Monthly Archives: November, 2025

ಸಂಘಗಳಿಂದ ರೈತರ ಹೋರಾಟಕ್ಕೆ ಬೆಂಬಲ ಘೋಷಣೆ

ಹಳ್ಳೂರ- ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ಹಳ್ಳೂರ, ಹಾಗೂ ಶಿವಾಪೂರ ಗ್ರಾಮದ ಸಹಕಾರಿ ಸಂಘ ಹಾಗೂ ಬ್ಯಾಂಕುಗಳ ಸಿಬ್ಬಂದಿಗಳು ಸ್ವಯಂ ಪ್ರೇರಿತವಾಗಿ ಒಂದು ದಿನ ಸಹಕಾರಿ, ಸಂಘಗಳನ್ನು ಬಂದ್ ಮಾಡಿ ಗುರ್ಲಾಪೂರದಲ್ಲಿ ನಡೆಯುತ್ತಿರುವ ರೈತರ ಕಬ್ಬು ಬೆಲೆ ನಿಗದಿಗೆ ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಬೆಂಬಲ ಸೂಚಿಸಿದರು.ಶ್ರೀ ಬಸವೇಶ್ವರರ ಕೊ ಆಪ್ ಕ್ರೆಡಿಟ್ ಸೊಸೈಟಿ ಕಾರ್ಯದರ್ಶಿ...

ರೈತರ ಕುರಿತ ನಿರ್ಲಕ್ಷ್ಯ : ಇದು ಜನಪರ ಸರ್ಕಾರದ ಲಕ್ಷಣವಲ್ಲ

ಕಳೆದ ಎಂಟು ದಿನಗಳಿಂದ ಒಂದು ರಾಜ್ಯ ಹೆದ್ದಾರಿ ( ನಿಪ್ಪಾಣಿ-ಮುಧೋಳ ) ಬಂದ್ ಆಗಿದೆ. ದೂರ ಪ್ರಯಾಣಕ್ಕೆ ಹೋಗುವ ಸರ್ಕಾರಿ ಬಸ್ ಗಳು ಬಂದ್ ಆಗಿವೆ. ಖಾಸಗಿ ವಾಹನಗಳು ಕೂಡ ರಸ್ತೆಯಲ್ಲಿ ತಿರುಗಾಡದಂತೆ ಆಗಿದೆ. ಪ್ರಯಾಣಿಕರಿಗೆ ವ್ಯಾಪಾರಸ್ಥರಿಗೆ ತೊಂದರೆಯಾಗುತ್ತಿದೆ, ಉದ್ಯೋಗಸ್ಥರಿಗೆ ಉದ್ಯೋಗವಿಲ್ಲದೆ ಪರದಾಡುವಂತಾಗಿದೆ....ಈ ಎಲ್ಲ ಬೆಳವಣಿಗೆಗಳು ರೈತರ ಹೋರಾಟದಿಂದಾಗಿ ನಡೆದಿವೆ ಆದರೂ ರಾಜ್ಯ ಸರ್ಕಾರ...

ತೆರಿಗೆಗಳ ಬಗ್ಗೆ ಎಲ್ಲರಲ್ಲಿ ಅರಿವು ಮುಖ್ಯ : ಪ್ರೊ. ಎಂ.ವಾಯ್. ಕಂಬಾರ

ಮೂಡಲಗಿ: ಸರಕು ಮತ್ತು ಸೇವಾ ತೆರಿಗೆ ಚೌಕಟ್ಟು ಭಾರತದಲ್ಲಿ ಜುಲೈ 1, 2017 ರಿಂದ ಜಾರಿಗೆ ಬಂದಿರುವ ಏಕರೂಪದ, ಗುರಿ-ಆಧಾರಿತ, ಪರೋಕ್ಷ ತೆರಿಗೆ ವ್ಯವಸ್ಥೆಯಾಗಿದೆ. ಇದು ಹಿಂದಿನ ಅನೇಕ ಕೇಂದ್ರ ಮತ್ತು ರಾಜ್ಯ ತೆರಿಗೆಗಳನ್ನು ಒಂದೇ ತೆರಿಗೆಯಲ್ಲಿ ವಿಲೀನಗೊಳಿಸಿತು ಎಂದು ಮೂಡಲಗಿಯ ಶ್ರೀ ಶ್ರೀ ಶ್ರೀಪಾದಬೋಧ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ....

