Monthly Archives: August, 2025
ಸುದ್ದಿಗಳು
ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ : ಬೆಳಗಾವಿ-ಬಾಗಲಕೋಟ ಗುರುಸ್ವಾಮಿಗಳು ಭಾಗಿ
ಮೂಡಲಗಿ: ಕೇರಳದ ಪವಿತ್ರ ಕ್ಷೇತ್ರ ಶಬರಿಮಲೆಯಲ್ಲಿ ಆಯೋಜಿಸಲಾದ ನೀರಪುತ್ರಿ ಮಹೋತ್ಸವದಲ್ಲಿ ರಾಜ್ಯದ ಬೆಳಗಾವಿ ಮತ್ತು ಬಾಗಲಕೋಟ ಅಯ್ಯಪ್ಪ ಸ್ವಾಮಿ ಸನ್ನಿಧಾನದ ಗುರುಸ್ವಾಮಿಗಳು ಅತಿಥಿಗಳಾಗಿ ಬಾಗಿಯಾಗಿದ್ದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾವಹಿಸಿದ್ದ ಅಖಿಲ ಭಾರತ ಅಯ್ಯಪ್ಪ ಸ್ವಾಮಿ ಸೇವಾ ಸಂಘದ ರಾಜ್ಯ ಧರ್ಮ ಪ್ರಚಾರಕರಾದ ಬೆಳಗಾವಿಯ ಮಾರುತಿ ಕೋಳಿ ಅವರು ಶಬರಿಮಲೆಯಲ್ಲಿ ನೀರಪುತ್ರಿ ಮಹೋತ್ಸವ ಈ ವರ್ಷ ಬಹಳ...
Latest News
ಕವನ : ಬೆಳಕಿನ ದೀಪಾವಳಿ
ಬೆಳಕಿನ ದೀಪಾವಳಿ
ಬೆಳಕು ಸರಿದು ನೇಸರನ
ಅಸ್ತದೊಡನೆ
ಜಗಕೆ ಜಗಮಗಿಸುವ
ದೀಪಗಳ ದರ್ಶನ
ಬಾನಂಚಿನಲಿ ಶಬ್ದಗಳ ನಡುವೆ
ಬೆಳಕಿನ ಚಿತ್ತಾರ
ಮೂಡಿಸುವ ಹಬ್ಬ
ಬೆಳಕಿನ ದೀಪಾವಳಿತಮವ ಕಳೆದು
ಜ್ಯೋತಿ ಬೆಳಗುವ
ನಾಡಿನಪವಿತ್ರ ಹಬ್ಬ
ತಳಿರು ತೋರಣ ಕಟ್ಟಿ
ಮನೆಯನು ಸಿಂಗರಿಸಿ
ಹಬ್ಬದಡುಗೆಯ ಸವಿಯುಣ್ಣುವ
ಮನದ ಖುಷಿಯ...