Monthly Archives: October, 2025

ಕಟ್ಟಡ ಕಾರ್ಮಿಕರ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಿ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳ ಸದುಪಯೋಗಕ್ಕೆ ಶಾಸಕ ಮತ್ತು ಬೆಮ್ಲ್ಯೂಲ್  ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು.ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು ಕಾರ್ಮಿಕರ ಏಳಿಗೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ೬೦ ವರ್ಷ...

ವೃತ್ತಿ ಆಯ್ಕೆ ವಿದ್ಯಾರ್ಥಿ ಜೀವನದ ಪ್ರಥಮ ಆದ್ಯತೆಯಾಗಿರಬೇಕು – ಗುರುಪಾದಯ್ಯ ಹಿರೇಮಠ

ಮೂಡಲಗಿ : ಪದವಿ ವಿದ್ಯಾರ್ಥಿಗಳಿಗೆ ತಮ್ಮ ಜೀವನದ ಪ್ರಥಮ ಆದ್ಯತೆ ವೃತ್ತಿ ಆಯ್ಕೆಯಾಗಿರಬೇಕು ವಿದ್ಯಾರ್ಥಿ ಜೀವನ ಮುಗಿಯುವದರೊಳಗಾಗಿ ತನ್ನದೇಯಾದ ವೃತ್ತಿಯನ್ನು ಹೊಂದುವುದು ಅಗತ್ಯವಿದ್ದು ಅದು ಸರಕಾರಿ ಅರೇಸರಕಾರಿ ಅಥವಾ ಸ್ವಾವಲಂಬನೆಯ ಜೀವನದ ವೃತ್ತಿ ಯಾವುದೇ ಆಗಿರಲ್ಲಿ ಜೀವನದಲ್ಲಿ ಯೋಗ್ಯವಾದ ವೃತ್ತಿ ಆಯ್ಕೆ ಮಾಡಿಕೊಂಡಿರಬೇಕು ಇಂದಿನ ದಿನಗಳಲ್ಲಿ ಸರಕಾರಿ ಕೆಲಸ ಪಡೆದುಕೊಳ್ಳುವುದು ಅಷ್ಟು ಸುಲಭದ ಕೆಲಸವಲ್ಲ...

ಕಬ್ಬಿನ ದರ ನಿಗದಿಗೊಳಿಸಿ ಕಾರ್ಖಾನೆ ಆರಂಭಿಸಿ – ಅನ್ನದಾತನ ಆಗ್ರಹ

ಮೂಡಲಗಿ - ಕಬ್ಬಿಗೆ ನೀಡುವ ದರವನ್ನು ಘೋಷಣೆ ಮಾಡಿಯೇ ಪ್ರಸಕ್ತ ಹಂಗಾಮಿನ ಕಬ್ಬು ನುರಿಸುವ ಕೆಲಸ ಆರಂಭಿಸಬೇಕು ಎಂದು ಕಬ್ಬು ಬೆಳೆಗಾರರ ಸಂಘ ಹಾಗೂ ರಾಜ್ಯ ರೈತ ಸಂಘಗಳ ಸಹಕಾರದಲ್ಲಿ ಗುರ್ಲಾಪೂರ ಕ್ರಾಸ್ ನಲ್ಲಿ ಸಾವಿರಾರು ರೈತರಿಂದ ಬೃಹತ್ ಪ್ರತಿಭಟನೆ ನಡೆಯಿತು.ರೈತರು ಗುರುವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿ ಬಂದ್ ಮಾಡಿ...

ಶಿಕ್ಷಕ ಎಂ ಎಚ್ ಪೂಜಾರಿಯವರ ಭಕ್ತಿಗೀತೆ ಬಿಡುಗಡೆ

ಬಾಗಲಕೋಟ : ಜಿಲ್ಲೆಯ ಹುನಗುಂದ ತಾಲೂಕಿನ ಮರಡಿ ಬೂದಿಹಾಳ ಗ್ರಾಮದ ಆರಾಧ್ಯ ದೈವಾಗಿರುವ ಮಹಾಮಹಿಮ ಶ್ರೀ ಮಾರುತೇಶ್ವರನ ಕುರಿತು " ಭಕ್ತರ ಉಸಿರು ಶ್ರೀ ಮಾರುತೇಶ್ವರ ದೇವರು " ಎಂಬ ಭಕ್ತಿ ಗೀತೆಯನ್ನು ಅತ್ಯಂತ ಸರಳವಾಗಿ ಗುರುಹಿರಿಯರ ಸಮ್ಮುಖದಲ್ಲಿ ಯೂಟ್ಯೂಬ್ ಗೆ ಅಪ್ಲೋಡ್ ಮಾಡುವುದರ ಮೂಲಕ ಊರಿನ ಸಮಸ್ತ ಗುರುಹಿರಿಯರು ಶ್ರೀ ಮಾರುತೇಶ್ವರ ದೇವಸ್ಥಾನದ...

