Monthly Archives: December, 2025

ನಂದಿನಿ ಸನಬಾಳಗೆ ‘ಸಾವಿತ್ರಿಬಾಯಿ ಫುಲೆ ದಕ್ಷಿಣ ಭಾರತದ ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ

ಶಾಲೆಯಲ್ಲಿ ಮಕ್ಕಳಿಗೆ ನಿರಂತರ ಪಾಠ ಜೊತೆಗೆ ಸಹಪಠ್ಯಗಳ ಆಟ... ಅದರೊಂದಿಗೆ ಕಲಿಕಾ ಚಟುವಟಿಕೆಗಳ ಮೂಲಕ ಬೋಧನೆ ಮಾಡುತ್ತಾ ಬರುತ್ತಿರುವ ಇವರು, ಶೈಕ್ಷಣಿಕವಾಗಿ ಆದರ್ಶ ಸಂಘಟನೆಗಳ ಮೂಲಕ ಅಕ್ಷರದ ಕ್ರಾಂತಿಯನ್ನು ಮಾಡುತ್ತಿದ್ದಾರೆ ಎಂದರೆ ಅತಿಯಶೋಕ್ತಿ ಆಗಲಾರದು. ಬಿಸಿಲು ನಾಡಿನ ಭರವಸೆಯ ಶಿಕ್ಷಕಿ ನಂದಿನಿ ಸನಬಾಳ್ ರವರು. ಕಳೆದ ೨೨ ವರ್ಷಗಳಿಂದಶಿಕ್ಷಣ ಕ್ಷೇತ್ರದಲ್ಲಿ ತನ್ನನ್ನು ತಾನೇ ತೊಡಗಿಸಿಕೊಂಡು...

ಪ್ರಾಮಾಣಿಕತೆಗೆ ಇನ್ನೊಂದು ಹೆಸರು ಎಸ್ ಕೆ ಕಾಂತಾ

ಇವತ್ತು ರಾಜಕಾರಣ ಮತ್ತು ಪ್ರಾಮಾಣಿಕತೆ ಎಂಬುದು ತದ್ವಿರುದ್ಧ ಪದಗಳು. ಇದಕ್ಕೆ ಮಾದರಿ ಎಂದರೆ ಮಾಜಿ ಸಚಿವ ಎಸ್ ಕೆ ಕಾಂತಾ. ತನ್ನ ಬದುಕಿನುದ್ದಕ್ಕೂ ಸಂಘರ್ಷ ಸಮನ್ವಯತೆಯ ಸಾಕಾರ ರೂಪದಲ್ಲಿ ತಮ್ಮನ್ನು ತೊಡಗಿಸಿಕೊಂಡ ನಾನು ಕಂಡ ಅತ್ಯಂತ ಅಪರೂಪದ ಪ್ರಾಮಾಣಿಕ ರಾಜಕಾರಣಿ ಎಂದು ಕರೆದರೆ ತಪ್ಪಾಗಲಾರದು. ಈಗಲೂ ಬಾಡಿಗೆ ಮನೆಯಲ್ಲಿ ಕಾಲ ಕಳೆಯುವ ಸರಳ ಸಜ್ಜನಿಕೆಯ...

ಹೆಣ್ಮಕ್ಕಳೇ ಸ್ಟ್ರಾಂಗ್ ಗುರೂ…; ಗಡಿನಾಡ ‘ಅಕ್ಕ’ ಪಡೆ ಇನ್ನು ರಾಜ್ಯ ವ್ಯಾಪಿ

ಬೀದರ : ಬೀದರ್ ಜಿಲ್ಲೆಯ ಮಹಿಳೆಯರ ರಕ್ಷಣೆಗಾಗಿ ವಿಶೇಷವಾಗಿ ರೂಪಿಸಲಾದ, ಅತ್ಯಾಧುನಿಕ 'ಅಕ್ಕ' ಪಡೆ ವಾಹನಕ್ಕೆ ಅರಣ್ಯ,‌ ಪರಿಸರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.ಬೀದರ್ ನಗರದ ಪೋಲಿಸ್ ಪರೇಡ್ ಮೈದಾನದಲ್ಲಿ ಅಕ್ಕ ಪಡೆ ವಾಹನ ಲೋಕಾರ್ಪಣೆಗೊಳಿಸಿದರು. ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಮತ್ತು...

