ ಉಜ್ವಲಾ ಕುರಣಿ

ಮೂಡಲಗಿ:-ಪಟ್ಟಣದ ಶ್ರೀಮತಿ ಉಜ್ವಲ ಸುಭಾಸ ಕುರಣಿ ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಮೂಡಲಗಿ ತಾಲೂಕಾ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಉಜ್ವಲ ಸುಭಾಸ ಕುರಣಿರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ವೈಶಾಲಿ ಭರಬರಿ ಹಾಗೂ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಹಾಗೂ ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸ್ಸಿನ ಮೇರೆಗೆ...

ಮದ್ಯವರ್ಜನ ಶಿಬಿರ ಒಂದು ಯಜ್ಞವಿದ್ದಂತೆ ನಿಷ್ಠೆಯಿಂದ ಭಾಗವಹಿಸಿದರೆ ಫಲ ಖಂಡಿತ – ಶ್ರೀಮತಿ ದಯಾಶೀಲ

ಹಳ್ಳೂರ-  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾಯೋಜಿತ( ಧರ್ಮಸ್ಥಳ) ಮೂಡಲಗಿ ತಾಲೂಕಿನ ದಿಂದ 1941ನೇ A ಮತ್ತು B ಮದ್ಯವರ್ಜನ ಶಿಬಿರವನ್ನು ಮಸಗುಪ್ಪಿ ಗ್ರಾಮದ ಶ್ರೀ ಮಹಾಲಕ್ಷ್ಮಿ ಸಭಾಭವನದಲ್ಲಿ ನಡೆದಕಾರ್ಯಕ್ರಮದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಧಾರವಾಡದ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ದಯಾಶೀಲ ಅವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರುಪರಮಪೂಜ್ಯ ಧರ್ಮಾಧಿಕಾರಿಗಳಾದ ಡಾ. ಡಿ...

ಕವನ : ಬಹುಮುಖ ವ್ಯಕ್ತಿತ್ವದ ಸ್ವಾಭಿಮಾನಿ ನಮ್ಮಪ್ಪ

ಬಹುಮುಖ ವ್ಯಕ್ತಿತ್ವದ ಸ್ವಾಭಿಮಾನಿ ನಮ್ಮಪ್ಪಸರಳ ವ್ಯಕ್ತಿತ್ವದ ಸೇವಾ ಪೂರ್ಣ ವ್ಯಕ್ತಿತ್ವದ ಮೇರು ಪುರುಷ ನಮ್ಮಪ್ಪ ಜಗತ್ತಿನಾದ್ಯಂತ ಪ್ಲೇಗ್ ರೋಗದ ರುದ್ರ ನರ್ತನ ಊರು ತೊರೆದು ತೋಟ ಸೇರಿದ ಕುಟುಂಬ ಸುಂದರ ಪರಿಸರದಲ್ಲಿ ಅಪ್ಪನ ಜನನ..ಗದ್ದೆ ,ತೋಟ,ಸಹೋದರರೆಂದರೆ ಅಪರಿಮಿತ ಪ್ರೀತಿ , ವೃತ್ತಿಯಲ್ಲಿ ಶಿಕ್ಷಕ , ಪ್ರವೃತ್ತಿಯಲ್ಲಿ ಕೃಷಿಕ ಹಸು ಕಟ್ಟಿ ,ಸೆಗಣಿ ಬಾಚಿ ,ತೋಟ ಬಳಸಿ ಸೈಕಲ್ಲು ಏರಿ ಶಾಲೆಗೆ ಹೊರಡುತ್ತಿದ್ದ ಸಮಯ ಪಾಲಕ , ಅಪರೂಪದ ಶಿಕ್ಷಕ ನಮ್ಮಪ್ಪ..ಹುಟ್ಟಿದೂರಿಗೆ....

ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ

ಬೀದರ್ - ನಾವು ಸೋಲ್ತಿವೋ, ಗೆಲ್ತಿವೋ ಏನಾದರೂ ಕೂಡ ನಾವು ಜನಗಳ ಜೊತೆಗೆ ನಿಲ್ಲಬೇಕು. ನಿರಂತರವಾಗಿ ಜನರೊಂದಿಗೆ ಬೆರತು ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಹೇಳಿದರು.ಬೀದರ್ ನಗರದ ಲಾವಣ್ಯ ಕನ್ವೆನ್ಷನ್ ಹಾಲ್ ನಲ್ಲಿ ಗುರುವಾರ ನಡೆದ, 'ಸದಸ್ಯತ್ವ ನೋಂದಣಿ ಅಭಿಯಾನ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರ...

