Monthly Archives: November, 2025
ಸುದ್ದಿಗಳು
ಬೆಂಗಳೂರು ರಂಗಸಂಭ್ರಮ ರಂಗಕಲಾ ಕಾರ್ಯಕ್ರಮ ಅದ್ದೂರಿ ಯಶಸ್ವಿ
ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದ ವತಿಯಿಂದ ಆಯೋಜಿಸಲಾದ ಪದ್ಮಶ್ರೀ ಡಿ. ಸರೋಜಾದೇವಿಯವರ ಗೌರವಾರ್ಥ ರಂಗಕಲಾ ಉತ್ಸವ ರಂಗಸಂಭ್ರಮ ಕಾರ್ಯಕ್ರಮವು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರೇಕ್ಷಕರ ಹರ್ಷೋದ್ಗಾರ ಮತ್ತು ಕಲಾವಿದರ ಮನಮೋಹಕ ಪ್ರದರ್ಶನಗಳಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಪಾರ್ಶ್ವನಾಥ, ಡಾ. ಎಸ್. ನರಸಿಂಹಮೂರ್ತಿ, ಎಚ್. ನಾಗರಾಜ್, ಲಕ್ಷ್ಮೀನಾರಾಯಣ, ಮಂಜುನಾಥ ಮೊದಲಾದ ಗಣ್ಯರು...
Uncategorized
ಮಂಡ್ಯದ ಕದಂಬವಾಣಿ ದಿನ ಪತ್ರಿಕೆಯಿಂದ ಕವಿಗೋಷ್ಠಿ
ಮಂಡ್ಯದ ಕದಂಬವಾಣಿ ದಿನಪತ್ರಿಕೆ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಕವಿಗೋಷ್ಠಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆಭಾಗವಹಿಸುವವರು ದಿ. ನವಂಬರ್ ೧೦ ನೇ ತಾರೀಖು ಒಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.ಅನಂತರಾಜು ಗೊರೂರು ಹಾಸನ ಜಿಲ್ಲೆಯವರು
ಇವರಲ್ಲಿ ನೋಂದಣಿ ಮಾಡಿಸಬೇಕು
ದೂರವಾಣಿ ಸಂಖ್ಯೆ 9449462879.
ಜಿ ಕೆ ಬಸವರಾಜ ಜಯಪುರ ಮಂಡ್ಯ, ದೂರವಾಣಿ ಸಂಖ್ಯೆ 7353564902
ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಯವರು ಇವರಲ್ಲಿ ಹೆಸರು ನೋಂದಣಿ ಮಾಡಿಸಬೇಕು...
ಸುದ್ದಿಗಳು
ದಾಸ ವಿಜಯ ಸಮ್ಮಿಲನದಿಂದ ಶ್ರೀವಿಜಯದಾಸರ ಆರಾಧನಾ ಮಹೋತ್ಸವ
ದಾಸ ವಿಜಯ ಸಮ್ಮಿಲನ ಮುಖಪುಟದ ಸಮೂಹವು ಲಗ್ಗೆರೆಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಮಠ, ಶ್ರೀ ಸತ್ಯಬೋಧ ತೀರ್ಥರು ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವವನ್ನು ಹಮ್ಮಿಕೊಂಡಿತ್ತು.ಖ್ಯಾತ ಹರಿದಾಸ ವಿದ್ವಾಂಸರಾದ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿಯವರು ಶ್ರೀವಿಜಯದಾಸರ ಜೀವನ ಅವರ ಕೀರ್ತನೆಗಳು, ಸುಳಾದಿಗಳು, ರಚನೆಗಳು, ಅವರ ಅಪರೋಕ್ಷ...
ಸುದ್ದಿಗಳು
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ವೈಭವದ 70ನೇ ಕರ್ನಾಟಕ ರಾಜ್ಯೋತ್ಸವ
ಬೆಂಗೂರು - ನಗರದ ವಿದ್ಯಾಪೀಠ ಸಮೀಪದ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ವಿಜಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಆರ್. ವಾದಿರಾಜು ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಶ್ರೀ ಕೃಷ್ಣ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾದ ಡಾ.ಎಂ. ರುಕ್ಮಾಂಗದ ನಾಯ್ಡು ಮತ್ತು ಶ್ರೀ ಕೃಷ್ಣ ವಿದ್ಯಾ ಶಾಲೆಯ ಪ್ರಾಂಶುಪಾಲರಾದ...
