Monthly Archives: August, 2025
ಸುದ್ದಿಗಳು
ಸ್ವಂತ ಖರ್ಚಿನಲ್ಲೇ ರಸ್ತೆ ನಿರ್ಮಿಸಿಕೊಂಡ ಖೂಬಾ ಕಾಲನಿ ನಿವಾಸಿಗಳು
ಬೀದರ - ಜಿಲ್ಲೆಯ ಬಸವಕಲ್ಯಾಣ ನಗರದ ಖೂಬಾ ಕಾಲನಿ ನಿವಾಸಿಗಳು ಸ್ವಂತ ಖರ್ಚಿನಲ್ಲೇ ತಾತ್ಕಾಲಿಕ ರಸ್ತೆ ನಿರ್ಮಾಣ ಮಾಡಿಕೊಂಡಿದ್ದಾರೆ. ಹದಗೆಟ್ಟ ರಸ್ತೆಯನ್ನು ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಸ್ಪಂದಿಸದ ನಗರಸಭೆ ಅಧಿಕಾರಿಗಳಯ, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು, ಹಣ ಸಂಗ್ರಹಿಸಿ ತಾತ್ಕಾಲಿಕ ರಸ್ತೆ ನಿರ್ಮಾಣಕ್ಕೆ ನಿವಾಸಿಗಳು ಮುಂದಾಗಿದ್ದಾರೆ.ಬಸವಕಲ್ಯಾಣ ನಗರದ ಪ್ರತಿಷ್ಠಿತ ಕಾಲನಿಯಲ್ಲಿ ರಸ್ತೆಗಾಗಿ ಜನರ...
ಸುದ್ದಿಗಳು
ಮಂಜೇಶ್ವರ ಗೋವಿಂದ ಪೈ ಅದ್ಬುತ ಪ್ರತಿಭೆ – ಗಣೇಶ ಕಾಸರಗೋಡು
ಕಾಸರಗೋಡು :ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಓರ್ವ ಮಹಾನ್ ವ್ಯಕ್ತಿ, ಅದ್ಭುತ ಪ್ರತಿಭೆ, ಕಾವ್ಯ ಮತ್ತು ಸಂಶೋಧನೆಯನ್ನು ಸವ್ಯಸಾಚಿಸಿದವರು. ಅವರ ಹೆಸರಿನಲ್ಲಿ ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಸ್ಥಾಪಿಸಿದ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ ಎಂದು ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ ಕಾಸರಗೋಡು...
ಸುದ್ದಿಗಳು
ವಿರಾಟರೂಪಿ ವೀರಭದ್ರ ದೇವರು ಅಪಾರ ಶಕ್ತಿಶಾಲಿ -ಕಾಶಿ ಪೀಠದ ಶ್ರೀಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು
ಧಾರವಾಡ : ಜನವಿರೋಧಿ ದುಷ್ಟ ದುರಹಂಕಾರದ ರಾಕ್ಷಸೀ ಗುಣಸ್ವಭಾವಗಳ ನಿವಾರಣೆಗಾಗಿಯೇ ಶಿವ ಸಂಕಲ್ಪದಿಂದ ಅವತಾರವಾದ ವಿರಾಟರೂಪಿ ವೀರಭದ್ರ ದೇವರು ಅಪಾರ ಶಕ್ತಿಶಾಲಿ ಎಂದು ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕಾಶಿ ಜ್ಞಾನ ಪೀಠದ ಹಿರಿಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ನುಡಿದರು.ಅವರು ಭಾದ್ರಪದ ಮಾಸದ ಮೊದಲ ಮಂಗಳವಾರ ಕಾಶಿ ಪೀಠದಲ್ಲಿ ಹಮ್ಮಿಕೊಂಡಿದ್ದ ಶ್ರೀವೀರಭದ್ರ ದೇವರ...
ಸುದ್ದಿಗಳು
ಮಿನಿ ವಿಧಾನಸೌಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಮನಗೂಳಿ
ಸಿಂದಗಿ; ೨೦೧೮ರಲ್ಲಿ ದಿ.ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಮಿನಿವಿಧಾನ ಸೌಧದ ಮೊದಲ ಹಂತದ ಕಾಮಗಾರಿಗೆ ರೂ.೯.೭೫ಕೋಟಿ ಮಂಜೂರು ಮಾಡಿಸಿದ್ದರು ಅದು ಅರ್ಧಕ್ಕೆ ನಿಂತುಹೋಗಿತ್ತು ಅದನ್ನು ಪೂರ್ಣಗೊಳಿಸಲು ಕಂದಾಯ ಸಚಿವ ಕೃಷ್ಣ ಬೈರೆಗೌಡ ಅವರು ರೂ ೫ ಕೋಟಿ ಅನುದಾನ ಮಂಜೂರು ನೀಡಿದ್ದು ಅಲ್ಲದೆ ಕಂಪೌಂಡ ನಿರ್ಮಾಣಕ್ಕೆ ಪೌರಾಡಳಿತ ಸಚಿವ ರಹಿಮಖಾನ ಅವರು ರೂ ೧...
