Monthly Archives: November, 2025
ಸುದ್ದಿಗಳು
‘ ಓದು ಕರ್ನಾಟಕ’ ಯೋಜನೆ ಮಕ್ಕಳ ಕಲಿಕೆಗೆ ಪೂರಕ – ಆಯ್ ಎಸ್ ಟಕ್ಕೆ “
ಸಿಂದಗಿ : "ಓದು ಕರ್ನಾಟಕ" ಎಂಬುದು ಕರ್ನಾಟಕ ಸರ್ಕಾರದ ಒಂದು ಯೋಜನೆಯಾಗಿದ್ದು, 2025-26ನೇ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳ 3 ಮತ್ತು 5 ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯನ್ನು ಸುಧಾರಿಸುವ ಗುರಿಯನ್ನು ಹೊಂದಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಆಯ್ ಎಸ್ ಟಕ್ಕೆ ಹೇಳಿದರು.ನಗರದ ಎಚ್ ಜಿ ಹೈಸ್ಕೂಲ ಆವರಣದ ಟಿ ಎಸ್ ಪಿ ಎಸ್...
ಸುದ್ದಿಗಳು
ಹಿರಿಯರನ್ನು ಗೌರವದಿಂದ ಕಾಣಿ-ಶಿವಶಂಕರ ಮುತ್ತಗಿ
ಹುನಗುಂದ: ಮಾನವೀಯ ಮೌಲ್ಯಗಳ ಕಣಜದಂತಿರುವ ಹಿರಿಯ ಜೀವಗಳು ಇತ್ತೀಚಿನ ವರ್ಷಗಳಲ್ಲಿ ನಿರ್ಲಕ್ಷ್ಯಕ್ಕೊಳಗಾಗುತ್ತಿರುವುದು ಸಾಂಸ್ಕೃತಿಕ ಕಂದಕಕ್ಕೆ ಕಾರಣವಾಗುತ್ತದೆ ಎಂದು ಸಂಪನ್ಮೂಲ ವ್ಯಕ್ತಿ, ಉಪನ್ಯಾಸಕ ಶಿವಶಂಕರ ಮುತ್ತಗಿ ಅಭಿಪ್ರಾಯಪಟ್ಟಿದ್ದಾರೆ.ಇಲ್ಲಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬಾಗಲಕೋಟೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಂತರ್ ಪೀಳಿಗೆ ಜಾಗೃತಿ ಮೂಡಿಸುವ ಸಲುವಾಗಿ
'ನಮ್ಮ ಹಿರಿಯರು ನಮ್ಮ ಆದರ್ಶ'ಎಂಬ...
ಸುದ್ದಿಗಳು
ಪ್ರತಿಭಾ ಕಾರಂಜಿಯಲ್ಲಿ ಕಂದಗಲ್ಲ ಶಾಲೆಗೆ ೨೦ ಬಹುಮಾನ
ಬಾಗಲಕೋಟೆ: ಜಿಲ್ಲೆಯ ಇಲಕಲ್ಲ ತಾಲೂಕಿನ ಕಂದಗಲ್ಲ ಗ್ರಾಮದ ಬಾಲಕಿಯರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ 2025-26ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಗ್ರಾಮದ ವಿಶ್ವಚೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ 20 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ.ಹನ್ನೆರಡು ಸ್ಪರ್ಧೆಗಳಲ್ಲಿ ಪ್ರಥಮ, ನಾಲ್ಕು ಸ್ಪರ್ಧೆಗಳಲ್ಲಿ ದ್ವಿತೀಯ, ಆರು ಸ್ಪರ್ಧೆಗಳಲ್ಲಿ...
