Monthly Archives: August, 2025
ಸುದ್ದಿಗಳು
ಹುತಾತ್ಮ ಯೋಧನಿಗೆ ಕಡಾಡಿ ನಮನ
ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಥಣಿ ತಾಲೂಕಿನ ಐಗಳಿ ಗ್ರಾಮದ ಯೋಧ ಕಿರಣರಾಜ ಕೇದಾರಿ ತೆಲಸಂಗ ಅವರು ಹೃದಯಾಘಾತದಿಂದ ನಿಧನರಾಗಿದ್ದು ಅವರ ಪಾರ್ಥಿವ ಶರೀರ ಬೆಳಗಾವಿ ವಿಮಾನ ನಿಲ್ದಾಣದ ಮೂಲಕ ಐಗಳಿ ಸ್ವಗ್ರಾಮಕ್ಕೆ ಸಾಗಿಸುತ್ತಿರುವ ಸಂದರ್ಭದಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವೀರ ಯೋಧನ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ...
ಸುದ್ದಿಗಳು
ಸ್ವಾತಂತ್ರೋತ್ಸವ ನಿಮಿತ್ತ ಪುಸ್ತಕ ಬಿಡುಗಡೆ, ಕವಿಗೋಷ್ಠಿ ಹಾಗೂ ಪದಗ್ರಹಣ ಸಮಾರಂಭ
ಬೆಳಗಾವಿ : ನಗರದ ಹೊಂಬೆಳಕು ಸಾಂಸ್ಕೃತಿಕ ಸಂಘದಿಂದ ಸ್ವಾತಂತ್ರ್ಯೋತ್ಸವದ ನಿಮಿತ್ತ ಸಾಹಿತಿ ಸ.ರಾ.ಸುಳಕೂಡೆ ಅವರ "ಸಂವರಣೆ" ಪುಸ್ತಕ ಬಿಡುಗಡೆ, ಕವಿಗೋಷ್ಠಿ ಹಾಗೂ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ರವಿವಾರ ಆಗಸ್ಟ್ 10ರಂದು ಮುಂಜಾನೆ 10:30 ಕ್ಕೆ ರಾಮತೀರ್ಥ ನಗರದ ಉದಯ ಶಾಲೆ ಹತ್ತಿರದ ಹಾರೂಗೊಪ್ಪ ಸಭಾಭವನದಲ್ಲಿ ಜರುಗಲಿದೆ.ಮುಖ್ಯ ಅತಿಥಿಗಳಾಗಿ ಬೆಂಗಳೂರು ವಿವಿ ನಿ....
ಸುದ್ದಿಗಳು
ಯೂರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ಸರಕಾರವೆ ಕಾರಣ: ಶ್ರೀಶೈಲಗೌಡ ಕಿಡಿ
ಸಿಂದಗಿ: ರಾಜ್ಯದಲ್ಲಿ ಯುರಿಯಾ ಹಾಗೂ ರಸಗೊಬ್ಬರ ಅಭಾವಕ್ಕೆ ರಾಜ್ಯ ಸರ್ಕಾರದ ಅಸಹಕಾರ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ತಾಲ್ಲೂಕ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರವರು ಸರ್ಕಾರದ ಮೇಲೆ ಕಿಡಿಕಾರಿದರುಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಈ ಬಾರಿ...
ಲೇಖನ
ಲೇಖನ : ಶಂಕರೇಗೌಡ ತುಂಬಕೆರೆಯವರ ಕೃಷ್ಣಸಾಗರ ಮತ್ತು ಇತರ ಕವನಗಳು
ಶ್ರೀ ಶಂಕರೇಗೌಡ ತುಂಬಕೆರೆಯವರ ಕೖಷ್ಣಸಾಗರ ಮತ್ತು ಇತರ ಕವನಗಳು ಎಂಬುದು ಇವರ ನಾಲ್ಕನೇ ಕೃತಿ. ಇದರಲ್ಲಿ ಶ್ರೀ ಸ್ವಾಮಿ ರಾಮಕೃಷ್ಣ ಪರಮಹಂಸರನ್ನು ವಿಧವಿಧವಾಗಿ ನಿವೇದಿಸಿಕೊಳ್ಳುವ ಕವಿತೆಗಳೇ ಹೆಚ್ಚಾಗಿವೆ. ಪ್ರಕೃತಿ ಕವಿತೆ, ತಾಯಿ ದೇವತೆ ಜ್ಞಾನ ದೇವತೆ ಮತ್ತು ಪರಮಾತ್ಮನಲ್ಲಿ ಒಳ್ಳೆಯ ದಾರಿ ತೋರಿಸುವಂತಹ ಬೇಡುವ ಸಲಹುವ ಪ್ರಾರ್ಥಿಸುವ ಪದ್ಯಗಳು ಇವೆ. ಇವಲ್ಲದೆ ಪ್ರೇಮ ಗೀತೆಗಳು,...