ಸುದ್ದಿಗಳು
ಡೆಲ್ಲಿ ಪಬ್ಲಿಕ್ ಶಾಲೆ ಬೆಂಗಳೂರು ಉತ್ತರದಲ್ಲಿ ವಿಜೃಂಭಣೆಯ ಕರ್ನಾಟಕ ರಾಜ್ಯೋತ್ಸವ
ಬೆಂಗಳೂರು- ಡೆಲ್ಲಿ ಪಬ್ಲಿಕ್ ಶಾಲೆ, ಬೆಂಗಳೂರು ಉತ್ತರ ವಲಯದಲ್ಲಿ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯನ್ನು ಕೊಂಡಾಡುವ 70ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಖ್ಯಾತ ಗಾಯಕರು ಹಾಗೂ ಕರ್ನಾಟಕ ಸರ್ವೋದಯ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಯ. ಚಿ. ದೊಡ್ಡಯ್ಯನವರು ಧ್ವಜಾರೋಹಣ ನೆರವೇರಿಸಿದರು.ವಿಶೇಷ ಆಹ್ವಾನಿತ ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿಯವರು “ಕರುಣಾಳು ಬಾ ಬೆಳಕೆ...
ಸುದ್ದಿಗಳು
ಮುಷ್ಕರದಲ್ಲಿ ಸಂಸದರ ಎದುರೆ ಆತ್ಮಹತ್ಯೆಗೆ ಯತ್ನಸಿದ ರೈತ
ಮೂಡಲಗಿ:-ತಾಲೂಕಿನ ಗುರ್ಲಾಪೂರ ಕ್ರಾಸದಲ್ಲಿ ಗುರುವಾರದಿಂದ ಪ್ರಾರಂಭವಾಗಿದ್ದ ರೈತರ ಪ್ರತಿಭಟನೆ ಸೋಮವಾರ ಐದನೆಯ ದಿನಕ್ಕೆ ಬೃಹತ್ ಹೋರಾಟಕ್ಜೆ ಕಾಲಿಟ್ಟಿದ್ದು ಮುಷ್ಕರ ನಿರತ ರೈತನೊಬ್ಬ ವಿಷ ಸೇವಿಸಿದ ಘಟನೆ ನಡೆಯಿತು.ಐದನೆಯ ದಿನ ಸೋಮವಾರ ರೈತರ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಸಂಸದರಾದ ಜಗದೀಶ ಶೆಟ್ಟರ ಮಾತನಾಡುವ ಸಮಯದಲ್ಲಿ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದ ರೈತ ಲಕ್ಕಪ್ಪ ಗುಣದಾಳ...
ಸುದ್ದಿಗಳು
ಮಜದೂರ ಯೂನಿಯನ್ ಚುನಾವಣೆಯಲ್ಲಿ ಅಧ್ಯಕ್ಷ ರವಿ ಕುರಬರ, ಕಾರ್ಯಾಧ್ಯಕ್ಷ ಬಸು ಮೇಲಪ್ಪಗೊಳ ಆಯ್ಕೆ
ಹಳ್ಳೂರ- ಸಮೀಪದ ಸಮೀರವಾಡಿಯ ಗೋದಾವರಿ ಬಯೋರಿಪೈನರೀಸ್ ಮಜದೂರ ಯೂನಿಯನ್ ಎರಡು ವರ್ಷಗಳ ಅವಧಿಗೆ ಪದಾಧಿಕಾರಿಗಳ ಚುನಾವಣೆಯು ಶುಕ್ರವಾರದಂದು ಕಾರ್ಖಾನೆಯ ಭದ್ರತಾ ಕಚೇರಿಯಲ್ಲಿ ಶಾಂತ ರೀತಿಯಲ್ಲಿ ನಡೆಯಿತು.ತಡ ರಾತ್ರಿಯಲ್ಲಿ ಚುಣಾವಣೆ ಫಲಿತಾಂಶ ಘೋಷಿಸಲಾಯಿತು. ಮಜದೂರ ಯೂನಿಯನ್ ಅಧ್ಯಕ್ಷರಾಗಿ ರವೀಂದ್ರ ಕುರಬರ, ಕಾರ್ಯಾಧ್ಯಕ್ಷರಾಗಿ ಬಸು ಮೇಲಪ್ಪಗೊಳ, ಉಪಾಧ್ಯಕ್ಷ ಎರಡು ಸ್ಥಾನಕ್ಕೆ ಪಾಂಡು ಹಂಚಿನಾಳ, ರಾಜು ಹಳಿಂಗಳಿ, ಪ್ರಧಾನ...
