Monthly Archives: December, 2025

ಹಿಂದೂ ಧರ್ಮ, ಆರೆಸ್ಸೆಸ್ ವಿರುದ್ಧ ಬಾಯಿ ಹರಿಬಿಟ್ಟ ನಿ. ನ್ಯಾಯಮೂರ್ತಿ

ಬೀದರ - ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಲಾಗಿದೆ. ಸೂಫಿ-ಸಂತರ ಸಮಾವೇಶದಲ್ಲಿ ನಿವೃತ ನ್ಯಾಯಮೂರ್ತಿಗಳಿಂದ ಹಿಂದೂ ಧರ್ಮಕ್ಕೆ ಅಪಮಾನ ಎಸಗಲಾಗಿದೆಬೀದರ್ ಜಿಲ್ಲೆ ಬಸವಕಲ್ಯಾಣ ನಗರದಲ್ಲಿ ನಡೆದ ಸೂಫಿ-ಸಂತರ ಸಮಾವೇಶದಲ್ಲಿ ಮುಂಬೈ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ ಜಿ ಕೋಲ್ಸೆ ಪಾಟೀಲ ಮಾತನಾಡುತ್ತ, ಹಿಂದೂ ಅನ್ನುವುದು...

ಗಮಕಗಳ ಗಾರುಡಿಗ ತ್ರಿಪದಿ ಸಾಮ್ರಾಟ  ಗಂಗಪ್ಪಾ ವಾಲಿ

ಕನ್ನಡ ಸಾಹಿತ್ಯದಲ್ಲಿ ಸರ್ವಜ್ಞನ ನಂತರ ಅದೇ ಪರಂಪರೆಯಲ್ಲಿ ಸಾಗಿದ ಡಿವಿಜಿ ಮತ್ತು ದಿನಕರ ದೇಸಾಯಿ ಅವರ ಸರಿ ಸಮಾನವಾದ ಬಹು ಎತ್ತರದ ತ್ರಿಪದಿ ಸಾಹಿತ್ಯದ ದಿಗ್ಗಜ ನಮ್ಮವರೇ ಆದ ವಾಲಿ ಗಂಗಪ್ಪನವರು. ಇಂದಿನ ತಲೆಮಾರಿನವರಿಗೆ ಗೊತ್ತಿರದ ಮತ್ತು ಕನ್ನಡಿಗರು ಮರೆತ ಅಪರೂಪದ ಸಾಹಿತಿಗಳು ಗಮಕಿಗಳು.ಸುಪ್ರಭಾತದ ಸಿರಿಕಂಠದ ಕೋಗಿಲೆ ಎಂದೆಲ್ಲಾ ಪ್ರಸಿದ್ಧಿ ಪಡೆದ ಗಂಗಪ್ಪಾ ವಾಲಿಯವರು...

ಲೇಖನ : ಬ್ರಾಹ್ಮಣ ಪುತ್ರನಿಗಾಗಿ ಕೊಲೆಗಾರನಾದ ಶ್ರೀರಾಮಚಂದ್ರ

ಬ್ರಾಹ್ಮಣ ಪುತ್ರನಿಗಾಗಿ ಕೊಲೆಗಾರನಾದ ಶ್ರೀರಾಮಚಂದ್ರಾಮ ಚರಿತ ಕಥಾಮೃತವಾದ ರಾಮಾಯಣ, ಶ್ರೀರಾಮನನ್ನು ಮರ್ಯಾದ ಪುರುಷೋತ್ತಮ ಎಂದು ಬಿಂಬಿಸಿದೆ. ಹಾಗೆಂದ್ರೆ ತನ್ನ ಜೀವಮಾನದಲ್ಲಿ ನೀತಿ ಹಾಗೂ ತತ್ವ ಬದ್ಧವಾಗಿ ಬದುಕಿದಾತ ಎಂದರ್ಥ. ಅದನ್ನೇ ಬಸವ ತತ್ವದಲ್ಲಿ "ಶರಣ" ಎನ್ನಲಾಗಿದೆ.ವಾಲ್ಮಿಕಿ ರಾಮಾಯಣದ ಉತ್ತರಾ ಖಂಡದಲ್ಲಿ ಅಧ್ಯಾಯ ೭, (೭೩-೭೬) ರಲ್ಲಿ ಶಂಬೂಕ ಮಹರ್ಷಿಯನ್ನು ಕೊಲೆಗೈದ ಪ್ರಸ್ತಾಪ ಇದೆ. ಆತ...