ಲೇಖನ : ವಿರಕ್ತ ಮಠಗಳಲ್ಲಿ ಆಧುನಿಕತೆಯ ಅಗತ್ಯತೆ

ಶರಣ ಧರ್ಮದಲ್ಲಿ ಮಠಗಳ ವ್ಯವಸ್ಥೆ ಬಂದಿದ್ದು 16 ನೇ ಶತಮಾನದಿಂದ .ಬಸವಣ್ಣನವರ ಶರಣರ ವಚನಗಳನ್ನು ತತ್ವಗಳನ್ನು ನಾಡಿನ ಮೂಲೆ ಮೂಲೆಗೂ ಪಸರಿಸಲು ಮತ್ತು ತಾಡೋಲೆಗಳಗ ಮರು ಸಂಕಲನಕ್ಕಾಗಿ ಎಡೆಯೂರು ಶ್ರೀ ಸಿದ್ಧಲಿಂಗ ಯತಿಗಳು ನೂರೊಂದು ವಿರಕ್ತರನ್ನು ಕೂಡಿಸಿಕೊಂಡು ಹಳ್ಳಿಗೆ ಏಕ ರಾತ್ರಿ ಪಟ್ಟಣಕೆ ಪಂಚ ರಾತ್ರಿ ಎಂದು ಸಂಚಾರಿ ಜಂಗಮ ವ್ಯವಸ್ಥೆ ಮಾಡಿಕೊಂಡಿದ್ದು ಸತ್ಯವಾಗಿದೆ....

2026 ಮಾರ್ಚ-6:ಯಡೂರ ವೀರಭದ್ರ ಕ್ಷೇತ್ರದಲ್ಲಿ ಮಹಾಕುಂಭಾಭಿಷೇಕ-ಕೃಷ್ಣಾರತಿ

ವೀರಶೈವ ಧರ್ಮದ ಶ್ರೀಶೈಲ ಪೀಠದ ಜಗದ್ಗುರು ಡಾ. ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರ ನುಡಿಧಾರವಾಡ : ವೀರಭದ್ರ ದೇವರು ಲಿಂಗರೂಪದಲ್ಲಿ ನೆಲೆಸಿರುವ ಚಿಕ್ಕೋಡಿ ತಾಲೂಕು ಯಡೂರು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ರಾಜಗೋಪುರಗಳಿಗೆ 2026ರ ಮಾರ್ಚ-6 ರಂದು ಮಹಾಕುಂಭಾಭಿಷೇಕ ಹಾಗೂ ಕಾಶಿಯ ಗಂಗಾರತಿ ಮಾದರಿಯಲ್ಲಿಯೇ ಕೃಷ್ಣಾ ನದಿ ತೀರದಲ್ಲಿ ಕೃಷ್ಣಾರತಿ ನಡೆಯಲಿದೆ ಎಂದು ವೀರಶೈವ ಧರ್ಮದ...

ಮನ ಸೆಳೆದ ಯುಗಳ ಗೀತೆ ಸ್ಪರ್ಧೆ ಸಿಂಗಾರ ಹಾಡು ಬಿಡುಗಡೆ

ಕರ್ನಾಟಕ ರಾಜ್ಯ ಬರಹಗಾರರ ಸಂಘ (ರಿ) ಹೂವಿನ ಹಡಗಲಿ ಇವರ ವತಿಯಿಂದ ಹೊಸಪೇಟೆಯಲ್ಲಿ ಭಾನುವಾರ ನಡೆದ ಕರ್ನಾಟಕ ಧ್ವನಿ ಸಂಚಿಕೆ ಒಂದರ ಅಂತಿಮ ಹಂತದ ಸ್ಪರ್ಧೆ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರು ಮಧುನಾಯ್ಕ ಲಂಬಾಣಿ ರಚನೆಯ ಸಿಂಗಾರ ಹಾಡನ್ನು ಹೊಸಪೇಟೆಯ ಖ್ಯಾತ ಗಾಯಕಿ ಶ್ರೀಮತಿ ಕಮಲಾ ಕುಲಕರ್ಣಿಯವರು ಬಿಡುಗಡೆಗೊಳಿಸಿದರು.ಈ ಹಾಡಿಗೆ ರಾಗ ಸಂಯೋಜನೆ ಮಾಡಿ ಹಾಡಿದ ಗಾಯಕಿ...