ದರ ನಿಗದಿ : ಎರಡು ದಿನ ಗಡುವು ತೆಗದುಕೊಂಡ ಸಕ್ಕರೆ ಸಚಿವರು

ಮೂಡಲಗಿ: ಕಬ್ಬಿನ ದರ ನಿಗದಿ ಕುರಿತಂತೆ  ತಾಲೂಕಿನ ಗುರ್ಲಾಪೂರ ಕ್ರಾಸದಲ್ಲಿ ನಡೆಯುತ್ತಿರುವ ರೈತರ ಹೋರಾಟದ ಸ್ಥಳಕ್ಕೆ ಅಳೆದು ತೂಗಿ ಭೇಟಿಯಾದ ಸಕ್ಕರೆ ಸಚಿವ ಶಿವಾನಂದ ಪಾಟೀಲ ರೈತರ ಬೇಡಿಕೆಯ ದರ ನಿಗದಿಗೆ ಪ್ರಯತ್ನ ಮಾಡುವುದಾಗಿ  ಎರಡು ದಿನಗಳ ಗಡುವು ತೆಗೆದುಕೊಂಡಿದ್ದಾರೆಸಕ್ಕರೆ ಸಚಿವರ ಜೊತೆಯಲ್ಲಿ ಡಿಸಿ ಮೊಹಮ್ಮದ್ ರೋಶನ್, ಎಸ್.ಪಿ.ಗುಳೇದ ಇದ್ದರು. ಮೊದಲು ರೈತರನ್ನು ಕ್ಷಮೆಯಾಚಿಸಿದ...

ಕಬ್ಬು ದರ ನಿಗದಿ ವಿಚಾರ ; ಜಿಲ್ಲಾಧಿಕಾರಿ ನೇತೃತ್ವದ ಸಭೆ ವಿಫಲ

ಬೀದರ - ಸಕ್ಕರೆ ಕಾರ್ಖಾನೆಗಳ ಮಾಲೀಕರ ವಿರುದ್ಧ ಬೀದರ್ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು ಪ್ರತಿ ಟನ್‌ ಕಬ್ಬಿಗೆ 3,500 ರೂ. ದರ‌ ನಿಗದಿ ಪಡಿಸುವಂತೆ ಬೇಡಿಕೆಯ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆ ವಿಫಲಗೊಂಡಿದೆ.ಕಾರ್ಖಾನೆಗಳು ಕಬ್ಬಿನ ರಿಕವರಿ ಕಡಿಮೆ ತೋರಿಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಕಳೆದ ವರ್ಷ ಪ್ರತಿ ಟನ್‌ಗೆ 2,600 ರಿಂದ 2650 ಖರೀದಿಸಿದ್ದ...

ಮೂಡಲಗಿಯಲ್ಲಿ ಸಕ್ಕರೆ ಸಚಿವರ ಶವಯಾತ್ರೆ ನಡೆಸಿದ ರೈತರು

ಮೂಡಲಗಿ:- ಕಳೆದ ಏಳು ದಿನಗಳಿಂದ ಕಬ್ನಿನ ದರಕ್ಕಾಗಿ ರೈತರು ನಡೆಸುತ್ತಿರುವ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದ್ದು ನಗರದ ಸಹಕಾರಿ ಸಂಘಗಳು,ವ್ಯಾಪಾರಸ್ಥರು ಮತ್ತು ಸ್ಥಳೀಯರಿಂದ ಸ್ವಯಂಪ್ರೇರಿತ ಅಂಗಡಿಗಳನ್ನು ಬಂದಮಾಡಿ ರೈತರ ಹೋರಾಟಕ್ಕೆ ಬೆಂಬಲ ಘೋಷಿಸಿದ್ದಲ್ಲದೆ ಇದುವರೆಗೂ ಇತ್ತ ಕಡೆ ತಲೆ ಹಾಕದ ಸಕ್ಕರೆ ಸಚಿವರ ಅಣಕು ಶವಯಾತ್ರೆ ಮಾಡಲಾಯಿತು.ಮೂಡಲಗಿ ಕಲ್ಮೇಶ್ವರ ವೃತ್ತದಿಂದ ಗುರ್ಲಾಪೂರ ಕ್ರಾಸದವರೆಗೆ "ಬೈಕ್...

