Monthly Archives: July, 2025

ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧ – ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿ - ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧನಿರುವೆ. ಬೆಮುಲ್ ನಲ್ಲಿ ಎರಡು ಸ್ಥಾನಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ಒಂದನ್ನು ಮೂಡಲಗಿ- ಗೋಕಾಕ ತಾಲ್ಲೂಕಿಗೆ ಸೇರಿರುವ ಭಗೀರಥ- ಉಪ್ಪಾರ ಸಮಾಜಕ್ಕೆ ಸೇರಿರುವ ರೈತಪರ ಕಾಳಜಿಯುಳ್ಳ ವ್ಯಕ್ತಿಯೊಬ್ಬರನ್ನು ನಿರ್ದೇಶಕನನ್ನಾಗಿ ಮಾಡಿಕೊಳ್ಳುತ್ತೇನೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭರವಸೆಯನ್ನು ನೀಡಿದರು.ಮೂಡಲಗಿ ತಾಲ್ಲೂಕಿನ...

ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನ ಹಡಗಲಿ ಮತ್ತು ಜಿಲ್ಲಾ ಘಟಕ ಚಿಕ್ಕಮಗಳೂರು ಇವರ ಸಂಯುಕ್ತಾಶ್ರಯದಲ್ಲಿ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ದಿನಾಂಕ 27-7-2025 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಡೆಯುವ ಕರ್ನಾಟಕ ಧ್ವನಿ ಗಾಯನ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ 34 ಮಂದಿ ಗಾಯಕ ಗಾಯಕಿಯರು ಆಯ್ಕೆ ಆಗಿದ್ದಾರೆಂದು ರಾಜ್ಯಾಧ್ಯಕ್ಷರು ಮಧು ನಾಯ್ಕ್ ಲಂಬಾಣಿ ತಿಳಿಸಿದ್ದಾರೆ.1.ಶ್ರೀಮತಿ...

ಕಲ್ಲೊಳಿ ;೨೦೨೫-೨೬ ನೇ ಸಾಲಿನ ವಿವಿಧ ಕಾರ್ಯ ಚಟುವಟಿಕೆಯ ಉದ್ಘಾಟನಾ ಸಮಾರಂಭ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜು ಹಾಗೂ ಶ್ರೀ ಎನ್.ಆರ್. ಪಾಟೀಲ ಸ್ವತಂತ್ರ ಪ.ಪೂ. ಮಹಾವಿದ್ಯಾಲಯಗಳ ೨೦೨೫-೨೬ ನೇ ಸಾಲಿನ ಕ್ರೀಡೆ, ಸಾಂಸ್ಕೃತಿಕ, ಎನ್.ಎಸ್.ಎಸ್. ಹಾಗೂ ವಿವಿಧ ವೇದಿಕೆಗಳ ಕಾರ್ಯ ಚಟುವಟಿಕೆಯ ಉದ್ಘಾಟನಾ ಸಮಾರಂಭ ಶುಕ್ರವಾರ ದಿನಾಂಕ: ೨೫-೦೭-೨೦೨೫ ರಂದು ಮುಂಜಾನೆ ೧೦-೦೦ ಗಂಟೆಗೆ ಸಂಸ್ಥೆಯ...

ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ್ ವಿರುದ್ಧ ಅತ್ಯಾಚಾರ ಪ್ರಕರಣ.

ಬೀದರ - ಮಾಜಿ ಸಚಿವ ಪ್ರಭು ಚೌಹಾಣ್ ಪುತ್ರ ಪ್ರತೀಕ ಲೈಂಗಿಕ ಕಿರುಕುಳ ದಿನಕ್ಕೊಂದು ರೂಪ ಪಡೆಯುತ್ತಿದ್ದು ಪ್ರಭು ಚೌಹಾಣ ವಿರುದ್ಧವೇ ಪ್ರಕರಣ ದಾಖಲಿಸುವಂತೆ ಸಂತ್ರಸ್ತ ಯುವತಿಯ ತಾಯಿಯಿಂದ ದೂರು ದಾಖಲಾಗಿದೆ.ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ ಸಂತ್ರಸ್ತೆಯ ತಾಯಿ ಸುಲೋಚನಾ ದೂರಿನಲ್ಲಿ ಹೊಕ್ರಾಣಾ ಪೊಲೀಸರ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆಹೊಕ್ರಾಣಾ ಪೊಲೀಸರು ಚೌಹಾಣ್...

