Monthly Archives: December, 2025
ಸುದ್ದಿಗಳು
ಅರಭಾವಿಯಲ್ಲಿ ವಿಶ್ವ ಮಣ್ಣು ದಿನಾಚರಣೆ
ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯ, ಅರಭಾವಿಯಲ್ಲಿ ದಿನಾಂಕ: ೦೫.೧೨.೨೦೨೫ ರಂದು ವಿಶ್ವ ಮಣ್ಣು ದಿನಾಚರಣೆಯನ್ನು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ತೋಟಗಾರಿಕೆ ವಿಸ್ತರಣಾ ಮತ್ತು ಶಿಕ್ಷಣ ಘಟಕದ ವತಿಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಆನಂದ ಬ. ಮಾಸ್ತಿಹೊಳಿ, ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್, ಅರಭಾವಿ ರವರು ವಿಶ್ವ ಮಣ್ಣು...
ಸುದ್ದಿಗಳು
ಪಾಪ ಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜ – ಡಾ.ಶಿವಕುಮಾರ ಸ್ವಾಮೀಜಿ
ಮೂಡಲಗಿ : ಪಾಪಪುಣ್ಯಗಳ ಕರ್ಮಗಳನ್ನು ಅರಿತವನು ನಿಜವಾದ ಮನುಜನಾಗಲು ಸಾಧ್ಯ, ಮನುಷ್ಯನಲ್ಲಿ ಪುಣ್ಯದ ಕರ್ಮಗಳಿಗಿಂತ ಪಾಪಕರ್ಮಗಳೇ ಇಂದಿನ ಕೆಲಸವಾಗಿದೆ ನಾನು ಈ ಜಗತ್ತಿಗೆ ಏನು ಕೋಡುತ್ತೇನೆ ಅದುವೇ ನನಗೆ ಮರಳುವುದು ಮಾಡಿದುಣ್ಣೋ ಮಾರಾಯ ಎಂಬ ಮಾತು ಪ್ರತಿಯೊಬ್ಬ ಮನುಷ್ಯನ ಕರ್ಮದಲ್ಲಿ ಕಾಣಬಹುದು ಪುಣ್ಯವನ್ನು ಮಾಡಿದರೆ ಪುಣ್ಯವೇ ಮರಳುವುದು ಪಾಪವನ್ನು ಮಾಡಿದರೆ ಪಾಪವೇ ಮರಳುವುದು ಮಾಡುವ...
ಸುದ್ದಿಗಳು
ವ್ಯಕ್ತಿತ್ವ ವಿಕಸನಕ್ಕಾಗಿ ಎನ್ ಎಸ್ ಎಸ್ ಶಿಬಿರ – ಉಪನ್ಯಾಸಕ ಬಿರಾದಾರ
ಸಿಂದಗಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸೇವಾ ಬದ್ಧತೆ ಮೂಡಿಸುವುದಕ್ಕೆ, ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕಾಗಿ ಎನ್ಎಸ್ಎಸ್ ಶಿಬಿರ ನಡೆಯುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿ ಇದರ ಅನುಭವ ಪಡೆದುಕೊಳ್ಳಬೇಕೆಂದು ವಿಶ್ರಾಂತ ಉಪನ್ಯಾಸಕ ಬಿ. ಎಸ್. ಬಿರಾದಾರ್ ಹೇಳಿದರು.ಪಟ್ಟಣದ ತಾಲೂಕ ಶಿಕ್ಷಣ ಪ್ರಸಾರಕ ಮಂಡಳಿಯ ಎಚ್ಜಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ೨೦೨೫-೨೬ ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು...
ಸುದ್ದಿಗಳು
ಭೀಮಾ ಯುನಿವರ್ಸಲ್ ಶಾಲೆಯಲ್ಲಿ ಅಜ್ಜ ಅಜ್ಜಿಯರ ದಿನ ಆಚರಣೆ
ಸಿಂದಗಿ; ಜೀವನದಲ್ಲಿ ಒಂದು ಅಪೂರ್ವ ಹಾಗೂ ಸ್ಮರಣೀಯ ಅಚ್ಚಳಿಯದ ನೆನಪುಗಳನ್ನು ಮೊಮ್ಮಕ್ಕಳೊಂದಿಗೆ ಕಳೆಯುವುದು ಜೀವನ ಒಂದು ಮಧುರ ಕ್ಷಣವಾಗಿರುತ್ತದೆ ಈ ಮಕ್ಕಳ ಜೊತೆಗೆ ಕಾಲ ಕಳೆಯುವುದರ ಜೊತೆ ಅವರಿಗೆ ಬದುಕಿನ ಉತ್ತಮ ಮಾರ್ಗದರ್ಶಕರಾಗಿ ಸಮಾಜದಲ್ಲಿ ಸನ್ಮಾರ್ಗ ನೀಡುವಲ್ಲಿ ಅಜ್ಜ-ಅಜ್ಜಿಯರ ಪಾತ್ರ ಬಹು ಅಮೂಲ್ಯವಾದದ್ದು ಎಂದು ಶಾಲೆಯ ಪ್ರಾಂಶುಪಾಲರು ಸಾಹಿನ್ ಶೇಖ್ ಹೇಳಿದರು.ನಗರದ ಹೊರವಲಯದ ಭೀಮಾ...
