Monthly Archives: July, 2025

ಗಾಂಧೀ ಅನುಯಾಯಿ ಎಲ್.ನರಸಿಂಹಯ್ಯ ಅವರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ.

   ಬೆಂಗಳೂರು -  ಪ್ರಖರ ಗಾಂಧೀ ಚಿಂತಕರೂ, ಶಿಕ್ಷಣ ವೇತ್ತರೂ ಆಗಿರುವ ಎಲ್. ನರಸಿಂಹಯ್ಯ ತೊಂಡೋಟಿ ಅವರು ಮಂಡ್ಯದ ಗಾಂಧೀ ಭವನ ನೀಡಲಿರುವ ಈ ಸಾಲಿನ ಪ್ರೊ.ಎಂ.ಕರೀ ಮುದ್ದೀನ್ ಸ್ಮಾರಕ ಗಾಂಧೀ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇತ್ತೀಚೆಗೆ ತಮ್ಮ 91 ನೆ ವರ್ಷಕ್ಕೆ ಪಾದಾರ್ಪಣೆ ಮಾಡಿರುವ ಎಲ್ಲೆನ್ ಅವರು ಕನಕಪುರ ತಾಲ್ಲೂಕು ಹಾರೋಹಳ್ಳಿ ಗ್ರಾಮಾಂತರ ಪ್ರೌಢ...

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ೧೦೩ನೇ ಅನ್ನದಾಸೋಹ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ ಶಿವಯ್ಯ ದುಂಡಯ್ಯ ಹಿರೇಮಠ ಅವರ ಸ್ಮರಣೆಯಲ್ಲಿ ೧೦೩ನೇ ಅನ್ನದಾಸೋಹವನ್ನು ಏರ್ಪಡಿಸಲಾಗಿತ್ತುಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿ ನಿರ್ದೇಶಕ ಶ್ರೀಕಾಂತ ಹಿರೇಮಠ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ, ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ. ಲಯನ್ಸ್...

ಅಧ್ಯಕ್ಷರಾಗಿ ಮಂಜುನಾಥ ಭಸ್ಮೆ ಆಯ್ಕೆ

ಮೂಡಲಗಿ : ಅನುದಾನಿತ ಶಾಲಾ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ ಅಥಣಿ ಇದರ ಮುಂದಿನ ಅವಧಿಗೆ ಅಧ್ಯಕ್ಷರಾಗಿ ಮೂಡಲಗಿ ಪಟ್ಟಣದವರಾದ ಮಂಜುನಾಥ.ವೆಂ ಭಸ್ಮೆ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ.ಇ ಪರ್ನಾಕರ್ ರವರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಆರ್.ಎನ್ ನೂಲಿ ಸಹಕಾರಿ ಅಭಿವೃದ್ಧಿ ಅಧಿಕಾರಿಗಳು ಅಥಣಿ ಇವರು ಘೋಷಿಸಿದರುಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಎಸ್.ಎಂ ಪಾಲಬಾವಿ, ಉಪಾಧ್ಯಕ್ಷರಾಗಿದ್ದ...

ಟೇಕ್ವಾಂಡೋ ಚಾಂಪಿಯನ್ ಶಿಪ್ ಗೆ ಕುಮಾರಿ ಲಕ್ಷ್ಮಿ  ಆಯ್ಕೆ

ಮೂಡಲಗಿ:-ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಬಿ.ಎ ೪ನೆಯ ಸೆಮಿಸ್ಟರ್  ಓದುತ್ತಿರುವ ವಿದ್ಯಾರ್ಥಿ ಲಕ್ಷ್ಮೀ ಎಮ್.ರಡರಟ್ಟಿ ಮಲೇಷಿಯಾದಲ್ಲಿ ಜುಲೈ, ೨೯ರಿಂದ ಅಗಷ್ಟ ೦೨ರವರೆಗೆ ನಡೆಯುವ ೧೦ ನೆಯ "ಏಷ್ಯನ್ ಪ್ಯಾರಾ ಟ್ವೇಕ್ವಾಂಡೋ ಚಾಂಪಿಯನ್ ಶಿಪ್" ಸ್ಪರ್ಧೆಯಲ್ಲಿ ಭಾಗವಹಿಸಲು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.ಕುಮಾರಿ ಲಕ್ಮ್ಮೀ ಅವರು ಈ ಹಿಂದೆ ರಾಜ್ಯಮಟ್ಟದ ಟೇಕ್ವಾಂಡೋ...

ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮೂಡಲಗಿ:-ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ವ್ಯಾಪ್ತಿಯ ವಸತಿ ರಹಿತ ನಿವೇಶನ ರಹಿತ (ಕಚ್ಚಾ ಮನೆ ಹೊಂದಿದ) ಕುಟುಂಗಳಿಗೆ ವಸತಿ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ೨.೦ ಯೋಜನೆಯ ಅಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಚಿದಾನಂದ ಮುಗಳಖೋಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಸತಿ ರಹಿತ ಕಚ್ಚಾ ಮನೆ ಹೊಂದಿರುವ ಮತ್ತು...

ಸಂಸದರ ನಿಧಿಯಲ್ಲಿ ಬಸ್ ತಂಗುದಾಣದ ಉಪಯೋಗ ಪಡೆದುಕೊಳ್ಳಿ – ಕಡಾಡಿ

ಮೂಡಲಗಿ: ಮಹಿಳೆಯರಿಗೆ ಉಚಿತ ಪ್ರಯಾಣದ ಕಾರಣದಿಂದಾಗಿ ಅತಿ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದು ಬಸ್ ಪ್ರಯಾಣದ ಮೇಲೆ ಅವಲಂಬಿತರಾಗಿರುವ ಪುರುಷ ಪ್ರಯಾಣಿಕರು, ಶಾಲಾ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗೊಳಗಾಗಿದ್ದಾರೆ ಮತ್ತು ಸರ್ಕಾರದಲ್ಲಿ ಅನುದಾನ ಇಲ್ಲದ ಕಾರಣ ಪ್ರಯಾಣಿಕರ ತಂಗುದಾನಗಳನ್ನು ನಿರ್ಮಾಣ ಮಾಡಲು ಕೂಡಾ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸಂಸದರ ನಿಧಿಯಲ್ಲಿ ಜಿಲ್ಲೆಯ ಹಲವಾರು ಗ್ರಾಮಗಳಿಗೆ ಬಸ್...