ಹಸುಳೆಯ ಬಲಾತ್ಕರಿಸಿದ ಅನಾಮಿಕ

ಬೀದರ್ ಜಿಲ್ಲೆಯಲ್ಲಿ ರಾಕ್ಷಸಿ ಕೃತ್ಯಬೀದರ - 4 ವರ್ಷದ ಹಸುಳೆ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದ್ದು ಅನಾಮಿಕ ವ್ಯಕ್ತಿಯೊಬ್ಬನ ಮೇಲೆ ಎಫ್ ಆಯ್ಆರ್ ಮಾಡಲಾಗಿದೆ.ಮಗುವನ್ನು ನರ್ಸರಿ ಶಾಲೆಗೆ‌ ಕಳುಹಿಸಿದ ವೇಳೆ ಅತ್ಯಾಚಾರ ಎಸಗಿರುವ ಶಂಕೆಯಿದ್ದು ಮಗು ಮನೆಗೆ ವಾಪಸಾಗಿದ್ದ ವೇಳೆ ರಕ್ತಸ್ರಾವ ದಿಂದ ಪ್ರಕರಣ ಬಯಲಾಗಿದೆ.ಅತ್ಯಾಚಾರಕ್ಕೊಳಗಾದ ಮಗುವಿಗೆ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಕೊಡಿಸಲಾಗಿದ್ದು...

ಏರೋಸ್ಪೇಸ್ ಯೋಜನೆ ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಕಡಾಡಿ ಆಗ್ರಹ

ಬೆಳಗಾವಿ: ಏರೋಸ್ಪೇಸ್ ಪಾರ್ಕ ಯೋಜನೆಯನ್ನು ಉತ್ತರ ಕರ್ನಾಟಕದ ಬೆಳಗಾವಿ ಸೇರಿದಂತೆ ಬೇರೆ ಜಿಲ್ಲೆಗಳಿಗೆ ಸ್ಥಳಾಂತರಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.ಬೆಂಗಳೂರಿನಲ್ಲಿ ಏರೋಸ್ಪೇಸ್ ಪಾರ್ಕ ಯೋಜನೆಗಾಗಿ ಮೀಸಲಿಟ್ಟಿದ್ದ ದೇವನಹಳ್ಳಿ ತಾಲ್ಲೂಕಿನ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸುಮಾರು 1777 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆಯನ್ನು ಸ್ಥಳೀಯ ರೈತರ ತೀವ್ರ ವಿರೋಧದ ಹಿನ್ನೆಲೆಯಲ್ಲಿ...

ಬೆಳಗಾವಿ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

ಬೆಳಗಾವಿ-  ಕರ್ನಾಟಕ ರಾಜ್ಯ ಮಕ್ಕಳ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಬೆಳಗಾವಿ , ಪ್ರಥಮ ಬಾರಿಗೆ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನವು ಜು 26 ಶನಿವಾರದಂದು ಬೆಳಗಾವಿ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಕಾರ್ಯಕ್ರಮ ಜರುಗಲಿದೆ.ದಿವ್ಯ ಸಾನಿಧ್ಯ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಬೆಳಗಾವಿ, ಗುರುಸಿದ್ಧ ಮಹಾಸ್ವಾಮಿಗಳು ಬೆಳಗಾವಿ, ಅಧ್ಯಕ್ಷತೆ ಚ ನ ಅಶೋಕ...

ಚಿಕ್ಕಮಗಳೂರು ಕನ್ನಡ ಭವನದಲ್ಲಿ ರಾಜ್ಯ ಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

ಕರ್ನಾಟಕ ರಾಜ್ಯ ಬರಹಗಾರರ ಸಂಘ, ಹೂವಿನಹಡಗಲಿ ಮತ್ತು ಕರ್ನಾಟಕ ರಾಜ್ಯ ಬರಹಗಾರರ ಸಂಘದ ಚಿಕ್ಕಮಗಳೂರು ಜಿಲ್ಲಾ ಘಟಕದ ಸಹಯೋಗದಲ್ಲಿ ಚಿಕ್ಕಮಗಳೂರಿನ ಕನ್ನಡ ಭವನದಲ್ಲಿ ರಾಜ್ಯಮಟ್ಟದ ಗಾಯನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ 27.07.2025ರ ಭಾನುವಾರ ಬೆಳಿಗ್ಗೆ 10:00 ಗಂಟೆಗೆ ಏರ್ಪಡಿಸಲಾಗಿದೆ.ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಲಿ ರಾಜ್ಯ ಸಂಘವು ಪ್ರತಿ ಭಾನುವಾರ ಆನ್ಲೈನ್...