ಸುದ್ದಿಗಳು
ವಿಮರ್ಶೆಯಲ್ಲಿ ಸ್ತ್ರೀ ಸಾಹಿತ್ಯಕ್ಕೆ ಅನ್ಯಾಯ ; ವಿಚಾರ ಗೋಷ್ಠಿ,
ವಿಮರ್ಶೆಯಲ್ಲಿ ಸ್ತ್ರೀ ಸಾಹಿತ್ಯಕ್ಕೆ ಅನ್ಯಾಯ ಸಂವಾದ ಹಾಗೂ ಸ್ತ್ರೀಸಂವೇದನಗಳ ಬಗ್ಗೆ ಕವಿಗೋಷ್ಠಿ ಕಾರ್ಯಕ್ರವನ್ನು ಹಾಸನ ಜಿಲ್ಲಾ ಬರಹಗಾರರ ಸಂಘದ ವತಿಯಿಂದ ಡಿ. 07 - ಭಾನುವಾರ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕನ್ನಡ ಧ್ವಜಾರೋಹಣ ಹಾಗೂ ಬರಹಗಾರರ ಸಂಘದ ಧ್ವಜಾರೋಹಣವನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಕೆಂಚೇಗೌಡರು ಚನ್ನರಾಯಪಟ್ಟಣ ಮೇಟಿಕೆರೆ ಹಿರಿಯಣ್ಣರವರು...
ಸುದ್ದಿಗಳು
ಅಮಟೂರು ಬಾಳಪ್ಪ ಉತ್ಸವದಲ್ಲಿ ಮಹಾಂತೇಶ ಮುದಕನಗೌಡರಿಗೆ ಸನ್ಮಾನ
ಬೈಲಹೊಂಗಲ- ಅಮಟೂರು ಬಾಳಪ್ಪ ಉತ್ಸವದಲ್ಲಿ ಬೈಲಹೊಂಗಲ ತಾಲೂಕು ಬೈಲವಾಡದ ಗಣ್ಯ ಮನೆತನದ, ಸಾಹಿತಿ ಕಲಾವಿದ, ಗಾಯಕ, ಕುಂದಾನಗರ ಗಾನ ಕೋಗಿಲೆ ಪ್ರಶಸ್ತಿ ವಿಜೇತ ಮಹಾಂತೇಶ ಶಿವಪ್ಪ ಮುದಕನಗೌಡರ ಅವರು ರಚಿಸಿದ ವೀರ ಕೇಸರಿ ಅಮಟೂರು ಬಾಳಪ್ಪ ಸ್ವರಚಿತ ಕವನಕ್ಕೆ ಉತ್ಸವದ ವತಿಯಿಂದ ಬೈಲಹೊಂಗಲ ತಾಲ್ಲೂಕಿನ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಆಗಿರುವ ತಹಶೀಲ್ದಾರ ಹನುಮಂತ ಶಿರಹಟ್ಟಿ ಅವರು...
ಲೇಖನ
ವಿಶ್ಲೇಷಣೆ : ಚಿಂತನೆಗೆ ದಾರಿ ತೋರಿಸುವ ಪ್ರಯತ್ನಗಳು
ಕವಿ ಎನ್.ಶರಣಪ್ಪ ಮೆಟ್ರಿ ಯವರು ವಿರಚಿತ ಮೂರು ಕೃತಿಗಳ ಬಗ್ಗೆ ಹೇಳುವುದಾದರೆ ಇದು ಕಾವ್ಯ, ಚಿಂತನೆ, ಮತ್ತು ಜ್ಞಾನ ಪರಂಪರೆಯ ಮೂರು ಕೃತಿಗಳು — “ಮಧುರ ಶಾಯಿರಿಗಳು”, “ಚದುರ ಪದಗಳು”, ಮತ್ತು “ರನ್ನಗನ್ನಡಿ ಸುಭಾಷಿತಗಳು” — ನಮ್ಮ ಸಾಹಿತ್ಯ ಲೋಕಕ್ಕೆ ಹೊಸ ಪ್ರೇರಣೆಯ ನಾಂದಿ ಹಾಡುತ್ತಿವೆ.ಮೊದಲ ಕೃತಿ “ಮಧುರ ಶಾಯಿರಿಗಳು” — ಕವಿಯ ಹೃದಯದ...