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ ಅನ್ನದಾನೇಶ್ವರ ಶ್ರೀಗಳ ಪಾರ್ಥಿವ ಶರೀರ ಬೆಳಗಾವಿಯಿಂದ ಶನಿವಾರ ರಾತ್ರಿ ಬಂಡಿಗಣಿ ಶ್ರೀ ಮಠಕ್ಕೆ ಆಗಮಿಸಿತು.ವೀರಶೈವ ಸಂಪ್ರದಾಯದ ವಿಧಾನಗಳೊಂದಿಗೆ ಶ್ರೀಮಠದ ಆವರಣದಲ್ಲಿ ಅನ್ನದಾನೇಶ್ವರ ಶ್ರೀಗಳ ಅಂತ್ಯ ಸಂಸ್ಕಾರವು ಶನಿವಾರ...

ವಚನಕಾರ್ತಿಯರ ಕೊಡುಗೆ ಕುರಿತು ಉಪನ್ಯಾಸ

ಬೆಳಗಾವಿ - ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 07.12.2025 ರಂದು ವಚನ ವಿಶ್ಲೇಷಣೆ ಮತ್ತು ಹನ್ನೆರಡನೆಯ ಶತಮಾನದ ವಚನಕಾರ್ತಿಯರ ಕೊಡುಗೆ ಕುರಿತು ಬಸವ ತಿಳಿವಳಿಕೆ ಮತ್ತು ಸಂಶೋಧನ ಕೇಂದ್ರದ ವಿಶ್ವಸ್ಥರಾದ ಶರಣೆ ಸುಧಾ ಪಾಟೀಲ ಅವರು ಉಪನ್ಯಾಸ ನೀಡಿದರು.ತಮ್ಮ ಉಪನ್ಯಾಸದಲ್ಲಿ ಮೊದಲಿಗೆ...

ಅಮಟೂರು ಬಾಳಪ್ಪನ ಕುರಿತು ಸಂಶೋಧನೆ ಅಗತ್ಯ – ಡಾ. ಬಿರಾದಾರ

ಬೈಲಹೊಂಗಲ - (ನಾಗನಗೌಡ ಪಾಟೀಲ ವೇದಿಕೆ)  ಜಗತ್ತಿನಾದ್ಯಂತ ಸೋಲರಿಯದ ಸರದಾರರು ಎಂದು ಬೀಗುತ್ತಿದ್ದ ಬ್ರಿಟಿಷರಿಗೆ ಮೊದಲ ಸೋಲಿನ ರುಚಿಯನ್ನು ತೋರಿಸಿದ ಕಿತ್ತೂರು ಸಂಸ್ಥಾನದ ವೀರ ಯೋಧ ಅಮಟೂರು ಬಾಳಪ್ಪನವರ ಕುರಿತು ಹೆಚ್ಚಿನ ಸಂಶೋಧನೆ ಅಗತ್ಯವಾಗಿದೆ ಎಂದು ಯರಗಟ್ಟಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಹೇಳಿದರು.ಬೆಳಗಾವಿ ಜಿಲ್ಲಾಡಳಿತ ಮತ್ತು ಕನ್ನಡ...

