Monthly Archives: July, 2025

ಆಚರಣೆಗೆ ತರಲಾಗದ ಮಾತು ಮಂತ್ರಗಳಿಂದ ಪ್ರಯೋಜನವಿಲ್ಲ -ಶರಣಬಸವ ಶಾಸ್ತ್ರಿಗಳ ಅಭಿಪ್ರಾಯ

ಬಾಗಲಕೋಟೆ - 12 ನೇ ಶತಮಾನದಲ್ಲಿ ಸಮಾನತೆ ಎಂಬುದು ಅತ್ಯಂತ ಪರಕೀಯದ ವಿಷಯವಾಗಿತ್ತು. ಸಮಾಜ ಸುಧಾರಣೆಗೆ. ಧರ್ಮ ಸುಧಾರಣೆಗೆ ಏನೆಲ್ಲಾ ಕೇಳಲು ಸಾಧ್ಯವಿಲ್ಲ ಎನ್ನುವ ಕಾಲ ಅದಾಗಿತ್ತು.ಅಂತಹ ದಿನಗಳಲ್ಲಿ ಜನಿಸಿ ಬೆಳೆದ ಬಸವಣ್ಣ ಸಕಲರ ಧರ್ಮವನ್ನು ಸಕಲರಿಗಾಗಿ ಒದಗಿಸುವ ದೀಕ್ಷೆಗೆ ಬದ್ಧರಾಗಿದ್ದರು ಎಂದು ಶ್ರೀ ಸಿದ್ಧಾರೂಢ ಭಾರತಿ ಆಶ್ರಮದ ಪೂಜ್ಯರಾದ ಶರಣಬಸವ ಶಾಸ್ತ್ರಿಗಳು ಅಭಿಪ್ರಾಯಪಟ್ಟರು.ಅವರು...

ಪ್ರತೀಕ ಚೌಹಾಣ ಪ್ರಕರಣ : ಸಂತ್ರಸ್ತ ಯುವತಿಯೊಂದಿಗೆ ಸ್ಥಳ ಮಹಜರು

ಬೀದರ - ಮಾಜಿ ಸಚಿವ ಪ್ರಭು ಚೌಹಾನ್ ಪುತ್ರ ಪ್ರತಿಕ್ ಚೌಹಾನ್ ವಿರುದ್ಧ ಅತ್ಯಾಚಾರ ಪ್ರಕರಣ ದಿನೇ ದಿನೇ ವಿಚಿತ್ರ ತಿರುವು ಪಡೆದುಕೊಳ್ಳುತ್ತಿದೆ.ಪ್ರಕರಣದಲ್ಲಿ   ಸಂತ್ರಸ್ತೆಯಾಗಿರುವ ಯುವತಿಯೊಂದಿಗೆ  ಸ್ಥಳ ಮಹಜರು ನಡೆಸಿರುವ ಪೊಲೀಸರಿಗೆ ಬೆಂಗಳೂರಿ ನಲ್ಲಿ ಇರುವ ಹೊಟೆಲ್ ಇನ್ ಹಾಲಿವುಡ್ ನಲ್ಲಿ ಸಂತ್ರಸ್ತೆ ಹಾಗೂ ಪ್ರತೀಕ ಜೊತೆಯಾಗಿ ಇರುವ ಫೋಟೋಗಳು ದೊರೆತಿದ್ದು ಪ್ರಕರಣಕ್ಕೆ ಟ್ವಿಸ್ಟ್...

ಕೃಷ್ಣ ಬೋಧೆಯಂತೆ ಧರ್ಮ ಮಾರ್ಗದಲ್ಲಿ ನಡೆದು ಸಮಾಜದ ಒಳಿತಿಗೆ ಶ್ರಮಿಸೋಣ

ಉಡುಪಿ: ಶ್ರೀಕೃಷ್ಣ ಗೀತೆಯಲ್ಲಿ ಬೋಧಿಸಿದಂತೆ ಧರ್ಮ ಮಾರ್ಗದಲ್ಲಿ ನಡೆದು ಸಮಾಜದ ಒಳಿತಿಗೆ ಶ್ರಮಿಸೋಣ ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.ಪರ್ಯಾಯ ಪುತ್ತಿಗೆ ಶ್ರೀಕೃಷ್ಣಮಠ ಆಶ್ರಯದಲ್ಲಿ ಆ.1ರಿಂದ ಸೆ.17ರ ವರೆಗೆ ನಡೆಯುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.ಸಮಾಜದಲ್ಲಿ ತಾಂಡವವಾಡುತ್ತಿರುವ ಭಯೋತ್ಪಾದನೆ, ಅಸಹಿಷ್ಣುತೆ, ಆತ್ಮ ವಿಸ್ಮೃತಿ ಇತ್ಯಾದಿ...