ಅಂತರಂಗದ ಅರಿವು ಅಕ್ಕಮಹಾದೇವಿ ತೆಗ್ಗಿ

ನಾವು - ನಮ್ಮವರುಶರಣೆ ಅಕ್ಕಮಹಾದೇವಿ ಮಲ್ಲಪ್ಪ ತೆಗ್ಗಿ (ನಾವಲಗಿ)ಅವರು ನಮ್ಮ ಬಸವ ತಿಳಿವಳಿಕೆ ಮತ್ತು ಸಂಶೋಧನ ಕೇಂದ್ರದ ಆಜೀವ ಸದಸ್ಯರು ಮತ್ತು ದತ್ತಿ ದಾಸೋ ಹಿಗಳು. ಅತ್ಯಂತ ಹುರುಪಿನ ಮತ್ತು ಹುಮ್ಮಸ್ಸಿನ ವ್ಯಕ್ತಿತ್ವದವರು. ಯಾವತ್ತೂ ಸ್ನೇಹ ಜೀವಿ ಮತ್ತು ಪರೋಪಕಾರಿ ಗುಣವುಳ್ಳವರು. ಇದರ ಜೊತೆ ಜೊತೆಗೆ ಬಸವ ತತ್ವ ಚಿಂತಕರು ಮತ್ತು ಬಸವ ಅನುಯಾಯಿಗಳು.ಅಕ್ಕಮಹಾದೇವಿ...

ಸೈಬರ್ ಮೋಸಗಳಿಂದ ಎಚ್ಚರವಿರಿ : ಪ್ರೊ. ಆರ್.ಎಸ್. ಪಂಡಿತ

ಕಲ್ಲೋಳಿ: ಸೈಬರ್ ಜಾಗೃತಿ ಎಂದರೆ ಡಿಜಿಟಲ್ ಜಗತ್ತಿನಲ್ಲಿ ಸುರಕ್ಷಿತವಾಗಿರಲು ಮತ್ತು ಸೈಬರ್ ಅಪರಾಧಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಅಗತ್ಯವಿರುವ ಅರಿವು ಮತ್ತು ಜ್ಞಾನವಾಗಿದೆ ಎಂದು  ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜಿನ ಗಣಕಶಾಸ್ತ್ರ ಪ್ರಾಧ್ಯಾಪಕ ಆರ್.ಎಸ್. ಪಂಡಿತ ಹೇಳಿದರು.ಅವರು ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಘಟಕ ಹಾಗೂ...

ನಿವೃತ್ತ ಶಿಕ್ಷಕಿಯನ್ನು ತಬ್ಬಿಕೊಂಡು ಗಳಗಳನೆ ಅತ್ತ ವಿದ್ಯಾರ್ಥಿಗಳು

ಬೀದರ - ನಮ್ಮನ್ನು ಬಿಟ್ಟು ಹೋಗ ಬೇಡಿ ಮೇಡಂ ಎಂದು ನಿವೃತ್ತ ಶಿಕ್ಷಕಿಯನ್ನು ತಬ್ಬಿಕೊಂಡು ಗಳಗಳನೆ ಅತ್ತ ವಿದ್ಯಾರ್ಥಿನಿಯರು೮ ವರ್ಷ ಕನ್ನಡ ಶಿಕ್ಷಿಕಿಯಾಗಿ ಬೀದರ್ ತಾಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಕನ್ನಡ ಶಿಕ್ಷಕಿ ವೇದಾವತಿ ಮಠಪತಿ ಎಂಬ ಶಿಕ್ಷಕಿ ಸೇವಾ ನಿವೃತ್ತಿ ಹೊಂದಿ ಶಾಲೆ...

ಮಕ್ಕಳ ಹಕ್ಕುಗಳ ರಕ್ಷಣೆ ಎಲ್ಲರ ಹೊಣೆ – ಡಾ. ಹನಗಂಡಿ

ಮೂಡಲಗಿ: ಮಕ್ಕಳ ಹಕ್ಕುಗಳ ರಕ್ಷಣೆಯ ಜತೆಗೆ ಅವರ ಸುರಕ್ಷತೆ, ಭದ್ರತೆ ಹಾಗೂ ದೇಶದ ಉತ್ತಮ ಪ್ರಜೆಯಾಗಿ ರೂಪಿಸುವುದು ಎಲ್ಲರ ಜವಾಬ್ದಾರಿ ಯಾಗಿದೆ ಎಂದು ಪ್ರಾಚಾರ್ಯ ಡಾ. ಸುರೇಶ ಹನಗಂಡಿ ಹೇಳಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ಐಕ್ಯೂಎಸಿ ಹಾಗೂ ಅಮ್ಮಾ ಫೌಂಡೇಶನ್, ಘಟಪ್ರಭಾ...
- Advertisement -spot_img

Latest News

ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ

ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...
- Advertisement -spot_img
error: Content is protected !!
Join WhatsApp Group