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ ಲೋಕೋಪಯೋಗಿ ಇಲಾಖೆಯಲ್ಲಿ ಕಚೇರಿ ಅಧೀಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಶಿರೀಷ ಬಹುಮುಖ ಪ್ರತಿಭೆ ಸಂಘಟಕರಾಗಿ ಸಾಹಿತಿಗಳಾಗಿ ಸಂಗೀತಗಾರರಾಗಿ ರಂಗ ಕರ್ಮಿಯಾಗಿ ಗುರುತಿಸಿಕೊಂಡಿದ್ದಾರೆಅವರು ಸಂಗೀತ ಆಧರಿಸಿ ಬರೆದ ಹಾರಿಹೋದ...

ಬಡ ವಿದ್ಯಾರ್ಥಿಗಳ ಆಶ್ರಯದಾತ ರಾವ್ ಬಹದ್ದೂರ್ ಧರ್ಮಪ್ರವರ್ತ ಗುಬ್ಬಿ ತೋಟದಪ್ಪನವರು

ಬೆಂಗಳೂರಿಗೆ ಬೇರೆ ಊರಿನ ಪ್ರವಾಸಿಗರು ಬಂದು ಲಾಡ್ಜ್ ಗಾಗಿ ಬಾಡಿಗೆಯ ಚೌಕಾಸಿ ಮಾಡಿದರೆ ಅಲ್ಲಿಯ ಮಾಲೀಕರು ಇದೇನು ತೋಟದಪ್ಪ ಛತ್ರಾನ..?! ಎಂಬ ಕನ್ನಡ ನಾಣ್ಣುಡಿ ಕರ್ನಾಟಕದಲ್ಲಿ ಹೆಸರುವಾಸಿಯಾಗಿದೆ. ಇದನ್ನು ಸಾಕಷ್ಟು ಕನ್ನಡ ಚಲನಚಿತ್ರಗಳಲ್ಲೂ ಬಳಸಲಾಗಿದೆ.ಗುಬ್ಬಿ ತೋಟದಪ್ಪನವರು ಕರ್ನಾಟಕ ಕಂಡ ಬಹು ದೊಡ್ಡ ಉದಾರಿ ದಾಸೋಹಿ ಬಡವರ ಪಾಲಿನ ದೇವತೆಯಾಗಿದ್ದರು. ಇವರು 19 ನೆಯ ಶತಮಾನದ ಶ್ರೇಷ್ಠ...

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨ ಉದ್ಯಾನವನಗಳಿವೆ ಅವುಗಳಲ್ಲಿ ೧೦-೧೫ ಮಾತ್ರ ಅಭಿವೃದ್ಧಿ ಪಡಿಸಲಾಗಿದೆ ಇನ್ನುಳಿದ ಉದ್ಯಾನವನಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಹಳೇ ಚಾಂದಕವಟೆ ರಸ್ತೆಯಲ್ಲಿರುವ...

ಅಂಬೇಡ್ಕರ ತತ್ವ ಸಿದ್ಧಾಂತ ಭಾರತಕ್ಕೆ ಸಂದೇಶ – ಶಾಸಕ ಮನಗೂಳಿ

ಸಿಂದಗಿ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಜೀವನದುದ್ದಕ್ಕೂ ಶಿಕ್ಷಣ ಪಡೆಯುವುದಕ್ಕಾಗಿಯೇ ದೊಡ್ಡ ಹೋರಾಟ ಮಾಡಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮತದಾನದ ಹಕ್ಕು ನೀಡಿ, ಪ್ರಜಾಪ್ರಭುತ್ವ ಉಳಿಸಿದ ಧೀಮಂತ ನಾಯಕರು ಅಂತವರು ಬರೆದ ಸಂವಿಧಾನ ಅಡಿಯಲ್ಲಿ ನಾವೆಲ್ಲರು ಜೀವಿಸುತ್ತಿರುವುದು ಪುಣ್ಯವೆ ಸರಿ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಡಾ. ಅಂಬೇಡ್ಕರ ವೃತ್ತದಲ್ಲಿ ಡಾ. ಅಂಬೇಡ್ಕರ್ ಪರಿನಿರ್ವಣ...
- Advertisement -spot_img

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...
- Advertisement -spot_img
error: Content is protected !!
Join WhatsApp Group