Monthly Archives: October, 2025
ಲೇಖನ
ಲೇಖನ : ಅತ್ಯುನ್ನತಿಗೆ ಆತ್ಮವಿಶ್ವಾಸ
ಕಾಳಿದಾಸ ಸಂಸ್ಕೃತದ ಮಹಾಕವಿ. ಕಥೆಯನ್ನು ತಾವೆಲ್ಲ ಕೇಳಿರಬಹುದು. ಆತ ತಾನು ಕುಳಿತ ಟೊಂಗೆಯನ್ನು ಕಡಿಯುವಷ್ಟು ದಡ್ಡನಾಗಿದ್ದ. ಟೊಂಗೆ ಕಡಿದರೆ ತಾನು ಬೀಳುತ್ತೇನೆ ಎನ್ನುವದೂ ಆತನಿಗೆ ತಿಳಿಯುತ್ತಿರಲಿಲ್ಲ. ಅಂಥ ಅನಕ್ಷರಸ್ಥ, ಮಹಾಕವಿ ಆದುದು ಒಂದು ಬೆರಗಿನ ಕಥೆಯೇ ಸರಿ! ಶಾಸ್ತ್ರ ಚರ್ಚೆಯಲ್ಲಿ ತನ್ನನ್ನು ಸೋಲಿಸಿದವನನ್ನು ಮದುವೆಯಾಗುವುದಾಗಿ ಆ ರಾಜ್ಯದ ಸುಂದರ ಪ್ರತಿಭಾನ್ವಿತ ರಾಜಕುಮಾರಿ ಘೋಷಿಸಿದಳು. ಇದಷ್ಟೇ...
ಸುದ್ದಿಗಳು
ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ
ಮೂಡಲಗಿ -ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ, ದತ್ತು ಗ್ರಾಮ ಕಮಲದಿನ್ನಿಯಲ್ಲಿ 2025-26ನೇ ಸಾಲಿನ ಎನ್ ಎಸ್ ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟನೆಯಾಯಿತು.ಬಸಪ್ಪ ಸಂಕನ್ನವರ ಅಧ್ಯಕ್ಷತೆ ವಹಿಸಿದ್ದರು, ಮೂಡಲಗಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಆರ್. ಪಿ. ಸೋನವಾಲ್ಕರ...
ಸುದ್ದಿಗಳು
ಹೆಚ್. ಎಸ್. ಪ್ರತಿಮಾ ಹಾಸನ್ ಗೆ ‘ಕೆಂಪಮ್ಮ ಪ್ರಶಸ್ತಿ’ ಪ್ರದಾನ
ಅ:26ರಂದು ಅಕ್ಕಮಹಾದೇವಿ ಸಭಾಂಗಣ. ಕನ್ನಡ ಸಾಹಿತ್ಯ ಪರಿಷತ್. ಬೆಂಗಳೂರು ಜಾಗೃತಿ ಟ್ರಸ್ಟ್ ವತಿಯಿಂದ ಹಾಗೂ "ಕನ್ನಡ ಮತ್ತು ಸಂಸ್ಕೃತಿ ಇಲಾಖೆ"ಯ ಸಹಯೋಗದಲ್ಲಿ ನಡೆಯುತ್ತಿರುವ "ನಗೆ ಹಬ್ಬ" ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಹಾಸನ ನಗರದ ಶಿಕ್ಷಕಿ, ಸಾಮಾಜಿಕ ಚಿಂತಕಿ, ಸಾಹಿತಿ, ಪತ್ರಕರ್ತರು ಹಾಗೂ ' ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ' ಸಂಸ್ಥಾಪಕ ಅಧ್ಯಕ್ಷೆ ಎಚ್...
ಸುದ್ದಿಗಳು
ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ – ಖಂಡ್ರೆ
ಬೀದರ - ಐದು ವರ್ಷ ಸಿಎಂ ಆಗಿರಲಿಕ್ಕೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿಕೆಯ ಬಗ್ಗೆ ಸಚಿವ ಈಶ್ವರ ಖಂಡ್ರೆ ಏನೂ ಪ್ರತಿಕ್ರಿಯೆ ನೀಡದೆ ನಡೆದುಬಿಟ್ಟರು.ಪತ್ರಕರ್ತರೊಡನೆ ಮಾತನಾಡುತ್ತಿದ್ದ ಅವರು, ಸಂಪುಟ ವಿಸ್ತರಣೆ ಸಿಎಂ ಅವರ ಪರಮಾಧಿಕಾರ ಅವರ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದರು.ಸಿದ್ಧರಾಮಯ್ಯ ಅವರು ಜನಪ್ರೀಯ ನಾಯಕರು, ಜನಮಾನಸದ ನಾಯಕರು ಇನ್ನೂ...