ಸುದ್ದಿಗಳು
ಸರ್ವಧರ್ಮ ಸತ್ಪುರುಷರ ಜಯಂತಿ ಒಂದೇ ವೇದಿಕೆಯಲ್ಲಿ ಆಗಬೇಕು – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಎಲ್ಲ ಜಾತಿ- ಜನಾಂಗಗಳ ಮಹಾನ್ ಪುರುಷರ ಜಯಂತಿ ಆಚರಣೆಗಳು ಒಂದೇ ವೇದಿಕೆಯಲ್ಲಿ ಅದೂ ಸರ್ವ ಸಮಾಜಗಳ ಬಂಧುಗಳ ಉಪಸ್ಥಿತಿಯಲ್ಲಿ ಅತೀ ಅದ್ದೂರಿಯಿಂದ ನಡೆಯಲು ಕಾರಣೀಕರ್ತರಾದ ಎಲ್ಲ ಸಮಾಜಗಳ ಮುಖಂಡರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಭಿನಂದನೆ ಸಲ್ಲಿಸಿ, ಪ್ರತಿ ವರ್ಷವೂ ಈ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಅಭಿಲಾಷೆಯನ್ನು ವ್ಯಕ್ತಪಡಿಸಿದರು ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ...
ಸಂಪಾದಕೀಯ
ಮರಾಠಿಗರ ಭಂಡತನ ; ಕನ್ನಡ ಸಂಘಟನೆಗಳು ಏನು ಮಾಡುತ್ತಿವೆ ?
ಇದೇ ಡಿಶಂಬರ್ ೫ ರಿಂದ ಬೆಳಗಾವಿಯಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಮಹೇಶ ಕಾಳೆಯವರ ಗಾಯನ ಸಮಾರಂಭ ಬೆಳಗಾವಿಯಲ್ಲಿ ಆಯೋಜಿತವಾಗಿದ್ದು ಕಾರ್ಯಕ್ರಮ ಆಯೋಜಿಸಿರುವ ಏಕದಂತ ಥಿಯೇಟರ್ಸ್ ನವರು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರದಲ್ಲಿ ಕಾರ್ಯಕ್ರಮ ದ ಸ್ಥಳ ಬರೆಯುವಾಗ ಬೆಳಗಾವ, ಮಹಾರಾಷ್ಟ್ರ ಎಂದು ಬರೆದಿರುವುದು ಅಕ್ಷಮ್ಯ. ಇಂಥ...
ಲೇಖನ
ಸತ್ಯ ಹೇಳಿದ ನಿತ್ಯ ಸ್ಮರಣೀಯ ಡಾ ಎಂ ಎಂ ಕಲಬುರ್ಗಿ ಗುರುಗಳು
ಕನ್ನಡ ಸಾರಸ್ವತಲೋಕದ ಬಹುದೊಡ್ಡ ಕೊಡುಗೆ, ಆಸ್ತಿ ವಿಮರ್ಶಕ ಸಂಶೋಧಕ ದೇಸಿ ಸಾಹಿತಿ ಚಿಂತಕ ಡಾ ಎಂ ಎಂ ಕಲಬುರ್ಗಿ ಸರ್ ಅವರು ಬದುಕಿನ ಕೊನೆವರೆಗೂ ಸತ್ಯಕ್ಕೆ ಹೋರಾಡಿದವರು. ಸಿಂದಗಿ ತಾಲೂಕಿನ ಗುಬ್ಬೇವಾದಿ ಇರಕಲ್ ಗ್ರಾಮಗಳಲ್ಲಿ ಹುಟ್ಟಿ ಬೆಳೆದ ಹಳ್ಳಿ ಹೈದ ಮುಂದೆ ಸಾರಸ್ವತ ಲೋಕದ ಕೊಲಂಬಸ್ ಆಗುತ್ತಾರೆ ಎಂದು ಯಾರು ನಂಬಿರಲಿಲ್ಲ.ನಾನು ಬದುಕಿದ್ದು ಕನ್ನಡಕ್ಕಾಗಿ...
ಸುದ್ದಿಗಳು
ಡಾ.ಮಹಾಂತೇಶ ಬೀಳಗಿ ಯುವಕರಿಗೆ ಸ್ಫೂರ್ತಿ – ಮೌಲಾಲಿ ಆಲಗೂರ
ಸಿಂದಗಿ: ಸ್ಪೂರ್ತಿದಾಯಕ ಮಾತುಗಳಿಂದ ಲಕ್ಷಾಂತರ ಸ್ಪರ್ಧಾತ್ಮಕ ಓದುಗರ ಕೀರ್ತಿ ಹೆಚ್ಚಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮಂಗಳವಾರ ಜೇವರ್ಗಿ ಬೈಪಾಸ್ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿರುವುದು ಅತ್ಯಂತ ನೋವಿನ ಸಂಗತಿ ಎಂದು ಆರಕ್ಷಕ ಮೌಲಾಲಿ ಆಲಗೂರ ಹೇಳಿದರು.ನಬಿರೋಶನ್ ಪ್ರಕಾಶನ, ಬೋರಗಿ ವತಿಯಿಂದ ಮಹಾಂತೇಶ...