ಶರಣ ಮಾಸದ ನಿಮಿತ್ತ ವಿಶೇಷ ದತ್ತಿ ಉಪನ್ಯಾಸ

ವಚನ ಅಧ್ಯಯನ ವೇದಿಕೆ ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕನ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ್ ಮೇಟಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ ನಡೆಯಿತುಶರಣ ಮಾಸದ ಎರಡನೆಯ ದಿವಸದ ಗೂಗಲ್ ಮೀಟ್ ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಸದಾಶಿವ ಮರ್ಜಿ...

ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ ಸಮಾರಂಭ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆ.ಯೂ.ಡಬ್ಲ್ಯೂ.ಜೆ) ಅಂಗಸಂಸ್ಥೆಯಾಗಿರುವ ಬೆಂಗಳೂರು ನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ-28ರಂದು "ಪತ್ರಿಕಾ ದಿನಾಚರಣೆ", ಹಿರಿಯ ಪತ್ರಕರ್ತರಿಗೆ ಸನ್ಮಾನ" ಮತ್ತು "ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ.ಬೆಳಿಗ್ಗೆ 11 ಗಂಟೆಗೆ ಕೆಂಗೇರಿಯ ಹೋಟೆಲ್ ಕದಂಬ ಗೆಸ್ಟ್ ಲೈನ್ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಾರಿಗೆ ಮತ್ತು ಮುಜರಾಯಿ...

ಸಾಮಾಜಿಕ ಕಾರ್ಯಕರ್ತ ಕೃಷ್ಣಯ್ಯ ಸನ್ಮಾನ

ವಿಶೇಷ ಚೇತನರು, ಯುವಕರು ಮಹಿಳೆಯರ ಆರ್ಥಿಕ-ಸಾಮಾಜಿಕ ಸಬಲೀಕರಣಕ್ಕೆ ಸಂಬಂಧ ಪಟ್ಟಂತೆ ಕಳೆದ 7 ವರ್ಷಗಳಿಂದ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಕೊಂಡಿರುವ ಭಗತ್ ಸಿಂಗ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರು ಹಾಗೂ ಸಾಮಾಜಿಕ ಕಾರ್ಯಕರ್ತ ಕೃಷ್ಣಯ್ಯ ಎ. ಇವರಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೈತನ್ಯ ಇಂಟರ್ ನ್ಯಾಷನಲ್ ಕಲಾ ಅಕಾಡೆಮಿ ವತಿಯಿಂದ ಭಗತ್ ಸಿಂಗ್ ಅಂತಾರಾಷ್ಟ್ರೀಯ ಪ್ರಶಸ್ತಿ ನೀಡಿ...

ಜ್ಯೋತಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಕು. ವೇದಾಂತ ಮಿಸಾಳೆ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕೆ

ಜ್ಯೋತಿ ಸೆಂಟ್ರಲ್ ಶಾಲೆಯ ವಿದ್ಯಾರ್ಥಿ ಕು. ವೇದಾಂತ ಮಿಸಾಳೆ ರಾಷ್ಟ್ರೀಯ ಈಜು ಸ್ಪರ್ಧೆಗೆ ಆಯ್ಕಬೆಳಗಾವಿ - ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಶಾಲೆಯ ಎಂಟನೆಯ ತರಗತಿಯ ವಿದ್ಯಾರ್ಥಿ ಕು. ವೇದಾಂತ ಆನಂದ ಮಿಸಾಳೆ, ಕರ್ನಾಟಕ ಈಜು ಸಂಘ ಎನ್. ಆರ್. ಜೆ. ರಾಜ್ಯ ಸಬ್ ಜೂನಿಯರ್ ಮತ್ತು ಜೂನಿಯರ್ ಚಾಂಪಿಯನ್‌ಶಿಪ್ 2025...