ಸುದ್ದಿಗಳು
ಅಕ್ಕಮಹಾದೇವಿ ವೈರಾಗ್ಯ, ಭಕ್ತಿಗೆ ಹೊಸ ಭಾಷೆ ಬರೆದ ಶರಣೆ – ಡಾ. ರತ್ನಾ ಬಾಳಪ್ಪನವರ
ಮೂಡಲಗಿ: ‘ಅಕ್ಕಮಹಾದೇವಿಯು ೧೨ನೇ ಶತಮಾನದಲ್ಲಿ ಸ್ತ್ರೀವಾದಿ ಚಳವಳಿಯ ಪ್ರತಿಪಾದಕಿಯಾಗಿ ಶರಣ ಚಳವಳಿಯ ದಿಟ್ಟ ಶರಣೆಯಾಗಿ ಗುರುತಿಸಿಕೊಂಡಿದ್ದಳು’ ಎಂದು ಹಿಡಕಲ್ದ ಸಾಹಿತಿ ಡಾ. ರತ್ನಾ ಎಫ್. ಬಾಳಪ್ಪನವರ ಹೇಳಿದರು.ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಮಠದ ಮಾಸಿಕ ಶಿವಾನುಭವ ಗೋಷ್ಠಿಯಲ್ಲಿ ಅಕ್ಕಮಹಾದೇವಿ ಜೀವನ ಕುರಿತು ಉಪನ್ಯಾಸ ನೀಡಿದ ಅವರು ಲೌಕಿಕ ಜಗತ್ತನ್ನು ಧಿಕ್ಕರಿಸಿ ವೈರಾಗ್ಯ ಮತ್ತು ಭಕ್ತಿಗೆ...
ಸುದ್ದಿಗಳು
ಮಂಜುಳಾ ತಾಯಿಯವರ ಮೌನಾನುಷ್ಠಾನ ಮುಕ್ತಾಯ ಸಮಾರಂಭ
ಸಿಂದಗಿ; ಪ್ರತಿಶತ ೯೯ರಷ್ಟು ಜನ ವಿಶ್ವದಲ್ಲಿ ಮಾತನಾಡುತ್ತಾ ಇರುತ್ತಾರೆ ಆದರೆ ಮೌನವಾಗಿರುವವರು ಅರ್ಧದಷ್ಠು ಮಾತ್ರ ಇರುತ್ತಾರೆ ಮಾತನಾಡುವವರು ಮಧ್ಯದಲ್ಲಿ ಒಂದು ಪರ್ಯಂತ ಮೌನವಾಗಿರುವವರು ಎಂದರೆ ಮಂಜುಳಾ ತಾಯಿಯಂತವರು ಮಾತ್ರ ಎಂದು ಹುಬ್ಬಳ್ಳಿ ಮೂರುಸಾವಿರಮಠ ಮಹಾಸಂಸ್ಥಾನ ಜಗದ್ಗುರು ಡಾ. ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮಿಗಳು ಹೇಳಿದರು.ಪಟ್ಟಣದ ಸಾತವೀರೇಶ್ವರ ಸಭಾ ಭವನದಲ್ಲಿರುವ ಶ್ರೀ ರೊಟ್ಟಿ ಲಿಂಗೇಶ್ವರ ದೇವಸ್ಥಾನದಲ್ಲಿ ಬಳಗಾನೂರ...
ಸುದ್ದಿಗಳು
ಮೂಡಲಗಿ: ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು
ಮೂಡಲಗಿ:- ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಬೆಳಗಾವಿ ವತಿಯಿಂದ೨೦೨೫-೨೬ನೇ ಸಾಲಿನ ಮೂಡಲಗಿ ತಾಲೂಕಾ ಮಟ್ಟದ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳನ್ನು ಸೆ.೨೯ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಆಟದ ಮೈದಾನದಲ್ಲಿ ಜರುಗಿಸಲು ನಿರ್ಧರಿಸಲಾಗಿದ್ದು, ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ.೨೯ರಂದು ಬೆಳಿಗ್ಗೆ ೯.೦೦ಗಂಟೆಗೆ ಹಾಜರಿದ್ದು ವಿವಿದ ಸ್ಪರ್ದೆಯಲ್ಲಿ ಭಾಗವಹಿಸುವವರು ಕ್ಯೂ ಆರ್ ಕೋಡ್ ಅಥವಾ...