ಸುದ್ದಿಗಳು
ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ; ಶಾಸಕ ಮನಗೂಳಿ
ಸಿಂದಗಿ: ಪ್ರತಿಯೊಬ್ಬರಲ್ಲಿಯೂ ಒಂದೊಂದು ರೀತಿಯ ಪ್ರತಿಭೆಗಳಿರುತ್ತವೆ. ಇಂತಹ ಪ್ರತಿಭಾ ಕಾರಂಜಿ ಕಲೋತ್ಸವ ಅದರೊಂದಿಗೆ ವಿಜ್ಞಾನ ವಸ್ತು ಪ್ರದರ್ಶನÀ ಸಾದರಪಡಿಸಲು ಒಂದು ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಕನ್ನೋಳ್ಳಿ ಗ್ರಾಮದ ಯೋಗಾಯೋಗ ಇಂಟರ್ನ್ಯಾಶನಲ್ ಪಬ್ಲಿಕ ಸ್ಕೂಲದಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ...
ಸುದ್ದಿಗಳು
ಶಿಕ್ಷಣ ಕ್ಷೇತ್ರಕ್ಕೆ ಮನಗೂಳಿ ಮನೆತನದ ಕೊಡುಗೆ ಅಪಾರವಾಗಿದೆ – ಶಾಸಕ ಅಶೋಕ ಮನಗೂಳಿ
ಸಿಂದಗಿ; ಮನಗೂಳಿ ಮನೆತನ ಶಿಕ್ಷಣ ಕ್ಷೇತ್ರಕ್ಕೆ ಅಗಾಧವಾದ ಕೊಡುಗೆ ನೀಡಿದೆ. ಸಿಂದಗಿ ತಾಲೂಕಿನ ಬಮ್ಮನಳ್ಳಿ ಗ್ರಾಮದಲ್ಲಿ ಪ್ರೌಢ ಶಾಲೆ ನಿರ್ಮಾಣವಾಗಲು ಜಾಗೆಯ ಖರೀದಿಗೆ ೫ ಲಕ್ಷ ಕೊಡಲು ವಾಗ್ದಾನ ಮಾಡಿದ್ದೆ ನಾನು ಕೊಟ್ಟ ಮಾತಿನಂತೆ ಜಾಗೆಯ ಖರೀದಿಗೆ ದಿ.ಎಂ.ಸಿ.ಮನಗೂಳಿ ಪ್ರತಿಷ್ಠಾನದಿಂದ ೫ ಲಕ್ಷ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ೫ ಲಕ್ಷ...
ಸುದ್ದಿಗಳು
ಕೆ-ಸೆಟ್ ಪರೀಕ್ಷೆಯಲ್ಲಿ ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಮೂಡಲಗಿ - ಇತ್ತೀಚೆಗೆ ಕರ್ನಾಟಕ ಸರ್ಕಾರ ನಡೆಸಿದ್ದ ಸಹಾಯಕ ಪ್ರಾಧ್ಯಾಪಕ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ೦೭ ಜನ ಹಳೆಯ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಮಹಾವಿದ್ಯಾಲಯಕ್ಕೆ ಕೀರ್ತಿ ತಂದಿರುತ್ತಾರೆ.ಮಹಾವಿದ್ಯಾಲಯದ ಶಿಲ್ಪಾ ಉಪ್ಪಿನ (ಸಮಾಜಕಾರ್ಯ), ಸ್ನೇಹಾ ಹೆಳವರ (ಭೌತಶಾಸ್ತ್ರ), ಅಪರ್ಣಾ ಸಣ್ಣಕ್ಕಿ,...
Latest News
ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ
ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...