ಕನ್ನಡದ ತಾಳೆಯೋಲೆಯ ಹಸ್ತಪ್ರತಿ ರಾಷ್ಟ್ರಪತಿ ಭವನಕ್ಕೆ

       ಬೆಂಗಳೂರು- ರಾಷ್ಟ್ರಪತಿ ಭವನದಲ್ಲಿನ ಹಸ್ತಪ್ರತಿ ಸಂಗ್ರಹಾಲಯವು ಭಾರತದ ಎಲ್ಲ ಭಾಷೆಗಳ ಹಸ್ತಪ್ರತಿಗಳನ್ನು ಸಂಗ್ರಹಿಸುವ ಮತ್ತು ಪ್ರದರ್ಶನವನ್ನು ಆಯೋಜಿಸುವ ಯೋಜನೆ ಹಾಕಿಕೊಂಡಿದೆ.    ಈ ಸಂಬಂಧವಾಗಿ ಕನ್ನಡದ ತಾಳೆಯೋಲೆಯ ಗ್ರಂಥವೊಂದನ್ನು ಕಳುಹಿಸುವಂತೆ ಬಿಎಂಶ್ರೀ ಪ್ರತಿಷ್ಠಾನಕ್ಕೆ  ಆಹ್ವಾನ ನೀಡಿದ್ದು ನಮ್ಮ ಹೆಗ್ಗಳಿಕೆಯಾಗಿದೆ. ಈ ಸಂಬಂಧವಾಗಿ ಕನ್ನಡದ 'ಅಧ್ಯಾತ್ಮ ರಾಮಾಯಣ' ಎಂಬ ತಾಳೆಯೋಲೆಯ ಗ್ರಂಥವನ್ನು...

ಶರಣ ಮಾಸದ ಅನುಭಾವಗಳ ಮಾಲಿಕೆ – 2025

ಶರಣರ ಶಿವಯೋಗ ಬಸವ ನಿಜಯೋಗವಚನ ಅಧ್ಯಯನ ವೇದಿಕೆ, ಬಸವಾದಿ ಶರಣರ ಚಿಂತನ ಕೂಟ ಹಾಗೂ ಅಕ್ಕ ಅರಿವು ಸಂಘಟನೆಗಳಿಂದ ಪ್ರೊ. ಶಾರದಾ ಪಾಟೀಲ್ ಮೇಟಿ ಅವರ ಹೆಸರಿನಲ್ಲಿ ವಿಶೇಷ ದತ್ತಿ ಉಪನ್ಯಾಸ - ೩೦೧ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಡಾ. ಶಶಿಕಾಂತ ಪಟ್ಟಣ ಅವರ ನೇತೃತ್ವದಲ್ಲಿ ನಮ್ಮ ವೇದಿಕೆ ಯಿಂದ ಮೂರನೆಯ ವರ್ಷದ...

ಬೆಳಗಾವಿ – ಬೆಂಗಳೂರು ವಂದೇ ಭಾರತ ರೈಲು ಶೀಘ್ರ – ಈರಣ್ಣ ಕಡಾಡಿ

ಮೂಡಲಗಿ: ಬೆಳಗಾವಿ ಬೆಂಗಳೂರು ವಂದೇ ಭಾರತ ರೈಲು ಶೀಘ್ರ ಸಂಚಾರ ಪ್ರಾರಂಭಿಸುವ ಕುರಿತು ಮತ್ತು ಬೆಳಗಾವಿ ಮಿರಜ್‌ ನಡುವೆ ಸಂಚರಿಸುತ್ತಿರುವ ವಿಶೇಷ ರೈಲನ್ನು ಪ್ಯಾಸೇಂಜರ್‌ ರೈಲಾಗಿ ಪರಿವರ್ತಿಸುವ ಕುರಿತು ಹಾಗೂ ಘಟಪ್ರಭಾ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಕಳೆಪೆ ಮತ್ತು ಆಮೆಗತಿಯಲ್ಲಿ ಸಾಗಿರುವ ಕುರಿತು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ, ಕೇಂದ್ರ...
- Advertisement -spot_img

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...
- Advertisement -spot_img
error: Content is protected !!
Join WhatsApp Group