Monthly Archives: July, 2025

ಕಾವ್ಯವು ಓದುಗರ ಹೃದಯ ತಟ್ಟುವಂತಿರಬೇಕು

ಚಿದಾನಂದ ಹೂಗಾರ ಅವರ ‘ಭಟ್ಟಿನೀಯ ಭ್ರಾಂತಿ ಚಿತ್ತ’ ಕವನ ಸಂಕಲನ ಬಿಡುಗಡೆಮೂಡಲಗಿ: ‘ಕಾವ್ಯವು ಲೋಕಾನುಭವಗಳ ಜೊತೆಗೆ ಇಂದ್ರಿಯ ಗ್ರಹಿಕೆಗೆ ದೊರೆತ ಅಮೂರ್ತ ವಿಚಾರ ಮತ್ತು ಸಂವೇದನೆಗಳ ಮೂಲಕ ಓದುಗರ ಹೃದಯ ತಟ್ಟುವಂತಾಗಬೇಕು’ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯೆ ಡಾ. ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.ಇಲ್ಲಿಯ ಚೈತನ್ಯ ಸೊಸೈಟಿಯ ಸಭಾಭವನದಲ್ಲಿ ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ...

ಮೊಹರಂ ಹಬ್ಬದಲ್ಲಿ ಎಲ್ಲರೂ ಶಾಂತಿ ಪಾಲಿಸಿ : ಸಿಂದಗಿ ಎಸ್ಐ

ಸಿಂದಗಿ: ಭಾವೈಕ್ಯತೆ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಹಿಂದೂ-ಮುಸ್ಲಿಂ ಭಾವೈಕ್ಯತೆ ಮೊಹರಂ ಹಬ್ಬವನ್ನು ಎಲ್ಲರೂ ಶಾಂತಿಯುತ ಸೌಹಾರ್ದತೆಯಿಂದ ಆಚರಿಸಬೇಕೆಂದು ಪಿಎಸ್‌ಐ ಆರೀಫ್ ಮುಷಾಪುರಿ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮೋಹರಂ ಹಬ್ಬದ ನಿಮಿತ್ತ ಹಮ್ಮಿಕೊಂಡ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮೊಹರಂ ಹಬ್ಬವು ೧೦ ದಿನಗಳವರೆಗೆ ನಡೆಯುತ್ತಿದ್ದು. ನಾವೆಲ್ಲರೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕು. ಸಮಾಜದಲ್ಲಿ ಶಾಂತಿ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group