Monthly Archives: August, 2025
ಸುದ್ದಿಗಳು
ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ : ಬೆಳಗಾವಿ-ಬಾಗಲಕೋಟ ಗುರುಸ್ವಾಮಿಗಳು ಭಾಗಿ
ಮೂಡಲಗಿ: ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಆಯೋಜಿಸಲಾದ ನೀರಪುತ್ರಿ ಮಹೋತ್ಸವದಲ್ಲಿ ರಾಜ್ಯದ ಬೆಳಗಾವಿ ಮತ್ತು ಬಾಗಲಕೋಟ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರುಸ್ವಾಮಿಗಳು ಅತಿಥಿಗಳಾಗಿ ಬಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾವಹಿಸಿದ್ದ ಅಖಿಲ ಭಾರತ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಜ್ಯ ಧರ್ಮ ಪ್ರಚಾರಕರಾದ ಬೆಳಗಾವಿಯ ಮಾರುತಿ ಕೋಳಿ ಅವರು ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ ಈ ವರ್ಷ ಬಹಳ...
Latest News
ಮಧ್ಯಾಹ್ನದ ಬಿಸಿಯೂಟ ಸೇವಿಸಿ ೫೦ ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
ಬೀದರ - ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಂತೆ ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ೫೦ ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ...