ಲೇಖನ
ದಣಿವರಿಯದ ದಿಟ್ಟ ಮಹಿಳೆ ಶರಣೆ ಅನ್ನಪೂರ್ಣ ಅಗಡಿ
ನಾವು - ನಮ್ಮವರುಅನ್ನಪೂರ್ಣ ಅಗಡಿ ಅವರು ಬಸವ ತಿಳಿವಳಿಕೆ ಮತ್ತು ಸಂಶೋಧನ ಕೇಂದ್ರ - ಪುಣೆಯ ಆಜೀವ ಸದಸ್ಯರು ಮತ್ತು ದತ್ತಿ ದಾಸೋಹಿಗಳು. ಅವರು ಒಬ್ಬ ನಿಸ್ವಾರ್ಥ ಸೇವೆ ಮಾಡುವ ನಿಗರ್ವಿ ಹೆಣ್ಣುಮಗಳು ಮತ್ತು ಸರಳ ಮನಸ್ಸಿನ, ಎಲ್ಲರ ಜೊತೆಗೆ ಹೊಂದಿಕೊಳ್ಳುವ ಸ್ವಭಾವದ, ಅತ್ಯಂತ ಗೌರವಯುತವಾದ ಮಹಿಳೆ ಎನ್ನುವುದರಲ್ಲಿ ಎರಡು ಮಾತಿಲ್ಲ.ಮೂಲತಃ ರಾಣೇಬೆನ್ನೂರಿನವರಾದ ಅನ್ನಪೂರ್ಣ...
ಸುದ್ದಿಗಳು
ಸರ್ವಜ್ಞ ವಿಶ್ವಮತೀಯ ಜನತಾ ಕವಿ: ಡಾ.ಎಂ.ಭೈರಪ್ಪ
ಮೈಸೂರು - ಕನ್ನಡನೆಲದ ಸೀಮಾತೀತ ಜಾನಪದೀಯ ವಿವೇಕವನ್ನು ತನ್ನ ತ್ರಿಪದಿಗಳ ಮೂಲಕ ಉಜ್ವಲಗೊಳಿಸಿದ ವಿಶ್ವಮತೀಯ ಜನತಾ ಕವಿ ಸರ್ವಜ್ಞ ಎಂದು ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಡಾ.ಎಂ.ಭೈರಪ್ಪ ಅಭಿಪ್ರಾಯಪಟ್ಟರು.ಮೈಸೂರಿನ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರದ ವತಿಯಿಂದ ಅಂತರ್ಜಾಲದಲ್ಲಿ ಆಯೋಜಿಸಲಾಗಿದ್ದ ಕನ್ನಡ ನಿತ್ಯೋತ್ಸವ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ 'ಸರ್ವಜ್ಞನ ತ್ರಿಪದಿಗಳು'...
ಸುದ್ದಿಗಳು
ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ
ಘಟಪ್ರಭಾ -ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಪಟ್ಟಣದ ವಿವೇಕಾನಂದ ನಗರದ ಶ್ರೀಗುರು ನಿವಾಸದ ಆವರಣದಲ್ಲಿ ಶ್ರೀಮತಿ ಗಂಗಮ್ಮ ಮ. ತಿರಕಣ್ಣವರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಗ್ರಂಥ ಲೋಕಾರ್ಪಣೆಗೊಳಿಸಿದ ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕಿ, ಕವಯಿತ್ರಿ ಶ್ರೀಮತಿ ವಿಜಯಲಕ್ಷ್ಮಿ ಮಹದೇವ ತಿರಕನ್ನವರ...