ವಿಡಂಬನ ಕವನ

ನಾಟಕ ಕರ್ನಾಟಕ ದೃಶ್ಯ 1ಐದು ವರ್ಷವೂ ನಾನೇ, ಮತ್ತೈದು ನಾನೇ ! ತೆರವಾದರೇ ತಾನೇ ಬೇರೊಬ್ಬ ಪ್ರಶ್ನೆ ? ' ಟಗರು ' ಮೈಯುಜ್ಜಲಿಕೆ ಮಾತ್ರ ಬೇಕೊಂದು ' ಬಂಡೆ ' ಜಜ್ಜಿಕೊಳಲಿಕ್ಕಲ್ಲ ಅದರ ಮಂಡೆ !ದೃಶ್ಯ 2ಏನೇ ಮಾಡಲಿ ಬಿಡಲಿ ' ಐ' ಕಮಾಂಡ್ ದೆಹಲಿ... ಆಗಾಗ ಕೇಳುವುದೇ ನಮ್ಮ ಚಾಳಿ. ನಮ್ಮನಮ್ಮೊಳಗಿಲ್ಲ ಬಿರುಕು ಬಂಡಾಯ ಕಟ್ಟಲಿಲ್ಲವೇ ಸೇರಿ ದಳ ಇನ್.ಡಿ. ಯ!ದೃಶ್ಯ 3ಕುಟುಂಬ ಒಂದನೇ ನಂಬಿ ಕುಂಟುತಿದೆ ಪಕ್ಷ. ತಿಂದು ತೇಗಿದರೆಲ್ಲ ಲಕ್ಷ ಲಕ್ಷ ! ಬಿಡುವುದುಂಟೇ ' ಯತ್ನ -...

ಲೇಖನ : ಹೆಸರಾಂತ ರಂಗನಟ ಸಿ. ಎ. ರಾಮಚಂದ್ರರಾವ್

ಬೆಂಗಳೂರಿನ ರಂಗಭೂಮಿಯಲ್ಲಿ ನಿರಂತರ ಸಂಘಟನೆ ನಟನೆಯಲ್ಲಿ ತೊಡಗಿಸಿಕೊಂಡಿರುವ ಸಿ.ಎ.ರಾಮಚಂದ್ರರಾವ್ ನನಗೆ ಪರಿಚಿತರೇನಲ್ಲ. ಅವರು ಒಂದು ತಿಂಗಳ ಹಿಂದೆ ನಾನು ಮಾಯಸಂದ್ರದ ನಟರು ಟಿ ನಾಗರಾಜ್ ಬಗೆಗೆ ಬರೆದಿದ್ದ ಕಲಾ ಪರಿಚಯ ಲೇಖನ ಓದಿ ಮೆಚ್ಚುಗೆಯ ಮಾತನಾಡಿದರು. ತುಮಕೂರಿನಲ್ಲಿ ನಮ್ಮ ತಂಡದ ನಾಟಕ ಇದೆ ಎ೦ದು ಕರಪತ್ರ ಕಳಿಸಿದ್ದರು. ಅದನ್ನು ಪತ್ರಿಕೆಗೆ ವರದಿ ಮಾಡಿದ್ದೆ. ಅದಾಗಿ...
- Advertisement -spot_img

Latest News

ಶ್ರೀಕೃಷ್ಣನ ಪಾತ್ರದಾರಿ ಎ.ಹೆಚ್.ಗಣೇಶ ಅಂಕಪುರ

ನಿವೃತ್ತ ಪ್ರಾಂಶುಪಾಲರು ಎ.ಹೆಚ್.ಗಣೇಶ್ ಮೂಲತಃ ಅಂಕಪುರ ಗ್ರಾಮದವರು. ಹಾಲಿ ಹಾಸನದ ವಾಸಿ. ಹಾಸನ ತಾಲ್ಲೂಕು ಕಟ್ಟಾಯ ಹೋಬಳಿ ಅಂಕಪುರ ಗ್ರಾಮದಲ್ಲಿತಂದೆ ಹನುಮಂತೇಗೌಡ ತಾಯಿ ಹೊಂಬಾಳಮ್ಮ ದಂಪತಿಗಳ...
- Advertisement -spot_img
error: Content is protected !!
Join WhatsApp Group