ಧೀರ ಸನ್ಯಾಸಿ ಸ್ವಾಮಿ ವಿವೇಕಾನಂದರ. “ಒಂದು ಸ್ಮರಣೆ- ಸಾಂಸ್ಕೃತಿಕ ಕಾರ್ಯಕ್ರಮ”

ಮುಧೋಳ - ರಾಮಕೃಷ್ಣ ಪರಮಹಂಸರ ಪರಮ ಶಿಷ್ಯ ತತ್ವಜ್ಞಾನಿ ಧೀರ ಸನ್ಯಾಸಿ . ಸ್ವಾಮಿ ವಿವೇಕಾನಂದರ 123 ನೆಯ ಸ್ಮರಣೋತ್ಸವ .ವಿಶೇಷ ಉಪನ್ಯಾಸ .ಸಾಂಸ್ಕೃತಿಕ ಕಾರ್ಯಕ್ರಮಗಳು ಶುಕ್ರವಾರ ದಿನಾಂಕ 4ರಂದು ತಾಲೂಕಿನ ಮುಗಳಖೋಡ ಗ್ರಾಮದ ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಆವರಣದಲ್ಲಿ ನಡೆಯಲಿದೆ.ಸ್ವಾಮಿ ವಿವೇಕಾನಂದರ ಬದುಕು ವಿಷಯಾಧಾರಿತವಾಗಿ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಬೆಲವತ್...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸನ್ 2025-26ನೇ ಸಾಲಿನ ಶಾಲಾ ಸಂಸತ್ ಚುನಾವಣೆ ವಿಶಿಷ್ಟ ರೀತಿಯಲ್ಲಿ ನಡೆಯಿತು.ವಿದ್ಯಾರ್ಥಿಗಳಿಗೆ ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನೈಜ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಅಧಿಸೂಚನೆ, ನಾಮಪತ್ರ ಸಲ್ಲಿಕೆ, ಪರಿಶೀಲನೆ, ಚಿಹ್ನೆಗಳ ಹಂಚಿಕೆ, ಪ್ರಚಾರ, ಮತದಾನ, ಮತ...

ಕವನ : ಅಜ್ಜನ ಕಲೆಗಾರ

ಅಜ್ಜನ ಕಲೆಗಾರ ಅದ್ಭುತ ಹಿರಿಯ ಅಜ್ಜ ಅತಿ ಶ್ರೀಮಂತ ಜೀವಿ ಇವನ ಕಲೆಗಾರ ವೈಭವ ಜನರಿಗೆ ಮೆಚ್ಚುವ ಕಾಣುವಹಿರಿಯ ವಯಸ್ಸಿನಲ್ಲಿ ಕಿರಿಯ ಕಾಣುವ ಮುಖ ಮೀಸೆಗಳ ಕಾಲ ಪ್ರಭಾವ ಎಲ್ಲರಿಗೂ ಕಾಣಲು ಸುಂದರಮೀಸೆಯ ಆರ್ಭಟದ ಚಿತ್ರ ರಂಗೋಲಿ ಅರಳಿಧ ವೈಭವ ಇದು ಕಲಾ ಅಜ್ಜನ ಪ್ರೇಮಿ ನೋಡುವ ಜನರಿಗೆ ಸಾಗರಹತ್ತು ಹಲವಾರು ವರ್ಷಗಳು ನಿರಂತರ ಜೀವನ ಹೇಗೆ ಬಿಡದ ಕೊನೆತನ ಆಸೆಗಳು ಹೆಸರು ಆಯ್ತು ಮೀಸೆ ಅಜ್ಜ ಅಮರಗಿನಿಸ್ ಬುಕ್ ರೆಕಾರ್ಡ ಪುಸ್ತಕದಲ್ಲಿ ಸೇರ್ಪಡೆ-ಮೈಕಲ್...

ಅನ್ನಪೂರ್ಣೇಶ್ವರಿ ಕಲಾಸಂಘ ೧೦ನೇ ವಾರ್ಷಿಕೋತ್ಸವ ಪೌರಾಣಿಕ ನಾಟಕೋತ್ಸವ

ಹಾಸನದ ಶ್ರೀ ಅನ್ನಪೂರ್ಣೇಶ್ವರಿ ಕಲಾಸಂಘದ ೧೦ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಜುಲೈ ೪ ರಿಂದ ೯ ವರೆಗೆ ೬ ದಿನ ಪೌರಾಣಿಕ ನಾಟಕೋತ್ಸವವನ್ನು ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಿ.ವಿ.ನಾಗಮೋಹನ್ ತಿಳಿಸಿದ್ದಾರೆ.೪ನೇ ತಾ. ಶುಕ್ರವಾರ ಪಿ.ಎಂ. ಮಲ್ಲೇಶ್‌ಗೌಡ್ರು, ರಂಗಸ್ವಾಮಿ ಇವರ ಶ್ರೀ ಚಾಮುಂಡೇಶ್ವರಿ ಕಲಾಸಂಘ, ಹಾಸನ ತಂಡದಿಂದ ಸಂಪೂರ್ಣ ರಾಮಾಯಣ,...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group