ಸುದ್ದಿಗಳು
ಡಿಸಿಸಿ ಬ್ಯಾಂಕಿನ ಸೇವೆ ಇಡೀ ವರ್ಷವೂ ರೈತರಿಗೆ ಸಿಗಲಿದೆ – ಅಣ್ಣಾಸಾಹೇಬ ಜೊಲ್ಲೆ
ಬೆಳಗಾವಿ - ಮುಂದಿನ ಐದು ವರ್ಷದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಅನೇಕ ಹೊಸ ಹೊಸ ಯೋಜನೆಗಳನ್ನು ರೂಪಿಸಿದ್ದು, ರೈತರ ಜೀವನಾಡಿಯಂತೆ ಬ್ಯಾಂಕಿನ ಸೇವೆಯು ಇಡೀ ವರ್ಷವೂ ರೈತ ಬಾಂಧವರಿಗೆ ಸಿಗಲಿದೆ ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮತ್ತು ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಹೇಳಿದರು.ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ...
ಸುದ್ದಿಗಳು
511 ಜನರಿಗೆ ಆಯುರ್ವೇದ ದಿವ್ಯೌಷಧಿಯ ಉಚಿತ ವಿತರಣೆ
ಧಾರವಾಡ : ಶೀತ, ಕೆಮ್ಮು, ನೆಗಡಿ, ಕಫ, ಶ್ವಾಸಕೋಶದ ತೊಂದರೆ, ದಮ್ಮು ಮುಂತಾದ ಸಮಸ್ಯೆಗಳ ನಿವಾರಣೆಗಾಗಿ ಬಾಳೆಹಣ್ಣಿನಲ್ಲಿ ಆಯುರ್ವೇದದ ಗಿಡಮೂಲಿಕೆಗಳನ್ನು ಸೇರಿಸಿ ಸಿದ್ಧಗೊಳಿಸಿದ್ದ ದಿವ್ಯೌಷಧಿಯನ್ನು 511 ಜನರಿಗೆ ಉಚಿತವಾಗಿ ವಿತರಿಸಲಾಯಿತು.ನಗರದ ಸಪ್ತಾಪೂರ ಉದಯ ಹಾಸ್ಟೆಲ್ ರಸ್ತೆಯಲ್ಲಿರುವ ಆಯುರ್ವೇದ ಚಿಕಿತ್ಸಾಲಯ ಆಯುರ್ಧಾಮ ಪ್ರಾಂಗಣದಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಆಯುರ್ವೇದ ಚಿಕಿತ್ಸಕ ಡಾ. ದೀಪಕ ಮುಮ್ಮಿಗಟ್ಟಿ...
ಸುದ್ದಿಗಳು
ಲಿಂಗೈಕ್ಯ ದಾನೇಶ್ವರ ಶ್ರೀಗಳಿಗೆ ಕಣ್ಣೀರಿನ ವಿದಾಯ ತಿಳಿಸಿದ ಭಕ್ತ ಸಮೂಹ
ಗುರ್ಲಾಪುರ- ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ಸುಕ್ಷೇತ್ರ ಬಂಡಿಗಣಿ ಮಠದ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಅಪ್ಪಾಜಿಯವರ ಪಾರ್ಥಿವ ಶರೀರವು ಬೆಳಗಾವಿಯಿಂದ ಹುಟ್ಟೂರು ಸವದಿಗೆ ಹೋಗುವ ಮಾರ್ಗ ಮಧ್ಯೆ ಗುರ್ಲಾಪುರ ನಲ್ಲಿ ಪೋಲಿಸ್ ಬಿಗಿ ಬಂದೋಬಸ್ತ್ ನಲ್ಲಿ ಪಾರ್ಥಿವ ಶರೀರದ ವಾಹನ ಬರುತ್ತಿದ್ದಂತೆ 2 ಕಿಲೋ ಮೀಟರ್ ರಸ್ತೆ ಉದ್ದಕ್ಕೂ ಸೇರಿದ ಸಾವಿರಾರು...
Latest News
ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ
ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ...