ಸುದ್ದಿಗಳು
ಬೆಳಗಾವಿ ಜಿಲ್ಲೆಯಲ್ಲಿ ೧೦೦ ಗ್ರಾಮೀಣ ಬಸ್ ನಿಲ್ದಾಣ ನಿರ್ಮಾಣ ಗುರಿ – ಈರಣ್ಣ ಕಡಾಡಿ
ಮೂಡಲಗಿ: ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಗ್ರಾಮೀಣ ಪ್ರದೇಶಗಳ ಜನರು ಬಸ್ಗಳಲ್ಲಿ ಪ್ರಯಾಣ ಮಾಡುತ್ತಾರೆ. ಬಸ್ಗಾಗಿ ಕಾಯುವ ಮಹಿಳೆಯರು, ವಿದ್ಯಾರ್ಥಿಗಳು ಹಾಗೂ ಹಿರಿಯ ನಾಗರಿಕರಿಗೆ ಬಸ್ಗಾಗಿ ಎಲ್ಲಿ ಕಾಯಬೇಕು, ಎಲ್ಲಿ ಕೂಡಬೇಕು ಅದು ಅನಿಶ್ಚಿತವಾಗಿತ್ತು ಅದು ನನ್ನ ಗಮನಕ್ಕೆ ಬಂದ ಮೇಲೆ ಜನರಿಗೆ ಅನುಕೂಲವಾಗುವ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯಲ್ಲಿ 100 ಬಸ್ ಪ್ರಯಾಣಿಕರ ತಂಗುದಾಣ...
ಸುದ್ದಿಗಳು
ನಶಿಸುತ್ತಿರುವ ದೇಶಿ ಕ್ರೀಡೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು – ಡಾ.ರವಿ ಗೋಲಾ
ಸಿಂದಗಿ: ನಶಿಸಿ ಹೋಗುತ್ತಿರುವ ದೇಶಿ ಕ್ರೀಡೆಗಳಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುವ ಮೂಲಕ ಕ್ರೀಡೆಗಳನ್ನು
ಪ್ರೋತ್ಸಾಹಿಸಬೇಕು ಎಂದು ಜಿ.ಪಿ.ಪೋರವಾಲ
ಕಾಲೇಜಿನ ದೈಹಿಕ ನಿರ್ದೇಶಕ ಡಾ.ರವಿ ಗೋಲಾ
ಹೇಳಿದರು.ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮ೦ಡಳಿಯ ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ 3 ದಿನಗಳ ಕಾಲ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ-ಬಾಲಕಿಯರ ಕುಸ್ತಿ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ...
ಕವನ
ಕವನ : ಅಕ್ಕ
ಅಕ್ಕಅಕ್ಕನೆಂದರೆ ಸಾಕು ನೆನಪಾಗುವದು
ಉಡುತಡಿಯ ಕಿಚ್ಚು
ರೂಪದಲಿ ಹೆಣ್ಣಾದರೂ
ಪುರುಷ ನಾಚುವ ಕಿಚ್ಚು
ರಾಜ ಕೌಶಿಕನ ಧಿಕ್ಕರಿಸಿ
ಒಳಗೆ ಹೊರಗೆ ಬೆತ್ತಲಾದಳು
ನಡೆದಳು ಕಲ್ಯಾಣದೆಡೆಗೆ
ಬರದ ಬಿಸಲಿನ ನಾಡು
ಹುಲಿ ಚಿರತೆ ದಟ್ಟ ಕಾಡು
ಹಕ್ಕಿ ಕಲರವದ ಬೀಡು
ಹೊರಟಳು ಒಬ್ಬಳೇ ಹುಡುಕುತ್ತಾ
ಚೆನ್ನಮಲ್ಲಿಕಾರ್ಜುನನ ಗೂಡು
ಮಳೆ ಮೋಡ ಬಿಸಿಲು ಗಾಳಿ
ಹಸಿವಿಗೆ ಭಿಕ್ಷಾನ್ನ ಕುಡಿಯಲು ಕೆರೆ
ಮಲಗಲು ಹಾಳು ದೇಗುಲಗಳು
ಕಷ್ಟ ಕಾರ್ಪಣ್ಯ ಚಂಡಮಾರುತ ನೋವು
ಕಲ್ಯಾಣಕೆ ಆರು ಹೋಗಬಾರದು
ಕಾಯಕ ದಾಸೋಹವ ಬಿಟ್ಟು
ಕೇಳಲು ಇರಲಿಲ್ಲ ಕಾನನದ...
Latest News
ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ
ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...