ಮೂಡಲಗಿ ತಾಲೂಕಾ ದಸ್ತು ಬರಹಗಾರರ ಸಂಘಕ್ಕೆ ಅವಿರೋಧ ಆಯ್ಕೆ

ಮೂಡಲಗಿ - ಮೂಡಲಗಿ ತಾಲೂಕಾ ದಸ್ತು ಬರಹಗಾರರ (ಬಾಂಡ ರೈಟರ್) ಸಂಘಕ್ಕೆ ಅಧ್ಯಕ್ಷರಾಗಿ ಪಂಚಾಕ್ಷರಿ ಬಾಳಯ್ಯಾ ಹಿರೇಮಠ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಎಲ್.ಸಿ.ಗಾಡವಿ, ಕಾರ್ಯದರ್ಶಿಯಾಗಿ ಶಿವಾನಂದ ನಿಂಗಪ್ಪ ಗೋಟಡಕಿ ಹಾಗೂ ಖಜಾಂಚಿಯಾಗಿ ರವೀಂದ್ರ ಮಾಧವರಾವ ಕುಲಕರ್ಣಿ ಆಯ್ಕೆಯಾಗಿದ್ದಾರೆ.ಸದಸ್ಯರಾಗಿ ಅಮೀರಸಾಬ ಥರಥರಿ, ಕಲ್ಲಪ್ಪ ಹುಬ್ಬಳ್ಳಿ, ರಾಜು ಅಥಣಿ ಎಲ್ಲರೂ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.

ಕೈಯಲ್ಲಿ ಲಾಠಿ, ಬಾಯಲ್ಲಿ ಬಸವಣ್ಣ ರಾಜ್ಯ ಸರ್ಕಾರದ ದ್ವಂದ್ವ ನೀತಿ – ನಿಂಗಪ್ಪ ಪಿರೋಜಿ

ಮೂಡಲಗಿ:-ಪಂಚಮಸಾಲಿ ಸಮಾಜದ ಮೇಲೆ ಲಾಠಿ ನಡೆಸಿದ, ಕೈಯಿಂದಲೇ ವಿಜಯಪುರದಲ್ಲಿ ರಾಣಿ ಚೆನ್ನಮ್ಮಳ ಪುತ್ಥಳಿ ಅನಾವರಣ ಮಾಡುತ್ತಿರುವುದು ಗೌರವವಲ್ಲ, ಶುದ್ಧ ದ್ವಂದ್ವ ರಾಜಕಾರಣ ಇದು ಖಂಡನೀಯ ಎಂದು ಪಂಚಮಸಾಲಿ ಮುಖಂಡ ನಿಂಗಪ್ಪ ಫಿರೋಜಿ ಹೇಳಿದ್ದಾರೆ.ಬೆಳಗಾವಿಯಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಪಂಚಮಸಾಲಿ ಸಮಾಜ ಬಾಂಧವರ ಮೇಲೆ ಪೊಲೀಸರ ಮೂಲಕ ಲಾಠಿಚಾರ್ಜ್ ನಡೆಸಿದ ಸಿದ್ದರಾಮಯ್ಯ ಸರ್ಕಾರದ ಮುಖ್ಯಮಂತ್ರಿ ಕೈಯಿಂದ...

ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಮಾನೆ ದೂರು ದುರುದ್ದೇಶಪೂರ್ವಕ – ಈರಣ್ಣ ಕಡಾಡಿ

ಬೆಳಗಾವಿ: ಬೆಳಗಾವಿ ಜಿಲ್ಲಾಧಿಕಾರಿಗಳ ವಿರುದ್ಧ ಮಹಾರಾಷ್ಟ್ರ ಸಂಸದ ಧೈರ್ಯಶೀಲ ಮಾನೆ ಅವರು ಲೋಕಸಭಾ ಸ್ಪೀಕರ್ ಅವರಿಗೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಬೆಳಗಾವಿ ಜಿಲ್ಲಾಧಿಕಾರಿಗಳಿಂದ ಸಂಸದರ ಯಾವುದೇ ಹಕ್ಕುಚ್ಯುತಿ ಉಲ್ಲಂಘನೆ ಆಗಿಲ್ಲವೆಂದು ಸಮಗ್ರ ವಿಷಯದ ಕುರಿತು ವಿವರ...