ಸುದ್ದಿಗಳು
ಬಿಡಿಸಿಸಿ ಬ್ಯಾಂಕ್ ಅಭಿವೃದ್ಧಿಗೆ ಜೊಲ್ಲೆಯವರನ್ನು ಆಯ್ಕೆ ಮಾಡಿ – ಬಾಲಚಂದ್ರ ಜಾರಕಿಹೊಳಿ
ನಿಪ್ಪಾಣಿ- ಜಿಲ್ಲೆಯ ಪ್ರತಿಷ್ಠಿತ ಬಿಡಿಸಿಸಿ ಬ್ಯಾಂಕ್ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಪ್ರಗತಿ ಕಾಣಬೇಕಾದರೆ ಅಣ್ಣಾ ಸಾಹೇಬ ಜೊಲ್ಲೆಯವರಂತಹ ವ್ಯಕ್ತಿಯನ್ನು ಆಯ್ಕೆ ಮಾಡಿದ್ದಾದರೆ ಭವಿಷ್ಯದಲ್ಲಿ ಬಿಡಿಸಿಸಿ ಬ್ಯಾಂಕ್ ರಾಜ್ಯದಲ್ಲಿಯೇ ದೊಡ್ಡದಾಗಿ ಬೆಳೆಯುವುದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಗುರುವಾರದಂದು ನಿಪ್ಪಾಣಿ ತಾಲ್ಲೂಕಿನ ಅಪ್ಪಾಚಿವಾಡಿ ಹಾಲಸಿದ್ಧನಾಥ ಸಭಾ...
ಲೇಖನ
ನೈತಿಕತೆಯೇ ಬದುಕಿನ ದಾರಿ ದೀಪ
ನಮ್ಮಲ್ಲಿ ಬಹುತೇಕರ ದಿನದ ಆರಂಭ ಕಿರಿ ಕಿರಿ ಗಾಬರಿ ಆತಂಕದಿಂದಲೇ ಆಗುತ್ತದೆ. ನಕ್ಕು ನಲಿಯುವ ಪ್ರಸಂಗಗಳು ಎದುರಾದರೂ ಅವುಗಳನ್ನು ಬಾಚಿ ತಬ್ಬಿಕೊಳ್ಳುವುದಿಲ್ಲ. ಗಡಿಬಿಡಿಯಲ್ಲಿ ಹಲ್ಕಿರಿದು ಮುಂದೆ ಓಡುತ್ತೇವೆ. ಕನ್ನಡಿಗೆ ಅನಿವಾರ್ಯವಾಗಿ ಹಲ್ಲು ತೋರಿಸುತ್ತೇವೆ ಅದು ಕೇವಲ ದಂತ ಮಾರ್ಜನ ಸಂದರ್ಭದಲ್ಲಿ ಮಾತ್ರ. ಮಳೆ ಕೊರತೆ ಬೆಳೆ ವೈಫಲ್ಯದಂಥ ಸಂಕಷ್ಟಗಳು ತಲೆದೋರಿದಾಗಲೂ ವೈಚಾರಿಕ ವಿರೋಧ ಅಭಿಪ್ರಾಯ...
ಲೇಖನ
ಕುಂಭಕೋಣಂ ನವಗ್ರಹ ದೇವಸ್ಥಾನಗಳಿಗೆ ಎರಡು ದಿನಗಳ ಪ್ರವಾಸ
ಚನ್ನಪಟ್ಟಣದ ನಮ್ಮ ಬೀಗರು ಪೋನ್ ಮಾಡಿ ತಮಿಳುನಾಡಿನ ಕುಂಭಕೋಣಂಗೆ ಹೋಗಿ ಬರೋಣ. ನೀವು ಕುಟುಂಬ ಹೊರಡಿ. ಎರಡು ದಿನಗಳ ಪ್ರವಾಸ. ಟಿಕೇಟ್ ಬುಕ್ ಮಾಡಿದೆ ಎಂದರು. ತಕ್ಷಣಕ್ಕೆ ನನಗೆ ಏನೂ ಹೇಳಲು ತಿಳಿಯದೆ ಸರಿ ಎಂದೆ. ವಿಷಯ ಮಡದಿಗೆ ತಿಳಿಸಿದೆ ಸಂತೋಷಗೊಂಡಳು.ಚನ್ನಪಟ್ಟಣದಿಂದ ಶನಿವಾರ ೨೫ ಮಂದಿಯ ತಂಡ ಹೊರಟು ಅವರು ಮದ್ದೂರಿನಲ್ಲಿ ರೈಲು ಹತ್ತಿ...