ಕವನ
ಮಕ್ಕಳ ಕವಿತೆ : ಗಣಪನ ಹಾಡು
ಗಣಪನ ಹಾಡು
ಚಿಕ್ಕ ಕಣ್ಣು ದೊಡ್ಡ ಕಿವಿಯ
ಏಕದಂತನೆ
ಡೊಳ್ಳು ಹೊಟ್ಟೆ ಆನೆ ಮುಖದ
ಅಭಯ ಹಸ್ತನೆವಿದ್ಯೆ ಬುಧ್ಧಿ ನೀಡಿ ಪೊರೆವ
ವಿಶ್ವವಂದ್ಯನೆ
ವಿಘ್ನಹರನೆ ಶಾಂತಿದೂತನೆ
ನಮಿಪೆ ಗಣಪನೆ
ಭಾದ್ರಪದ ಚೌತಿದಿನ
ಮನೆಗೆ ನಿನ್ನ ತರುವರು
ಸಿಂಗರಿಸಿದ ಮಂಟಪದಲಿ
ಇಟ್ಟು ಸಂತಸ ಪಡುವರು
ಕೆಲವು ದಿನ ಭಕ್ತಿಯಿಂದ
ನಿನ್ನ ಪೂಜೆಗೖವರು
ವಿಘ್ನಗಳನು ದೂರ ಮಾಡು
ಎಂದು ಬೇಡಿಕೊಂಬರು
ಸಿಹಿ ತಿನಿಸಿ ಪಟಾಕಿ ಸಿಡಿಸಿ
ಹರುಷದಿಂದ ನಲಿವರು
ಕೊನೆಗೆ ನಿನ್ನನು ಬಾವಿಗೆಸೆದು
ಕೇಕೆ ಹಾಕಿ ಕುಣಿವರು
ಆರ್. ಎಸ್. ಚಾಪಗಾವಿ
ವಾಣಿ... 8317404648...
ಸುದ್ದಿಗಳು
ಆರೋಗ್ಯ ಕಾಪಾಡುವುದೇ ಒಂದು ದೊಡ್ಡ ಭಾಗ್ಯವಾಗಿದೆ – ಡಾ. ಮಂಜುನಾಥ
ಹಳ್ಳೂರ - ಆರೋಗ್ಯವನ್ನು ಕಾಪಾಡಿಕೊಳ್ಳುವುದು ಈಗಿನ ಕಾಲದಲ್ಲಿ ದೊಡ್ಡ ಬಾಗ್ಯವಾಗಿದೆ. ಒಳ್ಳೆಯ ಆಹಾರ ಸೇವನೆ ಆರೋಗ್ಯಕ್ಕೆ ಒಳ್ಳೆಯದು. ರೋಗ ರುಜಿನಗಳು ಬಾರದಂತೆ ಎಚ್ಚರ ವಹಿಸಬೇಕು ಎಂದು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ ಮಂಜುನಾಥ ಹಂಚಿನಾಳ ಹೇಳಿದರು.ಅವರು ಹಳ್ಳೂರ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ರಾಜ್ಯ...
ಸುದ್ದಿಗಳು
ಲಿಂ.ಡಾ.ಚೆನ್ನಬಸವ ಶ್ರೀಗಳ ಗದ್ದುಗೆ ನಿರ್ಮಾಣಕ್ಕೆ ಭೂಮಿಪೂಜೆ
ಜಮಖಂಡಿ: ನಗರದ ಐತಿಹಾಸಿಕ ಓಲೆಮಠದ ಲಿಂಗೈಕ್ಯ ಡಾ.ಅಭಿನವಕುಮಾರ ಚೆನ್ನಬಸವ ಮಹಾಸ್ವಾಮಿಗಳ ಗದ್ದುಗೆ ಮತ್ತು ಮಂಟಪ ನಿರ್ಮಾಣ ಕಾಮಗಾರಿಗೆ ಶಾಸಕ ಜಗದೀಶ ಗುಡಗುಂಟಿ ಭೂಮಿಪೂಜೆ ನೆರವೇರಿಸಿದರು.ಓಲೆಮಠದ ಆವರಣದಲ್ಲಿ ಅಂದಾಜು ರೂ.೧೦ ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಗದ್ದುಗೆ ಮತ್ತು ಮಂಟಪ ನಿರ್ಮಾಣಕ್ಕೆ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಭೂಮಿಪೂಜೆ ನೆರವೇರಿಸಿದರು.ಲಿಂ.ಡಾ.ಅಭಿನವಕುಮಾರ ಚೆನ್ನಬಸವ ಮಹಾಸ್ವಾಮಿಗಳು ಐದು ಭಾಷೆಗಳಲ್ಲಿ ಪ್ರಾವಿಣ್ಯತೆ...
Latest News
ಬೆಳಕಿನ ಹಬ್ಬ ದೀಪಾವಳಿ.
'ಹಬ್ಬಗಳ ರಾಜ' ಎಂದು ಪ್ರಖ್ಯಾತಿ ಪಡೆದಿರುವ ಪ್ರಮುಖ ರಾಷ್ಟ್ರೀಯ ಹಬ್ಬ' ಬೆಳಕಿನ ಹಬ್ಬ ದೀಪಾವಳಿ ಹಬ್ಬ'. ದೇಶದಾದ್ಯಂತ...