Uncategorized
ಬೇವೂರ ಪದವಿ ಮಹಾವಿದ್ಯಾಲಯದಲ್ಲಿ ಸಂಭ್ರಮದ ಕರ್ನಾಟಕ ರಾಜ್ಯೋತ್ಸವ ಆಚರಣೆ.
ಬಾಗಲಕೋಟೆ : ಕನ್ನಡ ಭಾಷೆಗೆ ಸುದೀರ್ಘ ಇತಿಹಾಸ ಪರಂಪರೆ ಇದೆ. ಕದಂಬ ಚಾಲುಕ್ಯರಾದಿಯಾಗಿ ಅನೇಕ ಅರಸು ಮನೆತನಗಳ ಕಾಲಘಟ್ಟದಲ್ಲಿ ಶ್ರೀಮಂತಿಕೆಯ ಸಾಹಿತ್ಯ ರಚನೆಗೊಂಡು ನಾಡಿನ ಗತವೈಭವಕ್ಕೆ ಸಾಕ್ಷಿ ಎನಿಸಿದೆ ಎಂದು ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೇವೂರಿನ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ಕನ್ನಡ ಸಂಘದ ಮುಖ್ಯಸ್ಥ ಡಾ.ಸಂಗಮೇಶ ಹಂಚಿನಾಳ ಹೇಳಿದರು.ಮಹಾವಿದ್ಯಾಲಯದ ಆವರಣದಲ್ಲಿ ಜರುಗಿದ...
ಸುದ್ದಿಗಳು
ಕನ್ನಡ ನಾಡುನುಡಿ ಅಸ್ಮಿತೆ ಕುಂದದಿರಲಿ – ಎಸ್ಕೆ ಕೊನೆಸಾಗರ
ಹುನಗುಂದ: ಪ್ರಾಚೀನ ಭವ್ಯ ಪರಂಪರೆ ಮತ್ತು ಇತಿಹಾಸವುಳ್ಳ ಕನ್ನಡ ಭಾಷೆಯ ಅಸ್ಮಿತೆಗೆ ಕುಂದು ಉಂಟಾಗದಿರಲಿ ಎಂದು ಹಿರಿಯ ಲೇಖಕ ಹಾಗೂ ಪಿ.ಬಿ.ಧುತ್ತರಗಿ ಟ್ರಸ್ಟ್ ಅಧ್ಯಕ್ಷ ಎಸ್ಕೆ ಕೊನೆಸಾಗರ ಹೇಳಿದರು.ಅವರು ಇಲ್ಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದ ೭೦ ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಈಚೆಗಂತೂ ಪರ ಭಾಷೆ ಮೋಹ ಹೆಚ್ಚುತ್ತಿದೆ....
ಸುದ್ದಿಗಳು
ಧುತ್ತರಗಿ ನಾಟಕ ಓದು-ಅಭಿಪ್ರಾಯ-ಸಂವಾದ ನಾಟಕಗಳು ಬದುಕಿನ ಪ್ರತಿಬಿಂಬ
ಹುನಗುಂದ: ಸಮಾಜಕ್ಕೆ ತಲುಪಿಸಬೇಕಾದ ವಿಷಯವನ್ನು ರಂಗದ ಮೇಲೆ ನೈಜತೆಗೆ ಸವಾಲೆಸೆಯುವಂತೆ ಪ್ರದರ್ಶಿಸಿದಾಗ ಮಾತ್ರ ಅದು ಜನರಿಗೆ ಮುಟ್ಟಲು ಸಾಧ್ಯ ಎಂದು ಸಿಡಿಸಿ ಉಪಾಧ್ಯಕ್ಷ ವಿಜಯಮಹಾಂತೇಶ ಗದ್ದನಕೇರಿ ಅಭಿಪ್ರಾಯ ಪಟ್ಟರು.ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪಿ.ಬಿ.ಧುತ್ತರಗಿ ಟ್ರಸ್ಟ್(ಸೂಳೇಬಾವಿ) ಬಾಗಲಕೋಟೆ ಹಮ್ಮಿಕೊಂಡ ಕವಿ ಪಿ.ಬಿ.ಧುತ್ತರಗಿ ಅವರ ಮದುಮಗಳು ನಾಟಕದ...
Latest News
ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ
ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...