ಲೇಖನ
“ಬಾಡದಿರಲಿ ಸ್ನೇಹ” ಕವನ ಸಂಕಲನ ವಿಶ್ಲೇಷಣಾತ್ಮಕ ಲೇಖನ
' ಬಾಡದಿರಲಿ ಸ್ನೇಹ ' ಇದೊಂದು ಅಪೂರ್ವ ಕವನ ಸಂಕಲನ. ಶರಣೆ ಬಸಮ್ಮ ಭರಮಶೆಟ್ಟಿ(ರಾಂಪುರ ಪಿ ಏ)ಯವರು ಈ ಕೃತಿಯ ಕವಯಿತ್ರಿ.ಇವರು ಮೂಲತಃ ಸಿಂದಗಿಯವರು. ಬಸಮ್ಮನವರು ಎಂಭತ್ತರ ದಶಕದ ತಮ್ಮ ಇಳಿವಯಸ್ಸಿನಲ್ಲಿಯೇ ಈ ಕವನ ಸಂಕಲನ ಪ್ರಕಟಿಸಿರುವುದು ' ವಯಸ್ಸಾಗುವುದು ದೇಹಕ್ಕೆ ಮಾತ್ರ,ಮನಸ್ಸಿಗಲ್ಲ' ಎಂಬುದಕ್ಕೆ ಅವರ ಜೀವನೋತ್ಸಾಹ ಸಾಕ್ಷಿಯಂತಾಗಿದೆ.ಬದುಕಿನುದ್ದಕ್ಕೂ ಹುಟ್ಟಿದಾರಭ್ಯದಿಂದ ಸಾಕಷ್ಟು...
ಸುದ್ದಿಗಳು
ಯುವ ಜನತೆಗೆ ಸರ್ವೋದಯದ ಕಲ್ಪನೆ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆ
ಬೆಂಗಳೂರು - ಕರ್ನಾಟಕ ಸರ್ವೋದಯ ಮಂಡಲದ ವತಿಯಿಂದ ಮಲ್ಲೇಶ್ವರದ ಎಂಎಲ್ಎ ಕಾಲೇಜಿನಲ್ಲಿ "ಇಂದಿನ ಮಕ್ಕಳಲ್ಲಿ ದೇಶಾಭಿಮಾನವನ್ನು ಬೆಳೆಸುವುದು" ಎಂಬ ಶೀರ್ಷಿಕೆ ಅಡಿಯಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಸರ್ವೋದಯ ಮಂಡಲ ಕಾರ್ಯದರ್ಶಿಗಳಾದ ಡಾ. ಯ.ಚಿ. ದೊಡ್ಡಯ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ದೇಶದ ಮೇಲಿನ ಅಭಿಮಾನ ಮುಖ್ಯ ಎಂದು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು.ಲಯನ್ ಶ್ರೀನಿವಾಸ್ ಅವರು ನಿಮ್ಮ ಸುತ್ತಲಿನ...
ಲೇಖನ
ಮಂಡ್ಯ ವಿಶ್ವವಿದ್ಯಾಲಯ ಮಟ್ಟದ ಅಂತರ ಬಿ. ಎಡ್. ಕಾಲೇಜು ಚರ್ಚಾ ಸ್ಪರ್ಧೆ
ಜಿಲ್ಲಾ ಸರ್ವೋದಯ ಮಂಡಲ ಮತ್ತು ಶಂಕರ ಗೌಡ ಶಿಕ್ಷಣ ಮಹಾ ವಿದ್ಯಾಲಯದ ಆಶ್ರಯದಲ್ಲಿ 'ಗಾಂಧಿ ಅವರ ಅಹಿಂಸಾ ನೀತಿ ಯಿಂದ ಸ್ವಾತಂತ್ರ್ಯ ಬಂದಿತು' ಅನ್ನುವ ವಿಷಯದ ಬಗ್ಗೆ ನಡೆದ ಚರ್ಚಾ ಸ್ಪರ್ಧೆಯಲ್ಲಿ ಜಿಲ್ಲೆಯ ಹತ್ತು ಶಿಕ್ಷಣ ಮಹಾ ವಿದ್ಯಾಲಯಗಳು ಭಾಗವಹಿಸಿದ್ದವು. ಎ. ಇ. ಟಿ. ಬಿ. ಶಿಕ್ಷಣ ಕಾಲೇಜು,ವಿಜಯಾ ಶಿಕ್ಷಣ ಮಹಾವಿದ್ಯಾಲಯ,...
Latest News
ಸಿಂದಗಿ : ಕ್ರೀಡಾಕೂಟದ ಸಿದ್ಧತೆ ಪರಿಶೀಲಿಸಿದ ಶಾಸಕ ಮನಗೂಳಿ
ಸಿಂದಗಿ; ನಶಿಸಿ ಹೋಗುತ್ತಿರುವ ದೇಶಿಯ ಕ್ರೀಡೆಗಳ ಉತ್ತೇಜನಕ್ಕಾಗಿ ಶಿಕ್ಷಣ ಇಲಾಖೆಗೆ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಇದೇ ಅ. ೨೩,೨೪,೨೫ ರಂದು ಪದವಿಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ...