Monthly Archives: November, 2025

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರು ಹೋಗಬೇಡಿ – ಗುರುಪ್ರಸಾದ ಶ್ರೀಗಳು

ಹಳ್ಳೂರ - ವಿಶ್ವದಲ್ಲಿಯೇ ಭಾರತ ದೇಶವು ಧರ್ಮ ರಕ್ಷಣೆ, ಸಂಸ್ಕೃತಿಯನ್ನು ಹೊಂದಿದ ಪವಿತ್ರ ಪುಣ್ಯಭೂಮಿ ನಮ್ಮದು ನಮ್ಮ ಸಂಸ್ಕೃತಿ ಮರೆತು ಪಾಶ್ಚಿಮಾತ್ಯ ಸಂಸ್ಕೃತಿಗೆ ಮೊರೆ ಹೋಗಿ ಜೀವನ ಹಾಳು ಮಾಡಿಕೊಳ್ಳಬೇಡಿರೆಂದು ಮೈಗೂರ ಗುರು ಪ್ರಸಾದ ಶ್ರೀಗಳು ಹೇಳಿದರು.ಅವರು ಗ್ರಾಮದ ಜೈ ಹನುಮಾನ ಮಂದಿರದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ಹನುಮ ಮಾಲಾಧಾರಿಗಳಿಂದ...

ಗೋಕಾಕ, ಚಿಕ್ಕೋಡಿ ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸಲು ಬಾಲಚಂದ್ರ ಜಾರಕಿಹೊಳಿ ಆಗ್ರಹ

ಗೋಕಾಕ- ಭೌಗೋಳಿಕವಾಗಿ ದೊಡ್ಡದಿರುವ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕ ಮತ್ತು ಚಿಕ್ಕೋಡಿ ತಾಲ್ಲೂಕು ಕೇಂದ್ರಗಳನ್ನು ಹೊಸ ಜಿಲ್ಲಾ ಕೇಂದ್ರಗಳನ್ನಾಗಿ ಘೋಷಿಸುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.ಸುಮಾರು 40 ವರ್ಷಗಳಿಂದ ಗೋಕಾಕ ಜಿಲ್ಲಾ ರಚನೆಗಾಗಿ ನಮ್ಮವರು ಅನೇಕ ಹೋರಾಟಗಳನ್ನು ಮಾಡುತ್ತಿದ್ದಾರೆ. ಹಿಂದಿನ ಸರ್ಕಾರಗಳು ಜಿಲ್ಲಾ ರಚನೆಗಾಗಿ ನೇಮಿಸಿದ್ದ ನಾಲ್ಕೂ...

ಚಿಕ್ಕಮಗಳೂರು ಜಿಲ್ಲಾ ಬರಹಗಾರರ ಸಂಘದಿಂದ ರಾಜ್ಯೋತ್ಸವ ಕಾರ್ಯಕ್ರಮ

ಚಿಕ್ಕಮಗಳೂರು - ಚಿಕ್ಕಮಗಳೂರಿನ ಬರಹಗಾರರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ಜಿಲ್ಲೆಯ ಬರಹಗಾರ ಸಂಘದ ಅಧ್ಯಕ್ಷರಾದ ಡಾ. ವಿದ್ಯಾ. ಕೆ ರವರು ವಹಿಸಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಚಿಕ್ಕಮಗಳೂರಿನ ಯುರೇಕಾ ಅಕಾಡೆಮಿಯ ಸಂಸ್ಥಾಪಕರಾದ ದೀಪಕ ದೊಡ್ಡಯ್ಯ, ವೇದಿಕೆಯ ಮೇಲಿನ ಗಣ್ಯರು ನೆರವೇರಿಸಿದರು.ಪ್ರಾರ್ಥನೆ ರಾಕೇಶ್ ಸಿಂಗ್ ಮಾಡಿದರು. ಪ್ರಾಸ್ತಾವಿಕ...

ಸಾಮರಸ್ಯಕ್ಕೆ ಹುಳಿ ಹಿಂಡುವವರಿಂದ ಎಚ್ಚರವಾಗಿರಿ – ಈರಣ್ಣ ಕಡಾಡಿ

ಮೂಡಲಗಿ: ಜಾತ್ರಾ ಸಮಾರಂಭದಲ್ಲೂ ಕೂಡ ಪಕ್ಷ ರಾಜಕೀಯ, ಜಾತಿ ರಾಜಕೀಯ ಬೆರೆಸುವ ಮೂಲಕ ಸಾಮರಸ್ಯಕ್ಕೆ ಹಲವು ಜನ ಹುಳಿ ಹಿಂಡುವ ಕೆಲಸ ಮಾಡುತ್ತಾರೆ ಅಂಥವರಿಂದ ಎಚ್ಚೆತ್ತುಕೊಳ್ಳಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಬೇಸರ ವ್ಯಕ್ತಪಡಿಸಿದರು.ರವಿವಾರ ನ-30 ರಂದು ಮೂಡಲಗಿ ತಾಲೂಕಿನ ತಿಗಡಿ ಗ್ರಾಮದ ಶ್ರೀ ಮಹಾಲಕ್ಷ್ಮೀದೇವಿ ಹಾಗೂ ಶ್ರೀ ಹನುಮಂತ ದೇವರ...

ಸಂತೋಷ ಲಾಡ್ ಮುಖ್ಯಮಂತ್ರಿ ಯಾಗಬೇಕು – ಪದ್ಮಾಕರ ಪಾಟೀಲ

ಬೀದರ - ಮರಾಠಾ ಸಮುದಾಯದ ನಾಯಕ ಸಂತೋಷ ಲಾಡ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು ಎಂಬುದು ನಮ್ಮೆಲ್ಲರ ಬಯಕೆಯಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ಪದ್ಮಾಕರ ಪಾಟೀಲ ಹೇಳಿದರು.ನಗರದ ಗಣೇಶ ಮೈದಾನದಲ್ಲಿ ನಡೆದ ಮರಾಠಾ ಸಮಾವೇಶದಲ್ಲಿ ಮಾತನಾಡಿದ ಅವರು, ಬೆಂಗಳೂರಿನಿಂದ ಬೀದರವರೆಗೆ, ಮಂಗಳೂರಿನಿಂದ ಬೆಳಗಾವಿಯವರೆಗೆ ಮರಾಠಾ ಸಮುದಾಯ ಲಾಡ್ ಪರ ಇದೆ. ಯಾರನ್ನ ಎತ್ತಬೇಕು...

ಸಿಎಂ ವಿಚಾರ ಮತ್ತೆ ಮತ್ತೆ ಕೇಳಬೇಡಿ – ಸಂತೋಷ ಲಾಡ್

ಬೀದರ - ಹೈಕಮಾಂಡ್ ಹೇಳಿದ್ದೇ ಅಂತಿಮ ಅಂತ ಪ್ರತಿಸಲ ಹೇಳಿದಾಗಲೂ ಮತ್ತೆ ಮತ್ತೆ ಮುಖ್ಯಮಂತ್ರಿ ವಿಷಯ ಕೇಳುವುದು ಸರಿಯಲ್ಲ ಎಂದು ಸಚಿವ ಸಂತೋಷ ಲಾಡ್ ಮಾಧ್ಯಮದವರ ಮೇಲೆ ಗರಂ ಆದರು.ಬೀದರನಲ್ಲಿ ಮಾತನಾಡಿದ ಅವರು, ಸಿ ಎಂ ವಿಷಯ ಕುರಿತಂತೆ ಸಿದ್ರಾಮಯ್ಯ ಹಾಗೂ ಡಿಕೆಶಿಯವರು ಹೈಕಮಾಂಡ್ ಹೇಳಿದಂತೆ ಕೇಳವುದಾಗಿ ಹೇಳುತ್ತಲೇ ಇದ್ದಾಗಲೂ ನೀವು ಅದೇ ವಿಷಯ...

ಶಿವಾನಂದ ಶಿವಾಚಾರ್ಯ ನಿಧನ : ಚನ್ನರಾಜ ಹಟ್ಟಿಹೊಳಿ ನಮನ

ಬೆಳಗಾವಿ - ಮುತ್ನಾಳ ಗ್ರಾಮದ ಕೇದಾರ್ ಶಾಖಾ ಪೀಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆಸ್ಪತ್ರೆಯ ಬಳಿ ತೆರಳಿ, ಶ್ರೀಗಳ ಪಾರ್ಥಿವ ಶರೀರದ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದರುಈ ಸಂದರ್ಭದಲ್ಲಿ ಮಾತನಾಡಿದ ಅವರು, ಪೂಜ್ಯರ ಅಗಲಿಕೆ ಭಕ್ತ ಸಮೂಹಕ್ಕೆ...

ಅಂತರ್ ಕಾಲೇಜು ಸ್ಪರ್ಧಾಕೂಟ -2025 ವಾಣಿಜ್ಯೋದ್ಯಮ ದಿನ ಮತ್ತು ಉದ್ಘಾಟನಾ ಸಮಾರಂಭ

ಶ್ರೀ ಕೃಷ್ಣ ಪದವಿ ಕಾಲೇಜು,ಐಟಿಐ ಲೇಔಟ್ ಬನಶಂಕರಿ 3ನೇ ಹಂತ ಬೆಂಗಳೂರು ನಲ್ಲಿಅಂತರ್ ಕಾಲೇಜು ಸ್ಪರ್ಧಾಕೂಟ ವಾಣಿಜ್ಯೋದ್ಯಮ ದಿನ ಮತ್ತು ಉದ್ಘಾಟನಾ ಸಮಾರಂಭ (ಪಿಯು ವಿದ್ಯಾರ್ಥಿಗಳಿಗೆ) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಎಸ್.ಎಲ್.ಎನ್. ಕಾರ್ಪ್ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್ ನ ಆರ್ಥಿಕ ನಿರ್ದೇಶಕರಾದ ಕುಮಾರಿ. ಸರಾಯು ಸುಧೀಂದ್ರ ರವರು , ಸಂಸ್ಥೆಯ ಸಂಸ್ಥಾಪಕ...

ಪೂರ್ವ ವೈದ್ಯಕೀಯ ಮೆಗಾ ತಪಾಸಣ ಶಿಬಿರ

ಸಮಾಜ ಸೇವೆಯತ್ತ ಡೆಲ್ಲಿ ಪಬ್ಲಿಕ್ ಶಾಲೆ ಉತ್ತರದ ಮತ್ತೊಂದು ಹೆಜ್ಜೆಬೆಂಗಳೂರು -  ದಿನಾಂಕ 29-11-2025 ರಂದು ಡೆಲ್ಲಿ ಪಬ್ಲಿಕ್ ಶಾಲೆ ಬೆಂಗಳೂರು ಉತ್ತರದ ಆಡಳಿತ ಮಂಡಳಿ, ಪ್ರಾಂಶುಪಾಲರು,ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳಿಂದ ಹಾಗೂ ಶಾಲೆಯ ವೈದ್ಯಕೀಯ ತಂಡದ ನೇತೃತ್ವದಲ್ಲಿ ರಜಾಕ್ ಪಾಳ್ಯದಲ್ಲಿ ಭವ್ಯವಾದ ಪೂರ್ವ ವೈದ್ಯಕೀಯ ತಪಾಸಣ ಶಿಬಿರವನ್ನು ಏರ್ಪಡಿಸಲಾಗಿತ್ತು.ಈ ಆರೋಗ್ಯ ಶಿಬಿರಕ್ಕೆ ಮುಖ್ಯ...

ಮನೆ ಮನೆಗೆ ‘ಮಹಾನ್ ದಾರ್ಶನಿಕ ಬಸವಣ್ಣ’ ಗ್ರಂಥ ವಿತರಣೆ

ಬೈಲಹೊಂಗಲ- ಬೆಂಗಳೂರಿನ ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ 'ಮಹಾನ್ ದಾರ್ಶನಿಕ ಬಸವಣ್ಣ' ಗ್ರಂಥವನ್ನು ಮನೆ ಮನೆಗೆ ವಿತರಿಸಲು ನಿರ್ಧರಿಸಲಾಗಿದೆ ಎಂದು ಬಸವ ಸಮಿತಿಯ ಅಧ್ಯಕ್ಷರಾದ ಡಾ.ಅರವಿಂದ ಜತ್ತಿ ತಿಳಿಸಿದ್ದಾರೆ.ಮಹಾನ್ ದಾರ್ಶನಿಕ ಬಸವಣ್ಣನವರ ಜೀವನ- ಸಾಧನೆ- ವಿಚಾರಗಳು ಈ ಗ್ರಂಥದಲ್ಲಿರುವ ಮುಖ್ಯ ಅಂಶಗಳು. ಲೇಖಕರು ಪ್ರೊ.ಸಿದ್ದಣ್ಣ ಲಂಗೋಟಿ (ಚಾಂದಕವಟೆ) ಅವರು. ಪೂಜ್ಯ ಶ್ರೀ ಶಿವರುದ್ರ ಮಹಾಸ್ವಾಮಿಗಳು, ಡಾ....
- Advertisement -spot_img

Latest News

ಸ ರಾ ಸುಳಕೂಡೆ ಅವರ ಎರಡು ಸಂಪ್ರತಿ ವಚನಗಳು, ಸಂಭೃತ ವಚನಗಳು ಲೋಕಾಪ೯ಣೆ

ಬೆಳಗಾವಿ - ಚಿಂತನ ಚಾವಡಿ ವತಿಯಿಂದ ಗುರುವಾರ ದಿ. 18.12.2025 ರಂದು ಮುಂಜಾನೆ 11.30 ಕ್ಕೆ ಲಕ್ಷೀ ಪ್ರಿಂಟಸ೯ ಅಟೋನಗರ ಬೆಳಗಾವಿಯಲ್ಲಿ ಸ . ರಾ....
- Advertisement -spot_img
error: Content is protected !!
Join WhatsApp Group