ಭೂಮಿಕಾ ಅವರಿಗೆ ಪ್ರತಿಭಾ ಪುರಸ್ಕಾರ ಪ್ರದಾನ

ಬೆಂಗಳೂರು: ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ವತಿಯಿಂದ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ನುಡಿ ಸಮ್ಮೇಳನದಲ್ಲಿ ಕುಮಾರಿ ಭೂಮಿಕಾ ಅಶೋಕ ಚಲವಾದಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಭೂಮಿಕಾ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ್ಯಾಂಕ್‍ನಲ್ಲಿ ತೇರ್ಗಡೆಯಾಗಿದ್ದಕ್ಕೆ ಸಾನಿಧ್ಯವನ್ನು ವಹಿಸಿದ ಶ್ರೀ ಡಾ. ನಿಶ್ಚಲಾನಂದ...

ಹೆಚ್. ಎಸ್. ಪ್ರತಿಮಾ ಹಾಸನ್ ಗೆ “ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

ಬೆಂಗಳೂರು - ಡಿ 28ರಂದು ರವೀಂದ್ರ ಕಲಾಕ್ಷೇತ್ರ ನಯನ ಸಭಾಂಗಣ ಕನ್ನಡ ಭವನ ಬೆಂಗಳೂರು ಇಲ್ಲಿ ಅನ್ನಪೂರ್ಣೇಶ್ವರಿ ಹ್ಯುಮಾನಿಟಿ ಫೌಂಡೇಶನ್ (ರಿ) ಹಾಗೂ ವಿಶ್ವಕರ್ಮ ಅಭಿವೃದ್ಧಿ ಫೌಂಡೇಶನ್ (ರಿ) ವತಿಯಿಂದ ವಿಶ್ವಮಾನವ ದಿನಾಚರಣೆ ಹಾಗೂ ಮೂರು ವರ್ಷ ಪೂರ್ಣಗೊಳಿಸಿದ ಅನ್ನಪೂರ್ಣೇಶ್ವರಿ ಫೌಂಡೇಶನ್ ಸ್ಥಾಪಕ ದಿನೋತ್ಸವ ಮತ್ತು ರಾಜ್ಯಮಟ್ಟದ " ಕರುನಾಡ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ"...

ವಿಶೇಷ ಲೇಖನ : ವೈಕುಂಠ ಏಕಾದಶಿ

ಇಂದು ವೈಕುಂಠ ಏಕಾದಶಿ. ಇದು ಸ್ವರ್ಗದ ಬಾಗಿಲು ತೆರೆಯುವ ದಿನವೆಂದು ನಂಬಿಕೆ.ಹೀಗಾಗಿ ಈ ದಿನ ದೇಗುಲಗಳಲ್ಲಿ ವಿಶೇಷ ಪೂಜೆಗಳು ಜರುಗುತ್ತವೆ.ಏಕಾದಶ ಇದು ಸಂಸ್ಕೃತ ಪದ.ಈ ಪದದ ಅರ್ಥ ಹನ್ನೊಂದು. ಹಿಂದೂ ಪಂಚಾಂಗದ ಹನ್ನೆರಡು ಮಾಸಗಳ ಶುಕ್ಲಪಕ್ಷದ ಮತ್ತು ಕೃಷ್ಣಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎಂದು ಆಚರಿಸಲಾಗುತ್ತದೆ. ಒಂದು ಮಾಸದಲ್ಲಿ ಎರಡು ಏಕಾದಶಿಗಳು ಬರುತ್ತವೆ. ಈ...

ಸಮುದಾಯದ ಸ್ವಾವಲಂಬನೆ ಸಾಧಿಸುವುದೇ ಧರ್ಮಸ್ಥಳ ಸಂಘದ ಉದ್ದೇಶ

ಹಳ್ಳೂರ- ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ ಮಹಿಳೆಯರು ಸ್ವಾವಲಂಬನೆ ಸಮುದಾಯದ ಅಭಿವೃದ್ದಿ ಗುರಿಗಳನ್ನು ಸಾದಿಸುವುದೇ ಪ್ರಮುಖ ಉದ್ದೇಶವಾಗಿದೆಂದು ಶಿವಾಪೂರ ಅಡವಿ ಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿ ಸಿದ್ದರಾಮ ಮಹಾಸ್ವಾಮಿಗಳು ಹೇಳಿದರುಅವರು ಶಿವಾಪೂರ ಗ್ರಾಮದ ಶ್ರೀ ಅಡವಿ ಸಿದ್ದೇಶ್ವರ ಮಠದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್...
- Advertisement -spot_img

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...
- Advertisement -spot_img
error: Content is protected !!
Join WhatsApp Group