ವಾರಣಾಸಿ – ದೆಹಲಿ ಸರ್ವೋದಯ ಪಾದಯಾತ್ರೆ

ವಾರಣಾಸಿ ಯಲ್ಲಿನ ಸರ್ವೋದಯ ಸಂಸ್ಥೆಯ ಆಸ್ತಿಯ ಅತಿಕ್ರಮಣ, ಗುಜರಾತಿನ ಸಬರಮತಿ ಹಾಗೂ ಗುಜರಾತ್ ವಿದ್ಯಾಪೀಠದಲ್ಲಿನ ಸರಕಾರಿ ಹಸ್ತಕ್ಷೇಪ, ಕೇಂದ್ರದ ಕೆಲವು ಜನ ವಿರೋಧಿ ನೀತಿ - ಇವುಗಳನ್ನು ಪ್ರತಿಭಟಿಸಿ ವಾರ್ಧಾ ದಲ್ಲಿನ ಸರ್ವ ಸೇವಾ ಸಂಘ , ಇತರ ಸಮಾನ ಮನಸ್ಕ ಸಂಸ್ಥೆಗಳ ಸಹಯೋಗದಲ್ಲಿ ಬರುವ ಅಕ್ಟೋಬರ್ 2 ರಿಂದ ನವೆಂಬರ್ 26 ರ...

ಮುಗಳಖೋಡದಲ್ಲಿ “ಬಸವ ಪುರಾಣ -ಓಂಕಾರ” ನಾಮಸ್ಮರಣೆ

ಬಾಗಲಕೋಟೆ - ಶ್ರಾವಣ ಮಾಸವು ಆರಂಭಗೊಂಡಾಗ ನಮ್ಮ ನಾಡಿನಲ್ಲಿ ಹಬ್ಬಗಳಿಗೆ ಚಾಲನೆ ಸಿಕ್ಕಂತಾಗುತ್ತದೆ. ಒಂದೊಂದು ಹಬ್ಬಕ್ಕೂ ಅದರದೇ ಆದಂತ ಮಹತ್ವವಿದೆ. ಸಾಂಸ್ಕೃತಿಕವಾಗಿ ಈ ನಾಡಿನಲ್ಲಿ ಹಬ್ಬ. ಉತ್ಸವಗಳನ್ನು ಹಾಗೂ ವೈವಿಧ್ಯಮಯವಾದ ಪರಂಪರೆಗಳನ್ನು ಈ ನಾಡಿನಲ್ಲಿ ನಾವೆಲ್ಲ ಕಾಣುತ್ತೇವೆ. ನಮ್ಮ ನಾಡು ಸಾಂಸ್ಕೃತಿಕ ಸಂಭ್ರಮಗಳಿಗೆ ತವರು ಮನೆ. ಸಾಂಸ್ಕೃತಿಕ ಜೀವಂತಿಕೆಯನ್ನು ಉಳಿಸಿಕೊಂಡು ಬಂದಿರುವುದು ಇಂತಹ ಆಚರಣಾತ್ಮಕ...
- Advertisement -spot_img

Latest News

ಶ್ರೀಕೃಷ್ಣನ ಪಾತ್ರದಾರಿ ಎ.ಹೆಚ್.ಗಣೇಶ ಅಂಕಪುರ

ನಿವೃತ್ತ ಪ್ರಾಂಶುಪಾಲರು ಎ.ಹೆಚ್.ಗಣೇಶ್ ಮೂಲತಃ ಅಂಕಪುರ ಗ್ರಾಮದವರು. ಹಾಲಿ ಹಾಸನದ ವಾಸಿ. ಹಾಸನ ತಾಲ್ಲೂಕು ಕಟ್ಟಾಯ ಹೋಬಳಿ ಅಂಕಪುರ ಗ್ರಾಮದಲ್ಲಿತಂದೆ ಹನುಮಂತೇಗೌಡ ತಾಯಿ ಹೊಂಬಾಳಮ್ಮ ದಂಪತಿಗಳ...
- Advertisement -spot_img
error: Content is protected !!
Join WhatsApp Group