ಶ್ರೀದೇವಿಯನ್ನು ಮನದಲ್ಲಿ ನೆನೆದರೆ ಜೀವನದ ಸಂಕಷ್ಟಗಳು ದೂರವಾಗುತ್ತವೆ – ಅಜೇಂದ್ರ ಸ್ವಾಮೀಜಿ

ಸಿಂದಗಿ: ಪುರಾಣ ಪ್ರವಚನಗಳು ಜಗತ್ತಿನ ಕತ್ತಲೆಯಿಂದ ಬೆಳೆಕಿನೆಡಗೆ ಕೊಂಡೊಯುತ್ತವೆ ಎಂದು ಶಹಾಪೂರ ವಿಶ್ವಕರ್ಮ ಏಕದಂಡಗಿಮಠ ಪುರಾಣ ಪ್ರವಚನಕಾರ ವಿಶ್ರಾಂತ ಉಪನ್ಯಾಸಕ ಪ ಪೂ ಶ್ರೀ ಅಜೇಂದ್ರ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಜಗನ್ಮಾತೆ ಶ್ರೀ ಗ್ರಾಮ ದೇವತೆ ಲಕ್ಷ್ಮೀದೇವಿಯ ನೂತನ ದೇವಸ್ಥಾನ ಲೋಕಾರ್ಪಣೆ ಹಾಗೂ ಕಳಸಾರೋಹಣ ಮತ್ತು ಜಾತ್ರಾ ಮಹೋತ್ಸವದ ನಿಮಿತ್ತವಾಗಿ ಯೋಗಿವರೇಣ್ಯ ಶ್ರೀ...

ಕರ್ನಾಟಕ ರತ್ನನ ಸ್ಮರಣೆ ; ಪುನೀತ್ ಅಮರ

ಸವದತ್ತಿ ತಾಲೂಕಿನ ನವಿಲುತೀರ್ಥದಲ್ಲಿ ಡಾ. ರಾಜಕುಮಾರ್ ಹಾಗೂ ಸಂಗಡಿಗರ ಆಗಮನವಾಗಿತ್ತು. ವಿಜಯಪುರ ಹೋಗುವುದು ಅವರ ಮುಂದಿನ ಕಾರ್ಯಕ್ರಮ. ಅವರೊಂದಿಗೆ ಪಾರ್ವತಮ್ಮ ಪುನೀತ್ ಇದ್ದರು. ನವಿಲುತೀರ್ಥದ ವಸತಿಗೃಹದ ಉಸ್ತುವಾರಿ ನನ್ನ ತಂದೆಗೆ ಇದ್ದ ಕಾರಣ ಪುನೀತ ನೋಡುವ, ಅಣ್ಣಾವ್ರ ಕಾಣುವ ಸದವಕಾಶ ನನ್ನ ತಂದೆ ನನಗೆ ಅನುಕೂಲ ಮಾಡಿದರು.ಆ ದಿನ ಫುನೀತ ಜೊತೆ ಮಾತಾಡಿದೆ. ನಂತರ...

ದಮನಿತ ಲೋಕದ ಅನಾವರಣ “ಬಟಾಬಯಲು”ಕವನ ಸಂಕಲನ -ಎಂ. ಡಿ. ಚಿತ್ತರಗಿ

ಹುನಗುಂದ : ಪಟ್ಟಣದ ವಿ.ಮ. ಕಾಲೇಜು ಸಭಾಂಗಣದಲ್ಲಿ ಹೊನ್ನಕುಸುಮ ಸಾಹಿತ್ಯ ವೇದಿಕೆಯ "ತಿಂಗಳ ಬೆಳಕು -30 ನೇ ಕೃತಿ ಅವಲೋಕನ, ಸಂವಾದ, ಚರ್ಚೆ ಕಾರ್ಯಕ್ರಮ ನಡೆಯಿತು.ಜಾಜಿಮಲ್ಲಿಗೆ ಕವಿ ಸತ್ಯಾನಂದ ಪಾತ್ರೋಟರ "ಬಟಾ ಬಯಲು" ಕವನ ಸಂಕಲನ ಕುರಿತು ಸುಧೀರ್ಘವಾಗಿ ಮಾತನಾಡಿದ ಎಂ. ಡಿ. ಚಿತ್ತರಗಿ ಅವರು ಸತ್ಯಾನಂದ ಪಾತ್ರೋಟರು ಎಂಬತ್ತರ ದಶಕದಿಂದ ಬಂಡಾಯ ಸಾಹಿತ್ಯ...
- Advertisement -spot_img

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...
- Advertisement -spot_img
error: Content is protected !!
Join WhatsApp Group